Headlines

ಹನೂರಿನಲ್ಲಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್​​. ಅಶೋಕ್​​ ಆಗ್ರಹ – Kannada News | Hanur Forest Firing: Leader of Opposition R. Ashok Demands Judicial Inquiry

ಆರ್​​. ಅಶೋಕ್​​ ( ಫೈಲ್​​ ಚಿತ್ರ)Image Credit source: R Ashoka Facebook Page ಬೆಂಗಳೂರು, ಆಗಸ್ಟ್​​ 16: ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್​​.ಅಶೋಕ್​​ ಆಗ್ರಹಿಸಿದ್ದಾರೆ. ಹನೂರಿನಲ್ಲಿ ಮೂವರು ರೈತರ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಉತ್ತರಗಳೇ ಪರಸ್ಪರ ತಾಳೆಯಾಗುತ್ತಿಲ್ಲ. ಅರಣ್ಯ ಇಲಾಖೆ ಒಂದು ರೀತಿಯ ಹೇಳಿಕೆ ನೀಡುತ್ತದೆ. ಸ್ಥಳೀಯ ಜನಪ್ರತಿನಿಧಿಗಳ ಹೇಳಿಕೆ ಮತ್ತೊಂದು ಕಥೆ ಹೇಳುತ್ತದೆ….

Read More

ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು! – Kannada News | Congress MLA K Shadakshari On Tiptur As Seperate District

ತುಮಕೂರು, ಆಗಸ್ಟ್ 16: ಕಾಂಗ್ರೆಸ್ ಹಿರಿಯ ಶಾಸಕ ಕೆ. ಷಡಕ್ಷರಿ ಅವರು ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸಲು ಪ್ರಬಲ ಕೂಗು ಎತ್ತಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. “ಸಚಿವ ಸ್ಥಾನ ನೀಡಿ, ಇಲ್ಲವಾದರೆ ಪ್ರತ್ಯೇಕ ಜಿಲ್ಲೆ ಮಾಡಿ” ಎಂದು ಈ ಹಿಂದೆ ಆಗ್ರಹಿಸಿದ್ದ ಕೆ. ಷಡಕ್ಷರಿ ಅವರಿಗೆ ಸಚಿವ ಸ್ಥಾನ ದೊರೆಯದ ಕಾರಣ, ಈಗ ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲೇಬೇಕು ಎಂದು ತೀರ್ಮಾನಿಸಿದ್ದಾರೆ. ತಿಪಟೂರು ಕ್ಷೇತ್ರದ ಶಾಸಕರಾಗಿರುವ ಕೆ. ಷಡಕ್ಷರಿ ಅವರು,…

Read More

ನಮ್ಮ ಸೋಲಿಗೆ ಮೊದಲ ದಿನವೇ ಮುನ್ನಡಿ ಬರೆದಿದ್ದರು: ಪ್ಯಾಟ್ ಕಮಿನ್ಸ್​ – Kannada News | Pat Cummins Admits Day 1 Flop Sparked Historic Loss to Bangladesh

ಡಾರ್ವಿನ್​ನ ಮರಾರಾ ಓವಲ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಪರಾಜಯದ ಬಳಿಕ ಮಾತನಾಡಿದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್, ಪಂದ್ಯದ ಮೊದಲ ದಿನವೇ ತಮ್ಮ ತಂಡದ ಸೋಲಿಗೆ ಪ್ರಮುಖ ಕಾರಣ ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಮೊದಲ ದಿನದ ಮುನ್ನುಡಿ! ಪಂದ್ಯದ ನಂತರ ಮಾತನಾಡಿದ ಕಮಿನ್ಸ್, “ಪಂದ್ಯದ ಮೊದಲ ದಿನವೇ ನಾವು ಹಿನ್ನಡೆ ಅನುಭವಿಸಿದೆವು. ಪಂದ್ಯಕ್ಕೆ ನಮ್ಮ ಸಿದ್ಧತೆಗಳು ಅತ್ಯುತ್ತಮವಾಗಿದ್ದವು. ಆದ್ದರಿಂದ…

