Headlines

ಭಾರತೀಯರು ಆತಂಕಪಡುವ ಅಗತ್ಯವಿಲ್ಲ, ಇಂಧನ ಸಂಗ್ರಹ ಸಾಕಷ್ಟಿದೆ; ರಾಜನಾಥ್ ಸಿಂಗ್ ಸ್ಪಷ್ಟನೆ

ನವದೆಹಲಿ, ಮೇ 27: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಸಿದ್ಧತೆ ಹಾಗೂ ಪ್ರತಿಕ್ರಿಯಾ ಕ್ರಮಗಳ ಕುರಿತು ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ನೇತೃತ್ವದ ಸಚಿವರ ಸಮಿತಿಯು ನವದೆಹಲಿಯ ಕರ್ತವ್ಯ ಭವನದಲ್ಲಿ ಇಂದು ಸಭೆ ನಡೆಸಿತು. ಈ ಸಭೆಯಲ್ಲಿ ಜೆ.ಪಿ. ನಡ್ಡಾ, ಹರ್ದೀಪ್ ಸಿಂಗ್ ಪುರಿ, ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು. ಈ ವೇಳೆ ದೇಶದಲ್ಲಿ ಸದ್ಯಕ್ಕೆ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮನ್ನು ನೀವು ವಿಶ್ಲೇಷಿಸಿಕೊಳ್ಳುವ ದಿನ ಇದಾಗಿರುತ್ತದೆ. ಜನರ ಗುಂಪಿನ ನಡುವೆ ಇರುವುದಕ್ಕಿಂತ ಒಂಟಿಯಾಗಿ ಕೆಲಸ ಮಾಡಲು ಇಷ್ಟಪಡುತ್ತೀರಿ. ಸಂಶೋಧನೆ ಕ್ಷೇತ್ರದಲ್ಲಿ ಇರುವವರಿಗೆ ಮತ್ತು ಬರಹಗಾರರಿಗೆ ಹೊಸ ಆಲೋಚಬೆಗಳು ಹೊಳೆಯಲಿವೆ. ಧಾರ್ಮಿಕ ಕೆಲಸಗಳಿಗಾಗಿ ಸ್ವಲ್ಪ ಹಣ ವಿನಿಯೋಗಿಸುವಿರಿ. ಹಳೆಯ ಗೆಳೆಯನೊಬ್ಬ ಸಹಾಯ ಕೇಳಿ ಬರಬಹುದು, ಆದರೆ ಶಕ್ತಿ ಮೀರಿ ಸಾಲ ನೀಡಬೇಡಿ. ರಾತ್ರಿ ನಿದ್ರಾಹೀನತೆ ಕಾಡಬಹುದು, ಮಲಗುವ ಮುನ್ನ ಪುಸ್ತಕ ಓದುವ ಹವ್ಯಾಸ…

Read More

ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್; ಮದುವೆ ಬಳಿಕ ಬಂತು 1.2 ಲಕ್ಷ ರೂ ಹಣ – Kannada News | Love Insurance, Chinese woman claims over big money after marriage, here is the story details

ಲವ್ ಇನ್ಷೂರೆನ್ಸ್ (Love Insurance) ಪಾಲಿಸಿಯಿಂದ ಮಹಿಳೆಯೊಬ್ಬಳು ಭರ್ಜರಿ ಹಣ ಕ್ಲೇಮ್ ಮಾಡಿ ಗಳಿಸಿದ್ದಾಳೆ. ಹತ್ತು ವರ್ಷದ ಹಿಂದೆ ಈ ಮಹಿಳೆ ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್ ಪಡೆದಿದ್ದಳು. ಇದೀಗ ವಿವಾಹದ ಬಳಿಕ ಇನ್ಷೂರೆನ್ಸ್ ಹಣ ಕ್ಲೇಮ್ ಮಾಡಿದ್ದಾಳೆ. ಇನ್ಷೂರೆನ್ಸ್ ಕಂಪನಿ ಈ ಮಹಿಳೆಗೆ 1.2 ಲಕ್ಷ ರೂ ಪಾವತಿಸಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಚೀನಾದಲ್ಲಿ. ಈ ಲವ್ ಇನ್ಷೂರೆನ್ಸ್ ಕೂಡ ಈಗ ಚಾಲ್ತಿಯಲ್ಲಿಲ್ಲ. ಆದರೂ ಈ ಲವ್ ಇನ್ಷೂರೆನ್ಸ್ ಸ್ಟೋರಿ ಇಂಟರೆಸ್ಟಿಂಗ್ ಆಗಿದೆ….

