Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ: ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ವೃಷಭ ರಾಶಿ: ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ…

Read More

Vasthu Tips: ಮನೆಯ ಬಾಲ್ಕನಿ ಅಥವಾ ಕಿಟಕಿ ಸಂದಿಗಳಲ್ಲಿ ಪಕ್ಷಿ ಗೂಡು ಕಟ್ಟಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು? – Kannada News | Birds Nesting at Home: Spiritual Meaning, Vastu and Good Omens for Prosperity

ಪಕ್ಷಿ ಗೂಡು ಕಟ್ಟಿದ್ದರೆ ಅಶುಭವೇ? Image Credit source: Depositphotos ಭಾರತೀಯ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಗೆ ಮತ್ತು ಅದರಲ್ಲಿರುವ ಪ್ರತಿಯೊಂದು ಜೀವಚರಾಚರಗಳಿಗೂ ದೈವಿಕ ಸ್ಥಾನವನ್ನು ನೀಡಲಾಗಿದೆ. ಗಿಡ-ಮರಗಳು, ನದಿ-ಪರ್ವತಗಳು ಮಾತ್ರವಲ್ಲದೆ ನಮ್ಮ ಸುತ್ತಮುತ್ತಲಿನ ಪಶು-ಪಕ್ಷಿಗಳೂ ಸಹ ಧನಾತ್ಮಕ ಅಥವಾ ಋಣಾತ್ಮಕ ಶಕ್ತಿಗಳ ವಾಹಕಗಳಾಗಿ ಕೆಲಸ ಮಾಡುತ್ತವೆ ಎಂಬುದು ನಂಬಿಕೆ. ವಿಶೇಷವಾಗಿ, ನಮ್ಮ ಮನೆಯ ಅಂಗಳದಲ್ಲಿ, ಬಾಲ್ಕನಿಯಲ್ಲಿ ಅಥವಾ ಕಿಟಕಿಗಳ ಸಂದಿಗಳಲ್ಲಿ ಪಕ್ಷಿಗಳು ಬಂದು ಗೂಡು ಕಟ್ಟುವುದು ಕೇವಲ ನೈಸರ್ಗಿಕ ಪ್ರಕ್ರಿಯೆಯಲ್ಲ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಮತ್ತು ಜಾನಪದ…

Read More

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ – Kannada News | 2nd PUC Exam 2 2026 Dates Rescheduled: Register by April 17th!

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ Image Credit source: The Hindu ಬೆಂಗಳೂರು, ಏಪ್ರಿಲ್ 15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ (2nd PUC) ಮಹತ್ವದ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿರುವಂತೆ ಪರೀಕ್ಷೆ-2ಕ್ಕೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 9ರಿಂದ ಪ್ರಾರಂಭವಾಗಿ ಏಪ್ರಿಲ್ 17ರವರೆಗೆ ನಡೆಯಲಿದೆ. ನೋಂದಾಯಿಸಿಕೊಳ್ಳುವುದು ಎಲ್ಲಿ? 2026ರಲ್ಲಿ ರೆಗ್ಯೂಲರ್ ಫ್ರೆಶ್ (Regular Fresh) ವಿದ್ಯಾರ್ಥಿಗಳಾಗಿ…

Read More

ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು – Kannada News | Lenskart’s alleged policy document bars employees from wearing bindi, while allowing Hijab, controversy erupts

ಲೆನ್ಸ್​ಕಾರ್ಟ್ ಶೋರೂಮ್Image Credit source: Saishna96, Wikipedia ನವದೆಹಲಿ, ಏಪ್ರಿಲ್ 16: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರ ಕುಮ್ಮಕ್ಕು ಇತ್ಯಾದಿ ಕರ್ಮಕಾಂಡಗಳು ಬೆಳಕಿಗೆ ಬಂದು ವಿವಾದ ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ಲೆನ್ಸ್​ಕಾರ್ಟ್ (Lenskart) ಸಂಸ್ಥೆಯ ಉದ್ಯೋಗಿಗಳಿಗೆ ನೀಡಲಾಗಿರುವ ಸ್ಟೈಲ್​ಗೈಡ್​ನ ಕೆಲ ಅಂಶಗಳು ಹೊಸ ವಿವಾದ ಹುಟ್ಟುಹಾಕಿವೆ. ಸ್ಟೈಲ್​ಗೈಡ್​ನಲ್ಲಿ ಧರ್ಮತಾರತಮ್ಯ ಮಾಡಲಾಗಿರುವ ನಿಯಮಗಳನ್ನು ಹಲವರು ಎತ್ತಿ ತೋರಿಸಿದ್ದಾರೆ. ಲೆನ್ಸ್​ಕಾರ್ಟ್ ಸ್ಟೈಲ್​ಗೈಡ್​ಗೆ ಆನ್​ಲೈನ್​ನಲ್ಲಿ ತಕರಾರು ಲೆನ್ಸ್​ಕಾರ್ಟ್​ನ ಉದ್ಯೋಗಿಗಳ ಸ್ಟೈಲ್​ಗೈಡ್​ನಲ್ಲಿರುವ ಕೆಲ ನಿಯಮಗಳು, ಅದರಲ್ಲೂ ಧಾರ್ಮಿಕ ಸೂಕ್ಷ್ಮತೆ…

Read More

ಸಾಕು ನಾಯಿ ಬೊಗಳಿದ್ದಕ್ಕೆ ಬಾಲಕನಿಗೆ ಚಾಕು ಇರಿದ ದುಷ್ಕರ್ಮಿಗಳು – Kannada News | A Bark That Turned Bloody: Antop Hill Erupts in Violence in Mumbai

