Headlines

ಲಕ್ಕುಂಡಿ: ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸಂಗ್ರಹಿಸಿದ ವಸ್ತುಗಳನ್ನ ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ – Kannada News | Lakkundi Ancient Treasure: 91 Yr Old Totayya Unearths Rare Gems and Gold in Gadag

ಗದಗ, ಜನವರಿ 15: ಗದಗ ತಾಲೂಕಿನ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಮತ್ತೆ ಪುರಾತನ ವಸ್ತುಗಳು ಪತ್ತೆ ಆಗಿವೆ. 91 ವರ್ಷದ ತೋಟಯ್ಯ ಕಾಶಯ್ಯ ಪತ್ರಿಮಠ ಅವರಿಗೆ ಪುರಾತನ ವಸ್ತುಗಳು ಸಿಕ್ಕಿವೆ. ಪಂಚ ನೀಲ, ಗಾಣಿಗ ನೀಲ, ಇಂದ್ರನೀಲ, ನೀಲದ ಹರಳುಗಳು, ಜಂಬನೀಲ, ಹುಳುಗಳು, ಚಿನ್ನ, ವಜ್ರ ಪಚ್ಚ, ಸ್ಫಟಿಕ ನಾಣ್ಯಗಳು ಪತ್ತೆ ಆಗಿವೆ. ನಿಧಿ ಸಂಗ್ರಹಣೆ ಮಾಡುವುದೇ ತೋಟಯ್ಯ ಅವರ ಕಾಯಕವಂತೆ. ಮಳೆಯಾದರೆ ಸಾಕು ನಿಧಿಯನ್ನು ಸಂಗ್ರಹಣೆ ಮಾಡಲು ಮಾಡುತ್ತಿದ್ದರು. ಈಗಾಗಲೇ…

Read More

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರಿನ ಗಾಳಿಯ…

Read More

ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraja Urs Record; CM Says, I Am Eternally Grateful for the Opportunity to Serve You All

ಬೆಂಗಳೂರು, ಜನವರಿ 06: ದೇವರಾಜ ಅರಸು (Devaraj Urs) ಅವರ ದಾಖಲೆಯನ್ನು ಮುರಿಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಬಳಗ ಸೇರಿದಂತೆ ರಾಜ್ಯಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ: ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಿ ದಾಖಲೆ ವಿಚಾರವಾಗಿ ಸಿಎಂ…

Read More

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಆಟಗಾರರಿಗೆ ವೀಸಾ ನಿರಾಕರಣೆ – Kannada News | T20 World Cup 2026: India denied Visas to Pakistan born Players

ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದೆ. ಈ ತಂಡಗಳಲ್ಲಿ ಕೆಲ ಟೀಮ್​ಗಳು ಈಗ ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಮುಖ್ಯ ಕಾರಣ ತಮ್ಮ ತಂಡಗಳಲ್ಲಿ ಪಾಕಿಸ್ತಾನ್ ಮೂಲದ ಆಟಗಾರರು ಇರುವುದು. ಭಾರತದಲ್ಲಿ ನಡೆಯಲಿರುವ ಟಿ20 ಪಂದ್ಯಗಳಿಗೆ ಯುಎಸ್​ಎ ಆಟಗಾರರು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ನಾಲ್ವರು ಪಾಕಿಸ್ತಾನ್ ಮೂಲದ ಅಮರಿಕನ್ ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅದರಲ್ಲೂ…

Read More

IND vs BAN: ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಿದ ಬಿಸಿಸಿಐ – Kannada News | Team India Bangladesh Tour Postponed: BCCI Cites Security Concerns

