Headlines

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಎಚ್ಚರಿಕೆ ಕೊಟ್ಟ ಕೈ ಶಾಸಕನ ವಿಡಿಯೋ ವೈರಲ್ – Kannada News | People will Slap with Slipper: Magadi Congress MLA Balakrishna Warns to tahsildar

ರಾಮನಗರ, (ಡಿಸೆಂಬರ್ 25): ಮಾಗಡಿ (Magadi) ಕಾಂಗ್ರೆಸ್ ಶಾಸಕ ಶಾಸಕ ಹೆಚ್​​​ಸಿ ಬಾಲಕೃಷ್ಣ (MLA HC Balakrishna) ಅವರು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.ಮಾಗಡಿ ತಾಲೂಕು ಪಂಚಾಯಿತಿಯಲ್ಲಿಂದು ಜನರ ಕುಂದುಕೊರತೆ ಆಲಿಸುವ ಸಭೆಯಲ್ಲಿ ತಹಶೀಲ್ದಾರ್ ಡಿ.ಪಿ.ಶರತ್ ಕುಮಾರ್ ಆಕ್ರೋಶಗೊಂಡಿದ್ದು, ಸರಿಯಾಗಿ ಕೆಲಸಮಾಡಿ. ಇಲ್ಲವಾದರೆ ಚಪ್ಪಲಿಯಲ್ಲಿ ಹೊಡೆಸುವೆ ಎಂದು ಬಾಯಿಗೆ ಬಂದಂತೆ ಬೈದಿದ್ದಾರೆ. ಯಾವ ಅಧಿಕಾರಿ ಸರಿಯಾಗಿ ಕೆಲಸ ಮಾಡಲ್ಲ ಹೆಸರು ಬರೆಯಿರಿ. ತಿಂಗಳಿಗೆ ಒಮ್ಮೆ ಕಂಪ್ಲೆಂಟ್ ಬಾಕ್ಸ್ ಓಪನ್ ಮಾಡೋಣ. ನಾನು ಉಪ ವಿಭಾಗಾಧಿಕಾರಿ ಕರೆಸುತ್ತೇನೆ. ಆಗ…

Read More

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ – Kannada News | Video of the last sunset of the year 2025 from Kanyakumari tamil Nadu

ಕನ್ಯಾಕುಮಾರಿ, ಡಿಸೆಂಬರ್ 31: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು (Sunset) ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ – Kannada News | Donald Trump’s Symbolic Nobel Peace Prize: Machado’s Political Move for Venezuela

ವಾಷಿಂಗ್ಟನ್, ಜನವರಿ 16: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು…

Read More

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ,…

Read More

IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs NZ 2nd T20: Preview, Key Players and Live Streaming Info

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಶುಕ್ರವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನದ ಮೇಲೆ ಮೇಲೆ ಎಲ್ಲರ ಕಣ್ಣುಗಳಿರಲಿವೆ….

Read More

ಕೋರ್ಟ್​​ ಆವರಣದಲ್ಲಿ ಗಣಪತಿ ದೇಗುಲಕ್ಕೆ ವಿರೋಧ: ಚಿಕ್ಕಮಗಳೂರಿನಲ್ಲೊಂದು ಹೊಸ ವಿವಾದ – Kannada News | Dalit organizations Opposes To Build Ganapathi temple In Chikkamagaluru Court Ground

ಚಿಕ್ಕಮಗಳೂರು, (ಜನವರಿ 20): ನಗರದ ಹೊರವಲಯದ ಹೌಸಿಂಗ್ ಬೋರ್ಡ್ ಬಳಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯದ (Chikkamagaluru District Court) ಕಟ್ಟಡ ಕಾಮಗಾರಿ ನಡೆಯುತ್ತಿದೆ. ಸಂಪೂರ್ಣ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಆದ್ರೆ,ಈ ನೂತನ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ಗಣಪತಿ ದೇವಾಲಯ (Ganapathi temple) ನಿರ್ಮಾಣಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ದಲಿತ ಸಂಘಟನೆಗಳ ಒಕ್ಕೂಟ ( Dalit organizations) ಕೋರ್ಟ್​​ನ ಆವರಣದಲ್ಲಿ ಗಣಪತಿ ದೇಗುಲ ನಿರ್ಮಾಣಕ್ಕೆ ವಿರೋಧ ಮಾಡಿದ್ದು, ಈ ಸಂಬಂಧ ಸಂಘಟನೆಗಳು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ – Kannada News | Numerology Prediction Jan 24: Birth Numbers 4, 5, 6 Daily Fate

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು…

Read More

ಆ್ಯಪಲ್, ಎನ್​ವಿಡಿಯಾವನ್ನೂ ಮೀರಿಸಿದ ಬೆಳ್ಳಿ ಈಗ ಜಗತ್ತಿನಲ್ಲಿ ಎರಡನೇ ಅತಿಹೆಚ್ಚು ಮಾರುಕಟ್ಟೆ ಮೌಲ್ಯದ ಆಸ್ತಿ – Kannada News | Silver overtakes NVidia, Apple to become second most valuable asset in the world

ನವದೆಹಲಿ, ಡಿಸೆಂಬರ್ 29: ಬೆಳ್ಳಿ ಬೆಲೆ (Silver) ಹುಚ್ಚೆದ್ದು ಓಡುತ್ತಿದೆ. ಅತಿವೇಗವಾಗಿ ಬೆಲೆ ಏರಿಕೆ ಆಗುತ್ತಿರುವ ಸರಕುಗಳಲ್ಲಿ ಚಿನ್ನವನ್ನೂ ಮೀರಿಸಿ ಬೆಳ್ಳಿ ಬೆಳೆಯುತ್ತಿದೆ. ವಿಶ್ವದಲ್ಲೇ ಅತಿಹೆಚ್ಚು ಮಾರ್ಕೆಟ್ ಕ್ಯಾಪಿಟಲ್ ಇರುವ ಸ್ವತ್ತುಗಳಲ್ಲಿ ಬೆಳ್ಳಿ ಎರಡನೇ ಸ್ಥಾನಕ್ಕೇರಿದೆ. ಎನ್​ವಿಡಿಯಾ, ಆ್ಯಪಲ್ ಇತ್ಯಾದಿ ದೈತ್ಯ ಕಂಪನಿಗಳ ಷೇರು ಬಂಡವಾಳವನ್ನೂ ಮೀರಿಸಿ ಬೆಳ್ಳಿ ಮೌಲ್ಯ ಬೆಳೆದಿದೆ. ಬೆಳ್ಳಿ ಬೆಲೆ ಒಂದು ಔನ್ಸ್​ಗೆ 84 ಡಾಲರ್​ಗಿಂತ ಹೆಚ್ಚಾಗಿದೆ. ಭಾರತದಲ್ಲಿ ಇದರ ಬೆಲೆ ಒಂದು ಗ್ರಾಮ್​ಗೆ 260 ರೂ ಆಸುಪಾಸಿನಲ್ಲಿ ಇದೆ. ಈ ವರ್ಷ…

Read More

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು…

Read More

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…

Read More