Headlines

‘ನಾನು ಭ್ರಷ್ಟ ಅಲ್ಲ’- ಮಮತಾ ಬ್ಯಾನರ್ಜಿ ಆಪ್ತ ಆಶಿಶ್ ಬ್ಯಾನರ್ಜಿ ಡೆತ್​ನೋಟ್ ಬರೆದಿಟ್ಟು ಸಾವು – Kannada News | Mamata Banjerjee’s close aide and ex TMC MLA Ashish Banerjee found dead inside party office

ರಾಮಪುರಹತ್ ಮೆಡಿಕಲ್ ಕಾಲೇಜಿನಲ್ಲಿ ಆಶಿಶ್ ಬ್ಯಾನರ್ಜಿ ಬೆಂಬಲಿಗರು…Image Credit source: X user @ani ಕೋಲ್ಕತಾ, ಆಗಸ್ಟ್ 16: ಪಶ್ಚಿಮ ಬಂಗಾಳ ರಾಜ್ಯದ ಮಾಜಿ ಉಪಸಭಾಪತಿ ಮತ್ತು ಹಿರಿಯ ಟಿಎಂಸಿ (TMC) ನಾಯಕ ಆಶಿಶ್ ಬ್ಯಾನರ್ಜಿ (Ashish Banerjee) ಅವರು ಇಂದು ಭಾನುವಾರ ಬೆಳಿಗ್ಗೆ (ಆಗಸ್ಟ್ 16) ಬಿರ್ಭೂಮ್ ಜಿಲ್ಲೆಯ ರಾಂಪುರಹತ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅವರು ಮೃತಪಟ್ಟಿರುವ ಟಿಎಂಸಿ ಕಚೇರಿಯು ಅವರ ಮನೆಯ ಪಕ್ಕದಲ್ಲೇ…

Read More

ಪ್ರತಿದಿನ ಒಂದು ಕಪ್ ತುಳಸಿ ಟೀ ಕುಡಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತಾ? ಇಲ್ಲಿದೆ ತಜ್ಞರ ಸಲಹೆ – Kannada News | Tulsi Tea for Immunity: Can One Cup a Day Help Protect Against Infections?

ಮಳೆಗಾಲ ಅಥವಾ ಹವಾಮಾನ ಬದಲಾವಣೆಯ ಸಮಯದಲ್ಲಿ ನೆಗಡಿ, ಕೆಮ್ಮು, ಗಂಟಲು ನೋವು ಸೇರಿದಂತೆ ಹಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹೀಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹಲವರು ಮನೆಮದ್ದು ಮತ್ತು ಗಿಡಮೂಲಿಕೆಗಳ ಮೊರೆ ಹೋಗುತ್ತಾರೆ. ಅವುಗಳಲ್ಲಿ ತುಳಸಿ ಟೀ ಕೂಡ ಜನಪ್ರಿಯವಾಗಿದೆ. ತುಳಸಿಯಲ್ಲಿ ವಿವಿಧ ಸಸ್ಯಜನ್ಯ ಸಂಯುಕ್ತಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ಕಂಡುಬರುತ್ತವೆ. ತುಳಸಿ ಟೀ ಆರೋಗ್ಯಕರ ಆಹಾರ ಪದ್ಧತಿಯ ಭಾಗವಾಗಿ ಸೇವಿಸಿದಾಗ ಕೆಲವು ಆರೋಗ್ಯ ಪ್ರಯೋಜನಗಳನ್ನು ನೀಡಬಹುದು. ಇದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಈ ಸ್ಟೋರಿಯಲ್ಲಿದೆ….

Read More

‘ರಾಮಾಯಣ’ ಚಿತ್ರದ 4 ಸಾವಿರ ಕೋಟಿ ರೂ. ಬಜೆಟ್ ರಹಸ್ಯ ಬಿಚ್ಚಿಟ್ಟ ಯಶ್: ಇದು ಹಾಲಿವುಡ್ ಲೆಕ್ಕಾಚಾರ – Kannada News | Yash clarifies Rs 4000 Crore Ramayana Movie budget Hollywood Math Aap Ki Adalat

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಚಿತ್ರವು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಹಾಗೂ ಮಹತ್ವಾಕಾಂಕ್ಷೆಯ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ಈ ಚಿತ್ರಕ್ಕೆ ತಗುಲಲಿರುವ 4 ಸಾವಿರ ಕೋಟಿ ರೂಪಾಯಿ ಬಜೆಟ್ (Ramayana Movie Budget) ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೆಯುತ್ತಿತ್ತು. ಕೆಲವರಿಗೆ ಈ ಸಂಖ್ಯೆಯ ಮೇಲೆ ಅನುಮಾನ ಇದೆ. ಇದೀಗ ಈ ಬೃಹತ್ ಮೊತ್ತದ ಹಿಂದಿರುವ ಸತ್ಯಾಸತ್ಯತೆ ಮತ್ತು ಹಾಲಿವುಡ್ ಲೆಕ್ಕಾಚಾರವನ್ನು ನಟ ಹಾಗೂ ಚಿತ್ರದ ಸಹ-ನಿರ್ಮಾಪಕ ಯಶ್ (Yash) ಸ್ಪಷ್ಟಪಡಿಸಿದ್ದಾರೆ. ‘ಆಪ್…

