Headlines

ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್ – Kannada News | Rahmanullah gurbaz breaks Virat Kohli’s record

T20 World Cup 2026: ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ (Rahmanullah Gurbaz) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕಿದ್ದಾರೆ. Source link

Read More

ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ – Kannada News | Anti Drug Drive in Mysore: CCB Nabs 5 in Major Raids, Launches ‘Vimukthi’ Hotline

ಡ್ರಗ್ಸ್​​​ ಕಾರ್ಯಚರಣೆಯಲ್ಲಿ ಬಂಧನವಾದ ಆರೋಪಿಗಳು ಮೈಸೂರು, ಫೆ.12: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ (CCB) ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ (NDPS) ಪ್ರಕರಣಗಳು ಹಾಗೂ ನಿಷಾದ್…

Read More

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ ಮಾತು – Kannada News | My Father Is Changed A lot Says Aishwarya Arjun Sarja

ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಮೇಲೆ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಐಶ್ವರ್ಯಾ ನಟನೆಯ ‘ಸೀತಾ ಪಯಣ’ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಐಶ್ವರ್ಯಾ ಅವರು ತಂದೆ ಅರ್ಜುನ್ ಸರ್ಜಾ ಬಗ್ಗೆ ಮಾತನಾಡಿದ್ದಾರೆ. ‘ನನ್ನ ತಂದೆ ಮೊದಲು ತುಂಬಾನೇ ಸ್ಟ್ರಿಕ್ಟ್ ಆಗಿದ್ದರು. ಆದರೆ, ಈಗ ಅವರು ಮೊದಲಿನಂತೆ ಇಲ್ಲ. ಅವರ ಬಳಿ ಈಗ ಏನು ಬೇಕಾದರೂ ಮಾತನಾಡಬಹುದು’ ಎಂದಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಭಾರತೀಯರು ಒತ್ತಡದಲ್ಲಿದ್ದಾರೆ, ಅದಕ್ಕೆ ನನ್ನ ಬಗ್ಗೆ ಮಾತಾಡ್ತಿದ್ದಾರೆ! – Kannada News | Indian batters in under extra pressure: Usman Tariq

ಪಾಕಿಸ್ತಾನ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಸಖತ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಅವರ ಬೌಲಿಂಗ್ ಶೈಲಿ. ವಿಭಿನ್ನ ಶೈಲಿಯಲ್ಲಿ ಚೆಂಡೆಸೆಯುವ ಆಕ್ಷನ್ ಹೊಂದಿರುವ ಉಸ್ಮಾನ್ ಅವರ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಇದರ ನಡುವೆ ಭಾರತೀಯ ಕ್ರಿಕೆಟಿಗರಾದ ಆಕಾಶ್ ಚೋಪ್ರಾ, ಶ್ರೀವಾಸ್ತವ್ ಗೋಸ್ವಾಮಿ ಉಸ್ಮಾನ್ ತಾರಿಖ್ ಅವರ ಆಕ್ಷನ್ ಬಗ್ಗೆ ಪ್ರಶ್ನೆಗಳೆತ್ತಿದ್ದರು. ಇದೀಗ ಈ ಪ್ರಶ್ನೆಗೆ ಪಾಕ್ ಸ್ಪಿನ್ನರ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಉಸ್ಮಾನ್ ತಾರಿಖ್, ಭಾರತೀಯರು ನನ್ನ ಬೌಲಿಂಗ್ ಆಕ್ಷನ್ ಬಗ್ಗೆ…

Read More

Pulwama Day 2026: ಫೆಬ್ರವರಿ 14ರಂದು ಪುಲ್ವಾಮಾ ದಿನ, 40 ಸೈನಿಕರ ಬಲಿದಾನದ ಸ್ಮರಣೆ, ಉಗ್ರ ದಾಳಿ ನಡೆದಿದ್ಹೇಗೆ? – Kannada News | Pulwama Day 2026: Remembering 40 Martyrs, How the Terror Attack Unfolded and India Responded

ಶ್ರೀನಗರ, ಫೆಬ್ರವರಿ 12: ಪುಲ್ವಾಮಾ ದಾಳಿ(Pulwama Attack) ನಡೆದು 7 ವರ್ಷಗಳು ಕಳೆದಿವೆ. ಫೆಬ್ರವರಿ 14, 2019 ದೇಶವು ಎಂದಿಗೂ ಮರೆಯದ ದಿನ ಅದು. ಪುಲ್ವಾಮಾ ಭಯೋತ್ಪಾದಕ ದಾಳಿಯಾಗಿ 7 ವರ್ಷಗಳು ಕಳೆದಿರಬಹುದು, ಆದರೆ ದುಃಖ ಮತ್ತು ನೋವು ಜನರ ಮನಸ್ಸಿನಲ್ಲಿ ಇನ್ನು ಹಸಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಕೇಂದ್ರ ಪೊಲೀಸ್ ಪಡೆ(ಸಿಆರ್​ಪಿಎಫ್) ಪ್ರಯಾಣಿಸುತ್ತಿತ್ತು. ಅವಂತಿಪೋರಾ ಗೋರಿಪೋರಾ ಬಳಿ ಬೆಂಗಾವಲು ಪಡೆಯ ಬಸ್​​ಗಳ ಪಕ್ಕದಲ್ಲಿಯೇ ವಾಹನವೊಂದು ಹಾದು ಹೋಗುತ್ತಿತ್ತು. ಸೇನಾ…