ಮುಂಬೈ, ಜನವರಿ 11: ಸಾಕು ನಾಯಿ(Dog) ಬೊಗಳಿದ್ದಕ್ಕೆ ಆರು ಮಂದಿ 15 ವರ್ಷದ ಬಾಲಕನಿಗೆ ಚಾಕು ಇರಿದ ಘಟನೆ ಮುಂಬೈನಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ನಡೆದಿದೆ. ಮಾತಿನಲ್ಲಿ ಆರಂಭವಾದ ಜಗಳ ಹಿಂಸಾತ್ಮಕ ರೂಪ ತಾಳಿತ್ತು. ಅಂತೋಪ್ ಹಿಲ್ ಪೊಲೀಸರು ನಿತಿನ್ ದಿಕ್ಕಾ, ತುಷಾರ್, ಸವಿತಾ, ಅಮನ್, ಕವಿತಾ ಮತ್ತು ಶರಣಜೀತ್ ಸೇರಿದಂತೆ ಇತರ ಹಲವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ದೂರುದಾರ…

Read More

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ,…

Read More

ಜಿ7 ಶೃಂಗಸಭೆ: ಫ್ರಾನ್ಸ್‌ಗೆ ಪ್ರಧಾನಿ ಮೋದಿ ಭೇಟಿ, ಇಂದು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಹತ್ವದ ಮಾತುಕತೆ – Kannada News | Modi at G7: Crucial India US Trade & Iran Talks with Trump in France

ಫ್ರಾನ್ಸ್​, ಜೂನ್ 16: ಫ್ರಾನ್ಸ್‌ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೂನ್ 17 ರಂದು ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯ ಮೇಲೆ ಜಗತ್ತಿನ ಕಣ್ಣು ನೆಟ್ಟಿದೆ. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದ, ಸುಂಕಗಳು ಮತ್ತು ಹಾರ್ಮುಜ್ ಜಲಸಂಧಿಯ ಇರಾನ್ ಬಿಕ್ಕಟ್ಟಿನ ಕುರಿತು ನಿರ್ಣಾಯಕ ಚರ್ಚೆಗಳು ನಡೆಯಲಿವೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಸ್ವಾಗತಿಸಲಿದ್ದಾರೆ….

Read More

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​ – Kannada News | Kalaburagi: Stone pelting during Shivaji Jayanti celebrations after Bagalkot; video goes viral

ಕಲಬುರಗಿ, ಫೆಬ್ರವರಿ 22: ಬಾಗಲಕೋಟೆಯಲ್ಲಿ (Bagalkote) ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಗಲಾಟೆ ಮಾಸುವ ಮುನ್ನವೇ ನಿನ್ನೆ ಕಲಬುರಗಿಯಲ್ಲೂ (Kalaburagi) ಅಂತಹದೊಂದು ಗಲಾಟೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಕೂಡ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್‌ ವಿಚಾರಕ್ಕೆ ಎರಡು ಕೋಮುಗಳ ಮಧ್ಯೆ ಸಂಘರ್ಷವೇ ನಡೆದಿದ್ದು, ಅಕ್ಷರಶಃ ಗ್ರಾಮ ಬೂದಿ ಮುಚ್ಚಿದ ಕೆಂಡವಾಗಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಮತ್ತೊಂದು ವಿಡಿಯೋ ವೈರಲ್​ ಆಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್…

Read More

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ – Kannada News | Parking Alert: Towing Drive to Resume in Bengaluru to Ease Traffic Chaos

ಬೆಂಗಳೂರು, ಫೆಬ್ರವರಿ 2: ಬೆಂಗಳೂರಿನಲ್ಲಿ (Bangalore) ಜನಸಂಖ್ಯೆಗಿಂತಲೂ ವಾಹನ ಸಂಖ್ಯೆ ಅತಿಯಾಗಿದ್ದು, ಟ್ರಾಫಿಕ್ ಜಾಮ್ (Traffic Jam) ತಲ್ಲಣ ಹುಟ್ಟಿಸುತ್ತಿದೆ. ಇನ್ನು ನಗರದಲ್ಲಿ ಅನೇಕ ಜಾಗಗಳಲ್ಲಿ ಬೇಕಾಬಿಟ್ಟಿ ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿದ್ದು, ಸುಗಮ ಸಂಚಾರಕ್ಕೆ ಹೊಡೆತ ಬಿದ್ದಿದೆ. ಹೀಗಾಗಿ ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲು ಜಿಬಿಎ ಹಾಗೂ ಸಂಚಾರ ಪೊಲೀಸ್ ನಿರ್ಧರಿಸಿದೆ. ಬೆಂಗಳೂರಿನ ಅನಧಿಕೃತ ಪಾರ್ಕಿಂಗ್ ಜಾಲದ ಬಗ್ಗೆ ‘ಟಿವಿ9’ ಕನ್ನಡ ರಿಯಾಲಿಟಿ ಚೆಕ್ ನಡೆಸಿದೆ. ನಗರದ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್…

Read More

ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಮ್ ಚರಣ್​, ಶಿವರಾಜ್​​ ಕುಮಾರ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಶಿವಣ್ಣ ಅವರು ವೇದಿಕೆ ಮೇಲೆ ರಾಮ್ ಚರಣ್ ಅವರ ಬಗ್ಗೆ ಮಾತನಾಡಿದರು. ರಾಮ್ ಚರಣ್ ಹಾಗೂ ಚಿಕ್ಕಪ್ಪ ಪವನ್ ಕಲ್ಯಾಣ್ ಬಾಂಡಿಂಗ್ ಅವರಿಗೆ ಇಷ್ಟ ಆಗಿದೆ. ವೇದಿಕೆ ಮೇಲೆಯೇ ಈ ಬಗ್ಗೆ ಶಿವಣ್ಣ ಮಾತನಾಡಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More