Headlines

‘ನೀವು ಯಾರಿಗೆ ಹೇಳ್ತೀರೋ ಅವರಿಗೇ ವೋಟ್ ಹಾಕ್ತೀನಿ’: ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

  ವಿಧಾನ ಪರಿಷತ್ ಚುನಾವಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಬಿಜೆಪಿಯ ಮತದಾನದ ಕಾರ್ಯತಂತ್ರದ ಬಗ್ಗೆ ವಿವರ ನೀಡಿದರು. ಬಿಜೆಪಿಯ ಅಭ್ಯರ್ಥಿ ಗೆಲ್ಲಲು ಅಗತ್ಯವಿರುವಷ್ಟು ಮತಗಳನ್ನು ಪಕ್ಷ ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್‌ ಗೆಲ್ಲಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಜೆಡಿಎಸ್‌ಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ಅಶೋಕ್ ಖಚಿತಪಡಿಸಿದರು. ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ…

Read More

Silver Shivling Benefits: ಬೆಳ್ಳಿಯ ಶಿವಲಿಂಗ ಪೂಜಿಸುವುದರಿಂದ ಸಿಗುವ ಅದ್ಭುತ ಪ್ರಯೋಜನಗಳಿವು – Kannada News | Silver Shivling Benefits: Strengthen Venus and Moon, Attract Wealth and Peace

ನೀವು ಶಿವನ ಭಕ್ತರಾಗಿದ್ದರೆ, ನಿಮ್ಮ ಶುಕ್ರ ಮತ್ತು ಚಂದ್ರನನ್ನು ಬಲಪಡಿಸಲು ಯಾವ ಶಿವಲಿಂಗವನ್ನು ಮನೆಗೆ ತರಬೇಕು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ವಾಸ್ತವವಾಗಿ, ಬೆಳ್ಳಿಯ ಶಿವಲಿಂಗವು ನಿಮ್ಮ ಜೀವನಕ್ಕೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ. ಬೆಳ್ಳಿ ಶುಕ್ರ ಮತ್ತು ಚಂದ್ರನನ್ನು ಸಂಕೇತಿಸುತ್ತದೆ. ಬೆಳ್ಳಿಯ ಶಿವಲಿಂಗವು ಈ ಎರಡು ಶುಭ ಗ್ರಹಗಳ ಶಕ್ತಿಯನ್ನು ಸಂಕೇತಿಸುತ್ತದೆ. ನಿಯಮಿತ ಪೂಜೆಯು ಆಧ್ಯಾತ್ಮಿಕ ಪ್ರಯೋಜನಗಳನ್ನು ಮಾತ್ರವಲ್ಲದೆ ಮಾನಸಿಕ ಆರೋಗ್ಯ ಮತ್ತು ಆರ್ಥಿಕ ಶಾಂತಿಯಂತಹ ಲೌಕಿಕ ಪ್ರಯೋಜನಗಳನ್ನು ಸಹ ನೀಡುತ್ತದೆ. ಬೆಳ್ಳಿ ಶಿವಲಿಂಗವನ್ನು ಪೂಜಿಸುವುದರಿಂದಾಗುವ ಪ್ರಯೋಜನಗಳು:…

Read More

ಒಂದೆಡೆ ಡೀಸೆಲ್ ಸಿಗ್ತಿಲ್ಲ, ಇನ್ನೊಂದೆಡೆ ಬಿತ್ತನೆ ಬೀಜ ಸಿಗ್ತಿಲ್ಲ! ಹಾವೇರಿಯಲ್ಲಿ ರೈತರ ಪರದಾಟ – Kannada News | Haveri Farmers Distress: Long Queues for Seeds and Diesel Shortage Hits Agriculture

ಹಾವೇರಿ, ಮೇ 23: ಮುಂಗಾರು ಆರಂಭದ ಬೆನ್ನಲ್ಲೇ ಹಾವೇರಿ (Haveri) ಜಿಲ್ಲೆಯ ಅನ್ನದಾತರು ಬಿತ್ತನೆ ಬೀಜ ಹಾಗೂ ಡೀಸೆಲ್‌ಗಾಗಿ ತೀವ್ರ ಪರದಾಡುವಂತಾಗಿದ್ದು, ಕೃಷಿ ಇಲಾಖೆ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಒಂದು ಕಡೆ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ಕೃಷಿ ಕೇಂದ್ರಗಳ ಮುಂದೆ ಜಾಗರಣೆ ಮಾಡುತ್ತಿದ್ದರೆ, ಇನ್ನೊಂದೆಡೆ ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್​ಗಳೀಗೆ ಡೀಸೆಲ್ ಸಿಗದೆ ಬಂಕ್‌ಗಳ ಮುಂದೆ ಜನ ಕ್ಯೂ ನಿಂತಿದ್ದಾರೆ. ಮುಖ್ಯಾಂಶಗಳು ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ರಾತ್ರಿಯಿಡೀ…

Read More

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ – Kannada News | Chikkaballapur:Man’s Body found Hanging, Wife suspected of murder

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ ಚಿಕ್ಕಬಳ್ಳಾಪುರ, ಫೆಬ್ರವರಿ 28: ಜಿಲ್ಲೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿದ್ದು, ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಪತ್ನಿಯ ಅಕ್ರಮ ಸಂಬಂಧದಿಂತ (Affair) ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆತನ ಪತ್ನಿಯೇ ಅವನ ಕೊಲೆ ಮಾಡಿದ್ದಾಳೋ ಎಂಬೆಲ್ಲಾ ಅನುಮಾನಗಳು ಉದ್ಭವವಾಗಿದ್ದು, ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ಹೆಂಡತಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ಪತಿ ಚಿಕ್ಕಬಳ್ಳಾಪುರ…

