Headlines

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್​​ ಮಾತಿಗೆ ಮಾಜಿ ಸಿಎಂ ಸ್ಟಾಲಿನ್​​ ಆಕ್ರೋಶ – Kannada News | Tamil nadu debt row cm vijays claims ignite stalins fury on state finances

ವಿಜಯ್​​ ಮಾತಿಗೆ ಸ್ಟಾಲಿನ್​​ ಆಕ್ರೋಶ ಚೆನ್ನೈ, ಮೇ 10: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ. ಜೋಸೇಫ್​​ ವಿಜಯ್​​ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಿಂದಿನ ಸರ್ಕಾರದ ವಿರುದ್ಧ ಸಾಲದ ಆರೋಪ ಮಾಡಿದ್ದರು. ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಈ ವಿಚಾರವೀಗ ಮಾಜಿ ಸಿಎಂ, ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್​​ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಕಿಡಿ ಕಾರಿರುವ ಅವರು,…

Read More

‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ – Kannada News | Alia Bhatt gives savage reply to Troll over Cannes 2026 red carpet look

ಬಾಲಿವುಡ್ ನಟಿ ಆಲಿಯಾ ಭಟ್ 2026ರ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival) ರೆಡ್ ಕಾರ್ಪೆಟ್ ಮೇಲೆ ಮಿಂಚಿದ್ದಾರೆ. ಅವರ ಫ್ಯಾಶನ್ ಆಯ್ಕೆಗಳು ಅಭಿಮಾನಿಗಳ ಮನಗೆದ್ದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅವರನ್ನು ಟ್ರೋಲ್ ಮಾಡಲು ಪ್ರಯತ್ನಿಸಿದ್ದಾರೆ. ಈ ಬಾರಿ ಅಂತಾರಾಷ್ಟ್ರೀಯ ಫೋಟೋಗ್ರಾಫರ್‌ಗಳು ಆಲಿಯಾರನ್ನು ನಿರ್ಲಕ್ಷಿಸಿದರು ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ಟ್ರೋಲ್‌ಗಳಿಗೆ ಆಲಿಯಾ ಭಟ್ (Alia Bhatt) ನೀಡಿರುವ ತಕ್ಕ ಉತ್ತರ ಈಗ ವೈರಲ್ ಆಗಿದೆ. ಬುಧವಾರ (ಮೇ 13) ಆಲಿಯಾ ಭಟ್ ಅವರು ತಮ್ಮ…

Read More

ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ – Kannada News | Former CM Yediyurappa Turns Emotional at Abhimanotsava, Recalls Decades of Public Service

ಚಿತ್ರದುರ್ಗ ಮೇ 09: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರ್ನಾಟಕದ ಜನತೆಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನವು ಶಿಕಾರಿಪುರದ ಬೀದಿಗಳಿಂದ ವಿಧಾನಸೌಧದ ಹಂತಗಳವರೆಗೂ ಸಾಗಿ ಬಂದಿದೆ. ಕಾರ್ಯಕರ್ತರು ಮತ್ತು ರೈತರ ಆಶೀರ್ವಾದವೇ ನನ್ನ ಶಕ್ತಿಗೆ ಕಾರಣ. ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ, ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದ್ದಾರೆ. ತಮ್ಮ…

Read More

‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್ – Kannada News | Mark Movie Fans Reaction I Can watch Sudeep Movie 10 times Says Sudeep

‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಚಿತ್ರ ಹೇಗಿದೆ ಎಂಬುದರ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’ ಎಂದಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​​ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯ ಹೊರಹಾಕಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಳೆ ಇಲ್ಲದಿದ್ದರೂ ಬಾಗಲಕೋಟೆಯಲ್ಲಿ ಬೊರ್ಗರೆಯುತ್ತಿರುವ ನದಿಗಳು, ಬೆಳೆಗಳಿಗಿಲ್ಲ ನೀರು! – Kannada News | Krishna And ghataprabha Over flow In Bagalkot, but No Water to Farmers Crops

ಬಾಗಲಕೋಟೆ, (ಜುಲೈ 07): ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಂಡು ಕೇಳರಿಯದ ಮಳೆ (Rain) ಆಗ್ತಿದೆ. ಅದೇ ನೀರು ಕೃಷ್ಣೆಯ ಒಡಲು ಸೇರಿದ್ದು, ರಾತ್ರೋರಾತ್ರಿ ಕೃಷ್ಣಾ ನದಿ (Krishna River) ನೀರಿನ ಮಟ್ಟ 1 ಲಕ್ಷ ಕ್ಯೂಸೆಕ್ ದಾಟಿದೆ. ಜಸ್ಟ್‌ ನಾಲ್ಕು ದಿನಗಳ ಹಿಂದಷ್ಟೇ ಕೃಷ್ಣಾ ನದಿ ಒಣಗಿ ಹೋಗಿದ್ದು,  ಜಮೀನಿನಲ್ಲಿನ ಬೆಳೆಗಳು ಕೂಡಾ ಒಣಗಿ ಹೋಗಿದ್ದವು.  ಆದ್ರೆ ನಾಲ್ಕೇ ದಿನದಲ್ಲಿ ಕೃಷ್ಣಾ ನದಿ ಪಾತ್ರದ ಚಿತ್ರಣವೇ ಬದಲಾಗಿದೆ. ಕಬ್ಬು, ಜೋಳ ಸೇರಿದಂತೆ ಬೆಳೆಗಳೆಲ್ಲಾ ನದಿ ಒಡಲು…

