ಮಂಡ್ಯ: ಶೋಕಿಗಾಗಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡ ಖತರ್ನಾಕ್ ಕಳ್ಳರು ಅಂದರ್! – Kannada News | Mandya Police Arrest Notorious Chain Snatchers, House Burglars
ಮಂಡ್ಯ, ಜನವರಿ 12: ಜಿಲ್ಲೆಯ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ತಾವು ಕೂಲಿ ಕೆಲಸದವರೆಂದು ಹೇಳಿಕೊಂಡು ತಿರುಗುತ್ತಿದ್ದ ಬಂಧಿತರು, ಈ ಹಿಂದೆ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಪಡೆದು ಹೊರಬಂದರೂ ಬುದ್ಧಿ ಕಲಿಯದ ಇವರು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದರು. ಕೂಲಿಕಾರರೆಂದು ಹೇಳಿಕೊಂಡು ಕಳ್ಳತನ ಮೈಸೂರಿನ ಸದ್ಧಾಂ ಹುಸೇನ್ ಹಾಗೂ ಸೈಯದ್ ಅಯೂಬ್ ಬಂಧಿತ ಆರೋಪಿಗಳಾಗಿದ್ದು, ಇವರ ಕಳ್ಳತನ ಹಿಸ್ಟರಿ ಕೇಳಿ…