Headlines

ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ

ಬೆಂಗಳೂರು, ಮಾರ್ಚ್ 6: ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಚೇರಿಗಳಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಇ ಸ್ಟಾಂಪಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು. 50 ಲಕ್ಷಕ್ಕೂ ಹೆಚ್ಚು ಇರುವ ಟಿಪ್ಪಣಿಗಳು ಮತ್ತು ಒಂದು ಕೋಟಿಗೂ ಹೆಚ್ಚು ಅಟ್ಲಾಸ್‌ಗಳನ್ನು ಜಿಐಎಸ್ ತಂತ್ರಾಂಶದ ಮೂಲಕ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಿ, ನೊಂದಣಿ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು…

Read More

ಲಂಚ ಪಡೆಯುವಾಗ ಸಿಕ್ಕಿಬಿದ್ದು ಜೈಲು ಸೇರಿದ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ – Kannada News | A Chikkamagaluru Farmer Mocks with brings banana And bread to Officer Who In Shivamogga Jail in Bribe Case

ಶಿವಮೊಗ್ಗ (ಫೆಬ್ರವರಿ .17): ಸಾಮಾನ್ಯವಾಗಿ ಜೈಲಿನಲ್ಲಿರುವ ಬಂಧು-ಮಿತ್ರರನ್ನು ನೋಡಲು ಹೋಗುವವರು ಹಣ್ಣು-ಹಂಪಲು ತೆಗೆದುಕೊಂಡು ಹೋಗುವುದು ಸಹಜ. ಆದರೆ, ಲಂಚ (Bribe) ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಭೂಸ್ವಾಧಿನ ಅಧಿಕಾರಿ ಸದ್ಯ ಶಿವಮೊಗ್ಗದ (Shivamogga) ಸೋಗಾನೆ ಕೇಂದ್ರ ಕಾರಾಗೃಹದಲ್ಲಿದ್ದು, ಜೈಲುಪಾಲಾಗಿರುವ ಭೂಸ್ವಾಧಿನ ಅಧಿಕಾರಿ ಸಿದ್ದಲಿಂಗರೆಡ್ಡಿ ಅವರಿಗಾಗಿ ಚಿಕ್ಕಮಗಳೂರಿನ ರೈತರೊಬ್ಬರು ಬ್ರೆಡ್, ಬಾಳೆಹಣ್ಣು ಹಾಗೂ ಸೊಳ್ಳೆಬತ್ತಿಯನ್ನು ನೀಡಿ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಈ ದೃಶ್ಯ ಮಾತ್ರ ಎಲ್ಲರ ಹುಬ್ಬೇರಿಸುವಂತಿತ್ತು. ಈ ಮೂಲಕ ಸಾರ್ವಜನಿಕವಾಗಿ ಕೆಎಎಸ್ ಅಧಿಕಾರಿಯ ಮಾನ ಹರಾಜು ಹಾಕಿರುವ…

Read More

ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್​ಪಾಲ್ ಯಾದವ್ – Kannada News | Rajpal Yadav does not want to reveal who helped in during jail

ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದರು. ಸದ್ಯಕ್ಕೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಮೇಲೆ ಬರೋಬ್ಬರಿ 9 ಕೋಟಿ ರೂಪಾಯಿ ಸಾಲ ಇದೆ. ರಾಜ್​ಪಾಲ್ ಯಾದವ್ ಅವರು ಜೈಲಿಗೆ ಹೋಗಿದ್ದಾಗ ಅನೇಕ ಸೆಲೆಬ್ರಿಟಿಗಳು ಹಣದ ನೆರವು ನೀಡಿದರು. ಅದರಿಂದಾಗಿ ಅವರು 1.5 ಕೋಟಿ ರೂಪಾಯಿ ಮರುಪಾವತಿ ಮಾಡಿ, ಜಾಮೀನು (Bail) ಪಡೆಯಲು ಸಾಧ್ಯವಾಯಿತು. ಆದರೆ ತಮಗೆ ಸಹಾಯ ಮಾಡಿದ ಸೆಲೆಬ್ರಿಟಿಗಳ ಹೆಸರನ್ನು ಬಹಿರಂಗಪಡಿಸಲು ರಾಜ್​ಪಾಲ್…

