Headlines

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ – Kannada News | Threat, abuse to woman official: Is a Powerful Minister Shielding Congress Leader Rajeev Gowda? Doubts Grow

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ…

Read More

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ – Kannada News | KSCA To Name Pavilion Block At Hubballi Stadium After Sunil Joshi

ಹುಬ್ಬಳ್ಳಿಯ ಕೆಎಸ್​ಸಿಎ ಕ್ರೀಡಾಂಗಣದ ಪೆವಿಲಿಯನ್​ಗೆ ಕರ್ನಾಟಕದ ಮಾಜಿ ಆಟಗಾರ ಸುನಿಲ್ ಜೋಶಿ ಅವರ ಹೆಸರಿಡಲಾಗಿದೆ.  ರಣಜಿ ಟ್ರೋಫಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ‘ಸುನಿಲ್ ಜೋಶಿ ಪೆವಿಲಿಯನ್’ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಸಿಸಿಐ (BCCI) ಗೌರವಾನ್ವಿತ ಅಧ್ಯಕ್ಷರಾದ  ಮಿಥುನ್ ಮನ್ಹಾಸ್, ಕೆಎಸ್‌ಸಿಎ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಸೇರಿದಂತೆ ಪ್ರಮುಖರು  ಉಪಸ್ಥಿತರಿದ್ದರು….

Read More

ಅರ್ಧ ಕೆಜಿ ಚಿನ್ನದ ನಿಧಿ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರನ ಅಳಲು – Kannada News | Gadag Lakkundi Gold Treasure Found case: Family That Handed Over Half Kg Gold to Government Has No House

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬದ ಪರಿಸ್ಥಿತಿ ಈಗ ಸಂಕಷ್ಟದಲ್ಲಿದೆ. ನಿಧಿ ಪತ್ತೆಯಾದ ಸ್ಥಳದ ಮಾಲೀಕರಾಗಿರುವ ಮಹಿಳೆಯ ಸಹೋದರ ಗುಡದಪ್ಪ ಮಾತನಾಡಿ, ತಂಗಿ ಗಂಡನನ್ನು ಕಳೆದುಕೊಂಡು ಮನೆಯಿಲ್ಲದೆ ತಮ್ಮೊಂದಿಗೆ ವಾಸಿಸುತ್ತಿದ್ದಾಳೆ. ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದರು. ಗುಡದಪ್ಪ ಪ್ರಕಾರ, ನಿಧಿ ಹಸ್ತಾಂತರ…

Read More

ವರ್ಲ್ಡ್ ರೆಕಾರ್ಡ್… ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ (Team India) ಪಾರುಪತ್ಯ ಮುಂದುವರೆದಿದೆ. ಈ ಬಾರಿ ಭಾರತ ತಂಡದ ಪರಾಕ್ರಮಕ್ಕೆ ನಲುಗಿದ್ದು ನ್ಯೂಝಿಲೆಂಡ್ (New Zealand). ಅದು ಸಹ ಬರೋಬ್ಬರಿ 238 ರನ್ ಚಚ್ಚಿಸಿಕೊಳ್ಳುವ ಮೂಲಕ. ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ…

Read More

ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣ ಇಲ್ಲಿದೆ – Kannada News | Coorg Sees a Drop in Tourist Numbers from 20 Lakh to 18 Lakh in 2025

ಮಡಿಕೇರಿ, ಜನವರಿ 11: ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗು ಪ್ರವಾಸಿಗರ ನೆಚ್ಚಿನ ತಾಣ. ಚಳಿಗಾಲ ಬಂತಂದ್ರೆ ಸಾಕು ರಾಜ್ಯದ ಮಾತ್ರವಲ್ಲದೆ ದೇಶ-ವಿದೇಶಗಳ ಪ್ರವಾಸಿಗರೂ ಇಲ್ಲಿಗೆ ಭೇಟಿ ನೀಡ್ತಾರೆ. ಪ್ರಕೃತಿ ಸೌಂದರ್ಯದ ಜೊತೆ ಇಲ್ಲಿನ ಚಳಿಯ ವಾತಾವರಣವನ್ನು ಎಂಜಾಯ್​​ ಮಾಡ್ತಾರೆ. ಸಾಲು ಸಾಲು ರಜೆಯ ಸಮಯದಲ್ಲಂತೂ ಜಿಲ್ಲೆಯಲ್ಲಿ ಜನ ಜಂಗುಳಿಯೇ ಕಾಣಸಿಗುತ್ತೆ. ಆದ್ರೆ 2025 ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಲಾಭಕ್ಕಿಂತ ನಷ್ಟವನ್ನೇ ಹೆಚ್ಚಾಗಿ ತಂದಿದೆಯಂತೆ. ಬೆಟ್ಟಗುಡ್ಡಗಳು, ಪ್ರಕೃತಿ ಸೌಂದರ್ಯ, ನದಿ ತೊರೆಗಳು, ಕೂಲ್ ಕೂಲ್ ವಾತಾವರಣ ಕಾರಣಕ್ಕೆ…

