Headlines

ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆಗಳನ್ನು ಬಂದ್​​ ಮಾಡಿ ವಿಭಿನ್ನ ಪ್ರತಿಭಟನೆ – Kannada News | Upper Caste Families Block Dalit Land Access for Two Years in Yadgiri

ಯಾದಗಿರಿ, ಜೂನ್​​ 19: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗೂರನೂರು ಗ್ರಾಮದಲ್ಲಿ ಮೇಲ್ವರ್ಗದವರಿಂದ ದಲಿತರ ಮೇಲೆ ದಬ್ಬಾಳಿಕೆ ಆರೋಪ ಕೇಳಿಬಂದಿದೆ. ದಲಿತ ಕುಟುಂಬಗಳು ಜಮೀನುಗಳಿಗೆ ಹೋಗುವ ದಾರಿಯನ್ನು ಮೇಲ್ವರ್ಗದ ಎರಡು ಕುಟುಂಬಗಳು ಬಂದ್ ಮಾಡಿದ್ದು, ಕಳೆದ ಎರಡು ವರ್ಷಗಳಿಂದ ಇದೇ ಸ್ಥಿತಿ ಇಲ್ಲಿದೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಲಾಗಿದ್ದು, ಇದರಿಂದ ಬೇಸತ್ತ ಗ್ರಾಮಸ್ಥರು, ದಲಿತರ ಜೊತೆ ಕೈಜೋಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವ…

Read More

ಕೇತನ್ ಅಗರ್ವಾಲ್ ಕೊಲೆಯಾಗಿ 16 ದಿನದೊಳಗೆ ‘ಬ್ರೋಕನ್ ಹಾರ್ಟ್​ ಸಿಂಡ್ರೋಮ್​’ಗೆ ಅಜ್ಜ ದೇವಿಚಂದ್ ಬಲಿ – Kannada News | Pune Tragedy: Ketan Agarwal Murder and Grandfather’s Broken Heart Syndrome Death

ಪುಣೆ, ಜುಲೈ 05: ತೀವ್ರ ಭಾವನಾತ್ಮಕ ಆಘಾತ ಮನುಷ್ಯನ ಜೀವಕ್ಕೆ ಎಷ್ಟು ಅಪಾಯಕಾರಿ ಎಂಬುದಕ್ಕೆ ಪುಣೆಯ ಉದ್ಯಮಿ ಕುಟುಂಬದಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ. ಜೂನ್ 18ರಂದು ಅನುಮಾನಾಸ್ಪದವಾಗಿ  ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಮೃತಪಟ್ಟ ಕೇವಲ 16 ದಿನಗಳ ಅಂತರದಲ್ಲಿ, ಅವರ ಅಜ್ಜ ದೇವಿಚಂದ್ ಅಗರ್ವಾಲ್ (71) ಕೂಡ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊಮ್ಮಗನ ಅಕಾಲಿಕ ಸಾವಿನ ಆಘಾತವನ್ನು ತಡೆಯಲಾರದೆ ಅವರು ಮೃತಪಟ್ಟಿರುವುದು ಇಡೀ ಕುಟುಂಬವನ್ನು ಮತ್ತಷ್ಟು ಕಣ್ಣೀರಿನಲ್ಲಿ ಮುಳುಗಿಸಿದೆ. ‘ಬ್ರೋಕನ್ ಹಾರ್ಟ್ ಸಿಂಡ್ರೋಮ್‌’ಗೆ ಬಲಿಯಾದ ಅಜ್ಜ…

Read More

ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು – Kannada News | Kannadigas two Days in Air India Flight for Landing Problem In kathmandu Airport

ಬೆಂಗಳೂರು, (ಫಬ್ರವರಿ 27): ಏರ್​ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ. ವಿಮಾನವು ಸಹ ಎಲ್ಲೂ ಲ್ಯಾಡ್ ಆಗದೇ ಆಕಾಶದಲ್ಲಿ ರೌಂಡ ಹಾಕಿದೆ.ಇದರಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರಯಾಣಿಕರು ಎರಡು ದಿನಗಳಿಂದ ಪ್ಲೈಟ್ ನಲ್ಲೇ ಸಿಲುಕಿ ಪರದಾಡಿದ್ದಾರೆ. ಇನ್ನು ವಿಮಾನದಲ್ಲಿ ಸರಿಯಾದ ಊಟ ನೀರು ಕೊಡದೆ ತೊಂದರೆ ಕೊಡ್ತಿದ್ದಾರೆ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕಿದ್ದಾರೆ….

