Headlines

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More

Daily Devotional: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಮದುವೆ ಆಮಂತ್ರಣ ಪತ್ರಿಕೆImage Credit source: Pinterest ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋಗಳನ್ನು ಹಾಕುವ ಇತ್ತೀಚಿನ ಪ್ರವೃತ್ತಿ ಶುಭವೋ ಅಶುಭವೋ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ ವಿವಾಹ ಆಮಂತ್ರಣವನ್ನು ವೈಯಕ್ತಿಕವಾಗಿ ನೀಡುವುದು ಅಥವಾ ಕರೆಯುವ ಪದ್ಧತಿ ಇತ್ತು. ಕಲಿಯುಗದಲ್ಲಿ ಆಮಂತ್ರಣ ಪತ್ರಿಕೆಗಳ ಬಳಕೆ ಹೆಚ್ಚಾಗಿದೆ ಮತ್ತು ಕಾಲಕ್ಕೆ ತಕ್ಕಂತೆ ಕೆಲವು ಮಾರ್ಪಾಡುಗಳಾಗಿವೆ. ಸಾಂಪ್ರದಾಯಿಕವಾಗಿ, ಲಗ್ನ ಪತ್ರಿಕೆಗಳಲ್ಲಿ ಕುಲದೇವರು, ಇಷ್ಟದೇವರು, ಗಣಪತಿಯ…

Read More

ಪೋಷಕರೇ ಮಗುವಿಗೆ ಹಸಿವಾಗಿರುವುದನ್ನು ಹೇಗೆ ತಿಳಿದುಕೊಳ್ಳಬೇಕು ಗೊತ್ತಾ? – Kannada News | How To Know If Your Toddler Is Hungry: Behavioral Signs To Watch

ಸಣ್ಣ ಮಕ್ಕಳು ತಮ್ಮ ಹಸಿವು ಅಥವಾ ಅಸಹಜತೆಯನ್ನು ಯಾವಾಗಲೂ ಸ್ಪಷ್ಟವಾಗಿ ಹೇಳಲು ಸಾಧ್ಯವಾಗುವುದಿಲ್ಲ. ವಿಶೇಷವಾಗಿ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು ಅಳುವುದು, ಕೋಪಗೊಳ್ಳುವುದು ಅಥವಾ ವರ್ತನೆಯಲ್ಲಿ ಬದಲಾವಣೆ ತೋರಿಸುವ ಮೂಲಕ ತಮ್ಮ ಅಗತ್ಯಗಳನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಪೋಷಕರು ಮಕ್ಕಳ ದಿನನಿತ್ಯದ ವರ್ತನೆ ಮತ್ತು ಸೂಚನೆಗಳ ಮೇಲೆ ಗಮನ ಹರಿಸುವುದು ಬಹಳ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ವೈದ್ಯರ ಪ್ರಕಾರ, ಹಸಿವಾದಾಗ ಮಕ್ಕಳು (Baby Hunger) ಸಾಮಾನ್ಯಕ್ಕಿಂತ ಹೆಚ್ಚು ಚಿಡಿಚಿಡಿಯಾಗಿ ವರ್ತಿಸುತ್ತಾರೆ ಅಥವಾ ಪದೇಪದೇ ಅಳಬಹುದು. ಕೆಲ…

Read More

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​ – Kannada News | RCB’s Jordan Cox hits 73 ball century

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಜೋರ್ಡನ್ ಕಾಕ್ಸ್ ಕೌಂಟಿ ಕ್ರಿಕೆಟ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್​ನ ಲೀಸೆಸ್ಟರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೌಂಟಿ ಚಾಂಪಿಯನ್​​ಶಿಪ್​ನ 33ನೇ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ vs ಎಸೆಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡದ ನಾಯಕ ಬೆನ್ ಗ್ರೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೀನ್ ಎಲ್ಗರ್ (3) ಹಾಗೂ ಪೌಲ್ ವಾಲ್ಟರ್…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ…

Read More

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..! – Kannada News | ENG vs NZ 2nd Test: 5 Changes in England Playing XI

