Headlines

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು – Kannada News | Kogilu Layout Housing Row: No Housing for Non Kannadigas in Kogilu Layout; Zameer Khan

ಬೆಂಗಳೂರು, ಜನವರಿ 01: ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡಲು ಸಾಧ್ಯ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ಗೆ ವಸತಿ ಸಚಿವ ಜಮೀರ್​​ ತಿರುಗೇಟು ನೀಡಿದ್ದಾರೆ. ಕರ್ನಾಟಕದವರನ್ನು ಬಿಟ್ಟು ಹೊರಗಿನವರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​ – Kannada News | Chikkamagaluru KSRTC Bus Engine Fire Near Junior College; No Fatalities

ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್​​​​​​ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಸುಳಿವು…

Read More

Daily Devotional: ಮಾಘ ಮಾಸದಲ್ಲಿ ಆಚರಿಸುವ ನದಿ ಸ್ನಾನದ ಮಹತ್ವವೇನು ಗೊತ್ತಾ? – Kannada News | Daily Devotional: The Spiritual Significance of River Bathing in Magha Masa: Rituals and Benefits

ಬೆಂಗಳೂರು, ಜನವರಿ 18: ಮಾಘ ಮಾಸವು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ತಿಂಗಳು. ಇದು ವ್ರತಗಳು, ದಾನ ಮತ್ತು ಸ್ನಾನಗಳಿಗೆ ಮಹತ್ವದ ಕಾಲವೆಂದು ಪರಿಗಣಿಸಲ್ಪಟ್ಟಿದೆ. ಈ ಮಾಸದಲ್ಲಿ ನದಿ ಸ್ನಾನವು ಕೇವಲ ದೈಹಿಕ ಶುದ್ಧಿಯಲ್ಲದೆ, ಮಾನಸಿಕ ಶುದ್ಧಿ ಹಾಗೂ ಪಾಪಗಳ ನಿವಾರಣೆಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಮಾಟ, ಮಂತ್ರ, ದುಷ್ಟ ಶಕ್ತಿಗಳ ಕಾಟವನ್ನು ಕಡಿಮೆ ಮಾಡುವ ಶಕ್ತಿ ಮಾಘ ಸ್ನಾನಕ್ಕಿದೆ. ಗಂಗಾ, ಕಾವೇರಿ, ಪ್ರಯಾಗ, ಹರಿದ್ವಾರ, ವಾರಣಾಸಿ ಮುಂತಾದ ಪವಿತ್ರ ನದಿ ಹಾಗೂ ಕ್ಷೇತ್ರಗಳಲ್ಲಿ ಸ್ನಾನ ಮಾಡುವುದು…

Read More

Video: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಕೆಲವರು ಸಣ್ಣ ಪುಟ್ಟ ಸಮಸ್ಯೆ ಬಂತು ಅಂದ್ರೆ ಆಕಾಶನೇ ತಲೆ ಮೇಲೆ ಬಿತ್ತು ಅನ್ನೋ ಹಾಗೆ ಕುಳಿತು ಬಿಡ್ತಾರೆ. ಮುಂದೇನು ಮಾಡೋದು ಅನ್ನೋದು ತೋಚೊದೇ ಇಲ್ಲ. ಆದರೆ ಇದೀಗ ಈ ಪುಟ್ಟ ಹುಡುಗನ ಮಾತು ಕೇಳಿದ್ರೆ ನೀವು ಟೆನ್ಶನ್ ಫ್ರೀ ಆಗ್ತೀರಾ. ಸಣ್ಣ ಪುಟ್ಟ ವಿಷ್ಯಕ್ಕೆ ಚಿಂತೆ ಮಾಡುವವರಿಗೆ ಪುಟ್ಟ ಹುಡುಗನು (little boy) ಧೈರ್ಯ ತುಂಬುವ ಮಾತುಗಳನ್ನಾಡಿದ್ದಾನೆ. ಸಣ್ಣ ವಯಸ್ಸಿನಲ್ಲಿ ಸಲಹೆ ನೀಡಿದ ರೀತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. kruthi.pov ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Rinku Singh’s father dies: ರಿಂಕು ಸಿಂಗ್ ತಂದೆ ನಿಧನ, ಟಿ20 ವಿಶ್ವಕಪ್ ಮಧ್ಯೆಯೇ ಟೀಂ ಇಂಡಿಯಾ ಆಟಗಾರನಿಗೆ ಆಘಾತ – Kannada News | Rinku Singh’s Father Passes Away Due to Liver Cancer; Team India Star Leaves T20 World Cup Camp Midway