Read More

‘ನಾನು ಭ್ರಷ್ಟ ಅಲ್ಲ’- ಮಮತಾ ಬ್ಯಾನರ್ಜಿ ಆಪ್ತ ಆಶಿಶ್ ಬ್ಯಾನರ್ಜಿ ಡೆತ್​ನೋಟ್ ಬರೆದಿಟ್ಟು ಸಾವು – Kannada News | Mamata Banjerjee’s close aide and ex TMC MLA Ashish Banerjee found dead inside party office

ರಾಮಪುರಹತ್ ಮೆಡಿಕಲ್ ಕಾಲೇಜಿನಲ್ಲಿ ಆಶಿಶ್ ಬ್ಯಾನರ್ಜಿ ಬೆಂಬಲಿಗರು…Image Credit source: X user @ani ಕೋಲ್ಕತಾ, ಆಗಸ್ಟ್ 16: ಪಶ್ಚಿಮ ಬಂಗಾಳ ರಾಜ್ಯದ ಮಾಜಿ ಉಪಸಭಾಪತಿ ಮತ್ತು ಹಿರಿಯ ಟಿಎಂಸಿ (TMC) ನಾಯಕ ಆಶಿಶ್ ಬ್ಯಾನರ್ಜಿ (Ashish Banerjee) ಅವರು ಇಂದು ಭಾನುವಾರ ಬೆಳಿಗ್ಗೆ (ಆಗಸ್ಟ್ 16) ಬಿರ್ಭೂಮ್ ಜಿಲ್ಲೆಯ ರಾಂಪುರಹತ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅವರು ಮೃತಪಟ್ಟಿರುವ ಟಿಎಂಸಿ ಕಚೇರಿಯು ಅವರ ಮನೆಯ ಪಕ್ಕದಲ್ಲೇ…

Read More

ಪ್ರತಿದಿನ ಒಂದು ಕಪ್ ತುಳಸಿ ಟೀ ಕುಡಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತಾ? ಇಲ್ಲಿದೆ ತಜ್ಞರ ಸಲಹೆ – Kannada News | Tulsi Tea for Immunity: Can One Cup a Day Help Protect Against Infections?

ಮಳೆಗಾಲ ಅಥವಾ ಹವಾಮಾನ ಬದಲಾವಣೆಯ ಸಮಯದಲ್ಲಿ ನೆಗಡಿ, ಕೆಮ್ಮು, ಗಂಟಲು ನೋವು ಸೇರಿದಂತೆ ಹಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹೀಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹಲವರು ಮನೆಮದ್ದು ಮತ್ತು ಗಿಡಮೂಲಿಕೆಗಳ ಮೊರೆ ಹೋಗುತ್ತಾರೆ. ಅವುಗಳಲ್ಲಿ ತುಳಸಿ ಟೀ ಕೂಡ ಜನಪ್ರಿಯವಾಗಿದೆ. ತುಳಸಿಯಲ್ಲಿ ವಿವಿಧ ಸಸ್ಯಜನ್ಯ ಸಂಯುಕ್ತಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ಕಂಡುಬರುತ್ತವೆ. ತುಳಸಿ ಟೀ ಆರೋಗ್ಯಕರ ಆಹಾರ ಪದ್ಧತಿಯ ಭಾಗವಾಗಿ ಸೇವಿಸಿದಾಗ ಕೆಲವು ಆರೋಗ್ಯ ಪ್ರಯೋಜನಗಳನ್ನು ನೀಡಬಹುದು. ಇದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಈ ಸ್ಟೋರಿಯಲ್ಲಿದೆ….

