ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ: ಪತಿಯಿಂದಲೇ ದಾರುಣವಾಗಿ ಪತ್ನಿಯ ಹತ್ಯೆ

ಬೆಂಗಳೂರು, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಪತ್ನಿ ಮತ್ತು ಗಂಡನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ. ಕಾವ್ಯಾ (34) ಮೃತಳಾಗಿದ್ದು, ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಪತಿ ದರಿಯಪ್ಪ ಎಂಬಾತ ಹತ್ಯೆ ಮಾಡಿದ್ದಾನೆ. ಹಣಕಾಸಿನ ವಿಚಾರಕ್ಕೆ ದಂಪತಿ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ನಿನ್ನೆ ಎರಡು ಲಕ್ಷ ಹಣವನ್ನು ಮನೆಯಲ್ಲಿ ತಂದು ಗಂಡ ದರಿಯಪ್ಪಇಟ್ಟಿದ್ದ. ಆ ಹಣವನ್ನು ತನ್ನ ಅಣ್ಣನಿಗೆ…

Read More

KKR vs SRH IPL 2026 Live Score: ಸೋತ ತಂಡಗಳ ನಡುವೆ ಪಂದ್ಯ

ಐಪಿಎಲ್ 2026 ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ತಮ್ಮ ಆರಂಭಿಕ ಪಂದ್ಯಗಳಲ್ಲಿ ಕಳಪೆ ಆರಂಭವನ್ನು ಪಡೆದಿದ್ದು, ಸೋಲುಗಳನ್ನು ಅನುಭವಿಸಿವೆ. ಆದ್ದರಿಂದ, ಎರಡು ತಂಡಗಳು ಮೊದಲ ಗೆಲುವನ್ನು ಎದುರು ನೋಡುತ್ತಿವೆ. Source link

Read More

ಚಿತ್ರಮಂದಿರಗಳ ಗಟ್ಟಿ ನಿರ್ಧಾರ, ‘ಪೆದ್ದಿ’, ‘ಟಾಕ್ಸಿಕ್’ಗೆ ಸಮಸ್ಯೆ?

ಸಿಂಗಲ್ ಸ್ಕ್ರೀನ್ (Single screen) ಚಿತ್ರಮಂದಿರಗಳು (Theater) ಕಳೆದ ಕೆಲ ವರ್ಷಗಳಿಂದಲೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡುತ್ತಲೇ ಇವೆ. ಕೇರಳದಲ್ಲಿ ಈ ಬಗ್ಗೆ ಸ್ವತಃ ರಾಜ್ಯದ ಸಚಿವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದ್ದು ಸುದ್ದಿ ಆಗಿತ್ತು. ತೆಲುಗು ರಾಜ್ಯಗಳಲ್ಲಿಯೂ ಸಹ ಸಿಂಗಲ್ ಸ್ಕ್ರೀನ್ ಚಿತ್ರಮಂದಿರ ಮಾಲೀಕರು ನಿರ್ಮಾಪಕರ ಸಂಘ ಇನ್ನಿತರೆಗಳ ಕದ ತಟ್ಟುತ್ತಲೇ ಇದ್ದರು. ಅವರ ಬೇಡಿಕೆಯಲ್ಲಿ ಪ್ರಮುಖವಾದ ಬೇಡಿಕೆ ಲಾಭ ಹಂಚಿಕೆಯದ್ದಾಗಿತ್ತು. ಇದೀಗ ತೆಲಂಗಾಣದ ಪ್ರದರ್ಶಕರು ಇನ್ನು ಮುಂದೆ ತಾವು ಬಾಡಿಗೆ ಮಾದರಿಯಲ್ಲ…

Read More

ಐಪಿಎಲ್​ನಿಂದ ಬ್ಯಾನ್ ಆಗಿರುವ ಹ್ಯಾರಿ ಬ್ರೂಕ್​ಗೆ ಪಿಎಸ್​ಎಲ್​ನಿಂದ ಆಹ್ವಾನ

ಒಂದೆಡೆ ಭಾರತದಲ್ಲಿ ಐಪಿಎಲ್ (IPL 2026) ನಡೆಯುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನದಲ್ಲಿ ಪಿಎಸ್​ಎಲ್ (PSL) ನಡೆಯುತ್ತಿದೆ. ಆದಾಗ್ಯೂ ಪಿಎಸ್‌ಎಲ್​ಗೆ ಆರಂಭದಲ್ಲೇ ನಾನಾ ಸಂಕಷ್ಟಗಳು ಎದುರಾಗಿವೆ. ಇದರಿಂದಾಗಿ ಪಂದ್ಯಾವಳಿಯನ್ನು ಪ್ರೇಕ್ಷಕರಿಲ್ಲದೆ ಖಾಲಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ. ಇದರ ಜೊತೆಗೆ ಲೀಗ್ ಆರಂಭಕ್ಕೂ ಮುನ್ನ ಕೆಲವು ಆಟಗಾರರು ಲೀಗ್​ನಿಂದ ಹಿಂದೆ ಸರಿದಿದ್ದರು. ಇದೀಗ ಅವರ ಬದಲಿಯಾಗಿ ಕೆಲವು ಫ್ರಾಂಚೈಸಿಗಳು ಬೇರೆ ಆಟಗಾರರ ಮೊರೆ ಹೋಗಿವೆ. ಅದರಂತೆ ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸ್ಸಿಂಗ್ ಮುಜರಬಾನಿ ಪಿಎಸ್‌ಎಲ್​ನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು ತೊರೆದು ಐಪಿಎಲ್‌ನಲ್ಲಿ ಕೆಕೆಆರ್…

