Headlines

Tv9 Kannada News Live: ‘ಸುಪ್ರೀಂ’ನಲ್ಲಿ ಇಂದು ನಿರ್ಧಾರವಾಗುತ್ತಾ ಶೃಂಗೇರಿ ಮರು ಮತ ಎಣಿಕೆ ಭವಿಷ್ಯ?: ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Supreme Court to Hear Sringeri Recounting Case Today; Missing Hubballi Boy Found Dead

ಸುಪ್ರೀಂಕೋರ್ಟ್​​Image Credit source: rashtrabharat.com ಬೆಂಗಳೂರು, ಮೇ 20: ಭಾರೀ ಕುತೂಹಲ ಮೂಡಿಸಿರುವ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿಚಾರ ಸಂಬಂಧ ಇಂದು ( ಮೇ 21) ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶ ರದ್ದು ಮಾಡಿ ತಡೆ ನೀಡಿದ್ದ ಸುಪ್ರೀಂಕೋರ್ಟ್, ಶಾಸರಾಗಿ ಟಿ.ಡಿ. ರಾಜೇಗೌಡ ಅವರನ್ನೇ ಮುಂದುವರಿಸಿತ್ತು. ಹೀಗಾಗಿ ಮತ ಮರು ಎಣಿಕೆ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ…

Read More

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ – Kannada News | Comedy Khiladigalu Manthana allegations on WTC Utsava organisers

ಇತ್ತೀಚೆಗೆ WTC ಉತ್ಸವ (WTC Utsava) ಎಂಬ ಹೆಸರಿನಲ್ಲಿ ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು. ಅದರಲ್ಲಿ ಹಲವು ನಟಿಯರು ಭಾಗಿಯಾಗಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಂಥನಾ ಕೂಡ ಆಟ ಆಡಿದ್ದರು. ಆ ಟೂರ್ನಿ ಮುಗಿಸಿ ಮನೆಗೆ ತೆರಳುವಾಗ ಮಂಥನಾ ಅವರ ಕಾರಿಗೆ ಅಪಘಾತ (Accident) ಆಯಿತು. ‘WTC ಉತ್ಸವ’ ಆಯೋಜಕರು ಆ ಸಂದರ್ಭದಲ್ಲಿ ಕಾಳಜಿ ತೋರಿಸಿಲ್ಲ ಎಂದು ಮಂಥನಾ (Manthana) ಆರೋಪಿಸಿದ್ದಾರೆ. ‘ಅಪಘಾತ ಆದ ಬಳಿಕ ನಾವು ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಮಯದಲ್ಲಿ ಆಯೋಜಕರು ಯಾರೂ…

Read More

ಪತನವಾಗುವ ಮುನ್ನ ಪಲ್ಟಿಯಾಗಿ ಬಿತ್ತು ವಿಮಾನ; ಅಜಿತ್ ಪವಾರ್ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್ – Kannada News | New CCTV Video Shows DCM Ajit Pawar Plane Tilting Before Crash

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಇಂದು ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗುವ ಮೊದಲು ಎಡಕ್ಕೆ ವಾಲುತ್ತಾ ಪಲ್ಟಿಯಾಗುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಮಾನವು ವೇಗವಾಗಿ ಕೆಳಗೆ ಇಳಿಯುತ್ತಾ ಎಡಕ್ಕೆ ಉರುಳುತ್ತಿರುವುದನ್ನು ನೋಡಬಹುದು. ಈ ರೀತಿ ಪಲ್ಟಿಯಾಗುವುದು ತಾಂತ್ರಿಕ ದೋಷದ ಪರಿಣಾಮವಾಗಿರಬಹುದು ಅಥವಾ ಪೈಲಟ್‌ಗಳು ವಿಮಾನದಲ್ಲಿನ ಕೆಲವು ರೀತಿಯ ಒತ್ತಡಗಳನ್ನು ಸರಿದೂಗಿಸಲು…