Read More

ಹೆಚ್‌ಐವಿ ಇದೆ ಎಂದು ವದಂತಿ ಹಬ್ಬಿಸುವುದಾಗಿ ಬೆದರಿಸಿ 50 ಲಕ್ಷಕ್ಕೆ ಬೇಡಿಕೆ: ಪತ್ನಿ ವಿರುದ್ಧವೇ ಉದ್ಯಮಿ ದೂರು – Kannada News | Wife Booked After Tech Firm Owner Alleges Blackmail with Fake HIV Rumours and 50 Lakh Demand

ಬೆಂಗಳೂರು, ಜೂನ್​​ 19: ಹೆಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪತ್ನಿ ವಿರುದ್ಧವೇ ಬೆಂಗಳೂರಿನ (Bengaluru) ಉದ್ಯಮಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. 51 ವರ್ಷದ ವ್ಯಕ್ತಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಉದ್ಯಮಿ ಆರೋಪವೇನು? ಮಾರತ್ತಹಳ್ಳಿಯಲ್ಲಿ…

Read More

ಸೆನ್ಸಾರ್ ಕಟ್ ಇಲ್ಲದೆ ‘ಜನ ನಾಯಗನ್’ ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ – Kannada News | Thalapathy Vijay Fans Can Watch Jana Nayagan Without CBFC Cuts, Here is How

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದೆ. ಸುಮಾರು 7 ತಿಂಗಳ ವಿಳಂಬದ ನಂತರ ಸಿನಿಮಾ ಥಿಯೇಟರ್‌ಗೆ ಬರುತ್ತಿದೆ. ಭಾರತದಲ್ಲಿ ರಿಲೀಸ್ ಆಗುವ ಸಿನಿಮಾಗೆ ಸೆನ್ಸಾರ್ ಮಂಡಳಿ ಹಲವು ಕಟ್‌ಗಳನ್ನು ಮಾಡಿದೆ. ಆದರೆ ವಿದೇಶಗಳಲ್ಲಿ ಯಾವುದೇ ಕಟ್ ಇಲ್ಲದೆ ಒರಿಜಿನಲ್ ಸಿನಿಮಾ ಬಿಡುಗಡೆಯಾಗುತ್ತಿದೆ. ವಿದೇಶದಲ್ಲಿರುವ ವಿಜಯ್ ಅಭಿಮಾನಿಗಳು ಚಿತ್ರದ ರಾ ಮತ್ತು ಅನ್‌ಕಟ್ ವರ್ಷನ್ ನೋಡಬಹುದು. ವಿದೇಶಿ…

Read More

ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ – Kannada News | Teachers Second Wife Hydrama: Incident at Komalapura School in Kukanur

ಕೊಪ್ಪಳ, ಮಾರ್ಚ್​​ 04: ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಲಡಾಖ್‌ನ ಜೋಜಿಲಾದಲ್ಲಿ ಭಾರೀ ಹಿಮಪಾತವಾಗಿ 7 ಮಂದಿ ಸಾವು; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಲಡಾಖ್, ಮಾರ್ಚ್ 27: ಲಡಾಖ್​​ನ ಜೋಜಿಲಾ ಪಾಸ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ (Ladakh avalanche) 7 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಜನರು ಹಿಮಪಾತದಿಂದ ಹೂತುಹೋಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5 ವಾಹನಗಳು ಭಾರೀ ಹಿಮದ ಅಡಿಯಲ್ಲಿ ಹೂತುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಹಠಾತ್ ಮತ್ತು ತೀವ್ರವಾದ ಹಿಮಪಾತವು ಹಲವಾರು ವಾಹನಗಳನ್ನು ಆವರಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ….

