Headlines

Zodiac Signs: ಬೇರೆಯವರ ಮನಸ್ಸನ್ನು ಸುಲಭವಾಗಿ ಓದಬಲ್ಲರು ಈ ಮೂರು ರಾಶಿಯವರು; ಭವಿಷ್ಯದ ಮುನ್ಸೂಚನೆ ನೀಡುವ ಶಕ್ತಿ ಇವರಿಗಿದೆ! – Kannada News | Astrology: The 3 Most Spiritual Zodiac Signs with Divine Intuition and Foresight

ಬೇರೆಯವರ ಮನಸ್ಸನ್ನು ಸುಲಭವಾಗಿ ಓದಬಲ್ಲರು ಈ ಮೂರು ರಾಶಿಯವರುImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 12ರಾಶಿಗಳಲ್ಲಿ ಪ್ರತಿಯೊಂದು ರಾಶಿಯು ತನ್ನದೇ ಆದ ವಿಶಿಷ್ಟ ಗುಣಲಕ್ಷಣಗಳು ಮತ್ತು ಶಕ್ತಿಗಳನ್ನು ಹೊಂದಿದೆ. ಆದಾಗ್ಯೂ, ಕೆಲವು ರಾಶಿಗಳ ಜನರು ಸಾಮಾನ್ಯ ಮಿತಿಗಳನ್ನು ಮೀರಿ, ಆಳವಾದ ಆಲೋಚನೆಗಳು, ಬಲವಾದ ಆಂತರಿಕ ಭಾವನೆಗಳು ಮತ್ತು ದೈವಿಕ ಭಾವನೆಗಳೊಂದಿಗೆ ಬದುಕುತ್ತಾರೆ. ಇವರನ್ನು ಆಧ್ಯಾತ್ಮಿಕವಾಗಿ ಅತ್ಯಂತ ಶಕ್ತಿಶಾಲಿಗಳು ಎಂದು ಪರಿಗಣಿಸಲಾಗುತ್ತದೆ. ಅಂತಹ ಜನರು ಇತರರ ಭಾವನೆಗಳು ಮತ್ತು ಆಂತರಿಕ ಆಲೋಚನೆಗಳನ್ನು ಸುಲಭವಾಗಿ ಗ್ರಹಿಸುವ (Intuition…

Read More

PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್​ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್​ಗೆ ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಭಾರತದ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಇದೆ. ಭಾರತಕ್ಕೆ…

Read More

16 ಕ್ಯಾಚ್​ಗಳು… ಪಂಜಾಬ್ ಕಿಂಗ್ಸ್‌ನ ಫೀಲ್ಡರ್​ಗಳಿಂದ ಕಂಗೆಟ್ಟ ಚಹಲ್! – Kannada News | Yuzvendra Chahal’s Nightmare: 16 Chances Created, 8 Catches Dropped!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮಿಂಚಿದ್ದ ಪಂಜಾಬ್ ಕಿಂಗ್ಸ್​ ತಂಡವು ದ್ವಿತೀಯಾರ್ಧದಲ್ಲಿ ಹ್ಯಾಟ್ರಿಕ್ ಸೋಲನುಭವಿಸಿದೆ. ಈ ಸೋಲುಗಳಿಗೆ ಮುಖ್ಯ ಕಾರಣ ಪಂಜಾಬ್ ಕಿಂಗ್ಸ್​ ಫೀಲ್ಡರ್​ಗಳ ಕಳಪೆ ಪ್ರದರ್ಶನ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಹೀಗೆ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು ಕ್ಯಾಚ್ ಕೈಚೆಲ್ಲುತ್ತಿರುವುದು ಯುಜ್ವೇಂದ್ರ ಚಹಲ್ ಓವರ್​ನಲ್ಲಿ ಎಂಬುದು ಇಲ್ಲಿ ವಿಶೇಷ. ಚಹಲ್​ನ ದುರಾದೃಷ್ಟ: ಈ ಬಾರಿಯ ಸೀಸನ್‌ನಲ್ಲಿ ಯುಜ್ವೇಂದ್ರ ಚಹಲ್ ಇದುವರೆಗೆ…