ಟೀಂ ಇಂಡಿಯಾ (Team India) ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ತಂದೆ ಖಚೇಂದ್ರ ಸಿಂಗ್ ಶುಕ್ರವಾರ ನಿಧನರಾದರು. ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಗ್ರೇಟರ್ ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತಲ್ಲದೆ, ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ನಿರಂತರ ಡಯಾಲಿಸಿಸ್‌ ಮಾಡಲಾಗುತ್ತಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ. ರಿಂಕು ಸಿಂಗ್ ಅವರು ಟಿ20 ವಿಶ್ವಕಪ್‌ (T20…

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ ಫೋಟೋ ವೈರಲ್

ದಕ್ಷಿಣ ಭಾರತದ ಖ್ಯಾತ ಸೆಲೆಬ್ರಿಟಿಗಳಾದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಮದುವೆಯ ಬಳಿಕ ಹನಿಮೂನ್​​ಗೆ ತೆರಳಿದ್ದಾರೆ. ಈ ನವಜೋಡಿಯ ಹನಿಮೂನ್ (Honeymoon) ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ, ಈ ದಂಪತಿ ಥೈಲ್ಯಾಂಡ್‌ಗೆ ಹಾರಿದ್ದಾರೆ. ಅಲ್ಲಿನ ಸುಂದರ ದ್ವೀಪದಲ್ಲಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳಲು ಯಾವುದೇ ಐಷಾರಾಮಿ ರೆಸಾರ್ಟ್‌ ಬದಲು ವಿಲ್ಲಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ಫೋಟೋದಲ್ಲಿ, ಪ್ರಕೃತಿಯ ನಡುವೆ…

Read More

ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ: ದಾವಣಗೆರೆಯಲ್ಲಿ ಮ್ಯಾಜಿಕ್ ಆಗುತ್ತಾ?

ದಾವಣಗೆರೆ, (ಮಾರ್ಚ್ 29): ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election) ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಬಣದ ವಿರುದ್ಧ ಆರೋಪಿಸಿದ್ದರು. ಅಲ್ಲದೇ ಬಿಎಸ್​ವೈ ಬಣದ…

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More

ಆಧಿತ್ಯ ಧರ್ ಮೇಲೆ ಕೃತಿಚೌರ್ಯದ ಆರೋಪ ಮಾಡಿದ ನಿರ್ದೇಶಕನಿಗೆ ಲೀಗಲ್ ನೋಟಿಸ್?

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. (Santosh Kumar RS) ನಡುವೆ ಈಗ ಕಾನೂನು ಸಮರ ಶುರುವಾಗಿದೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೇಂಜ್’ ಸಿನಿಮಾ ತಂಡದ ಮೇಲೆ ಸಂತೋಷ್ ಕುಮಾರ್ ಅವರು ಆರೋಪ ಹೊರಿಸಿದ್ದಾರೆ. ತಮ್ಮ ಚಿತ್ರಕಥೆಯನ್ನು ನಕಲು (Plagiarism) ಮಾಡಿ ‘ಧುರಂಧರ್ 2’ ಮಾಡಲಾಗಿದೆ ಎಂದು ಸಂತೋಷ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಸಂತೋಷ್ ಕುಮಾರ್ ವಿರುದ್ಧ ಆದಿತ್ಯ ಧರ್ (Aditya Dhar) ಅವರು…

Read More

Clapping: ಚಪ್ಪಾಳೆ ತಟ್ಟುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವ – Kannada News | The Spiritual and Scientific Significance of Clapping in Daily Life

ನಾವು ಮಾಡುವ ಹಲವಾರು ಸನ್ನೆಗಳು, ಮುಖಭಾವಗಳು ನಮ್ಮ ಮೇಲೆ ಮತ್ತು ನಮ್ಮ ಸುತ್ತಮುತ್ತಲಿನವರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪ್ರಭಾವ ಬೀರುತ್ತವೆ. ಇವುಗಳಲ್ಲಿ ಚಪ್ಪಾಳೆ ತಟ್ಟುವುದೂ ಒಂದು ಪ್ರಮುಖ ಕ್ರಿಯೆ. ಇತಿಹಾಸ ಪೂರ್ವದಿಂದಲೂ ನಮ್ಮ ಸಂಸ್ಕೃತಿಯಲ್ಲಿ ಚಪ್ಪಾಳೆಗೆ ಒಂದು ವಿಶೇಷ ಸ್ಥಾನವಿದೆ. ಹಿಂದೂ ಮತ್ತು ಸನಾತನ ಧರ್ಮದಲ್ಲಿ ಚಪ್ಪಾಳೆ ಕೇವಲ ಶಬ್ಧ ಉತ್ಪಾದಿಸುವ ಕ್ರಿಯೆಗಿಂತಲೂ ಹೆಚ್ಚಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More