Headlines

ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಮಂಗಳೂರು, (ಮಾರ್ಚ್ 18): ಮಂಗಳೂರಿನ ದೈವಸ್ಥಾನವೊಂದರಲ್ಲಿ ನಡೆದ ದೈವ ನರ್ತನ ಸೇವೆ ಇದೀಗ ದೊಡ್ಡ ವಿವಾದಕ್ಕೆ (Mangaluru Daivaradhane Row) ಕಾರಣವಾಗಿದೆ. ಪಂಬದ ಸಮಾಜದ ಸಂಶೋಧಕಿ ಡಾ. ರತಿ‌ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಬಂಟ ದೈವದ ನರ್ತನ ಸೇವೆ ವೇಳೆ ಕ್ರೈಸ್ತ ಧರ್ಮದ ವ್ಯಕ್ತಿಯಿಂದ ದೈವ ನರ್ತನ ಮಾಡಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು. ಶ್ರೀ ಜಾರಂದಾಯ ದೈವಕ್ಕೆ ನಿಯಮಾನುಸಾರ ಪಂಬದ ಸಮುದಾಯದವರೇ ನರ್ತನ ಮಾಡಿದ್ದರೂ‌, ಬಂಟ ದೈವಕ್ಕೆ ಮಾತ್ರ ಅನ್ಯಧರ್ಮದ ವ್ಯಕ್ತಿಗೆ…

Read More

2026 ರಲ್ಲಿ ಎಷ್ಟು ಪಂದ್ಯಗಳನ್ನಾಡಲಿದ್ದಾರೆ ರೋಹಿತ್, ಕೊಹ್ಲಿ? ಇಲ್ಲಿದೆ ಪೂರ್ಣ ವಿವರ – Kannada News | Team India’s Rohit Kohli ODI Schedule 2026: Road to World Cup 2027

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಟೀಂ ಇಂಡಿಯಾದ (Team India) ಇಬ್ಬರು ಸೂಪರ್​ಸ್ಟಾರ್​ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ಮಿಂಚಿದ್ದರು. ಇದೀಗ ಇವರಿಬ್ಬರನ್ನು ಮತ್ತೆ ರಾಷ್ಟ್ರೀಯ ತಂಡದಲ್ಲಿ ನೋಡುವುದು ಯಾವಾಗ ಎಂಬ ಪ್ರಶ್ನೆ ಎಲ್ಲಾ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಪ್ರಶ್ನೆಗಳಿಗೆ ನಾವು ಉತ್ತರ ಹೇಳಲಿದ್ದೇವೆ. ಇದರ ಜೊತೆಗೆ ಈ ಇಡೀ ವರ್ಷ ಅಂದರೆ 2026 ರಲ್ಲಿ ಈ…

Read More

ಈ ವಾರ ಒಟಿಟಿಗೆ ಬಂದಿವೆ ಹಲವಾರು ಸಿನಿಮಾಗಳು: ಆಯ್ಕೆ ನಿಮ್ಮದು – Kannada News | OTT Release this week from February 25 to February 30

ಅಮಿತಾಬ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದ, ಜಯದೀಪ್ ಅಲಾವತ್ ಮತ್ತು ದಿವಂಗತ ಧರ್ಮೇಂದ್ರ ಅವರು ನಟಿಸಿರುವ ಯುದ್ಧದ ಕುರಿತಾದ ಸಿನಿಮಾ ‘ಇಕ್ಕೀಸ್’ ಚಿತ್ರಮಂದಿರಗಳಲ್ಲಿ ಸಖತ್ ಹಿಟ್ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ. ಈ ಹಿಂದೆ ರೆಂಟ್​​ಗೆ ಮಾತ್ರವೇ ಲಭ್ಯವಿತ್ತು. ಕನ್ನಡದ ಪ್ರತಿಭಾವಂತ ನಟ ನವೀನ್ ಶಂಕರ್ ನಟನೆಯ ‘ಕ್ಷೇತ್ರಪತಿ’ ಸಿನಿಮಾ ಕೊನೆಗೂ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಸಾಕಷ್ಟು ಮೆಚ್ಚುಗೆ ಗಳಿಸಿದ್ದ ಈ ರೈತಪರ ಸಿನಿಮಾ, ಮೂರು…

Read More

ಈ ಆರೋಗ್ಯ ಸಮಸ್ಯೆ ಇದ್ದಾಗ ಡೆಂಗ್ಯೂ ಸೋಂಕು ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು ಎಚ್ಚರ! – Kannada News | Why Dengue Is More Dangerous For People With Chronic Diseases

ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ (Dengue) ಜ್ವರದ ಪ್ರಕರಣಗಳು ಹೆಚ್ಚಾಗುತ್ತವೆ. ಸಾಮಾನ್ಯವಾಗಿ ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಡೆಂಗ್ಯೂ ನಿಯಂತ್ರಣಕ್ಕೆ ಬರುತ್ತದೆ. ಆದರೆ ಕೆಲವರಿಗೆ ಮಾತ್ರ ಇದು ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಹೌದು, ಕೆಲವು ಆರೋಗ್ಯ ಸಮಸ್ಯೆಗಳಿರುವವರಲ್ಲಿ ಡೆಂಗ್ಯೂ ಸೋಂಕು ಗಂಭೀರ ಸಮಸ್ಯೆಗಳನ್ನು ಉಂಟುಮಾಡುವ ಸಾಧ್ಯತೆ ಹೆಚ್ಚು ಎಂದು ವೈದ್ಯರು ಎಚ್ಚರಿಸಿದ್ದಾರೆ. ಹಾಗಾದರೆ ಯಾವ ಆರೋಗ್ಯ ಸಮಸ್ಯೆಗಳಿದ್ದವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಮತ್ತು ಈ ರೀತಿಯ ಸಮಸ್ಯೆ ಇರುವವರಲ್ಲಿ ಡೆಂಗ್ಯೂನ ಪ್ರಮುಖ ಲಕ್ಷಣಗಳು ಯಾವವು, ಯಾವ ರೀತಿ ಮುನ್ನೆಚ್ಚರಿಕೆ…

Read More

WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ – Kannada News | WTC Points Table Shake up: Bangladesh’s Historic Win Pushes India to 6th Rank, Facing Challenge

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India)…

Read More

ರಾಜಾಜಿನಗರದ ESI ಆಸ್ಪತ್ರೆ ಬಳಿ ಮರ ಬಿದ್ದು ಆಟೋಗಳು ಜಖಂ: ಬೆಂಗಳೂರಿನಾದ್ಯಂತ 50ಕ್ಕೂ ಹೆಚ್ಚು ಮರಗಳು ಧರಾಶಾಯಿ – Kannada News | Bengaluru Rain Fury: Over 50 Trees Uprooted Across City; Autos Crushed Near Rajajinagar ESI Hospital

ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು…

Read More

ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ

ಮಗು ಹುಟ್ಟಿದರೆ ನೆಲಭೋಜನ ಮಾಡುವುದಾಗಿ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ ಅವರು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈ ದಂಪತಿಗೆ ಗಂಡು ಮಗು ಜನಿಸಿತು. ಈಗ ಮಗನೊಂದಿಗೆ ಬಂದು ಶ್ರೀಕೃಷ್ಣನ ದರ್ಶನ ಪಡೆದ ಅವರು ಮುಖ್ಯಪ್ರಾಣನ ಸನ್ನಿಧಿಯಲ್ಲಿ ನೆಲಭೋಜ‌ನ (Nela Bhojana) ಪ್ರಸಾದ ಸ್ವೀಕರಿಸಿದ್ದಾರೆ. ಜನಸಾಮಾನ್ಯರೊಂದಿಗೆ ಕುಳಿತು ನೆಲಭೋಜ‌ನ ಸ್ವೀಕರಿಸಿದ ಸ್ಟಾರ್ ದಂಪತಿಯ ವಿಡಿಯೋ ಲಭ್ಯವಾಗಿದೆ. ಮಗನೊಂದಿಗೆ ದೇವರ ದರ್ಶನ ಮಾಡಿದ ಬಳಿಕ ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದವನ್ನು ಕೂಡ ಅವರು ಪಡೆದರು. ‘ಬಹಳ…

Read More

ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ – Kannada News | Bengaluru: KP Agrahara Inspector Caught by Lokayukta while accepting a bribe of Rs 4 lakh

ಇನ್ಸ್‌ಪೆಕ್ಟರ್ ಗೋವಿಂದರಾಜುImage Credit source: tv9 kannada ಬೆಂಗಳೂರು, ಜನವರಿ 29: 4 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೇಸ್‌ನಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು…

Read More

IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್ – Kannada News | U19 World Cup 2026: India vs Pakistan Match Date

ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್​ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ. ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್​ಗಳಿಂದ ಮಣಿಸಿದ್ದರು. ಹಾಗೆಯೇ ಮೂರನೇ…

Read More

ಅವನಿಗೆ ಕೊಟ್ಟ ಮಾತು ನೆರವೇರಿಸುತ್ತೇನೆ; ಮಗನ ಡಿಢೀರ್ ಸಾವಿನಿಂದ ಜರ್ಝರಿತಗೊಂಡ ಮೈನಿಂಗ್ ಕಿಂಗ್ – Kannada News | Vedanta Chairman Anil Agarwal’s son Agnivesh dies of cardiac arrest in US

ಅನಿಲ್ ಅಗರ್ವಾಲ್ ಮತ್ತು ಮಗ ಅಗ್ನಿವೇಶ್ ಅಗರ್ವಾಲ್ ನವದೆಹಲಿ, ಜನವರಿ 8: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ (Agnivesh Agarwal) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು (cardiac arrest) ಇಹಲೋಕ ತ್ಯಜಿಸಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ…

Read More