Read More

Vastu Power: ಮನೆಯ ಮುಖ್ಯ ದ್ವಾರಕ್ಕೆ ಸಿಂಧೂರ ಹಚ್ಚುವುದರ ಹಿಂದಿರುವ ರಹಸ್ಯ ಮತ್ತು ಪ್ರಯೋಜನಗಳು

ಹಿಂದೂ ಧರ್ಮದಲ್ಲಿ ಮನೆಯ ಮುಖ್ಯ ದ್ವಾರವನ್ನು ಕೇವಲ ಪ್ರವೇಶ ದ್ವಾರವೆಂದು ಪರಿಗಣಿಸದೆ, ಶಕ್ತಿಯ ಮೂಲವೆಂದು ನಂಬಲಾಗುತ್ತದೆ. ಅನೇಕರು ಬಾಗಿಲಿಗೆ ಸಿಂಧೂರ ಮತ್ತು ಎಣ್ಣೆಯ ತಿಲಕವನ್ನು ಹಚ್ಚುವುದನ್ನು ನೀವು ನೋಡಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ ಇದರ ಅದ್ಭುತ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ. ನಕಾರಾತ್ಮಕ ಶಕ್ತಿಯಿಂದ ರಕ್ಷಣೆ: ಸಿಂಧೂರವು ಶಕ್ತಿಯ ಸಂಕೇತವಾದರೆ, ಎಣ್ಣೆಯು ಸ್ಥಿರತೆಯನ್ನು ಪ್ರತಿನಿಧಿಸುತ್ತದೆ. ಇವೆರಡರ ಮಿಶ್ರಣವನ್ನು ಮುಖ್ಯ ದ್ವಾರಕ್ಕೆ ಹಚ್ಚುವುದರಿಂದ ಮನೆಗೆ ಒಂದು ‘ರಕ್ಷಣಾತ್ಮಕ ಗುರಾಣಿ’ ಸೃಷ್ಟಿಯಾಗುತ್ತದೆ. ಇದು ದುಷ್ಟ ಶಕ್ತಿಗಳು ಮತ್ತು ಅಶುಭ ಕಂಪನಗಳು ಮನೆಯೊಳಗೆ…

Read More

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ

ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹನುಮ ಜಯಂತಿ ಪಯುಕ್ತ (ಏಪ್ರಿಲ್ 2) ಈ ಟೀಸರ್ ಅನಾವರಣ ಮಾಡಲಾಗಿದೆ. ಸತ್ಯ, ಇತಿಹಾಸ ಮತ್ತು ಯುವಜನತೆಯ ದೃಷ್ಟಿಕೋನವನ್ನು ಪ್ರಶ್ನಿಸುವ ಈ ಚಿತ್ರದ ಸಣ್ಣ ಝಲಕ್ ಈಗ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆಖ್ರಿ ಸವಾಲ್’ ಸಿನಿಮಾ ಕೂಡ ಅವರಿಗೆ ಗೆಲುವು ತಂದುಕೊಡುವ ನಿರೀಕ್ಷೆ…

Read More

ಬೆಂಗಳೂರಿನಲ್ಲಿ ಮಂತ್ರಿ ಬಿಲ್ಡರ್ಸ್ ಮೇಲೆ ಇಡಿ ದಾಳಿ: ಮತ್ತೆ ಶಾಕ್​ ಕೊಟ್ಟ ದೆಹಲಿ ಅಧಿಕಾರಿಗಳು

ಬೆಂಗಳೂರು, ಏಪ್ರಿಲ್​ 02: ಪ್ರಮುಖ ರಿಯಲ್​ ಎಸ್ಟೇಟ್​ ಸಂಸ್ಥೆಗಳಲ್ಲಿ ಒಂದಾದ ಮಂತ್ರಿ ಡೆವಲಪರ್ಸ್ ಮತ್ತು ಬಿಲ್ಡರ್ಸ್​​​ಗೆ (Mantri Developers and Builders) ಸೇರಿದ 8 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ. ದೆಹಲಿಯಿಂದ ಆಗಮಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ಬೆಳಗ್ಗೆಯಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿಗೆ ಕಾರಣವೇನು? ಅಕ್ರಮ ಹಣ ವರ್ಗಾವಣೆ ಮತ್ತು ದೆಹಲಿಯಲ್ಲಿ ಫ್ಲ್ಯಾಟ್ ಕೊಡುವುದಾಗಿ ಸಾರ್ವಜನಿಕರಿಂದ ಹಣ ಪಡೆದು ಫ್ಲ್ಯಾಟ್ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಮಂತ್ರಿ ಡೆವಲಪರ್ಸ್…

