Headlines

ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್ – Kannada News | David Warner’s BBL Century: Breaks Rohit, Equals Kohli’s T20 Record

ಈ ಶತಕದೊಂದಿಗೆ ಡೇವಿಡ್ ವಾರ್ನರ್, ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯಕ್ಕೂ ಮುನ್ನ, ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ ತಲಾ 8 ಶತಕಗಳೊಂದಿಗೆ ಸಮಬಲ ಸಾಧಿಸಿದ್ದರು. ಆದರೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸುವುದರೊಂದಿಗೆ ವಾರ್ನರ್, ರೋಹಿತ್ ಶರ್ಮಾ ಅವರನ್ನು ಮೀರಿಸಿದ್ದಾರೆ. Source link

Read More

ಬಾಲಿವುಡ್​ಗೆ ಎಚ್ಚರಿಕೆ ಕೊಟ್ಟ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಸಿನಿಮಾಗಳು (Cinema) ಸಮಾಜದ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರುತ್ತವೆ. ಕೆಲ ದಶಕಗಳ ಹಿಂದೆ ಸಮಾಜಕ್ಕೆ ಸಂದೇಶ ನೀಡುವ ಸಿನಿಮಾಗಳು, ಸಮಾಜದಲ್ಲಿ ಇದ್ದ ಡೊಂಕನ್ನು ಎತ್ತಿ ತೋರಿಸುವ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು. ಎಲ್ಲ ಭಾಷೆಗಳಲ್ಲಿಯೂ ಸಹ ಈ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು ಆದರೆ ಇತ್ತೀಚೆಗೆ ಸಿನಿಮಾಗಳಲ್ಲಿ ಒಳಿತಿಗಿಂತಲೂ ಕೆಡುಕನ್ನೇ ವೈಭವೀಕರಿಸಲಾಗುತ್ತಿದೆ. ಕೆಡುಕೇ ಉತ್ತಮ ಎಂಬ ರೀತಿಯಲ್ಲಿ ತೋರಿಸಲಾಗುತ್ತಿದೆ. ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ. ಚಿತ್ರರಂಗಕ್ಕೆ ಅವರು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ….

Read More

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ! – Kannada News | Chikkaballapur Bus Robbery: Rupees 55 Lakh Belonging to Businessman Stolen

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57…

Read More

Viral: ಬೆಂಗಳೂರಿನಲ್ಲಿ ಆಟೋ ಓಡಿಸಿ ತಿಂಗಳಿಗೆ 45 ಸಾವಿರ ರೂ ಸಂಪಾದಿಸುವ ಮಹಿಳೆ – Kannada News | Bengaluru: A female auto driver in Bengaluru earns Rs 45,000 per month

ಬೆಂಗಳೂರು, ಜನವರಿ 19: ಮಹಿಳೆಯರು ಆಟೋ ಓಡಿಸುವುದು ತುಂಬಾನೇ ಕಡಿಮೆ ಎನ್ನುವ ಕಾಲವಿತ್ತು. ಆದರೆ, ಇತ್ತೀಚೆಗಿನ ದಿನಗಳಲ್ಲಿ ಜೀವನ ನಿರ್ವಹಣೆಗಾಗಿ ಆಟೋ ಓಡಿಸುವ ಅದೆಷ್ಟೋ ಮಹಿಳೆಯರು ಇದ್ದಾರೆ. ಕೆಲವರು ಇಷ್ಟ ಪಟ್ಟು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೆ, ಇನ್ನು ಕೆಲವರು ಬದುಕಿನ ನಿರ್ವಹಣೆಗಾಗಿ ಈ ಕಾಯಕ ಅನಿವಾರ್ಯವಾಗಿರುತ್ತದೆ. ಆದರೆ ಮಹಿಳೆ ಓಡಿಸುವ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಆಟೋ ಚಾಲಕಿಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಆಟೋ ಓಡಿಸುವ ಈ ಮಹಿಳೆ ತಿಂಗಳಿಗೆ 45 ಸಾವಿರ ರೂ…

Read More

ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ? – Kannada News | Class 8 student gets pregnant in Government Hostel Gave Birth to Child

ನವದೆಹಲಿ, ಫೆಬ್ರವರಿ 2: ಆಕೆಗೆ ಕೇವಲ 13 ವರ್ಷ. ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು….

