Headlines

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ….

Read More

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಬೆಳ್ಳಿಯೂ ಜಿಗಿತ – Kannada News | Gold Price Today on 7th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 7: ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 60 ರೂ ಹೆಚ್ಚಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಈ ಹಳದಿ ಲೋಹದ ದರ ಏರಿದೆ. ಈ ವಾರದ ಮೊದಲ ಮೂರು ದಿನದಲ್ಲಿ ಚಿನ್ನದ ಬೆಲೆಯಲ್ಲಿ 300 ರೂಗೂ ಅಧಿಕ ಪ್ರಮಾಣದಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಬುಧವಾರ ಭರ್ಜರಿ ಜಿಗಿತ ಕಂಡಿದೆ. ಒಂದೇ ದಿನದಲ್ಲಿ 10 ರೂ ಜಂಪ್ ಆಗಿದೆ. ಮೂರು ದಿನದಲ್ಲಿ ಬೆಳ್ಳಿ ಬೆಲೆ 22…

Read More

IPL 2026: CSK ತಂಡದ ನಾಯಕ ರುತುರಾಜ್​ ಗಾಯಕ್ವಾಡ್​ಗೆ ದಂಡದ ಶಿಕ್ಷೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 11, 2026 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ಸಿಎಸ್‌ಕೆ ತಂಡ ವಿಫಲವಾಯಿತು. ಐಪಿಎಲ್‌ನ…

Read More

Daily Devotional: ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡುವುದರ ಅರ್ಥ ಮತ್ತು ಮಹತ್ವ

ಹಿಂದೂ ಸನಾತನ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯಗಳಾದ ನಾಮಕರಣ, ವಿವಾಹ, ಅಥವಾ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಮುಯ್ಯಿ ನೀಡುವ ಪದ್ಧತಿಯು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಆಚರಣೆಯಾಗದೆ, ಆಳವಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಮಹತ್ವವನ್ನು ಹೊಂದಿದೆ ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮುಯ್ಯಿ ಎಂದರೆ ಕೇವಲ ಕೊಡುಗೆಯಲ್ಲ, ಬದಲಿಗೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಉತ್ತಮ ಭಾವನೆಯಿಂದ…

Read More

ರೋಹಿತ್, ಕೊಹ್ಲಿಯ ಶತಕಗಳ ಅಬ್ಬರ; ಬಿಸಿಸಿಐ ವಿರುದ್ಧ ಸಿಡಿದೆದ್ದ ಅಭಿಮಾನಿಗಳು – Kannada News | BCCI Blasted: No Live Stream for Rohit Kohli Vijay Hazare Centuries; Fan Anger

ಭಾರತೀಯ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಏಕದಿನ ಪಂದ್ಯಾವಳಿ ವಿಜಯ್ ಹಜಾರೆ ಟ್ರೋಫಿ (Vijay Hazare Trophy) ಡಿಸೆಂಬರ್ 24 ರಿಂದ ಪ್ರಾರಂಭವಾಗಿದೆ. ಈ ಆವೃತ್ತಿಯ ದೊಡ್ಡ ಹೈಲೈಟ್ ಎಂದರೆ ಟೀಂ ಇಂಡಿಯಾದ ಇಬ್ಬರು ದಂತಕಥೆಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಬಹಳ ಸಮಯದ ನಂತರ ಈ ಟೂರ್ನಿಯಲ್ಲಿ ಆಡಿದರು. ಈ ಇಬ್ಬರೂ ಸ್ಟಾರ್ ಆಟಗಾರರು ಮೊದಲ ಸುತ್ತಿನಲ್ಲಿ ತಮ್ಮ ರಾಜ್ಯ ತಂಡಗಳಾದ ಮುಂಬೈ ಮತ್ತು ದೆಹಲಿ ಪರ ಅದ್ಭುತ…

Read More

ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು, ಮಾರ್ಚ್​ 13:  ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ (Girl’s Hostel) ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಗ್ರಾಮದಲ್ಲಿ ಇರುವ ಪಾರಂಪರಿಕ ನಂಬಿಕೆಯನ್ನು ನೆಪ ಮಾಡಿಕೊಂಡು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸುಮಾರು 69 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಸ್ತೂರಿಬಾ ಬಾಲಿಕಿಯರ ವಿದ್ಯಾರ್ಥಿನಿಲಯ ಕಳೆದ ಎಂಟು ವರ್ಷಗಳಿಂದ ಖಾಲಿ ಬಿದ್ದಿದ್ದು, ಇದು ಇದೀಗ ವಿವಾದಕ್ಕೆ ಕಾರಣವಾಗಿದೆ. ನಿರ್ಮಾಣವಾದ ಒಂದು ತಿಂಗಳಲ್ಲೇ…

Read More

ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು – Kannada News | PM Modi’s 2025 Vision: India’s Major Reforms in GST, Jobs & Education