Read More

ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ – Kannada News | Dhruva Sarja talks about Rakshitha Prem during KD Kannada movie trailer launch

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ (Dhruva Sarja), ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರವಿಚಂದ್ರನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಏ.22) ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ‘ಕೆಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್ಜಾ ಅವರು ಮಾತನಾಡಿದರು. ಆ ವೇಳೆ ರಕ್ಷಿತಾ ಪ್ರೇಮ್ (Rakshitha Prem) ಬಗ್ಗೆ ಧ್ರುವ ಒಂದು…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿ, ಉದ್ಧವ್ ಬಣದ ಸಂಸದರ ಫೋನ್ ಆಫ್, ದೆಹಲಿಯತ್ತ ಎಲ್ಲರ ಚಿತ್ತ – Kannada News | Maharashtra Politics Turmoil: Uddhav Shiv Sena MPs Switch Off Phones Amid Defection Rumors

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಪ್ರಕ್ಷುಬ್ಧತೆ ಉಂಟಾಗಿದೆ. ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನೆ ಪಕ್ಷದ ಕೆಲವು ಲೋಕಸಭಾ ಸಂಸದರ ಫೋನ್​ಗಳು ಇದ್ದಕ್ಕಿದ್ದಂತೆ ದ್ವಿಚ್ ಆಫ್ ಆಗಿದ್ದು, ಹಿರಿಯ ನಾಯಕರಿಗೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಆಂತರಿಕ ಭಿನ್ನಾಭಿಪ್ರಾಯದ ಬೆನ್ನಲ್ಲೇ ಎಲ್ಲರ ಚಿತ್ತ ಈಗ ಮುಂಬೈನಿಂದ ದೆಹಲಿಯತ್ತ ನೆಟ್ಟಿದೆ. ಶಿಂಧೆ ಬಣದ ಜೊತೆ ವಿಲೀನಕ್ಕೆ ಸಿದ್ಧತೆ? ಮೂಲಗಳ ಪ್ರಕಾರ, ಉದ್ಧವ್ ಬಣದ ಆರು ಸಂಸದರಾದ ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶಮುಖ್, ನಾಗೇಶ್…

Read More

Donald Trump Speech: ಟ್ರಂಪ್ ಮಹತ್ವದ ಸುದ್ದಿಗೋಷ್ಠಿ, ಇರಾನ್ ಮೇಲಿನ ದಾಳಿ ಮುಂದುವರೆಸುತ್ತಾ ಅಮೆರಿಕ, ಇಲ್ಲಿದೆ ಬಿಗ್ ಅಪ್​ಡೇಟ್ಸ್​

ವಾಷಿಂಗ್ಟನ್, ಏಪ್ರಿಲ್ 2: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಇರಾನ್ ಜತೆಗಿನ ಯುದ್ಧದ ಬಗ್ಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರಲ್ಲಿ ನಾವು ಇರಾನ್ ಜತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಅದು ಪರಿಮಾಣು ಶಕ್ತಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.ಇರಾನ್, ಯುಎಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ಯುದ್ಧ ಪ್ರಾರಂಭವಾಗಿ 34 ದಿನಗಳು ಕಳೆದಿವೆ ಮತ್ತು ಹೊಸ ಮುಖಾಮುಖಿಯ ಭಯ ಹೊರಹೊಮ್ಮುತ್ತಿದೆ. ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳು, ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು ಮತ್ತು ಶೇಖರಣಾ ಬಂಕರ್‌ಗಳು ಸೇರಿದಂತೆ…

Read More

ಬಾಕ್ಸ್​ ಆಫೀಸ್​​ನಲ್ಲಿ ಸುನಾಮಿ ಎಬ್ಬಿಸಿದ ‘ದೃಶ್ಯಂ 3’; ಮೊದಲ ದಿನ ಭರ್ಜರಿ ಕಲೆಕ್ಷನ್ – Kannada News | Drishyam 3 Box Office: Mohanlal’s Thriller Creates Storm, Earns 43.37 Cr Global on Day 1

ಮಲಯಾಳಂ ಚಿತ್ರರಂಗದಲ್ಲಿ ‘ದೃಶ್ಯಂ 3’ ಚಿತ್ರಕ್ಕೆ ಅದರದ್ದೇ ಆದ ದೊಡ್ಡ ಅಭಿಮಾನಿ ವರ್ಗ ಇದೆ. ಹಿರಿಯ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಜಾರ್ಜ್‌ಕುಟ್ಟಿ ಮತ್ತು ಆತನ ಕುಟುಂಬದ ರಹಸ್ಯಗಳ ಸುತ್ತ ಹೆಣೆಯಲಾದ ಈ ಚಿತ್ರವನ್ನು ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಮೊದಲ ದಿನದ ಕಲೆಕ್ಷನ್ ವಿವರ: ದೇಶಾದ್ಯಂತ ಒಟ್ಟು 5,506 ಶೋಗಳ…

Read More