Read More

ನೈಸ್ ರಸ್ತೆಯಲ್ಲಿ ದೀಪಾಂಜಲಿ ನಗರ ವರೆಗೆ ಪ್ರಾಯೋಗಿಕ ಸಂಚಾರ ಶುರು! ಕೆಂಗೇರಿ ವರೆಗೆ ಟ್ರಾಫಿಕ್​ಗೆ ಬೀಳಲಿದೆ ಕಡಿವಾಣ

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ (Bangalore) ಮೈಸೂರು ರಸ್ತೆ ವಾಹನ ಸವಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೈಸ್ ರಸ್ತೆಯ (NICE Road) ಸಂಪರ್ಕವನ್ನು ಸುಧಾರಿಸುವ, ದೀಪಾಂಜಲಿ ನಗರ ವರೆಗಿನ ಹೊಸ ಲಿಂಕ್ ರಸ್ತೆ ಪ್ರಾಯೋಗಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೊಸವಾಗಿ ನಿರ್ಮಿಸಿರುವ ಸುಮಾರು 1.5 ಕಿಮೀ ಉದ್ದದ ಈ ನಾಲ್ಕು ಪಥದ ರಸ್ತೆ ದೀಪಾಂಜಲಿ ನಗರದಿಂದ ಹೊಸಕೆರೆಹಳ್ಳಿ ಭಾಗದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗವು ಬನಶಂಕರಿ 6ನೇ ಹಂತ, ಕನಕಪುರ ರಸ್ತೆ ಹಾಗೂ ಚಲ್ಲಘಟ್ಟ ಸೇರಿದಂತೆ ಹಲವು…

Read More

ಈ ಬಾರಿಯ ಬಜೆಟ್​ನಿಂದ ಇನ್ನಷ್ಟು ಸೂಕ್ಷ್ಮ ಕ್ರಮ ಎದುರು ನೋಡುತ್ತಿರುವ ಇನ್ಷೂರೆನ್ಸ್ ಸೆಕ್ಟರ್ – Kannada News | Insurance sector expectations from 2026 Budget

‘ಸೆಕ್ಷನ್ 80ಸಿ, 80ಸಿಸಿಸಿ, 80ಸಿಸಿಡಿ ಅಡಿಯಲ್ಲಿ ಟ್ಯಾಕ್ಸ್ ಇನ್ಸೆಂಟಿವ್​ಗಳನ್ನು ನೀಡುವುದರಿಂದ ಇನ್ಷೂರೆನ್ಸ್ ಬಳಕೆ ಮತ್ತು ದೀರ್ಘಾವಧಿ ಹಣ ಉಳಿತಾಯಕ್ಕೆ ಪ್ರೇರಣೆ ಸಿಗಬಹುದು. ಟರ್ಮ್ ಇನ್ಷೂರೆನ್ಸ್​ಗೆಯೇ ಪ್ರತ್ಯೇಕ ಟ್ಯಾಕ್ಸ್ ಡಿಡಕ್ಷನ್ ತರಬೇಕು’ ಎಂದು ಎಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಸಂಸ್ಥೆಯ ಸಿಇಒ ಸುಮಿತ್ ಮದನ್ ಹೇಳಿದ್ದಾರೆ. ಪಿಂಚಣಿದಾರರ ಆದಾಯದ ಮೇಲೆ ತೆರಿಗೆ ದೊಡ್ಡ ಹೊರೆಯಾಗುತ್ತದೆ. ಇತರ ನಿಶ್ಚಿತ ಬಡ್ಡಿ ಸ್ಕೀಮ್​ಗಳಲ್ಲಿರುವಂತೆ ಬಡ್ಡಿ ಅಥವಾ ಲಾಭಕ್ಕೆ ಮಾತ್ರವೇ ಟ್ಯಾಕ್ಸ್ ಹಾಕಬಹುದು. ಇದರಿಂದ ಪಿಂಚಣಿದಾರರಿಗೆ ನಿವೃತ್ತಿ ನಂತರದ ಆದಾಯ ಹೆಚ್ಚಲು ಸಾಧ್ಯವಾಗುತ್ತದೆ…

Read More

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್ – Kannada News | Chamarajanagar: MM Hills Leopard Attack: New Pilgrim Timings Imposed for Safety

ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara) ಚಿರತೆ (Leopard) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ…

Read More

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ನೆಲಮಂಗಲ, ಮಾ.21: ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. ತಾಯಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 28ರ ದಿನಭವಿಷ್ಯ

ಹನುಮಂತನ ದೇವಸ್ಥಾನದಲ್ಲಿ ಇಪ್ಪತ್ತೊಂದು ಪ್ರದಕ್ಷಿಣೆಗಳನ್ನು ಮಾಡುವುದಕ್ಕೆ ಸಾಧ್ಯವಿದ್ದಲ್ಲಿ ಮಾಡಿ. ಮನೆಯಲ್ಲಿಯೇ ಆದರೂ ಹೀಗೆ ಪ್ರದಕ್ಷಿಣೆ ಮಾಡಿ. ಇದರಿಂದ ಶತ್ರಬಾಧೆ, ಆರೋಗ್ಯ ಸಮಸ್ಯೆಗಳು, ವ್ಯಾಜ್ಯಗಳಿಂದ ಆಗುತ್ತಿರುವ ಕಿರಿಕಿರಿಯಿಂದ ಹೊರಗೆ ಬರುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗುತ್ತವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ…

Read More