Read More

ಕುಮಾರಸ್ವಾಮಿ-ಲೋಕಾಯುಕ್ತ ಎಡಿಜಿಪಿ ಜಟಾಪಟಿ ಕ್ಲೈಮ್ಯಾಕ್ಸ್ ಹಂತಕ್ಕೆ: ರಾಜಿ ಸಂಧಾನಕ್ಕೆ ಸಮ್ಮತಿ

ಬೆಂಗಳೂರು, (ಏಪ್ರಿಲ್ 02):  ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ (Lokayukta AdGP Chandrashekhar) ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (hd kumaraswamy) ಬೆದರಿಕೆ ಹಾಕಿರುವ ಪ್ರಕರಣ ರಾಜಿ ಸಂಧಾನ ಮಾತುಕತೆ ಹಂತಕ್ಕೆ ಬಂದಿದೆ. ಹೌದು.. ಹೈಕೋರ್ಟ್ ಸಲಹೆಯಂತೆ ಆರೋಪಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ದೂರುದಾರ ಚಂದ್ರಶೇಖರ್ ರಾಜಿ ಸಂಧಾನದ ಮಾತುಕತೆಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ ಹೈಕೋರ್ಟ್ (Karnataka High Court)​.ರಾಜಿ ಸಂಧಾನಕ್ಕೆ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಲಾಗುವುದು ಎಂದು ಹೇಳಿದ್ದು, ಹಾಜರಾಗಬೇಕಾದ ದಿನಾಂಕ, ಸ್ಥಳವನ್ನು…

Read More

ಅಮೆರಿಕಕ್ಕೆ ಪೂರ್ತಿ ಅವಮಾನವಾಗುವವರೆಗೂ ಯುದ್ಧ ಮುಂದುವರೆಯುತ್ತದೆ; ಟ್ರಂಪ್​ಗೆ ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 2: ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಹೇಳಿಕೆಗಳಿಗೆ ಇರಾನ್ ಮತ್ತೊಮ್ಮೆ ತಿರುಗೇಟು ನೀಡಿದೆ. ಇರಾನ್​ನ ನಾಯಕತ್ವ ಮತ್ತು ಮಿಲಿಟರಿಯನ್ನು ಸಂಪೂರ್ಣವಾಗಿ ತೊಡೆದುಹಾಕಲಾಗಿದೆ ಎಂದು ಅಮೆರಿಕ ಹೇಳಿತ್ತು. ಆದರೆ, ಅದಕ್ಕೆ ಪ್ರತ್ಯುತ್ತರ ನೀಡಿರುವ ಟೆಹ್ರಾನ್ ಅಮೆರಿಕ ಶಾಶ್ವತ ಅವಮಾನವನ್ನು ಎದುರಿಸುವವರೆಗೆ ಯುದ್ಧ ಮುಂದುವರಿಯುತ್ತದೆ ಎಂದು ಶಪಥ ಮಾಡಿದೆ. ಇರಾನ್‌ನ ನೌಕಾಪಡೆ ಮತ್ತು ವಾಯುಪಡೆಯು ತೀವ್ರವಾಗಿ ದುರ್ಬಲಗೊಂಡಿದೆ. ಅದರ ನಾಯಕತ್ವ ರಚನೆಯು ದೊಡ್ಡ ನಷ್ಟವನ್ನು ಅನುಭವಿಸಿದೆ ಎಂದು ಟ್ರಂಪ್…

Read More

‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಬಾಲಿವುಡ್‌ನ ಅನುಭವಿ ನಟ ಸಂಜಯ್ ದತ್ (Sanjay Dutt) ಅವರಿಗೆ ಈಗ ಯಶಸ್ಸಿನ ಸುಗ್ಗಿಯ ಕಾಲ. ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಮತ್ತು ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿ ಅಭೂತಪೂರ್ವ ಯಶಸ್ಸು ಸಾಧಿಸಿವೆ. ಈ ಗೆಲುವಿನ ಬೆನ್ನಲ್ಲೇ ಸಂಜಯ್ ದತ್ ಈಗ ‘ರಾಜ ಶಿವಾಜಿ’ (Raja Shivaji) ಐತಿಹಾಸಿಕ ಚಿತ್ರದ ಮೂಲಕ ಮತ್ತೊಂದು ಬ್ಲಾಕ್‌ಬಸ್ಟರ್ ನೀಡಲು ಸಜ್ಜಾಗಿದ್ದಾರೆ. ಅಲ್ಲದೇ, ‘ಆಖ್ರಿ ಸವಾಲ್’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಮರಾಠ ಸಾಮ್ರಾಜ್ಯದ ಕಥೆಯಿರುವ…

Read More