Headlines

Chanakya Niti: ಈ ರಹಸ್ಯಗಳನ್ನು ತಿಳಿದರೆ ನೀವು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವೇ ಇಲ್ಲ – Kannada News | Chanakya Niti: Chanakya says that if you know these secrets, you will never be defeated in life

ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ವಿಯಾಗಲು ಬಯಸುತ್ತಾನೆ. ಯಶಸ್ಸನ್ನು (success) ಸಾಧಿಸಲು ಹಗಲು ರಾತ್ರಿ ಶ್ರಮಿಸುತ್ತಾರೆ, ಅನೇಕ ವಿಷಯಗಳಲ್ಲಿ ತ್ಯಾಗವನ್ನು ಮಾಡುತ್ತಾನೆ. ಇಷ್ಟೆಲ್ಲಾ ಶ್ರಮಿಸಿದರೂ, ಎಷ್ಟೇ ಪ್ರಯತ್ನಪಟ್ಟರೂ ಒಂದಷ್ಟು ಮಂದಿ ಯಶಸ್ಸಿನ ಮೆಟ್ಟಿಲನ್ನು ಏರಲು ಸಾಧ್ಯವೇ ಆಗುವುದಿಲ್ಲ, ಸತತ ಸೋಲುಗಳನ್ನೇ ಕಾಣುತ್ತಿರುತ್ತಾರೆ. ಅಂತಹವರು ಚಾಣಕ್ಯರು ಹೇಳಿರುವ ಈ ಕೆಲವು ಜೀವನ ರಹಸ್ಯಗಳನ್ನು ಪಾಲಿಸುವ ಮೂಲಕ ಯಶಸ್ಸಿನ ಶಿಖರವನ್ನು ಏರಬಹುದು. ಯಶಸ್ಸಿನ ಆ ರಹಸ್ಯಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಚಾಣಕ್ಯರು ಹೇಳಿರುವ ಯಶಸ್ಸಿನ ರಹಸ್ಯಗಳಿವು: ಗುರಿಯ ಬಗ್ಗೆ…

Read More

ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ! – Kannada News | Bengaluru Crime: Hasan Saab Busted in Seshadripuram for Failed Bank ATM Heist

ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು. ಇದರ…

Read More

ನಮಗೆ RCB ಅಂದ್ರೆ ಭಯ… ವ್ಯಂಗ್ಯವಾಡಿದ ಸೆಹ್ವಾಗ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಂಗೇರುತ್ತಿರುವ ಬೆನ್ನಲ್ಲೇ, ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನೀಡಿರುವ ಒಂದು ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ತುಚ್ಛವಾಗಿ ಕಾಣುವ ಮೂಲಕ. ಅಂದರೆ ತಾನು ಐಪಿಎಲ್ ಆಡುತ್ತಿದ್ದ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳನ್ನು  ಹೇಗೆ ನೋಡುತ್ತಿದ್ದೆವು ಎಂಬ ವಿಚಾರವನ್ನು ಸೆಹ್ವಾಗ್ ಮುಕ್ತವಾಗಿ…

Read More

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ! – Kannada News | Gold Treasure Found: Boy Prajwal Honoured for Returning 1KG Found Gold

ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ…

Read More

ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ – Kannada News | Massive Fire Engulfs LED Godown Near Rajkumar Memorial in Bengalurus Nandini Layout

ಬೆಂಗಳೂರು, ಏಪ್ರಿಲ್​​ 27: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ನಡೆದಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅನಾಹುತ ನಡೆದಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಕೂಡ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯ…

Read More

ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು, 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ – Kannada News | Government Fails to Pay Wages to Hindalga Jail Inmates for Ten Months

ಬೆಳಗಾವಿ, ಜ.7: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ 200ಕ್ಕೂ ಹೆಚ್ಚು ಕೈದಿಗಳಿಗೆ ಕಳೆದ 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ. ಸರ್ಕಾರವು ದಿನಗೂಲಿಯಾಗಿ 524 ರೂಪಾಯಿ ನಿಗದಿಪಡಿಸಿದ್ದು, ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳು ಜೈಲಿನೊಳಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಈ ವೇತನವು ಕೈದಿಗಳ ಕುಟುಂಬಗಳಿಗೆ ಆರ್ಥಿಕ ಸಹಾಯವಾಗುತ್ತದೆ ಮತ್ತು ಅವರ ದೈನಂದಿನ ಅವಶ್ಯಕತೆಗಳನ್ನು ಪೂರೈಸಲು ನೆರವಾಗುತ್ತದೆ. ಸದ್ಯ ಬೆಳಗಾವಿ ಜೈಲಿನಲ್ಲಿ ಮಾತ್ರ ಮೂರು ಕೋಟಿ ರೂಪಾಯಿಗೂ ಹೆಚ್ಚು ಕೂಲಿ ಹಣ ಬಾಕಿ ಉಳಿದಿದೆ. ಹಿಂಡಲಗಾ ಜೈಲು ಮಾತ್ರವಲ್ಲದೆ ರಾಜ್ಯದ ಇತರೆ…

Read More

Horoscope Today 09 February: ಇಂದು ಈ ರಾಶಿಯವರು ಅತಿಯಾದ ಸಂಕಟವನ್ನು ತೋರ್ಪಡಿಸಲಾರರು

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 08:18…

Read More

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More

ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ – Kannada News | Davangere Mini Zoo: Four Spotted Deer Die; Public Entry Restricted

ದಾವಣಗೆರೆ, ಜನವರಿ 18: ದಾವಣಗೆರೆಯ ಆನಗೋಡ ಬಳಿ ಇರುವ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಸಾವನ್ನಪ್ಪಿರುವಂತಹ ಶಂಕೆ ವ್ಯಕ್ತವಾಗಿದೆ. ಸದ್ಯ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‌ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು

IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.  ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್​ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್​ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್​ನ ವೇಳಾಪಟ್ಟಿ ಈ ಕೆಳಗಿನಂತಿದೆ… ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು…

Read More