Read More

‘ರಕ್ಷಿತಾ ಶೆಟ್ಟಿ ವಿನ್ನರ್’; ವೀಕ್ಷಕರಿಗೆ ಶಾಕ್ ಕೊಟ್ಟ ವಿಕಿಪೀಡಿಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ರಘು, ಗಿಲ್ಲಿ ನಟ, ರಕ್ಷಿತಾ, ಅಶ್ವಿನಿ ಗೌಡ, ಧನುಶ್ ಹಾಗೂ ಅಶ್ವಿನಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಇವರ ಪೈಕಿ ಒಬ್ಬರಿಗೆ ಗೆಲುವು ಸಿಗಲಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಟಫ್ ಫೈಟ್ ನೀಡುತ್ತಿದ್ದಾರೆ. ಅವರು ಬಂದ ವಾರವೇ ಮನೆಯಿಂದ ಹೊರಹೋಗಿದ್ದರು. ನಂತರ ಅವರನ್ನು ಮತ್ತೆ ಕರೆಸಲಾಯಿತು. ಈಗ ರಕ್ಷಿತಾ ಅವರೇ ವಿನ್ನರ್ ಎಂದು ಘೋಷಣೆ ಆಗಿದೆ. ಇದನ್ನು ಮಾಡಿದ್ದು…

Read More

‘ಅಮೃತಧಾರೆ’: ಮೋಸ ಮಾಡಿ ಕಾಲ್ಕಿತ್ತ ಜೆಡಿ ಪತ್ನಿ ದಿಯಾ; ಬೀದಿಗೆ ಬಂದ ಜಯದೇವ್ – Kannada News | Amruthadhare Twist: Jayadev Cheated by Wife Diya; Faces Ruin and Serial End

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare) ಈಗ ದೊಡ್ಡ ಟ್ವಿಸ್ಟ್ ಒಂದು ಎದುರಾಗಿದೆ ಎಂದರೂ ತಪ್ಪಾಗಲಾರದು. ಈ ಧಾರಾವಾಹಿಯಲ್ಲಿ ಜಯದೇವ್ ಬೀದಿಗೆ ಬರುವುದು ಬಹುತೇಕ ಖಚಿತವಾಗಿದೆ. ಈ ಧಾರಾವಾಹಿಯಲ್ಲಿ ವಿಲನ್ ಆಗಿ ಮೆರೆಯುತ್ತಿದ್ದ ಆತನಿಗೆ ಸ್ವತಃ ಪತ್ನಿಯಿಂದಲೇ ಮೋಸ ಆಗಿದೆ. ಕುಟುಂಬದ ಎಲ್ಲರಿಗೂ ಮೋಸ ಮಾಡಿದ ಆತನಿಗೆ ಈಗ ಶಾಕ್ ಎದುರಾಗಿದೆ. ಶೀಘ್ರವೇ ಧಾರಾವಾಹಿ ಪೂರ್ಣಗೊಳ್ಳಬಹುದು ಎಂಬ ಅನುಮಾನ ಬಂದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿತ್ತು. ಜಯದೇವ್ ತಾನು ಹೂಡಿಕೆ ಮಾಡಿದ್ದ. ಆದರೆ, ಈ ಹಣ ಈಗ…

Read More

ನೋಡ ನೋಡ ಎಷ್ಟು ಚಂದ ಅಲಾ: ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೂಗಳದ್ದೇ ದರ್ಬಾರ್ – Kannada News | Bengaluru Blooms: Yellow and Pink Flowers Enhance Garden City Beauty