Read More

ಬಿಂಬಳಕಾಯಿಯನ್ನು ಅಡುಗೆಯಲ್ಲಿ ಮಾತ್ರವಲ್ಲ, ಜೀರ್ಣಕ್ರಿಯೆಯನ್ನು ಸುಧಾರಿಸಲು ಕೂಡ ಬಳಸಬಹುದು! – Kannada News | Burnt Bilimbi Benefits: From Better Digestion to Stronger Immunity

ಬಿಂಬಳಕಾಯಿಯ ಆರೋಗ್ಯ ಪ್ರಯೋಜನImage Credit source: Getty images ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಾಣಸಿಗುವ ಬಿಂಬಳಕಾಯಿ (Bilimbi) ಹುಳಿ ರುಚಿಯಿಂದಲೇ ಪ್ರಸಿದ್ಧ. ಅಡುಗೆಯಲ್ಲಿ ಹುಣಸೆಹಣ್ಣಿಗೆ ಪರ್ಯಾಯವಾಗಿ ಇದನ್ನು ಬಳಸಲಾಗುತ್ತದೆ, ಮಾತ್ರವಲ್ಲ ಪೌಷ್ಟಿಕಾಂಶಗಳು ಸಮೃದ್ದವಾಗಿರುವುದರಿಂದ ಆರೋಗ್ಯಕ್ಕೂ ಉಪಯುಕ್ತವೆಂದು ಪರಿಗಣಿಸಲಾಗಿದೆ. ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಶಿಯಂ ಹಾಗೂ ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಇದರಲ್ಲಿ ದೊರೆಯುತ್ತವೆ. ತಜ್ಞರ ಪ್ರಕಾರ, ಬಿಂಬಳಕಾಯಿಯನ್ನು (Burnt Bilimbi) ಮಿತ ಪ್ರಮಾಣದಲ್ಲಿ ಆಹಾರದಲ್ಲಿ ಸೇರಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಲು ನೆರವಾಗಬಹುದು. ವಿಟಮಿನ್ ಸಿ ಸೋಂಕುಗಳ ವಿರುದ್ಧ…

Read More

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಸಂಗೀತ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಲೈವ್ ಸಂಗೀತವನ್ನು ರೆಕಾರ್ಡ್ ಮಾಡುವದು ಉಂಟು. ಲೈವ್ ರೆಕಾರ್ಡ್, ಅತ್ಯುತ್ತಮ ಸಂಗೀತವನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್​​ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ…

Read More

ಕರ್ನಾಟಕದಲ್ಲಿ ಜೂನ್​ನಲ್ಲೇ ಶೇ 41 ರಷ್ಟು ಮಳೆ ಕೊರತೆ: ಸೂಪರ್ ಎಲ್ ನಿನೋ ಭೀತಿ – Kannada News | Karnataka Faces 41 Percent Monsoon Deficit in June as Super El Nino Threat Looms Large

ಬೆಂಗಳೂರು, ಜೂನ್ 26: ಕರ್ನಾಟಕದಲ್ಲಿ ಈ ವರ್ಷದ ನೈಋತ್ಯ ಮುಂಗಾರು (Monsoon) ಆರಂಭದ ಮೊದಲ ತಿಂಗಳಿನಲ್ಲೇ ತೀವ್ರ ಆಘಾತ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಹವಾಮಾನ ತಜ್ಞರು ಇದನ್ನು ‘ವಿಫಲ ಮುಂಗಾರು’ ಎಂದು ಘೋಷಿಸಿದ್ದಾರೆ. ಜೂನ್ ತಿಂಗಳಿನಲ್ಲಿ ಇಡೀ ಕರ್ನಾಟಕದಲ್ಲಿ ಸರಾಸರಿ ಶೇ 41 ರಷ್ಟು ಮಳೆ ಕೊರತೆ ಕಂಡುಬಂದಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರೀಕ್ಷಿತ ಪ್ರಮಾಣದ ಪೂರಕ ವಾತಾವರಣ (Weather Systems) ರೂಪುಗೊಳ್ಳದ ಕಾರಣ ಮುಂಗಾರು ಮಾರುತಗಳು ತೀರಾ ದುರ್ಬಲಗೊಂಡಿದ್ದು,…

