Headlines

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ – Kannada News | Supreme Court Issues Notice to HD Revanna in Harassment Case, Questions Karnataka High Court Order

ಹೆಚ್​ಡಿ ರೇವಣ್ಣಗೆ ಸಂಕಷ್ಟImage Credit source: tv9 ನವದೆಹಲಿ, ಜುಲೈ 13: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಶಾಸಕ ಹೆಚ್​ಡಿ ರೇವಣ್ಣಗೆ (HD Revanna) ಸುಪ್ರೀಂ ಕೋರ್ಟ್ ಮಹತ್ವದ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ರೇವಣ್ಣ ಅವರಿಗೆ ನೀಡಿದ್ದ ದೋಷಮುಕ್ತ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ. ನ್ಯಾಯಮೂರ್ತಿ ಪರ್ದಿವಾಲಾ, ಕೆ.ವಿನೋದ್ ಚಂದ್ರನ್ ಅವರ ದ್ವಿಸದಸ್ಯ ಪೀಠವು…

Read More

ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಚೆನ್ನೈ, ಮೇ 05: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ಬಳಿಕ ವಿಜಯ್ ಅವರ TVK ಪಕ್ಷ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷ ಎನಿಸಿಕೊಂಡಿದ್ದರೂ, ಸರ್ಕಾರ ರಚನೆಗೆ ಅಗತ್ಯವಿರುವ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಗೆ 10 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ, TVK ಸರ್ಕಾರ ರಚನೆಗೆ ತನ್ನ ಹಕ್ಕನ್ನು ಮಂಡಿಸಲು ಸಣ್ಣ ಪಕ್ಷಗಳ ಬೆಂಬಲವನ್ನು ಕೋರಿದೆ. TVK ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಈಗಾಗಲೇ ರಾಜಭವನಕ್ಕೆ…

Read More

ಮಳೆಯಲ್ಲಿ ನೆನೆಯಲು ಇಷ್ಟವಿದ್ದರೆ ಈ ವಿಷಯಗಳನ್ನು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಳ್ಳಿ – Kannada News | Does Getting Wet in the Rain Cause Fever? Experts Explain the Facts

ಮಳೆಯಲ್ಲಿ ನೆನೆಯುವುದರಿಂದ ಸಿಗುವ ಪ್ರಯೋಜನಗಳುImage Credit source: Getty Images ಮಳೆಗಾಲ ಕೆಲವರಿಗೆ ಇಷ್ಟವಾಗದಿರಬಹುದು. ಆದರೆ ಈ ಋತು ಆರಂಭವಾಗುತ್ತಿದ್ದಂತೆ ತಂಪಾದ ಗಾಳಿ ಮತ್ತು ಜಿನುಗುವ ಮಳೆ (Rain) ಮನಸ್ಸಿಗೆ ಹೊಸ ಉಲ್ಲಾಸ ನೀಡುವುದರಿಂದ ಮಳೆಯಲ್ಲಿ ನೆನೆಯಲು ಅನೇಕರಿಗೆ ಇಷ್ಟವಾಗುತ್ತದೆ. ಈ ಅನುಭವ ಎಲ್ಲಾ ಸಮಯದಲ್ಲಿಯೂ ಸಿಗದಿರುವುದರಿಂದ ಇದನ್ನು ಸಿಕ್ಕಾಗ ಆನಂದಿಸುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಆದರೆ ಕೆಲವರಿಗೆ ಮಳೆಯಲ್ಲಿ ನೆನೆದರೆ ಆರೋಗ್ಯ ಹಾಳಾಗುತ್ತದೆ ಎಂಬ ಭಯವಿರುತ್ತದೆ. ಆರೋಗ್ಯ ತಜ್ಞರು ಆರೋಗ್ಯವಂತ ವ್ಯಕ್ತಿ ಅಲ್ಪ ಸಮಯ ಮಳೆಯಲ್ಲಿ…

Read More

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ – Kannada News | Youth ODI: India U19 Dominates SA with 392 Runs; Vaibhav, Aaron Century Stars

