Headlines

Chanakya Niti: ಕೌಟುಂಬಿಕ ಕಲಹಗಳಿಗೆ ಮೂಲ ಕಾರಣವೇ ಈ ಅಂಶಗಳು ಎನ್ನುತ್ತಾರೆ ಚಾಣಕ್ಯರು – Kannada News | Chanakya Niti: Chanakya says these mistakes are the main reason for conflicts at home

ಪ್ರತಿಯೊಬ್ಬರಿಗೂ ನೆಮ್ಮದಿಯ ತಾಣ ಮನೆಯೇ ಆಗಿರುತ್ತದೆ. ಆದರೆ ಮನೆಯಲ್ಲಿ ನಡೆಯುವ ಮನಸ್ತಾಪ, ಜಗಳಗಳಿಂದ ಮನೆಯ ನೆಮ್ಮದಿಯೇ ಹಾಳಾಗುತ್ತದೆ. ತಪ್ಪು ಗ್ರಹಿಕೆ, ಮಾತಿಗೆ ಮಾತು ಬೆಳೆಯುವುದು ಇತ್ಯಾದಿ ಸಣ್ಣಪುಟ್ಟ ಕಾರಣಗಳಿಗೆ ವಾಗ್ವಾದ, ಜಗಳಗಳು (conflicts) ಏರ್ಪಡುತ್ತವೆ. ಇದು ಸಂಬಂಧದ ಸಾಮರಸ್ಯವನ್ನೇ ಹಾಳು ಮಾಡುತ್ತವೆ. ಈ ರೀತಿ ಘರ್ಷಣೆಗಳು ಉಂಟಾಗಲು, ಮನೆಯವರ ಮಧ್ಯೆಯೇ ಮನಸ್ತಾಪ ತಲೆದೋರಲು ನಾವು ಮಾಡುವಂತಹ ಕೆಲವೊಂದು ತಪ್ಪುಗಳೇ ಮುಖ್ಯ ಕಾರಣ. ಆ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಬಹುದು, ಕುಟುಂಬ ಸದಸ್ಯರ…

Read More

ಬಿಡುಗಡೆಗೆ ಮುಂಚೆಯೇ ‘ಧುರಂಧರ್ 2’ ಇಂದಾಗಿ ಉಸ್ತಾದ್ ಭಗತ್ ಸಿಂಗ್​​ಗೆ ಕೋಟ್ಯಂತರ ರೂಪಾಯಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಹಾಗಾಗಿ ಸಹಜವಾಗಿಯೇ ಸಿನಿಮಾದ ಎರಡನೇ ಭಾಗದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಹಲವು ಸಿನಿಮಾಗಳು ಬಿಡುಗಡೆ ದಿನಾಂಕ ಬದಲಿಸಿವೆ. ‘ಟಾಕ್ಸಿಕ್’ ಸಿನಿಮಾ ಸಹ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿತ್ತು, ಆದರೆ ಬಿಡುಗಡೆ ಮುಂದೂಡಲ್ಪಟ್ಟಿತು. ಆದರೆ ‘ಟಾಕ್ಸಿಕ್’ ಮುಂದೂಡಿಕೆ ಬಳಿಕ ಆ ಸ್ಥಾನಕ್ಕೆ…

Read More

ಟ್ರಂಪ್ ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್

ಜೆರುಸಲೇಂ, ಮಾರ್ಚ್​ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ, ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯವು ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಆರಂಭಿಕ ಹಂತವು ಕ್ಷಿಪಣಿ ದಾಸ್ತಾನುಗಳು, ಡ್ರೋನ್‌ಗಳು ಮತ್ತು ಪರಮಾಣು-ಸಂಬಂಧಿತ ಸ್ವತ್ತುಗಳನ್ನು ನಾಶಪಡಿಸಿತು ಮತ್ತು…

Read More

‘ಕಾಂತಾರ 1’ ಬಳಿಕ ಹೊಸ ಸಿನಿಮಾಕ್ಕೆ ರಿಷಬ್ ಸಜ್ಜು, ಮುಹೂರ್ತ ಎಲ್ಲಿ? ಎಂದು? – Kannada News | Rishab Shetty starrer Jai Hanuman Muhurtham is on February 22

‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಮೂಲಕ ಭರ್ಜರಿ ಹಿಟ್ ನೀಡಿರುವ ರಿಷಬ್ ಶೆಟ್ಟಿ, ಇದೀಗ ಹೊಸದೊಂದು ಸಿನಿಮಾ ಪ್ರಾರಂಭ ಮಾಡತ್ತಿದ್ದಾರೆ. ‘ಕಾಂತಾರ’ದಂಥಹಾ ಪೌರಾಣಿಕ ಹಿನ್ನೆಲೆಯುಳ್ಳ ಸಿನಿಮಾ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಪೌರಾಣಿಕ ಕತೆಯಲ್ಲಿಯೇ ನಾಯಕನಾಗಿ ನಟಿಸಲಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶುರುವಾಗುವ ಮುಂಚೆಯೇ ಘೋಷಣೆಯಾಗಿದ್ದ ‘ಜೈ ಹನುಮಾನ್’ ಸಿನಿಮಾ ಇದೀಗ ಪ್ರಾರಂಭ ಆಗುತ್ತಿದ್ದು, ಶೀಘ್ರವೇ ಮುಹೂರ್ತ ನಡೆಯಲಿದೆ. ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ‘ಜೈ ಹನುಮಾನ್’ ಸಿನಿಮಾನಲ್ಲಿ…

Read More

SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Delhi Capitals IPL 2026 Live Cricket Score SRH vs DC Match on 21st April latest news in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಎರಡೂ ತಂಡಗಳು ತಲಾ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಸಮಬಲ ಸಾಧಿಸಿವೆ. ಆದರೆ, ಉತ್ತಮ ರನ್ ರೇಟ್ ನಿಂದಾಗಿ ಹೈದರಾಬಾದ್ ನಾಲ್ಕನೇ ಸ್ಥಾನದಲ್ಲಿದೆ. ದೆಹಲಿ ತಂಡವು ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ. ಹೈದರಾಬಾದ್ ತಂಡವು ತವರು ನೆಲದಲ್ಲಿ ಸತತ ಮೂರನೇ ಗೆಲುವಿನ ಗುರಿಯನ್ನು ಹೊಂದಿದೆ. Source link

Read More

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮಲ್ಲಿ ಏನೋ ಬದಲಾವಣೆ ಮಾಡಿಕೊಳ್ಳಬೇಕಿದೆ ಅಂತೇನಾದರೂ ಅನಿಸಿದಲ್ಲಿ ಮೊದಲಿಗೆ ನಿಮ್ಮ ದಿನಚರಿಯಲ್ಲಿ ಏನೇನು ಬದಲಾಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಿ. ಸಣ್ಣ- ಪುಟ್ಟ ಹೊಸ ಅಭ್ಯಾಸಗಳು ಸಹ ಅತಿ ದೊಡ್ಡ ಜಾದೂ ಮಾಡಿಬಿಡುತ್ತವೆ. ನಿಮ್ಮ ಮನಸ್ಸಿನಲ್ಲಿ ಇರುವಂಥ ನೋವನ್ನು ಮಾತಿನಲ್ಲಿ ತೋರಿಸಿಕೊಳ್ಳಬೇಡಿ. ಅದರಿಂದ ಸಮಸ್ಯೆ ಮತ್ತೂ ಹೆಚ್ಚಾಗುತ್ತದೆ. ಬೇರೆಯವರ ನಿರ್ಧಾರದ ಕಾರಣಗಳಿಗೆ ನಿಮ್ಮ ಸಂತೋಷ ಹಾಳಾಗಬಾರದು. ಆದ್ದರಿಂದ ಸಾಧ್ಯವಿಲ್ಲ ಎಂಬಂಥ ಕೆಲಸ-…

Read More

‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದಿರುವ ಕಾರಣ ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಗಳೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್​​ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’…

Read More

RCB ಪರ ಈವರೆಗೆ ಎಷ್ಟು ಆಟಗಾರರು ಆಡಿದ್ದಾರೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ವೆಂಕಟೇಶ್ ಅಯ್ಯರ್ ಪಾದಾರ್ಪಣೆ ಮಾಡಿದ್ದಾರೆ. ಗುವಾಹಟಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಮೂಲಕ ವೆಂಕಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಕಣಕ್ಕಿಳಿದ 179ನೇ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ 19 ಸೀಸನ್‌ಗಳಲ್ಲಿ ಆರ್​ಸಿಬಿ ಪರ ಒಟ್ಟು 179 ಆಟಗಾರರು ಕೆಂಪು ಮತ್ತು ಕಪ್ಪು ಜರ್ಸಿಯನ್ನು ಧರಿಸಿ ಮೈದಾನಕ್ಕಿಳಿದಿದ್ದಾರೆ.  ಈ…

Read More

ಪಿಜಿಗಳಲ್ಲಿಲ್ಲ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್​​ ಕೊರತೆ ಮತ್ತಷ್ಟು ಉಲ್ಬಣ

ಬೆಂಗಳೂರು, ಮಾರ್ಚ್​​ 11: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿ) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ಇನ್ನು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರಕ್ಕೆ ಬ್ರೇಕ್​​ ಹಾಕಿ ಬೆಂಗಳೂರಿನ ಪಿಜಿಗಳ…

Read More