Read More

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು…

Read More

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Karnataka Power Tussle: CM Siddaramaiah’s First Reaction After Delhi Congress Meet, Says Will Speak Everything Tomorrow

ಬೆಂಗಳೂರು, ಮೇ 27: ದೆಹಲಿಯಲ್ಲಿ ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ದೀರ್ಘಾವಧಿ ಸಭೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು (ಮೇ 27) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿಎಂ, ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಎದುರಿಸಬೇಕಾಯಿತು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ…

Read More

ಸ್ಟಾರ್ ನಟಿಯರ ಜೊತೆ ‘ತುಂಬಾಡ್ 2’ ಚಿತ್ರತಂಡದ ಮಾತುಕಥೆ; ಹೆಚ್ಚಾಗಿದೆ ನಿರೀಕ್ಷೆ – Kannada News | Who is the lead actress in Tumbbad 2 Priyanka Chopra Katrina Kaif Alia Bhatt Nayanthara

2018ರಲ್ಲಿ ಬಿಡುಗಡೆಯಾದ ‘ತುಂಬಾಡ್’ (Tumbbad) ಸಿನಿಮಾ ಬಾಲಿವುಡ್ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯೋಗವಾಗಿತ್ತು. ರಾಹಿ ಅನಿಲ್ ಬಾರ್ವೆ ಮತ್ತು ಆನಂದ್ ಗಾಂಧಿ ನಿರ್ದೇಶನದ ಈ ಜಾನಪದ ಹಿನ್ನೆಲೆಯ ಹಾರರ್ ಥ್ರಿಲ್ಲರ್ ಸಿನಿಮಾ ಮೊದಲು ಬಿಡುಗಡೆಯಾದಾಗ ಬಾಕ್ಸ್ ಆಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಆದರೆ, 2024ರಲ್ಲಿ ಮರು ಬಿಡುಗಡೆ ಆದಾಗ ಈ ಸಿನಿಮಾ ದಾಖಲೆ ಮಟ್ಟದ ಕಲೆಕ್ಷನ್ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿತು. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಈಗ ಚಿತ್ರತಂಡ ಸೀಕ್ವೆಲ್ (Tumbbad 2) ತಯಾರಿಗೆ ಸಜ್ಜಾಗಿದೆ. ‘ತುಂಬಾಡ್’…

Read More

ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್ – Kannada News | Zaid Khan talks gave clarification on his opinion on Tulu Language

ಝೈದ್ ಖಾನ್ ನಟನೆಯ ‘ಕಲ್ಟ್’ (Cult) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಝೈದ್ ಖಾನ್ (Zaid Khan) ಅವರು ಸಿನಿಮಾಕ್ಕಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶಿಡ್ಲಘಟ್ಟದಲ್ಲಿ ನಡೆದಿರುವ ಘಟನೆ ಝೈದ್ ಖಾನ್​​ಗೆ ನೆಗೆಟಿವ್ ಆಗಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ, ಮಹಿಳಾ ಅಧಿಕಾರಿಗೆ ಹಾಕಿರುವ ಬೆದರಿಕೆಗೆ ಇದೀಗ ಝೈದ್ ಖಾನ್ ಸಹ ಕ್ಷಮೆ ಕೋರಿದ್ದಾರೆ. ಝೈದ್ ಖಾನ್ ಅವರು ಪ್ರಚಾರದ ಸಮಯದಲ್ಲಿಯೂ ಸಹ ಸತತವಾಗಿ ಇಂಥಹಾ ಪ್ರಶ್ನೆಗಳನ್ನೇ ಎದುರಿಸುತ್ತಿದ್ದು, ಇದೀಗ ಝೈದ್ ಖಾನ್​​ಗೆ ತುಳು ಭಾಷೆಯ…

Read More