2025ರ ವರ್ಷದಲ್ಲಿ ಭಾರತದಲ್ಲಿ ಬಹಳ ವ್ಯಾಪಕವಾದ ಮತ್ತು ದೊಡ್ಡದೊಡ್ಡ ಸುಧಾರಣೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೆಯೇ ತಮ್ಮ ಲಿಂಕ್ಡ್​ಇನ್​ನಲ್ಲಿ ಒಂದು ಬ್ಲಾಗ್ ಬರೆದಿದ್ದು, 2025ರಲ್ಲಿ ಸರ್ಕಾರ ಕೈಗೊಂಡ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತವು ಸುಧಾರಣೆ ಎಕ್ಸ್​ಪ್ರೆಸ್ ಗಾಡಿ ಹತ್ತಿದೆ. ಈ ದೇಶದ ಜನರೇ ಈ ಎಕ್ಸ್​ಪ್ರೆಸ್​ನ ಎಂಜಿನ್ ಎಂದು ಪ್ರಧಾನಿಗಳು ವ್ಯಾಖ್ಯಾನಿಸಿದ್ದಾರೆ. ಅವರು ಈ ವರ್ಷ ಜಾರಿಯಾದ ಕೆಲ ಸುಧಾರಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜಿಎಸ್​ಟಿ…

Read More

Digital Arrest: 2-3 ಗಂಟೆಗಳಲ್ಲಿ ಸಿಮ್ ಕಾರ್ಡ್ ಬ್ಲಾಕ್, ಡಿಜಿಟಲ್ ಅರೆಸ್ಟ್ ತಡೆಯಲು ಸಂಪೂರ್ಣ ಸಿದ್ಧತೆ, ವಾಟ್ಸ್ಆ್ಯಪ್​ನಿಂದಲೂ ಕ್ರಮ – Kannada News | SIM card block in 2 3 hours complete preparations to prevent digital arrest, action from WhatsApp too

ಬೆಂಗಳೂರು (ಏ. 30): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್ ಬಂಧನ ವಂಚನೆಗಳ ಬೆದರಿಕೆಯನ್ನು ಎದುರಿಸಲು ದೂರಸಂಪರ್ಕ ನಿಯಂತ್ರಕರು, ಸೇವಾ ಪೂರೈಕೆದಾರರು, ಆರ್‌ಬಿಐ, ತಂತ್ರಜ್ಞಾನ ದೈತ್ಯರು ಮತ್ತು ಸಿಬಿಐ ಸಹಯೋಗದೊಂದಿಗೆ ವಿವಿಧ ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದಲ್ಲದೆ, ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಸಹ ಅಪರಾಧಗಳಲ್ಲಿ ಭಾಗಿಯಾಗಿರುವ 9,400 ಖಾತೆಗಳನ್ನು ನಿಷೇಧಿಸಿದೆ. ವರದಿಗಳ ಪ್ರಕಾರ, ಈ ಮಾಹಿತಿಯನ್ನು ಗೃಹ ಸಚಿವಾಲಯದ (ಎಂಎಚ್‌ಎ) ಭಾರತೀಯ ಸೈಬರ್ ಅಪರಾಧ ಸಮನ್ವಯ…

Read More

‘ಬ್ರಹ್ಮರಾಕ್ಷಸ’ ತಂಡದಿಂದ ‘ಶ್ರೀಕೃಷ್ಣ’ ಸಿನಿಮಾ: ಉಧೋ ಉಧೋ ಯಲ್ಲವ್ವ ಹಾಡು ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಯಲ್ಲಮ್ಮನ (Yellamma) ಕುರಿತು ಒಂದಷ್ಟು ಹಾಡುಗಳು ಬಂದಿವೆ. ಈಗ ಅವುಗಳ ಸಾಲಿಗೆ ಮತ್ತೊಂದು ಹೊಸ ಗೀತೆ ಸೇರ್ಪಡೆ ಆಗಿದೆ. ಈ ಹಿಂದೆ ‘ಬ್ರಹ್ಮರಾಕ್ಷಸ’ ಸಿನಿಮಾ ಮಾಡಿದ್ದ ಶಂಕರ್ ರಾಜ ವರ್ಮ ಅವರು ಈಗ ‘ಶ್ರೀಕೃಷ್ಣ’ (Shri Krishna) ಎಂಬ ಹೊಸ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ. ಈಗ ಇದೇ ಸಿನಿಮಾದಿಂದ ‘ಉಧೋ ಉಧೋ ಯಲ್ಲವ್ವ..’ (Udho Udho…

Read More

ಸೌತ್ ಆಫ್ರಿಕಾ ದಾಂಡಿಗರ ಆರ್ಭಟ: ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ

ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲೇ ಸೌತ್ ಆಫ್ರಿಕಾ ತಂಡ ಭರ್ಜರಿ ದಾಖಲೆ ಬರೆದಿದೆ. ಅದು ಸಹ 213 ರನ್ ಗಳನ್ನು ಚಚ್ಚುವ ಮೂಲಕ. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ೨೦ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆನಡಾ ತಂಡದ ನಾಯಕ ದಿಲ್ ಪ್ರೀತ್ ಬಜ್ವಾ ಸೌತ್ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ…

Read More