Headlines

ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ – Kannada News | Man Reportedly Dragged Away by Crocodile During Funeral Rituals in Uttar Pradesh

ಮೊಸಳೆ ದಾಳಿಗೆ ಬಲಿಯಾದ ವ್ಯಕ್ತಿImage Credit source: India Today ಲಕ್ನೋ, ಮೇ 21: ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆ(Crocodile)ಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ ಆಳಕ್ಕೆ ಎಳೆದೊಯ್ದಿರುವ ಅತ್ಯಂತ ದಾರುಣ ಘಟನೆ ವರದಿಯಾಗಿದೆ. ಗ್ರೇಟರ್ ನೋಯ್ಡಾ ನಿವಾಸಿಯಾದ ದೀಪಕ್ ಶರ್ಮಾ ಎಂಬ ವ್ಯಕ್ತಿ, ತಮ್ಮ ಅತ್ತೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗೊಂಡಾ…

Read More

ಬೆಂಗಳೂರು ಪೂರ್ವ ನಗರ ನಿಗಮದಿಂದ ಬೃಹತ್ ಸ್ವಚ್ಛತಾ ಸಪ್ತಾಹ; 100 ಟನ್ ಕಸ ವಿಲೇವಾರಿ! – Kannada News

ಬೆಂಗಳೂರು ಪೂರ್ವ ನಗರ ನಿಗಮದಿಂದ ನೂರು ಟನ್ ಕಸ ತೆರವುಗೊಳಿಸಲಾಗಿದೆ. ಬೆಂಗಳೂರು, ಜೂನ್ 07: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರು (Bengaluru) ಪೂರ್ವ ನಗರ ನಿಗಮವು (ಬಿಇಸಿಸಿ) ಕೆ.ಆರ್. ಪುರಂ ಮತ್ತು ದೊಡ್ಡನೆಕ್ಕುಂದಿ ವಾರ್ಡ್‌ಗಳಲ್ಲಿ ಬೃಹತ್ ಸ್ವಚ್ಛತಾ ಆಂದೋಲನ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಾಚರಣೆಯಲ್ಲಿ ಒಟ್ಟು 100 ಟನ್‌ಗೂ ಹೆಚ್ಚು ಕಟ್ಟಡದ ಅವಶೇಷಗಳು ಮತ್ತು ಕಸವನ್ನು ತೆರವುಗೊಳಿಸಲಾಗಿದ್ದು, 18 ಬ್ಲಾಕ್ ಸ್ಪಾಟ್‌ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಎಂದು ಬಿಇಸಿಸಿ ಕಮಿಷನರ್ ಡಿ.ಎಸ್. ರಮೇಶ್…

Read More

ಧಾರ್ಮಿಕ ಕ್ಷೇತ್ರದಲ್ಲಿ ಪ್ರವಾಸಿಗರ ಹುಚ್ಚಾಟ: ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಕಠಿಣ ನಿಯಮ ಜಾರಿಗೆ ನಿರ್ಧಾರ – Kannada News | Tourist Misconduct at Betada Bhairaveshwara Temple: Strict Rules to Be Enforced in Sakaleshpur

ಪ್ರವಾಸಿಗರ ಹುಚ್ಚಾಟImage Credit source: tv9 kannada ಹಾಸನ, ಜುಲೈ 13: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಸಹಸ್ರಾರು ಕುಟುಂಬಗಳ ಆರಾಧ್ಯ ದೈವವಾಗಿರುವ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರವಾಸಿಗರ (Tourist) ಮೋಜು-ಮಸ್ತಿ ಮತ್ತು ಹುಚ್ಚಾಟ ಮಿತಿ ಮೀರಿದ್ದು, ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶ್ರದ್ಧಾ-ಭಕ್ತಿಯ ತಾಣದಲ್ಲಿ ಪ್ರವಾಸಿಗರು ಡಿಜೆ ಹಾಡುಗಳಿಗೆ ಕುಣಿದು, ರೀಲ್ಸ್ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ, ಕ್ಷೇತ್ರಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ಮತ್ತು ಶಾಸಕರ…

Read More

ಶಾಲೆಗೆ ಹೋಗಲು ಬೇಜಾರಾಗಿ ಊರು ಸುತ್ತಿ ಅಪಹರಣದ ಕತೆ ಹೇಳಿದ ಸಹೋದರಿಯರು: ಪೊಲೀಸ್​​ ತನಿಖೆ ವೇಳೆ ಸತ್ಯ ಬಹಿರಂಗ – Kannada News | Bengaluru Sisters Fake Abduction to Skip School: Police Uncover Truth