Read More

‘ರಾಮಾಯಣ’ ಚಿತ್ರದ 4 ಸಾವಿರ ಕೋಟಿ ರೂ. ಬಜೆಟ್ ರಹಸ್ಯ ಬಿಚ್ಚಿಟ್ಟ ಯಶ್: ಇದು ಹಾಲಿವುಡ್ ಲೆಕ್ಕಾಚಾರ – Kannada News | Yash clarifies Rs 4000 Crore Ramayana Movie budget Hollywood Math Aap Ki Adalat

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಚಿತ್ರವು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಹಾಗೂ ಮಹತ್ವಾಕಾಂಕ್ಷೆಯ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ಈ ಚಿತ್ರಕ್ಕೆ ತಗುಲಲಿರುವ 4 ಸಾವಿರ ಕೋಟಿ ರೂಪಾಯಿ ಬಜೆಟ್ (Ramayana Movie Budget) ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೆಯುತ್ತಿತ್ತು. ಕೆಲವರಿಗೆ ಈ ಸಂಖ್ಯೆಯ ಮೇಲೆ ಅನುಮಾನ ಇದೆ. ಇದೀಗ ಈ ಬೃಹತ್ ಮೊತ್ತದ ಹಿಂದಿರುವ ಸತ್ಯಾಸತ್ಯತೆ ಮತ್ತು ಹಾಲಿವುಡ್ ಲೆಕ್ಕಾಚಾರವನ್ನು ನಟ ಹಾಗೂ ಚಿತ್ರದ ಸಹ-ನಿರ್ಮಾಪಕ ಯಶ್ (Yash) ಸ್ಪಷ್ಟಪಡಿಸಿದ್ದಾರೆ. ‘ಆಪ್…

Read More

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್​.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ – Kannada News | Molakalmuru MLA N.Y. Gopalakrishnas Controversial Call: Merge Constituency with Andhra Pradesh or Challakere

ಚಿತ್ರದುರ್ಗ, ಆಗಸ್ಟ್​​ 16: ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಲಿ ಎಂದು ಕಾಂಗ್ರೆಸ್​​ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಭವನ ಸ್ಥಳ ಪರಿಶೀಲನೆ ವೇಳೆ ಅವರು ನೀಡಿದ್ದ ಹೇಳಿಕೆ ವೈರಲ್ ಆಗಿದ್ದು, ಆಂಧ್ರಪ್ರದೇಶಕ್ಕೆ ಸೇರಿಸಲಾಗದಿದ್ದರೆ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರಿಸಲಿ ಎಂದವರು ಆಗ್ರಹಿಸಿದ್ದಾರೆ. ಮೊಳಕಾಲ್ಮೂರು ಯಾವುದೋ ಒಂದು ಮೂಲೆಯಲ್ಲಿದ್ದು, ದೊಡ್ಡ ದೊಡ್ಡವರಿಗೆ ಕ್ಷೇತ್ರ ಇರುವುದೇ ಕಾಣುವುದಿಲ್ಲ. ಇಲ್ಲಿನ ಶಾಸಕರಿಗೆ ಗೌರವವೇ ಇರೋದಿಲ್ಲ. ಮೊಳಕಾಲ್ಮೂರು ಹಣೆಬರಹ ಎಲ್ಲಿತ್ತೋ ಅಲ್ಲೇ ಇದೆ ಎಂದವರು ಬೇಸರವನ್ನೂ ಹೊರಹಾಕಿದ್ದಾರೆ. ಸರ್ಕಾರದಿಂದ ಹೆಚ್ಚಿನ…

Read More

ತೆರಿಗೆದಾರರಿಗೆ FAST-DS ಸ್ಕೀಮ್; ವಿದೇಶಿ ಆಸ್ತಿಗಳನ್ನು ಸ್ವಯಂ ಆಗಿ ಘೋಷಿಸಲು ಹೊಸ ಯೋಜನೆ – Kannada News | Government launches FAST DS scheme, a one time window for small tax payers to disclose foreign assets