Read More

ನೆಗೆಟಿವ್ ವಿಮರ್ಶೆಗಳೇ ‘ಪೆದ್ದಿ’ ಚಿತ್ರದ ಗೆಲುವಿಗೆ ಕಾರಣ; ಚಿತ್ರತಂಡದ ಅಚ್ಚರಿಯ ಹೇಳಿಕೆ – Kannada News

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಪೆದ್ದಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಾ ಇದೆ. ನೆಗೆಟಿವ್ ವಿಮರ್ಶೆಗಳು ಸಿಕ್ಕ ಹೊರತಾಗಿಯೂ ರಾಮ್ ಚರಣ್ ಅವರ ಸ್ಟಾರ್​ ಡಂ ಕಾರಣಕ್ಕೆ ಸಿನಿಮಾ ಗೆಲ್ಲುತ್ತಿದೆ. ಚಿತ್ರದ ಮೇಲಿನ ನೆಗೆಟಿವ್ ವಿಮರ್ಶೆಗಳೇ ಸಿನಿಮಾ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಲು ಪರೋಕ್ಷವಾಗಿ ನೆರವಾದವು ಎಂದು ಹಿರಿಯ ನಟ ಜಗಪತಿ ಬಾಬು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಸಿನಿಮಾಗೆ ಸಿಕ್ಕ ನೆಗೆಟಿವ್ ವಿಮರ್ಶೆ ಬ್ಗಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ…

Read More

ಬೆಂಗಳೂರಿಗೆ ಬರುತ್ತಿದ್ದ ಕಳಪೆ ಹಾಲು: ಗಡಿಯಲ್ಲಿ ಎಫ್‌ಎಸ್‌ಎಸ್‌ಎಐ ಭರ್ಜರಿ ಕಾರ್ಯಾಚರಣೆ, 30 ಕ್ಕೂ ಹೆಚ್ಚು ವಾಹನಗಳು ಜಪ್ತಿ! – Kannada News | FSSAI Crackdown: Massive Adulterated Milk Supply Network From Tamil Nadu to Bengaluru Busted, 30 Vehicles Intercepted

ಬೆಂಗಳೂರು, ಜೂನ್ 21: ಬೆಂಗಳೂರಿನ ಚಹಾ, ಕಾಫಿ ಅಂಗಡಿಗಳು, ಬೇಕರಿಗಳು ಹಾಗೂ ಹೋಟೆಲ್‌ಗಳಿಗೆ ನೆರೆ ರಾಜ್ಯದಿಂದ ಆಮದು ಆಗುತ್ತಿದ್ದ ಪರವಾನಗಿ ರಹಿತ ಹಾಗೂ ಕಲಬೆರಕೆ ಶಂಕಿತ ಹಾಲಿನ ಜಾಲವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪತ್ತೆಹಚ್ಚಿದೆ. ಶನಿವಾರ ಬೆಳಗ್ಗೆ ತಮಿಳುನಾಡು-ಕರ್ನಾಟಕ ಗಡಿಯ ಆಯಕಟ್ಟಿನ ಚೆಕ್‌ಪೋಸ್ಟ್‌ಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು 30 ಕ್ಕೂ ಹೆಚ್ಚು ಹಾಲಿನ ಟ್ಯಾಂಕರ್ ಹಾಗೂ ವಾಹನಗಳನ್ನು ತಡೆದು ತಪಾಸಣೆ ನಡೆಸಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿಗೆ ತಮಿಳುನಾಡಿನಿಂದ ಬರುತ್ತಿದ್ದ ಪರವಾನಗಿ ರಹಿತ ಹಾಲಿನ…

Read More

‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ? – Kannada News | Dhurandhar distributor says this film suffered Rs 90 Cr loss due to this reason

ಅಕ್ಷಯ್ ಖನ್ನಾ, ರಣವೀರ್ ಸಿಂಗ್ (Ranveer Singh) ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ. ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ (Dhurandhar) ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ…

Read More