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 392 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ಗೆಲುವಿಗೆ 393 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ಆರಂಭಿಕರಿಬ್ಬರು ಶತಕದ ಇನ್ನಿಂಗ್ಸ್…

Read More

ನಟ ಪಂಕಜ್ ತ್ರಿಪಾಠಿ ಅಣ್ಣನ ಮೇಲೆ ಮಾರಾಣಾಂತಿಕ ಹಲ್ಲೆ; ಆರೋಗ್ಯ ಸ್ಥಿತಿ ಗಂಭೀರ – Kannada News | Pankaj Tripathi’s Brother Bijendra Tiwari Attacked in Bihar; Critical After Brutal Assault

ಬಾಲಿವುಡ್‌ನ ಖ್ಯಾತ ನಟ ಪಂಕಜ್ ತ್ರಿಪಾಠಿ ಅವರ ಅಣ್ಣ ಬಿಜೇಂದ್ರ ನಾಥ್ ತಿವಾರಿ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಗಲು ಹೊತ್ತಿನಲ್ಲೇ ಹರಿತವಾದ ಆಯುಧದಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆ ಬಿಹಾರದ ಮಾಧೋಪುರದ ಬೆಲ್ಸಂದ್ ಗ್ರಾಮದಲ್ಲಿ ನಡೆದಿದ್ದು, ಸದ್ಯ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಬಿಜೇಂದ್ರ ನಾಥ್ ತಿವಾರಿ ಅವರ ಮೇಲೆ ಈ ದಾಳಿ ನಡೆದಿರಬಹುದು ಎಂದು…

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

Kalaburagi: ಕಳ್ಳತನ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​: ಜೈಲಿನಲ್ಲಿ ಪತ್ತೆಯಾದ ಆರೋಪಿ! – Kannada News | More Than 40 Cases Against Bengaluru Thief Dadiya Shiva Exposed by Kalaburagi Police

ಕಲಬುರಗಿ, ಜನವರಿ 11: ಒಂಟಿ ಮನೆಗಳನ್ನೇ ಟಾರ್ಗೆಟ್​​ ಮಾಡಿ ಕದಿಯುತ್ತಿದ್ದ ಮತ್ತು ಮಹಿಳೆಯ ಮೈಮೇಲಿನ ಆಭರಣವನ್ನೂ ರಾಬರಿ ನಡೆಸಿದ್ದ ಕಳ್ಳನಿಗೆ ಬಲೆ ಬೀಸಿದ್ದ ಪೊಲೀಸರೇ ಆರೋಪಿಯ ಹಿಸ್ಟರಿ ಕಂಡು ದಂಗಾಗಿರುವ ಘಟನೆ ನಡೆದಿದೆ. ಕಳವು ಪ್ರಕರಣ ಸಂಬಂಧ ಆರೋಪಿ ಬೆಂಗಳೂರು ಮೂಲದ ಶಿವಕುಮಾರ್ ಅಲಿಯಾಸ್ ದಡಿಯಾ ಶಿವನಿಗಾಗಿ ಪೊಲೀಸರು ಎಲ್ಲೆಡೆ ಹುಡುಕಿದ್ದಾರೆ. ಆದ್ರೆ ಅದಾಗಲೇ ಆತ ಮತ್ತೊಂದು ಕಳ್ಳತನ ಪ್ರಕರಣ ನಡೆಸಿ ಜೈಲು ಸೇರಿರುವ ವಿಚಾರ ಬಯಲಾಗಿದೆ. ಸದ್ಯ ಬಾಡಿ ವಾರೆಂಟ್ ಮೇಲೆ ಆತನನ್ನ ಕರೆತಂದು ಕಲಬುರಗಿ…

Read More

ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ – Kannada News | How to Bathe Safely with Skin Issues in Winter