Read More

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್​.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ – Kannada News | Molakalmuru MLA N.Y. Gopalakrishnas Controversial Call: Merge Constituency with Andhra Pradesh or Challakere

ಚಿತ್ರದುರ್ಗ, ಆಗಸ್ಟ್​​ 16: ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಲಿ ಎಂದು ಕಾಂಗ್ರೆಸ್​​ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಭವನ ಸ್ಥಳ ಪರಿಶೀಲನೆ ವೇಳೆ ಅವರು ನೀಡಿದ್ದ ಹೇಳಿಕೆ ವೈರಲ್ ಆಗಿದ್ದು, ಆಂಧ್ರಪ್ರದೇಶಕ್ಕೆ ಸೇರಿಸಲಾಗದಿದ್ದರೆ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರಿಸಲಿ ಎಂದವರು ಆಗ್ರಹಿಸಿದ್ದಾರೆ. ಮೊಳಕಾಲ್ಮೂರು ಯಾವುದೋ ಒಂದು ಮೂಲೆಯಲ್ಲಿದ್ದು, ದೊಡ್ಡ ದೊಡ್ಡವರಿಗೆ ಕ್ಷೇತ್ರ ಇರುವುದೇ ಕಾಣುವುದಿಲ್ಲ. ಇಲ್ಲಿನ ಶಾಸಕರಿಗೆ ಗೌರವವೇ ಇರೋದಿಲ್ಲ. ಮೊಳಕಾಲ್ಮೂರು ಹಣೆಬರಹ ಎಲ್ಲಿತ್ತೋ ಅಲ್ಲೇ ಇದೆ ಎಂದವರು ಬೇಸರವನ್ನೂ ಹೊರಹಾಕಿದ್ದಾರೆ. ಸರ್ಕಾರದಿಂದ ಹೆಚ್ಚಿನ…

Read More

ತೆರಿಗೆದಾರರಿಗೆ FAST-DS ಸ್ಕೀಮ್; ವಿದೇಶಿ ಆಸ್ತಿಗಳನ್ನು ಸ್ವಯಂ ಆಗಿ ಘೋಷಿಸಲು ಹೊಸ ಯೋಜನೆ – Kannada News | Government launches FAST DS scheme, a one time window for small tax payers to disclose foreign assets

ನವದೆಹಲಿ, ಆಗಸ್ಟ್ 16: ಬಹಿರಂಗಪಡಿಸದೆ ಇದ್ದ ವಿದೇಶೀ ಆಸ್ತಿಗಳನ್ನು ತೆರಿಗೆ ಪಾವತಿಸುವ ಮೂಲಕ ಸಕ್ರಮ ಮಾಡುವ ಒಂದು ಯೋಜನೆಯನ್ನು ಸರ್ಕಾರ ಹಮ್ಮಿಕೊಂಡಿದೆ. ಕೇಂದ್ರ ಆದಾಯ ತೆರಿಗೆ ಇಲಾಖೆ (CBDT) ಸಣ್ಣ ತೆರಿಗೆದಾರರಿಗಾಗಿ FAST-DS (Foreign Assets of Small Taxpayers – Disclosure Scheme) ನಿಯಮಗಳನ್ನು ರೂಪಿಸಿದೆ. ವಿದೇಶಿ ಆಸ್ತಿ ಘೋಷಣೆಗೆ ಏಕಕಾಲಿಕ ಅವಕಾಶ (One-Time Window) ನೀಡಿದೆ. ಇದರೊಂದಿಗೆ, ಭಾರತೀಯರ ವಿದೇಶೀ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಕೆಲಸಕ್ಕೆ ಕೈಹಾಕಿದೆ. ಈ FAST-DS ಸ್ಕೀಮ್ ಇಂದೇ…

Read More

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ! – Kannada News | Jammanna Swamiji Accused Of Indecent Behaviour With Woman At Chitradurga

ಚಿತ್ರದುರ್ಗ, ಆಗಸ್ಟ್ 16: ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಪ್ರಮುಖ ಆರೋಪದ ಮೇಲೆ ಸ್ವಾಮೀಜಿಗೆ ಸ್ಥಳೀಯರು ಸರಿಯಾಗಿ ಥಳಿಸಿದ್ದಾರೆ. ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಮೀಜಿ ವಾಮಾಚಾರ ಮತ್ತು ಅನಾರೋಗ್ಯ ನಿವಾರಣೆ ಮಾಡುವ ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ದೂರುಗಳೂ ಈ ಹಿಂದೆಯೇ ಇದ್ದವು. ಈ ಆರೋಪಗಳು ಸಾಬೀತಾಗುವ ಮೊದಲೇ, ಮಹಿಳೆಯ ಜೊತೆ…