ಉದ್ಯಾನನಗರಿ ತುಂಬೆಲ್ಲಾ ಹಳದಿ ಹಾಗೂ ತಿಳಿ ಗುಲಾಬಿ ಬಣ್ಣದ ಹೂಗಳು ಅರಳಿ ನಿಂತಿವೆ. ಈ ಕಲರ್ ಫುಲ್ ಹೂವಿನಿಂದ ಬೆಂಗಳೂರಿನ ಬ್ಯುಟಿ ದುಪ್ಪಟ್ಟಾಗಿದ್ದು, ಕಣ್ಣಿಗೆ ಹಬ್ಬದಂತಿದೆ. ನಮ್ಮ ಬೆಂಗಳೂರಿನಲ್ಲಿ ಹಳದಿ ಹಾಗೂ ಗುಲಾಬಿ ಬಣ್ಣದ ಕಲರವ ಜೋರಾಗಿದೆ.  ಹಚ್ಚ ಹಸಿರಿನ ಪ್ರಕೃತಿ ದೇವಿಗೆ ಹಳದಿ ಸೀರೆಯುಟ್ಟಿಸಿ ಮುಡಿಗೆ ಸೊಗಸಾದ ಗುಲಾಬಿ ಬಣ್ಣದ ಹೂವನ್ನ ಮುಡಿಸಿರುವ ಪರಿಯನ್ನ ನೋಡುತ್ತಿದ್ದರೆ ಯಾರ ಮನಸ್ಸು ಕಳೆದು ಹೋಗಲ್ಲ ಹೇಳಿ. ನಿಜಕ್ಕೂ ಈ ಅದ್ಬುತ ದೃಶ್ಯ ನಮ್ಮ ಕಣ್ಣಿಗೆ ಹಬ್ಬ. ಈ ರೀತಿಯ…

Read More

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್ – Kannada News | Tharun Sudhir talks about Darshan and Kichcha Sudeep Fans war

ಕನ್ನಡ ಚಿತ್ರರಂಗದಲ್ಲಿ ಸುದೀಪ್ (Kichcha Sudeep) ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ (Darshan Fans) ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ‘ಫ್ಯಾನ್ಸ್ ವಾರ್ ಎಲ್ಲ ಚಿತ್ರರಂಗದಲ್ಲೂ ಇದೆ. 10ರಲ್ಲಿ ಒಂದಾದರೂ ನೆಗೆಟಿವ್ ಕಮೆಂಟ್ ಇರತ್ತೆ. ವಿಕೃತ ಖುಷಿಪಡುವವರು ಯಾರ ಫ್ಯಾನ್ಸ್ ಕೂಡ ಅಲ್ಲ. ದರ್ಶನ್ ಅಭಿಮಾನಿಗಳನ್ನು ನಾನು ನೋಡಿದ್ದೇನೆ. ಅವರು ಆ…

Read More

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ

ಕಾರವಾರ, (ಏಪ್ರಿಲ್ 03): ಎರಡು ಬಸ್​​ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ…

Read More

ನಗು ಮುಖದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಬಂದ ಖಾದರ್,ಸಚಿವ ಸ್ಥಾನ ಫಿಕ್ಸಾ? – Kannada News

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ ಅವರು ನಾಳೆ (ಜೂನ್ 03) ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೇ ಇವರ ಜೊತೆ 10 ರಿಂದ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಚಿವರಾಗುವವರು ಯಾರು ಎನ್ನುವುದೇ ನಿಗೂಢವಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿ ಹೈಕಮಾಂಡ್ ನಾಯಕರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ…

Read More

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

ನವದೆಹಲಿ, ಮಾರ್ಚ್ 15: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಿಂದ 29ರವರೆಗೂ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಉಳಿದ ನಾಲ್ಕು ಕಡೆ ಒಂದೇ ಹಂತದಲ್ಲಿ ಮತದಾನವಾಗಲಿದೆ. ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ದಿನಾಂಕಗಳನ್ನು ಪ್ರಕಟಿಸಿದರು. ಇದರೊಂದಿಗೆ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತದೆ. ಅಸ್ಸಾಮ್,…

Read More