Read More

ಖುದ್ದು ಕರೆ ಮಾಡಿ ನಟಿ ಮಮತಾ ಬಳಿ ಕ್ಷಮೆ ಕೇಳಿದ್ದ ರಜನೀಕಾಂತ್ – Kannada News

ನಟ ರಜನೀಕಾಂತ್ (Rajinikanth), ಭಾರತದ ಟಾಪ್ ಸೂಪರ್ ಸ್ಟಾರ್. ಅವರೊಟ್ಟಿಗೆ ನಟಿಸಲು ಖ್ಯಾತ ನಟ-ನಟಿಯರು ಈಗಲೂ ಸಾಲು ಗಟ್ಟಿ ನಿಂತಿದ್ದಾರೆ. ರಜನೀಕಾಂತ್, ತಮಿಳುನಾಡಿನಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳನ್ನು ಎದುರಿಸಿ ಬೆಳೆದು ಬಂದ ವ್ಯಕ್ತಿ. ಯಾರಿಗೂ ತಲೆಬಾಗಿ ನಡೆದವರೇ ಅಲ್ಲ. ಆದರೆ ಇಂಥಹಾ ರಜನೀಕಾಂತ್ ಅವರು ನಟಿಯೊಬ್ಬರಿಗೆ ಖುದ್ದು ಕರೆ ಮಾಡಿ ಕ್ಷಮೆ ಯಾಚನೆ ಮಾಡಿದ್ದರಂತೆ. ಆ ನಟಿ ಮತ್ಯಾರು ಅಲ್ಲ, ಮಮತಾ ಮೋಹನ್​​ದಾಸ್, ಈ ವಿಷಯವನ್ನು ಖುದ್ದು ಅವರೇ ಹೇಳಿಕೊಂಡಿದ್ದಾರೆ. ಮಮತಾ ಮೋಹನ್​​ದಾಸ್ ಒಂದು ಸಮಯದಲ್ಲಿ ಬಲು ಬೇಡಿಕೆ…

Read More

Horoscope Today 28 December: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟವಿರಬಹುದು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 28, ಭಾನುವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ಇದು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರ ಹಾಗೂ ವರಿಯನ್ ಯೋಗವಿರುವ ದಿನವಾಗಿದೆ. ಇಂದು ಮಧ್ಯಾಹ್ನ 4:37 ರಿಂದ 6:03 ರವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 1:46 ರಿಂದ 3:11 ರವರೆಗೆ ಶುಭ ಮತ್ತು ಸಂಕಲ್ಪ ಕಾಲವಿದೆ. ಸೂರ್ಯನು ಧನುಸ್ಸು ರಾಶಿಯಲ್ಲಿ ಮತ್ತು…

Read More

ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಯಂಗ್ ಇಂಡಿಯಾಗೆ ಕ್ರಿಕೆಟ್ ದೇವರ ಪಾಠ – Kannada News | U19 World Cup: India vs Pakistan Showdown! Sachin Tendulkar’s Pep Talk Ignites Team India’s Semifinal Bid

ಅಂಡರ್ 19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ಯುವ ತಂಡಗಳ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ. ಈ ಹಿಂದೆ ನಡೆದಿದ್ದ ಏಷ್ಯಾಕಪ್​ ಫೈನಲ್​ನಲ್ಲಿ ಭಾರತಕ್ಕೆ ಸೋಲಿನ ಆಘಾತ ನೀಡಿದ್ದ ಪಾಕ್ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ. ಅದಕ್ಕೆ ಪೂರಕವೆಂಬಂತೆ ಯುವ ಆಟಗಾರರಿಗೆ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಪಂದ್ಯಕ್ಕೆ ಒಂದು ದಿನ ಮೊದಲು ವಿಡಿಯೋ ಕರೆಯ ಮುಖಾಂತರ ಸವಾಂದ ನಡೆಸಿದ್ದಾರೆ….