Read More

ಅಚ್ಚರಿ ಎನಿಸಿದರೂ ಸತ್ಯ… ಒಂದು ಸಿಕ್ಸ್​​ಗಾಗಿ 11.3 ಓವರ್​ ಆಡಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್​ ವಿರುದ್ಧ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಆರ್​ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ವಿಕೆಟ್…

Read More

Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಮೇಷ ರಾಶಿ: ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ವೃಷಭ ರಾಶಿ: ಇಂದು…

Read More

ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು…

Read More

ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ – Kannada News | Karnataka passes a new order allowing students to wear Hijab, Rudraksh, Janivara And other faith based symbols along with prescribed uniforms in schools & PU colleges.

ಬೆಂಗಳೂರು, (ಮೇ 13): ಕರ್ನಾಟಕದಲ್ಲಿ (Karnataka)  ಶಾಲೆ-ಕಾಲೇಜುಗಳಲ್ಲಿ (schools And colleges) ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ…

Read More

Video: ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಟರ್ಕಿಯ ಇಸ್ತಾನ್‌ಬುಲ್ ನಗರದ ಬೀದಿಗಳಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಬಲಿ ಕೊಡಲು ತಂದಿದ್ದ ಹೋರಿಯೊಂದು ತನ್ನ ಮಾಲೀಕನಿಂದ ತಪ್ಪಿಸಿಕೊಂಡು ಓಡಿ ಬಂದು, ನೇರವಾಗಿ ರಸ್ತೆಯ ಪಕ್ಕದಲ್ಲಿದ್ದ ಕ್ಷೌರದ ಅಂಗಡಿಯೊಂದರ (Barber Shop) ಒಳಗೆ ನುಗ್ಗಿ ತೀವ್ರ ಆತಂಕ ಹಾಗೂ ಗೊಂದಲದ ವಾತಾವರಣವನ್ನು ಸೃಷ್ಟಿಸಿದೆ. ಅಂಗಡಿಯ ಒಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಇದ್ದಕ್ಕಿದ್ದಂತೆ ಬೃಹತ್ ಹೋರಿ ಒಳಗೆ ನುಗ್ಗುವುದನ್ನು ಕಂಡು, ಅಲ್ಲಿದ್ದವರೆಲ್ಲರೂ ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿಹೋಗುವುದನ್ನು ಕಾಣಬಹುದು. ಅಂಗಡಿಯ ಒಳಗಿದ್ದ ಗಾಜಿನ ಬಾಗಿಲು ಮತ್ತು ಪೀಠೋಪಕರಣಗಳನ್ನು…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಆಕ್ರೋಶಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ, ಜೂನ್ 20ಕ್ಕೆ ಬೃಹತ್ ಪ್ರತಿಭಟನೆ – Kannada News | Bidadi Township Dispute: BJP JDS Back Farmers’ Outrage Against Land Acquisition; Mega Protest Scheduled for June 20

ರಾಮನಗರ, ಜೂನ್ 13: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ಆರಂಭವಾಗಿದೆ. ರೈತರ ತೀವ್ರ ವಿರೋಧದ ನಡುವೆಯೂ, ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 516 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಸುಮಾರು 18,133 ಕೋಟಿ ರೂ. ವೆಚ್ಚವಾಗುವ ಅಂದಾಜಿದೆ. ಭೂಮಾಲೀಕರಿಗೆ ನಗದು ಪರಿಹಾರ ಅಥವಾ ಅಭಿವೃದ್ಧಿಪಡಿಸಿದ ನಿವೇಶನ ನೀಡುವ ಯೋಜನೆಯಿದೆ. ಆದರೆ, ಈ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ತಮ್ಮ ಸಮ್ಮತಿ ನೀಡಿಲ್ಲ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಸಾಧ್ಯವಿಲ್ಲ…

Read More