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಐದು ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಮೂವರು ಆಟಗಾರರು ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನಡೆದ ಹೈ ಡ್ರಾಮಾದಿಂದಾಗಿ ಇದೀಗ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದೆ. ಇಷ್ಟೊಂದು ಬದಲಾವಣೆ ಯಾಕೆ? ಶಿಸ್ತು ಉಲ್ಲಂಘನೆ, ಗಾಯ ಹಾಗೂ ಪಿತೃತ್ವ ರಜೆಯ ಕಾರಣದಿಂದಾಗಿ ಲಾರ್ಡ್ಸ್…

Read More

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಗೃಹ ಇಲಾಖೆ ಗ್ರೀನ್‌ಸಿಗ್ನಲ್‌: ತವರಿಗೆ ಮರಳುತ್ತಾ ಆರ್​ಸಿಬಿ? – Kannada News | Karnataka Home Department Grants Permission for International and IPL Matches at Bangaluru Chinnaswamy Stadium

ಬೆಂಗಳೂರು, ಜನವರಿ 17: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಬಳಿಕ ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್‌ಗಳು ನಡೆಯುವುದು ಡೌಟು ಎನ್ನಲಾಗುತ್ತಿತ್ತು. ಆದರೆ ಕರ್ನಾಟಕ ಗೃಹ ಇಲಾಖೆಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಆ ಮೂಲಕ ಆರ್​​ಸಿಬಿ ಅಭಿಮಾನಿಗಳಿಗೆ ಗುಡ್​ನ್ಯೂಸ್ ಸಿಕ್ಕಿದೆ. ಎನ್. ಕುನ್ನಾ ಸಮಿತಿಯು ನೀಡಿದ ಭದ್ರತೆ ಸೇರಿದಂತೆ ಹಲವು ಷರತ್ತುಗಳನ್ನು ಕೆಎಸ್‌ಸಿಎ ಪೂರೈಸಿದ ನಂತರವಷ್ಟೇ ಅಂತಿಮ ಅನುಮತಿ ನೀಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿತ್ತು. ಈ…

Read More

ಭಾರತ ತಂಡದಲ್ಲಿ 3ನೇ ಸ್ಥಾನಕ್ಕಾಗಿ ಮೂವರ ನಡುವೆ ಪೈಪೋಟಿ! – Kannada News | IND vs AFG: Who Will Fill Kohli’s No.3 Spot?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ (ಜೂನ್ 13) ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಯಾರು? ಎಂಬುದೇ ಪ್ರಶ್ನೆ. ಏಕೆಂದರೆ ಐಪಿಎಲ್ 2026ರ ವೇಳೆ ಗಾಯಗೊಂಡಿರುವ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬೇರೆ ಬ್ಯಾಟರ್​ನನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.  ಈ ಅನಿವಾರ್ಯತೆಯ ಪಶ್ನೆಯನ್ನು ಟೀಮ್ ಇಂಡಿಯಾದ ಬೌಲಿಂಗ್ ಕೋಚ್…

Read More

ಪ್ರತಿ ಸಣ್ಣ ಆರೋಗ್ಯ ಸಮಸ್ಯೆಗೂ ಔಷಧಿ ಸೇವಿಸುತ್ತೀರಾ? ಈ ಅಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ? – Kannada News | Self Medication Side Effects: Expert Shares Important Health Advice

ತಲೆನೋವು (Headache), ಆಸಿಡಿಟಿ, ಜ್ವರ ಅಥವಾ ದೇಹ ನೋವು ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆಯಿಲ್ಲದೆ ಔಷಧಿ ಸೇವಿಸುವ ಅಭ್ಯಾಸ ಹಲವರಲ್ಲಿ ಇದೆ. ಆದರೆ ಈ ಸ್ವಯಂ ಔಷಧಿ (Self-medication) ಪದ್ಧತಿ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ಸ್ವಯಂ ಔಷಧಿ ಸೇವನೆ ಏಕೆ ಅಪಾಯಕಾರಿ, ಇದರಿಂದ ಯಾವ ರೀತಿಯ ತೊಂದರೆಗಳಾಗುತ್ತವೆ, ಯಾಕೆ ವೈದ್ಯರು ಸೂಚಿಸದೆಯೇ ಆ್ಯಂಟಿಬಯೋಟಿಕ್ ಸೇವನೇ ಮಾಡಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಸ್ವಯಂ ಔಷಧಿ ಸೇವನೆ ಏಕೆ ಅಪಾಯಕಾರಿ?…

Read More

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ಮಂಡ್ಯ, ಮಾರ್ಚ್​​ 29: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು…

Read More