Read More

ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು? ರಚಿತಾ ರಾಮ್ ಹೇಳಿದ್ದೇನು? – Kannada News | Rachita Ram talks about landlord Kannada movie

ದುನಿಯಾ ವಿಜಯ್, ರಚಿತಾ ರಾಮ್ (Rachita Ram) ನಟನೆಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ನಟಿ ರಚಿತಾ ರಾಮ್ ನಟನೆಗೆ ಸಖತ್ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಸಿನಿಮಾ ಬಗ್ಗೆ ನಟಿ ರಚಿತಾ ರಾಮ್ ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಪಾತ್ರಕ್ಕೆ ಸಿಗುತ್ತಿರುವ ಮನ್ನಣೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಒಂದೊಮ್ಮೆ ದರ್ಶನ್ ಹೊರಗಿದ್ದು ‘ಲ್ಯಾಂಡ್ ಲಾರ್ಡ್’ ಸಿನಿಮಾ ನೋಡಿದ್ದರೆ ಏನು ಹೇಳುತ್ತಿದ್ದರು…

Read More

ಕಾಡಿಗೆ ಹೋಗೋ ಮುನ್ನ ಇವ್ರಿಗೆ ‘ನಾಗರಿಕ ಪ್ರಜ್ಞೆ’ ಇರಲಿಲ್ವಾ?: ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು – Kannada News | Bandipur Pollution: Tourists Dump Waste in Tiger Reserve; Urgency for Eco Tourism

ಚಾಮರಾಜನಗರ, ಮೇ,27: ಕಾಡಿನ ನಡುವೆ ಪ್ರಾಣಿಗಳ ವಾಸಸ್ಥಾನಕ್ಕೆ ಭೇಟಿ ನೀಡುವ ಪ್ರವಾಸಿಗರು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನೂ ಮರೆತು ವರ್ತಿಸುತ್ತಿರುವ ಆಘಾತಕಾರಿ ಘಟನೆಯೊಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಬೆಳಕಿಗೆ ಬಂದಿದೆ. ಸುಂದರ ಕಾಡಿನ ರಸ್ತೆಯಲ್ಲೇ ಚಲಿಸುತ್ತಿದ್ದ ಬಲೆನೊ ಕಾರೊಂದರಿಂದ ಪ್ರವಾಸಿಗರು ಬಿಯರ್ ಕ್ಯಾನ್‌ಗಳು ಹಾಗೂ ಬಳಸಿದ ಟಿಶ್ಯೂ ಪೇಪರ್‌ಗಳನ್ನು ರಸ್ತೆಗೆ ಎಸೆಯುವ ಮೂಲಕ ಪರಿಸರ ಮಾಲಿನ್ಯ (Littering) ಮಾಡಿದ್ದು, ಈ ಕುರಿತಾದ ಎಕ್ಸ್ (X) ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ…

Read More

IND vs SL: ಭಾರತ- ಶ್ರೀಲಂಕಾ ಟೆಸ್ಟ್ ಸರಣಿ; ಅಭಿಮಾನಿಗಳಿಗೆ ಬಂಪರ್ ಆಫರ್

ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ. ಒಂಬತ್ತು ವರ್ಷಗಳ ನಂತರ ಈ ಸರಣಿಗಾಗಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಲ್ಲಿ ಜೀವಂತವಾಗಿರಲು ಉಭಯ ತಂಡಗಳಿಗೂ ಈ ಸರಣಿ ಗೆಲುವು ಅತ್ಯವಶ್ಯಕವಾಗಿದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದು ನಿಶ್ಚಿತ. ಇದನ್ನು ಗಮನದಲ್ಲಿಟ್ಟುಕೊಂಡು, ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಭಿಮಾನಿಗಳಿಗೆ ಬಂಪರ್ ಉಡುಗೊರೆ…

Read More