Headlines

ವಿಷ್ಣುವರ್ಧನ್ ಸಿನಿಮಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ಗಣೇಶ್

ವಿಷ್ಣುವರ್ಧನ್ (Vishnuvardhan) ನಟನೆಯ ‘ಕೋಟಿಗೊಬ್ಬ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಇದೇ ಕಾರಣಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಾವು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ ಎಂದರು ಮಾತ್ರವಲ್ಲದೆ ಅವರ ಸಿನಿಮಾಗಳನ್ನು ನೋಡಿದ ಕೆಲ ಅನುಭವಗಳನ್ನು ಸಹ ಅವರು ಬಿಚ್ಚಿಟ್ಟರು. ಅಲ್ಲದೆ ‘ಅರಮನೆ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ತಾವು ವಿಷ್ಣುವರ್ಧನ್ ಅವರನ್ನು ಭೇಟಿ ಆದ ಅನುಭವವನ್ನು ಸಹ ಹಂಚಿಕೊಂಡರು. ಅಲ್ಲದೆ, ತಮಗೆ ವಿಷ್ಣುವರ್ಧನ್ ಜೊತೆಗೆ ನಟಿಸುವ ಬಹಳ…

Read More

Tulasi: ರಾಮ ತುಳಸಿ ಮತ್ತು ಕೃಷ್ಣ ತುಳಸಿ ನಡುವಿನ ವ್ಯತ್ಯಾಸವೇನು? ಗುರುತಿಸುವುದು ಹೇಗೆ ? – Kannada News | Tulasi: Spiritual and Medicinal Benefits of Rama and Krishna Tulasi Explained

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಕೇವಲ ಒಂದು ಔಷಧೀಯ ಸಸ್ಯವಲ್ಲ, ಬದಲಾಗಿ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಸ್ಯವೆಂದು ಪರಿಗಣಿಸಲಾಗಿದೆ. ಇದನ್ನು ಭಕ್ತರು ಪ್ರೀತಿಯಿಂದ “ತಾಯಿ ತುಳಸಿ” ಎಂದು ಕರೆಯುತ್ತಾರೆ. ಮನೆಯ ಮುಂಭಾಗದಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಆ ಮನೆಯಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸುತ್ತದೆ ಎಂಬುದು ಶತಮಾನಗಳ ನಂಬಿಕೆ. ವಿಶೇಷವಾಗಿ ವೈಷ್ಣವ ಸಂಪ್ರದಾಯದಲ್ಲಿ ತುಳಸಿಗೆ ಅತ್ಯುನ್ನತ ಸ್ಥಾನವಿದ್ದು, ಇದನ್ನು ಭಗವಾನ್ ವಿಷ್ಣುವಿನ ಪ್ರಿಯ ಸಸ್ಯವೆಂದು ಪರಿಗಣಿಸಿ ಪ್ರತಿಯೊಂದು ಪೂಜೆಯಲ್ಲೂ ಇದರ ಎಲೆಗಳನ್ನು ಕಡ್ಡಾಯವಾಗಿ…

Read More

11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್ – Kannada News | KL Rahul Bowls in Ranji Final 2025 26: Hubballi Witness 11 Year Return

2025-26ರ ರಣಜಿ ಟ್ರೋಫಿ ಫೈನಲ್ ಒಂದು ವಿಶಿಷ್ಟ ಮತ್ತು ಅಚ್ಚರಿಯ ದೃಶ್ಯಕ್ಕೆ ಸಾಕ್ಷಿಯಾಯಿತು. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ ಫೈನಲ್ ಪಂದ್ಯದ ಐದನೇ ಮತ್ತು ಅಂತಿಮ ದಿನದಂದು, ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 11 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಈ ಪಂದ್ಯದಲ್ಲಿ ರಾಹುಲ್ ಬ್ಯಾಟ್ಸ್‌ಮನ್ ಆಗಿ ವಿಶೇಷವಾದದ್ದೇನೂ ಮಾಡದಿದ್ದರೂ, ಬೌಲಿಂಗ್ ಮಾಡುವ ಮೂಲಕ ನೆರೆದಿದ್ದ ಅಭಿಮಾನಿಗಳಿಗೆ ಮನರಂಜನೆ ನೀಡಿದರು. ಬ್ಯಾಟಿಂಗ್…