Read More

Video: ಸ್ನಾನ ಮಾಡಿಸ್ತೀನಿ ಅಂದದ್ದಕ್ಕೆ ಅಮ್ಮನಿಗೆ ವಾರ್ನಿಂಗ್ ಕೊಟ್ಟ ಪುಟಾಣಿ

ಈಗಿನ ಮಕ್ಕಳು (children) ಎಷ್ಟು ಜಾಣರೋ, ಅಷ್ಟೇ ತುಂಟರು ಕೂಡ. ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಒಂದೇ ಒಂದು ಮಾತಿನಲ್ಲಿ ಹೆತ್ತವರ ಬಾಯಿ ಮುಚ್ಚಿಸಿ ಬಿಡುತ್ತಾರೆ. ಆದರೆ ಇಲ್ಲೊಂದು ಪುಟಾಣಿಯೂ (little kid) ಅದೇ ರೀತಿ ಮಾಡಿದೆ. ನಾನು ಸ್ನಾನ ಮಾಡಿಸ್ತೀನಿ ಎಂದು ತಾಯಿ ಹೇಳುತ್ತಿದ್ದಂತೆ ತನ್ನದೇ ಭಾಷೆಯಲ್ಲಿ ಬೈಯಲು ಶುರು ಮಾಡಿದ್ದು ವಾರ್ನಿಂಗ್ ಕೊಟ್ಟಿದೆ. ಈ ಪುಟ್ಟ ಕಂದಮ್ಮ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪೂಜಾ…

Read More

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸದಿದ್ದರೂ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನ – Kannada News | Smriti Mandhana Dominates Lord’s Test: India’s Star Breaks Records and Outshines Sachin Kohli

ಲಾರ್ಡ್ಸ್‌ನಲ್ಲಿ ಆಡಿದ ಐದು ಟೆಸ್ಟ್ ಪಂದ್ಯಗಳ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ ಸಚಿನ್ ಕೇವಲ 195 ರನ್ ಗಳಿಸಿದರೆ, ಮತ್ತೊಂದೆಡೆ ಕೊಹ್ಲಿಗೆ, ಈ ಒಂದು ಪಂದ್ಯದಲ್ಲಿ ಮಂಧಾನ ಗಳಿಸಿದಷ್ಟು ರನ್ ಗಳಿಸಲು ಸಾಧ್ಯವಾಗಲಿಲ್ಲ. ಲಾರ್ಡ್ಸ್‌ನಲ್ಲಿ ಆಡಿದ ಮೂರು ಟೆಸ್ಟ್ ಪಂದ್ಯಗಳ ಆರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಕೇವಲ 127 ರನ್ ಗಳಿಸಿದರೆ, ಮಂಧಾನ ಕೇವಲ ಒಂದು ಪಂದ್ಯದಲ್ಲಿ 153 ರನ್ ಕಲೆಹಾಕಿದರು (PC- Mint). Source link

Read More

ಸಚಿವ ಸ್ಥಾನ ವಂಚಿತ ಶಾಸಕರು ರೆಬೆಲ್, ಸಿಎಂಗೆ ಟ್ರಬಲ್: 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆಗೆ ಪ್ಲ್ಯಾನ್ – Kannada News | Karnataka Congress Crisis: Dissident MLAs Plan Separate Meeting After Cabinet Expansion

ಸಚಿವರಾದ ಚಲುವರಾಯಸ್ವಾಮಿ ಮತ್ತು ಬಾಲಕೃಷ್ಣ ಅವರು ವಿಜಯನಗರದಲ್ಲಿರುವ ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.Image Credit source: tv9 ಬೆಂಗಳೂರು, ಆಗಸ್ಟ್ 5: ಕರ್ನಾಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ (Congress) ಅಸಮಾಧಾನವೂ ಹೆಚ್ಚಾಗಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿದ್ದು, 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ. ಇದೇ ವೇಳೆ ಹಿರಿಯ ಹಾಗೂ ಕಿರಿಯ ಶಾಸಕರ ನಿಯೋಗವೊಂದು…

Read More

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’ – Kannada News | Vikash Uthaiah new movie Parthan Parapancha shooting in Bengaluru

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ…

Read More

ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು, (ಜೂನ್ 05): ಕರ್ನಾಟಕ ಸಚಿವ ಸಂಪುಟ (Karnataka Cabinet)  ರಚನೆಯಾಗುವಾಗ ಅಥವಾ ಖಾತೆ ಹಂಚಿಕೆಯಾಗುವಾಗ ಸದಾ ಮುಂಚೂಣಿಯಲ್ಲಿ ಕೇಳಿಬರುವ ಹೆಸರೇ “ಬೆಂಗಳೂರು ನಗರಾಭಿವೃದ್ಧಿ ಇಲಾಖೆ” (Bengaluru Development portfolio). ಪ್ರಸ್ತುತ ಡಿಕೆ ಶಿವಕುಮಾರ್ ಸಂಪುಟದಲ್ಲೂ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದೀಗ ಹಿರಿಯ ಶಾಸಕ ರಾಜೀನಾಮೆ ಹಂತಕ್ಕೆ ಹೋಗಿದೆ. ಹೌದು..ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು ಕೇವಲ ಮೂರು ದಿನ ಆಗಿದೆ ಅಷ್ಟೇ. ಆಗಲೇ ಸಚಿವರ ಖಾತೆಗಳ ಕ್ಯಾತೆ ಶುರುವಾಗಿದ್ದು,…

Read More

ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ? – Kannada News | Budget 2026 income tax expectation: Know if there is an end to old tax regime

ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ. ಕಳೆದ ವರ್ಷದ…

Read More