ಬಿಸಿಸಿಐ ಈ ಪ್ರವಾಸವನ್ನು ಮುಂದೂಡಿದರೆ, ಅದು ಬಿಸಿಬಿಗೆ ಸಾಕಷ್ಟು ನಷ್ಟವನ್ನುಂಟುಮಾಡಬಹುದು. ಈಗಾಗಲೇ ಆರ್ಥಿಕವಾಗಿ ದುರ್ಬಲವಾಗಿರುವ ಬಾಂಗ್ಲಾ ಮಂಡಳಿಯು, ಭಾರತ ಪ್ರವಾಸದಿಂದ ಆದಾಯ ಗಳಿಸುವ ನಿರೀಕ್ಷಿಸುತ್ತಿತ್ತು. ಆದರೆ ಈ ಪ್ರವಾಸವನ್ನು ರದ್ದುಗೊಳಿಸುವುದರಿಂದ ಬಾಂಗ್ಲಾದೇಶ ಮಂಡಳಿಗೆ ಪ್ರಾಯೋಜಕತ್ವ ಮತ್ತು ಪ್ರಸಾರ ಒಪ್ಪಂದಗಳಿಂದ ಲಕ್ಷಾಂತರ ರೂಪಾಯಿಗಳ ನಷ್ಟವಾಗಬಹುದು. ಇದಲ್ಲದೆ, ಈ ಸರಣಿಯು ಭವಿಷ್ಯದಲ್ಲೂ ನಡೆಯದಿದ್ದರೆ, ಮಂಡಳಿಯ ಆದಾಯದ ಮೇಲೆ ಪರಿಣಾಮ ಬೀರುವುದು ಖಚಿತ. Source link

Read More

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ – Kannada News | Rashika Shetty Express Shock Over Gilli Nata Craze

ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ ಎಂದಿದ್ದಾರೆ ಅವರು. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಸ್ವತಃ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ – Kannada News | Rakshitha Shetty Gave Flying kiss after She became Bigg boss runner Up

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನ ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ – Kannada News | Rajasthan Security Alert: Huge Explosive Cache Seized in Nagaur Before Republic Day

ದೆಹಲಿ, ಜ.26: ಇಡೀ ದೇಶವೇ 77 ಗಣರಾಜ್ಯೋತ್ಸವವನ್ನು (Republic Day) ಅದ್ಧೂರಿಯನ್ನು ಆಚರಣೆ ಮಾಡಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನದ್ದೇಶಿ ಮಾತನಾಡುತ್ತಿದ್ದಾರೆ. ಇದೀಗ ಇದಕ್ಕೂ ಮುನ್ನ ಅಂದರೆ ನೆನ್ನೆ (ಜ.25) ರಾಜಸ್ಥಾನದಲ್ಲಿ ಉಗ್ರರು ಸಂಚು ರೂಪಿಸಿರುವ ಅಘಾತಕಾರಿ ಸುದ್ದಿ ಬಹಿರಂಗವಾಗಿದೆ. ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಈ ಸಂಚು ವಿಫಲವಾಗಿದೆ. ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಚರಣೆ ಎಂದು…

Read More

ಅಯೋಧ್ಯೆಯ ರಾಮ ಮಂದಿರದ ಸುತ್ತ ಆಲ್ಕೋಹಾಲ್, ಮಾಂಸಾಹಾರ ಸೇವನೆ ನಿಷೇಧ – Kannada News | Uttar Pradesh Bans Sale Of Liquor and Non Veg food Within 15 Km Radius Of Ayodhya Ram Temple

ಅಯೋಧ್ಯೆ, ಜನವರಿ 10: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ರಾಮ ಮಂದಿರದ (Ram Temple) ಸುತ್ತ 15 ಕಿಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಿದೆ. ‘ಪಂಚಕೋಸಿ ಪರಿಕ್ರಮ’ದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರವನ್ನು ಪೂರೈಸುವ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್​​ಫಾರ್ಮ್​ಗಳ ಬಗ್ಗೆ ಪದೇ ಪದೇ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಆಲ್ಕೋಹಾಲ್ ನೀಡುತ್ತಿವೆ. ಇದನ್ನು ತಕ್ಷಣ…

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More