Read More

ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಸಂಕಷ್ಟದಲ್ಲಿ: ಸಿಬ್ಬಂದಿಗೆ ಸಿಗುತ್ತಿಲ್ಲ ಸಂಬಳ – Kannada News | Kusina Mane Scheme in Koppal Faces Fund Crunch, Staff Unpaid: Impact on NREGA Mothers

ಕೊಪ್ಪಳ, ಫೆ.3: ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಇದೀಗ ಆರ್ಥಿಕ ಸಂಕಷ್ಟಕ್ಕೆ (Kusina Mane Crisis) ಸಿಲುಕಿದೆ. ಕಳೆದ ಒಂದು ತಿಂಗಳಿನಿಂದ ಕೆಲಸ ಮಾಡಿದ ಸಿಬ್ಬಂದಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಹಲವೆಡೆ ಈ ಕೇಂದ್ರಗಳಿಗೆ ಬೀಗ ಬಿದ್ದಿದೆ.ನರೇಗಾ ಕೆಲಸಕ್ಕೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಹೋಗಲಿ ಎಂಬ ಉದ್ದೇಶದಿಂದ ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ…

Read More

ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ – Kannada News | Russia ready for oil supply to India if required, Iran to allow only Chinese vessels in Hormuz Strait

ನವದೆಹಲಿ, ಮಾರ್ಚ್ 4: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಗಲ್ಫ್ ಮತ್ತು ಅರೇಬಿಯನ್ ಸಮುದ್ರವನ್ನು ಸಂಪರ್ಕಿಸುವ ಹಾರ್ಮುಜ್ ಜಲಸಂಧಿ (Strait of Hormuz) ಬಹಳ ಸೂಕ್ಷ್ಮ ಜಲಮಾರ್ಗವಾಗಿದೆ. ಕೊಲ್ಲಿ ದೇಶಗಳಿಂದ ತೈಲಗಳು ಇಲ್ಲಿಂದ ಬೇರೆ ಕಡೆಗೆ ಹಡಗುಗಳ ಮೂಲಕ ಸಾಗಣೆ ಆಗುತ್ತವೆ. ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ಆಕ್ರಮಣ ಮಾಡಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಈ ಜಲಸಂಧಿಯ ನಿಕಟ ಸ್ಥಳದಲ್ಲಿ ಇರುವ ಇರಾನ್, ಈ ಮಾರ್ಗಕ್ಕೆ ತಡೆ ಹಾಕಿದೆ. ಆದರೆ, ಚೀನಾದ ಹಡುಗಳಿಗೆ ಮಾತ್ರ ಇಲ್ಲಿ ಸಾಗಲು ಅವಕಾಶ…

Read More

RCB vs SRH: W,W,W.. ಹೇಜಲ್​ವುಡ್ ಸ್ಥಾನ ತುಂಬಿದ ಜಾಕೋಬ್ ಡಫಿ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಕಣಕ್ಕಿಳಿದಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಎಸ್​ಆರ್​ಹೆಚ್ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕೇವಲ 29 ರನ್​ಗಳಿಗೆ ತಂಡದ 3 ಪ್ರಮುಖ ವಿಕೆಟ್​ಗಳು ಪತನವಾಗಿವೆ. ಸನ್​ರೈಸರ್ಸ್​ಗೆ ಈ ಆಘಾತ ನೀಡಿದ್ದು, ಆರ್​ಸಿಬಿ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿರುವ ಕಿವೀಸ್ ವೇಗಿ ಜಾಕೋಬ್ ಡಫಿ ವಾಸ್ತವವಾಗಿ ಆಸ್ಟ್ರೇಲಿಯಾದ ಅನುಭವಿ ವೇಗದ…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಹೋರಾಟ ಸಂದರ್ಭದಲ್ಲೇ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಎಂಟ್ರಿ! – Kannada News | Randeep Surjewala Makes Sudden Bengaluru Entry Amid Congress Protest Against NREGA Name Change

ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರ ಮನ್​ರೇಗಾ (NREGA) ಯೋಜನೆಯ ಹೆಸರನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ (Congress) ಪಕ್ಷದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಸುರ್ಜೇವಾಲ, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರತಿಭಟನೆಗೆ…

Read More

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು – Kannada News | LSG vs RR Playing XI Lucknow Super Giants vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್​ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು…

Read More