Read More

‘ಎ ಡೇಟ್’ ಸಿನಿಮಾದ ‘ಬ್ಯಾಡ್ ಗೈ ಆ್ಯಂಥಮ್’ ಹಾಡು ಹೇಗಿದೆ ನೋಡಿ.. – Kannada News | Kannada Movie A Date Bad Guy Anthem song released PVR Inox to distribute the Film

ಹೊಸಬರ ಸಿನಿಮಾದಲ್ಲಿ ಹೊಸತನ ಇದ್ದೇ ಇರುತ್ತದೆ. ಆ ರೀತಿಯ ಮುನ್ಸೂಚನೆ ನೀಡುತ್ತಲೇ ಬರುತ್ತಿದೆ ‘ಎ ಡೇಟ್’ (A Date) ಸಿನಿಮಾ. ಈ ಸಿನಿಮಾದಲ್ಲಿ ಹೊಸ ತಲೆಮಾರಿನ ಯುವಕ-ಯುವತಿಯ ಕಹಾನಿ ಇದೆ. ಅದರ ಝಲಕ್ ತೋರಿಸಲು ಈ ಸಿನಿಮಾದಿಂದ ‘ಬ್ಯಾಡ್ ಗೈ ಆ್ಯಂಥಮ್’ (Bad Guy Anthem) ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಕಾಲದಲ್ಲಿ ಡೇಟಿಂಗ್ ಎಂಬುದು ಕಾಮನ್. ಅಂಥದ್ದೇ ಒಂದು ಕಥೆಯನ್ನು ಇಟ್ಟುಕೊಂಡು ‘ಎ ಡೇಟ್’ ಸಿನಿಮಾ ಮಾಡಲಾಗಿದೆ. ಈ ಸಿನಿಮಾದಲ್ಲಿ ಸುಜನಿತ್ ಶೆಟ್ಟಿ ಮತ್ತು ಅಶ್ವಿನಿ ಶೆಣೈ…

Read More

IND vs SL: 2ನೇ ದಿನದ ಮೊದಲ ಸೆಷನ್ ಸಂಪೂರ್ಣ ಮಳೆಗೆ ಆಹುತಿ – Kannada News | IND vs SL: Rain washes out Day 2 first session

ಭಾರತ ಮತ್ತು ಶ್ರೀಲಂಕಾ ನಡುವೆ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆರಾಯ ಭಾರಿ ಅಡ್ಡಿಪಡಿಸಿದ್ದಾನೆ. ಇಂದು (ಆಗಸ್ಟ್ 16, ಭಾನುವಾರ) ಬೆಳಿಗ್ಗೆಯಿಂದಲೇ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ, ಪಂದ್ಯದ ಎರಡನೇ ದಿನದ ಮೊದಲ ಸೆಷನ್ ಆಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಶನಿವಾರ ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿತ್ತು. ಆದರೆ, ಎರಡನೇ ದಿನದಂದು ಭಾರತ…

Read More

ಬೆಳಗ್ಗೆ ಬಾರ್ಲಿ ನೀರು ಕುಡಿಯುವ ಅಭ್ಯಾಸ ಒಳ್ಳೆಯದೇ? ತಜ್ಞರು ಹೇಳುವುದೇನು? – Kannada News | Drinking Barley Water Every Morning: What Are the Real Health Benefits?

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳಲು, ಜೀರ್ಣಕ್ರಿಯೆ ಸುಧಾರಿಸಿಕೊಳ್ಳಲು ಮತ್ತು ಆರೋಗ್ಯಕರ ಜೀವನಶೈಲಿಗಾಗಿ ಹಲವರು ಬಾರ್ಲಿ ಅಥವಾ ಬಾರ್ಲಿ ನೀರನ್ನು ಆಹಾರದಲ್ಲಿ ಸೇರಿಸಿಕೊಳ್ಳುತ್ತಿದ್ದಾರೆ. ಬಾರ್ಲಿಯಲ್ಲಿ ಫೈಬರ್, ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಬೀಟಾ-ಗ್ಲೂಕಾನ್ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇವು ಸಮತೋಲಿತ ಆಹಾರದ ಭಾಗವಾಗಿ ಸೇವಿಸಿದಾಗ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಸಹಾಯ ಮಾಡಬಹುದು. ಆದರೆ ಪ್ರತಿದಿನ ಬೆಳಗ್ಗೆ ಒಂದು ಗ್ಲಾಸ್ ಬಾರ್ಲಿ ವಾಟರ್ ಕುಡಿದರೆ ತೂಕ ಕರಗುತ್ತದೆ, ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಮತ್ತು ಕಿಡ್ನಿ ಸ್ಟೋನ್ ನಿಂದ ಮುಕ್ತಿ ಸಿಗುತ್ತದೆ ಎಂದು…

Read More

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ – Kannada News | H.D. Kumaraswamy Demands Immediate Ban on NICE Road Toll Collection and Government Takeover

ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ Image Credit source: PTI ಬೆಂಗಳೂರು, ಆಗಸ್ಟ್​​ 16: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ(HD Kumaraswamy) ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್​ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸಬೇಕು…

Read More