Read More

Women’s Reservation Bill 2026: ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ: 2029 ರಿಂದ ಶೇ. 33 ಮಹಿಳಾ ಮೀಸಲಾತಿ ಜಾರಿ, ವಿಶೇಷ ಅಧಿವೇಶನಕ್ಕೆ ಕೇಂದ್ರದ ಕರೆ

ನವದೆಹಲಿ, ಏಪ್ರಿಲ್ 09: ದೇಶದ ರಾಜಕೀಯ ಇತಿಹಾಸದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 2029 ರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಅಗತ್ಯವಿರುವ ಮೂರು ಪ್ರಮುಖ ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬಜೆಟ್ ಅಧಿವೇಶನ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ ಈ ಕುರಿತು ಭಾನುವಾರ (ಏಪ್ರಿಲ್ 5, 2026) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2023 ರಲ್ಲಿ…

Read More

Kala Sarpa Dosh: ಜಾತಕದಲ್ಲಿ ಕಾಲಸರ್ಪ ದೋಷವಿದ್ದರೆ ತಿಳಿಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ‘ಕಾಲಸರ್ಪ ದೋಷ’ವಿದ್ದರೆ ಅವರು ಜೀವನದ ವಿವಿಧ ಹಂತಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಆರ್ಥಿಕ ಸಂಕಷ್ಟಗಳು ಮತ್ತು ಮಾನಸಿಕ ನೆಮ್ಮದಿಯ ಕೊರತೆ ಈ ದೋಷದ ಪ್ರಮುಖ ಲಕ್ಷಣಗಳಾಗಿವೆ. ಅಷ್ಟಕ್ಕೂ ಈ ಕಾಲಸರ್ಪ ದೋಷ ಹೇಗೆ ಸಂಭವಿಸುತ್ತದೆ ಮತ್ತು ಇದರ ಪ್ರಭಾವ ಎಂತಹದ್ದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಕಾಲಸರ್ಪ ದೋಷ ಎಂದರೇನು? ಕಾಲಸರ್ಪ ದೋಷವು ನೆರಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಉಂಟಾಗುತ್ತದೆ. ಜಾತಕದಲ್ಲಿ…

Read More

Daily Devotional: ಜೀವನದಲ್ಲಿ ಹಾಸ್ಯದ ಮಹತ್ವ ಮತ್ತು ಅದರ ಮಿತಿ ಬಗ್ಗೆ ಇಲ್ಲಿ ತಿಳಿದುಕೊಳ್ಳಿ – Kannada News | The Etiquette of Laughter: Guidelines for Appropriate Humour in Daily Life

ಜೀವನದಲ್ಲಿ ಹಾಸ್ಯದ ಮಹತ್ವ ಮತ್ತು ಅದರ ಮಿತಿಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಜೀವನದಲ್ಲಿ ಸುಖ ದುಃಖ, ನಗು ಅಳು ಸಹಜ. ಆಸೆ ಆಕಾಂಕ್ಷೆಗಳು, ಭಾವನಾತ್ಮಕ ಸ್ಪಂದನೆಗಳು ಜೀವನದ ಭಾಗಗಳಾಗಿವೆ. ಹಾಸ್ಯವು ಜೀವನದ ಅತಿದೊಡ್ಡ ಮದ್ದು ಮತ್ತು ಅವಿಭಾಜ್ಯ ಅಂಗವಾಗಿದೆ. ನಗುವಿನಿಂದ ಮನುಷ್ಯನ ಜೀವನದಲ್ಲಿ ಖುಷಿ ಹೆಚ್ಚುತ್ತದೆ. ಹಾಸ್ಯವಿಲ್ಲದ ಬದುಕು ನಿರರ್ಥಕ ಎನಿಸಬಹುದು. ಹಾಸ್ಯವು ಮಾನಸಿಕವಾಗಿ, ದೈಹಿಕವಾಗಿ ಶಕ್ತಿ…

Read More

Somvati Amavasya 2026: ಜೂ. 15 ಸೋಮವತಿ ಅಮಾವಾಸ್ಯೆ ; ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Somvati Amavasya 2026: Date, Puja Vidhi and Benefits for Pitru, Shiva, Lakshmi Blessings