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲಿನ ಕೆಲಸ. ಅದರಲ್ಲಿಯೂ ಚರ್ಮ ಸಂಬಂಧಿ ಸಮಸ್ಯೆ (Skin Disease) ಇರುವವರು ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಏಕೆಂದರೆ ಶೀತ ಮತ್ತು ಕಡಿಮೆ ಆರ್ದ್ರತೆಯಿಂದ, ಚರ್ಮವು ಬಿಗಿಯಾಗುವುದಲ್ಲದೆ ಸೂಕ್ಷ್ಮವಾಗುತ್ತದೆ. ಹಾಗಾಗಿ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆ ಇರುವವರು ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಈ ಸಮಯದಲ್ಲಿ ಸ್ನಾನದ ಅಭ್ಯಾಸಗಳು ಸಹ ಪ್ರಮುಖ ಪಾತ್ರವಹಿಸುತ್ತವೆ, ಏಕೆಂದರೆ ಕೆಲವೊಮ್ಮೆ ಸರಿಯಾಗಿ ಸ್ನಾನ ಮಾಡದಿರುವುದರಿಂದ ಚರ್ಮದ ಸಮಸ್ಯೆಗಳು ಉಲ್ಬಣಗೊಳ್ಳಬಹುದು. ಹೌದು, ಹೆಚ್ಚಿನವರು ಚಳಿಗಾಲದಲ್ಲಿ ನೀರಿನ…

Read More

Vasthu Tips: ಅಡುಗೆಮನೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಕಷ್ಟ ತಪ್ಪಿದ್ದಲ್ಲ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Kitchen Vastu: 5 Things to Remove for Prosperity and Positive Energy

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಬೇಕಾದರೆ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ವಿಶೇಷವಾಗಿ ಮನೆಯ ಅಡುಗೆಮನೆಯ ವಿಷಯದಲ್ಲಿ ಯಾವುದೇ ಕಾರಣಕ್ಕೂ ಅಲಕ್ಷ್ಯ ಮಾಡಬಾರದು. ಏಕೆಂದರೆ ಅಡುಗೆಮನೆಯನ್ನು ಅನ್ನಪೂರ್ಣ ದೇವಿಯ ವಾಸಸ್ಥಾನವೆಂದು ಪರಿಗಣಿಸಲಾಗುತ್ತದೆ. ಇಲ್ಲಿಂದಲೇ ಇಡೀ ಮನೆಗೆ ಸಕಾರಾತ್ಮಕ ಶಕ್ತಿ ಮತ್ತು ಆರೋಗ್ಯ ಲಭಿಸುತ್ತದೆ. ಆದರೆ, ಅಡುಗೆಮನೆಯಲ್ಲಿ ಇಡುವ ಕೆಲವು ವಸ್ತುಗಳು ಅರಿಯದೇ ವಾಸ್ತು ದೋಷಗಳಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ…

Read More

ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು? – Kannada News | Bernstein’s Bold Reforms for India’s Economy: Cash Free, Manufacturing & AI Focus

ನವದೆಹಲಿ, ಏಪ್ರಿಲ್ 23: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಬರ್ನ್‌ಸ್ಟೈನ್ (Bernstein), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮುಕ್ತ ಪತ್ರದಲ್ಲಿ ಭಾರತದ ಆರ್ಥಿಕತೆಯನ್ನು ಸುಧಾರಿಸಲು ಹಲವು ಕ್ರಾಂತಿಕಾರಿ ಮತ್ತು ದಿಟ್ಟ ಸಲಹೆಗಳನ್ನು ನೀಡಿದೆ. ಭಾರತವು ತನ್ನ ಇತ್ತೀಚಿನ ಆರ್ಥಿಕ ಸಾಧನೆಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸ ಹೊಂದದೆ, ರಚನಾತ್ಮಕ ಸುಧಾರಣೆಗಳಿಗೆ ಮುಂದಾಗಬೇಕು ಎಂದು ಈ ಪತ್ರದಲ್ಲಿ ಎಚ್ಚರಿಸಲಾಗಿದೆ. ಭಾರತದ ಆರ್ಥಿಕ ಸಾಧನೆಗೆ ತೊಡಕಾಗಿರುವ ಕೆಲ ಅಂಶಗಳನ್ನೂ ಗುರುತಿಸಿ ಎತ್ತಿ ತೋರಿಸಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ…

Read More