Read More

ಐದೇ 5 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೈಕೆಲ್ ಲೀಸ್ಕ್ – Kannada News | Michael Leask Creates New world record Wtih Highest strike rate

ಟಿ20 ವಿಶ್ವಕಪ್​​​ನ ಸ್ಕಾಟ್ಲೆಂಡ್ ತಂಡದ ಮೈಕೆಲ್ ಲೀಸ್ಕ್ (Michael Leask) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸ್ಟ್ರೈಕ್ ರೇಟ್​​ನಲ್ಲಿ ರನ್​​ಗಳಿಸಿ ಬ್ಯಾಟರ್ ಎಂಬ ದಾಖಲೆ ಲೀಸ್ಕ್​ ಪಾಲಾಗಿದೆ. Source link

Read More

Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ – Kannada News | Awkward Moment Outside Parliament as Pralhad Joshi Walks Away After Rahul Gandhi Joins In

ನವದೆಹಲಿ, ಫೆಬ್ರವರಿ 12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ  ಸಚಿವರ ಪಕ್ಕ ಬಂದು ನಿಂತಿದ್ದರು. ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು…

Read More

ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ – Kannada News | Bhargavi LLB: Shocking Twist! Bhargavi Quits Law? Colors Kannada Serial Latest Update

ಕಲರ್ಸ್‌ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇರುತ್ತವೆ. ಈಗ ಈ ಧಾರಾವಾಹಿ ರೋಚಕ ಘಟ್ಟ ತಲುಪಿದೆ. ಈ ಧಾರಾವಾಹಿ ಪ್ರಮುಖ ಹಾಗೂ ರೋಚಕ ಘಟ್ಟ ತಲುಪಿದೆ. ಈಗ ಧಾರಾವಾಹಿಯ ಕಥೆಯೇ ಬದಲಾಗುವ ಹಂತ ತಲುಪಿದೆ. ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿ ಈಗ ಬದಲಾಗುತ್ತಿದ್ದಾರೆ. ಇದು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ಭಾರ್ಗವಿ ತಂದೆ ರವೀಂದ್ರ ಭಟ್ಕಳ್‌ ವಕೀಲ ವೃತ್ತಿಯಿಂದ ದೂರ ಆಗಿದ್ದರು. ಈಗ ಮತ್ತೆ…

Read More

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್ – Kannada News | Congress MLAs Foreign Tour Row: High Command Seeks Report Over Australia–New Zealand Visit Controversy in Karnataka

ಶಾಸಕರ ವಿದೇಶ ಪ್ರವಾಸ: ವರದಿ ಕೇಳಿದ ಹೈಕಮಾಂಡ್Image Credit source: TV9 Network ಬೆಂಗಳೂರು, ಫೆಬ್ರವರಿ 12: ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ (Congress) ಶಾಸಕರ ವಿದೇಶ ಪ್ರವಾಸ (Foriegn Trip) ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಶಾಸಕರ ಫಾರಿನ್ ಟ್ರಿಪ್​ಗೆ ಪಕ್ಷದೊಳಗೇ ಅಸಮಾಧಾನದ ಧ್ವನಿ ಕೇಳಿಬರುತ್ತಿದೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌ಗೆ ಯೋಜಿಸಲಾದ ಈ ಪ್ರವಾಸದ ಉದ್ದೇಶವೇನು ಎಂಬುದರ ಬಗ್ಗೆಯೇ ಸ್ಪಷ್ಟತೆ ಇಲ್ಲ ಎನ್ನಲಾಗಿದೆ. ಇದು ಹೈಕಮಾಂಡ್‌ ಮಟ್ಟದಲ್ಲಿ ಗಮನ ಸೆಳೆದಿದೆ. ವಿದೇಶ ಪ್ರವಾಸದ ವಿಚಾರ ಬಹಿರಂಗವಾದ ಬೆನ್ನಲ್ಲೇ…

Read More

ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು – Kannada News | Mysuru SP Team Nabs Illegal Kerala Lottery Sellers in Periyapatna Raids

ಮೈಸೂರು, ಫೆ.12: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಕುಮಾರ್ ಹಾಗೂ ಸ್ವಾಮಿ ಎಂದು ಹೇಳಲಾಗಿದೆ. ಅರುಣ್ ಕುಮಾರ್ ಪಿರಿಯಾಪಟ್ಟಣದ ವೆಂಕಟೇಶ್ವರ ವೇ ಬ್ರಿಡ್ಜ್ (Weigh Bridge) ಬಳಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಸ್ವಾಮಿಯನ್ನು ಪಿರಿಯಾಪಟ್ಟಣದ ಸಿಂಚನ ಹೋಟೆಲ್‌ನಲ್ಲಿ…

Read More