ಹಿಂದೂ ಧರ್ಮದಲ್ಲಿ ಅಮಾವಾಸ್ಯೆಯ ದಿನವು ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ವಿಶೇಷವಾಗಿ, ಸೋಮವಾರದಂದು ಬರುವ ಅಮಾವಾಸ್ಯೆಯನ್ನು ‘ಸೋಮವತಿ ಅಮಾವಾಸ್ಯೆ’ ಎಂದು ಕರೆಯಲಾಗುತ್ತದೆ. ಈ ದಿನವನ್ನು ಶಿವ, ಲಕ್ಷ್ಮಿ ದೇವಿ ಹಾಗೂ ಪೂರ್ವಜರ (ಪಿತೃಗಳ) ವಿಶೇಷ ಆಶೀರ್ವಾದ ಪಡೆಯಲು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಅದರಲ್ಲೂ 2026 ರ ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಈ ಸೋಮವತಿ ಅಮಾವಾಸ್ಯೆಯು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮತ್ತಷ್ಟು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಜೂನ್ 14 ಅಥವಾ ಜೂನ್ 15? ಗೊಂದಲಕ್ಕೆ ಇಲ್ಲಿದೆ ಪರಿಹಾರ:…

Read More

ಬಿ.ಎಂ. ಗಿರಿರಾಜ್ ನಿರ್ದೇಶನದಲ್ಲಿ ಹೊಸ ಸಿನಿಮಾ ‘ಕಲ್ಯಾಣಿ’: ಏನಿದರ ವಿಶೇಷತೆ? – Kannada News | BM Giriraj direction New Kannada movie Kalyani shooting completed

ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ (BM Giriraj) ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ. ಲೇಖಕ ಬಸವ ರೆಡ್ಡಿ ಅವರು ಬರೆದ ಕಥೆಗೆ ಬಿ.ಎಂ. ಗಿರಿರಾಜ್ ಅವರು ಸಿನಿಮಾ ರೂಪ ಕೊಟ್ಟು ಅದನ್ನು ‘ಕಲ್ಯಾಣಿ’ (Kalyani) ಹೆಸರಿನಲ್ಲಿ ತೆರೆಗೆ ತರುತ್ತಿದ್ದಾರೆ. ಕೆಲವು ತಿಂಗಳ ಹಿಂದೆಯೇ ಸದ್ದಿಲ್ಲದೆ ಸೆಟ್ಟೇರಿದ್ದ ಈ ಸಿನಿಮಾ, ಸದ್ಯ ಪೂರ್ತಿ ಚಿತ್ರೀಕರಣವನ್ನು ಮುಗಿಸಿ, ಪೋಸ್ಟ್ ಪ್ರೊಡಕ್ಷನ್…

Read More

ಇರಾನ್ ಯುದ್ಧದಿಂದೀಚೆ ಹೂಡಿಕೆದಾರರಿಗೆ 41 ಲಕ್ಷ ರೂ ನಷ್ಟ; ಷೇರುಗಳಲ್ಲಿ ಹೂಡಿಕೆ ಮಾಡುವ ಸಮಯವಾ?

ನವದೆಹಲಿ, ಏಪ್ರಿಲ್ 2: ಇರಾನ್ ಯುದ್ಧಕ್ಕೆ ಮೊದಲು ಚೇತರಿಕೆಯ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ (stock market) ಈಗ ಮತ್ತೆ ತತ್ತರಿಸುತ್ತಿದೆ. ಇರಾನ್ ಯುದ್ಧ ಆರಂಭವಾದ ಬಳಿಕ ಗಡಗಡ ನಡುಗುತ್ತಿದೆ. ಮಾರ್ಚ್ ತಿಂಗಳಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಶೇ 11ರಷ್ಟು ಕುಸಿತ ಕಂಡಿವೆ. ಹೆಚ್ಚಿನ ಸೂಚ್ಯಂಕಗಳು ಶೇ. 10ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿವೆ. ಇಸ್ರೇಲ್ ಮತ್ತು ಅಮೆರಿಕ ದೇಶಗಳು ಇರಾನ್ ಮೇಲೆ ದಾಳಿ ಮಾಡುವ ಮುನ್ನ, ಅಂದರೆ ಫೆಬ್ರುವರಿ 27ರಂದು ಬಿಎಸ್​ಇಯಲ್ಲಿ ಲಿಸ್ಟ್ ಆಗಿರುವ ಕಂಪನಿಗಳ…

Read More

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್ – Kannada News | Shreyanka Patil Creates New History in WPL 2026

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More