ಬೆಂಗಳೂರು, ಫೆಬ್ರವರಿ 12: ಶಾಲೆಗೆ ಹೋಗಲು ಮನಸ್ಸಿಲ್ಲದ ಬಾಲಕಿಯರು ಅಪಹರಣ ಕತೆ ಕಟ್ಟಿ ಸಿಕ್ಕಿಬಿದ್ದಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಮನೆಯಿಂದ ಸ್ಕೂಲ್​​ಗೆಂದು ಹೋಗಿದ್ದ 14 ಮತ್ತು 8 ವರ್ಷದ ಇಬ್ಬರು ಸಹೋದರಿಯರು ನಾಪತ್ತೆಯಾಗಿದ್ದಾರೆ. ಶಾಲೆ ಬಳಿ ಹಾದುಹೋಗುತ್ತಿದ್ದ ಬಾಲಕಿಯರ ವಿಚಾರಿಸಿದಾಗ ಅವರು ತರಗತಿಗಳಿಗೆ ಹಾಜರಾಗಿಲ್ಲವೆಂಬ ವಿಷಯ ಗೊತ್ತಾಗಿದೆ. ಪರಿಶೀಲನೆ ನಡೆಸಿದ ವೇಳೆ ಶಾಲೆಯ ಕ್ಯಾಂಪಸ್​​ನಲ್ಲಿ ಅವರ ಬ್ಯಾಗ್​​ ದೊರೆತಿದ್ದು, ಬಾಲಕಿಯರ ಪತ್ತೆ ಮಾತ್ರ ಆಗಿಲ್ಲ. ಇದರಿಂದ ಭಯಗೊಂಡ ಕುಟುಂಬಸ್ಥರು ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ…

Read More

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಕಿಚ್ಚ ಸುದೀಪ್ (Kichcha Sudeep) ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಬ್ಯಾನರ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ (Mango Pachcha) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಸುದೀಪ್ ಅವರಿಗೆ ಸಣ್ಣ ಟ್ರಿಬ್ಯೂಟ್ ರೀತಿ ಈ ಸಿನಿಮಾದಲ್ಲಿ ತೋರಿಸಬೇಕು ಎಂಬ ಆಸೆ ನನಗೆ ಇತ್ತು. ಆ ಬಗ್ಗೆ ನಾನು ಮತ್ತು ಸಂಚಿತ್ ಮಾತನಾಡಿಕೊಂಡ್ವಿ. ಸಿನಿಮಾದ ಎಲ್ಲೋ ಒಂದು ಸಣ್ಣ…

Read More

ಯುಎಇ ಅಧ್ಯಕ್ಷರಿಗೆ ಉಡುಗೊರೆಯಾಗಿ ಕುಸುರಿ ಕೆತ್ತನೆಯ ಮರದ ಉಯ್ಯಾಲೆ ನೀಡಿದ ಮೋದಿ – Kannada News | PM Modi Gifted Handmade Wooden jhula and pashmina shawl to UAE President during his India visit

ನವದೆಹಲಿ, ಜನವರಿ 19: 2 ಗಂಟೆಗಳ ಭಾರತದ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಮರದ ಕೆತ್ತನೆಯ ಉಯ್ಯಾಲೆ ಮತ್ತು ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದರು. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡರು. ಬಳಿಕ ಅವರು ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸವಾದಲ್ಲಿ ಸಭೆ ನಡೆಸಿದರು. ತಮ್ಮ…

Read More

IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs England Semi Final Live Streaming When and Where to Watch IND vs ENG T20 World Cup Cricket Match Today in Kannada

2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ (T20 World Cup 2026 Semifinal) ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ (India vs England) ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ…

Read More

IPL 2026: ಆರ್​ಸಿಬಿ ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ನಿರ್ಧರಿಸಿದ ಸ್ಟಾರ್ ವೇಗಿ

2026 ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಆರ್​ಸಿಬಿಯ (RCB) ಮುಂದಿನ ಸಿಎಸ್​ಕೆ ವಿರುದ್ಧ ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಆದಾಗ್ಯೂ ಆರ್​ಸಿಬಿ ತಂಡವನ್ನು ಸೇರಲು ಪಣತೊಟ್ಟಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ (Nuwan Thushara), ಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದ ಹೊರಬರಲು…

Read More

ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಮಣಿರತ್ನಂ ಮತ್ತು ಎಆರ್ ರೆಹಮಾನ್ (AR Rahman) ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ ಟ್ರೆಂಡಿಂಗ್​​ನನಲ್ಲಿವೆ. ಆದರೆ ಈಗ ಬರೋಬ್ಬರಿ 34 ವರ್ಷಗಳ ಬಳಿಕ ಈ ಸ್ನೇಹ ಮುರಿದಂತಿದೆ. 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ…

Read More

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ, ಆಗಿದ್ದೇನು?

ಬೆಂಗಳೂರು, (ಮೇ 28): ದೆಹಲಿಗೆ ಪ್ರಯಾಣಿಸುತ್ತಿದ್ದ ಸಿದ್ದರಾಮಯ್ಯ (Siddaramaiah) ಇದ್ದ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಇಂದು (ಮೇ 28) ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ ಬಳಿಕ ಸಂಜೆ ಬೆಂಗಳೂರಿನ ಎಚ್​​​​​​ಎಎಲ್ ಏರ್​​ಪೋರ್ಟ್​​​​ನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದರು. ಆದ್ರೆ, ಮಾರ್ಗಮಧ್ಯೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಶೇಷ ವಿಮಾನ, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡ್ ಆಗಿದೆ. ಇದರಿಂದ ಕೆಲವೊತ್ತು ಆತಂಕಕ್ಕೆ ಕಾರಣವಾಯ್ತು. ಮುಖ್ಯಾಂಶಗಳು ರಾಜೀನಾಮೆ ಬಳಿಕ ದೆಹಲಿಗೆ ತೆರಳುತ್ತಿದ್ದ…

Read More