ನವದೆಹಲಿ, ಆಗಸ್ಟ್ 16: ಬಹಿರಂಗಪಡಿಸದೆ ಇದ್ದ ವಿದೇಶೀ ಆಸ್ತಿಗಳನ್ನು ತೆರಿಗೆ ಪಾವತಿಸುವ ಮೂಲಕ ಸಕ್ರಮ ಮಾಡುವ ಒಂದು ಯೋಜನೆಯನ್ನು ಸರ್ಕಾರ ಹಮ್ಮಿಕೊಂಡಿದೆ. ಕೇಂದ್ರ ಆದಾಯ ತೆರಿಗೆ ಇಲಾಖೆ (CBDT) ಸಣ್ಣ ತೆರಿಗೆದಾರರಿಗಾಗಿ FAST-DS (Foreign Assets of Small Taxpayers – Disclosure Scheme) ನಿಯಮಗಳನ್ನು ರೂಪಿಸಿದೆ. ವಿದೇಶಿ ಆಸ್ತಿ ಘೋಷಣೆಗೆ ಏಕಕಾಲಿಕ ಅವಕಾಶ (One-Time Window) ನೀಡಿದೆ. ಇದರೊಂದಿಗೆ, ಭಾರತೀಯರ ವಿದೇಶೀ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಕೆಲಸಕ್ಕೆ ಕೈಹಾಕಿದೆ. ಈ FAST-DS ಸ್ಕೀಮ್ ಇಂದೇ…

Read More

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ! – Kannada News | Jammanna Swamiji Accused Of Indecent Behaviour With Woman At Chitradurga

ಚಿತ್ರದುರ್ಗ, ಆಗಸ್ಟ್ 16: ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಪ್ರಮುಖ ಆರೋಪದ ಮೇಲೆ ಸ್ವಾಮೀಜಿಗೆ ಸ್ಥಳೀಯರು ಸರಿಯಾಗಿ ಥಳಿಸಿದ್ದಾರೆ. ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಮೀಜಿ ವಾಮಾಚಾರ ಮತ್ತು ಅನಾರೋಗ್ಯ ನಿವಾರಣೆ ಮಾಡುವ ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ದೂರುಗಳೂ ಈ ಹಿಂದೆಯೇ ಇದ್ದವು. ಈ ಆರೋಪಗಳು ಸಾಬೀತಾಗುವ ಮೊದಲೇ, ಮಹಿಳೆಯ ಜೊತೆ…

Read More

‘ಎ ಡೇಟ್’ ಸಿನಿಮಾದ ‘ಬ್ಯಾಡ್ ಗೈ ಆ್ಯಂಥಮ್’ ಹಾಡು ಹೇಗಿದೆ ನೋಡಿ.. – Kannada News | Kannada Movie A Date Bad Guy Anthem song released PVR Inox to distribute the Film

ಹೊಸಬರ ಸಿನಿಮಾದಲ್ಲಿ ಹೊಸತನ ಇದ್ದೇ ಇರುತ್ತದೆ. ಆ ರೀತಿಯ ಮುನ್ಸೂಚನೆ ನೀಡುತ್ತಲೇ ಬರುತ್ತಿದೆ ‘ಎ ಡೇಟ್’ (A Date) ಸಿನಿಮಾ. ಈ ಸಿನಿಮಾದಲ್ಲಿ ಹೊಸ ತಲೆಮಾರಿನ ಯುವಕ-ಯುವತಿಯ ಕಹಾನಿ ಇದೆ. ಅದರ ಝಲಕ್ ತೋರಿಸಲು ಈ ಸಿನಿಮಾದಿಂದ ‘ಬ್ಯಾಡ್ ಗೈ ಆ್ಯಂಥಮ್’ (Bad Guy Anthem) ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಕಾಲದಲ್ಲಿ ಡೇಟಿಂಗ್ ಎಂಬುದು ಕಾಮನ್. ಅಂಥದ್ದೇ ಒಂದು ಕಥೆಯನ್ನು ಇಟ್ಟುಕೊಂಡು ‘ಎ ಡೇಟ್’ ಸಿನಿಮಾ ಮಾಡಲಾಗಿದೆ. ಈ ಸಿನಿಮಾದಲ್ಲಿ ಸುಜನಿತ್ ಶೆಟ್ಟಿ ಮತ್ತು ಅಶ್ವಿನಿ ಶೆಣೈ…

Read More