ಖಮೇನಿ ಇದ್ದ ನಿಖರವಾದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್​ಗೆ ತಿಳಿದಿದ್ಹೇಗೆ? – Kannada News | Iran Leader Khamenei Killed: US Israel Spy Operation Uncovered Through Traffic Cam Hacks

ಟೆಹ್ರಾನ್, ಮಾರ್ಚ್​ 03: ಅಮೆರಿಕ ಹಾಗೂ ಇಸ್ರೇಲ್(Israel) ಜಂಟಿಯಾಗಿ ಇರಾನ್ ಮೇಲೆ ಸಮರ ಸಾರುತ್ತಿವೆ. ಕಳೆದ ಮೂರು ದಿನಗಳಿಂದ ದಾಳಿ, ಪ್ರತಿದಾಳಿಗಳು ನಡೆಯುತ್ತಿವೆ. ಅಮೆರಿಕ ಹಾಗೂ ಇಸ್ರೇಲ್ ಸೇನೆಯು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲ ಅಲಿ ಖಮೇನಿಯನ್ನು ಹತ್ಯೆ ಮಾಡಿದೆ. ಹಾಗಾದರೆ ಖಮೇನಿ ಇದ್ದ ಜಾಗ ಅಮೆರಿಕ ಹಾಗೂ ಇಸ್ರೇಲ್ ಪಡೆಗಳಿಗೆ ಅಷ್ಟು ನಿಖರವಾಗಿ ಹೇಗೆ ತಿಳಿಯಿತು ಎನ್ನುವುದಕ್ಕೆ ಉತ್ತರ ಇಲ್ಲಿದೆ. ಇಸ್ರೇಲ್ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಅವರ ಭದ್ರತಾ ಸಿಬ್ಬಂದಿಯ ಚಲನವಲನಗಳನ್ನು ಮೇಲ್ವಿಚಾರಣೆ…

Read More

ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು – Kannada News | Wild Elephant Herd Creates Panic in Chikkamagaluru’s Gonibeedu Hobli; Over 30 Elephants Camp Near Villages

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ….

Read More

Rajat Patidar: ತಪ್ಪುಗಳಾಗುತ್ತೆ, ಆದರೆ ಈ ತಪ್ಪುಗಳನ್ನು…!

IPL 2026: ಐಪಿಎಲ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಭರ್ಜರಿ ಗೆಲುವು ದಾಖಲಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 201 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ ಪಂದ್ಯ ಮುಗಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ರಾಯಲ್…

Read More

April Fool’s Day 2026: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ಈ ಜಗತ್ತಿನಾದ್ಯಂತ ಹಲವು ವಿಭಿನ್ನ, ವಿಶಿಷ್ಟ, ವಿಚಿತ್ರ ಆಚರಣೆಗಳಿವೆ. ಅವುಗಳಲ್ಲಿ ಏಪ್ರಿಲ್‌ ಫೂಲ್‌ ಡೇ (April Fool’s Day) ಕೂಡ ಒಂದು. ಪ್ರಪಂಚದಾದ್ಯಂತ ಏಪ್ರಿಲ್‌ 1 ರಂದು ಏಪ್ರಿಲ್‌ ಫೂಲ್‌ ಡೇ ಆಚರಿಸಲಾಗುತ್ತದೆ. ಈ ದಿನದಂದು ಜನ ಪರಸ್ಪರ ಸುಳ್ಳುಗಳನ್ನು ಹೇಳಿ, ತಮಾಷೆ ಮಾಡಿ ಒಬ್ಬರಿಗೊಬ್ಬರು ಕಾಲೆಳೆಯುತ್ತಾರೆ. ಸ್ನೇಹಿತರು, ಆಪ್ತರ ತಮಾಷೆಯಿಂದ ತಾವು ಮೂರ್ಖರಾದೆವು ಎಂದು ತಿಳಿದ ಮೇಲೆಯೂ ಜನ ಜೋರಾಗಿ ಮನಬಿಚ್ಚಿ ನಗುತ್ತಾರೆ. ಒಟ್ಟಿನಲ್ಲಿ ಇದೊಂದು ದಿನ ಮಾತ್ರ ಎಂಥವರ ಮುಖದಲ್ಲೂ ನಗು ಮೂಡಿಸಿ ಬಿಡುತ್ತದೆ….

Read More

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! – Kannada News | Bengaluru Airport security breach: Giant Balloon on Runway, Air Disaster Averted by a Whisker

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! ದೇವನಹಳ್ಳಿ, ಫೆಬ್ರವರಿ 09: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಮತ್ತೊಂದು ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ವಿಮಾನ ನಿಲ್ದಾಣದ ರನ್‌ವೇ ಪ್ರದೇಶಕ್ಕೆ ಹಾರಿ ಬಂದ ಬೃಹತ್ ಬಲೂನ್ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್ಪೋರ್ಟ್​ ರನ್​ವೇಗೆ ಬೀದಿ ನಾಯಿಗಳು ಲಗ್ಗೆಯಿಟ್ಟಿದ್ದು ನಿಲ್ದಾಣದ ಭದ್ರತಾ ಲೋಪದ ಕುರಿತಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು….

Read More

SA vs AFG: ಅಬ್ಬಬ್ಬಾ ಎಂಥಾ ಪಂದ್ಯ! 2ನೇ ಸೂಪರ್​ ಓವರ್​ನಲ್ಲಿ ಅಫ್ಘನ್ ಮಣಿಸಿದ ಆಫ್ರಿಕಾ – Kannada News | T20 World Cup: SA vs AFG Thriller Double Super Over Win for Proteas in Ahmedabad!

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ (South Africa vs Afghanistan) ನಡುವಿನ 2026 ರ ಟಿ20 ವಿಶ್ವಕಪ್ (T20 World Cup 2026) ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಎರಡೆರಡು ಸೂಪರ್​ ಓವರ್​ಗಳು ನಡೆದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ದಕ್ಷಿಣ ಆಫ್ರಕಾ ತಂಡ ಯಶಸ್ವಿಯಾಯಿತು. ವಾಸ್ತವವಾಗಿ ಸೂಪರ್​ ಓವರ್​ಗೂ ಮುನ್ನವೇ ದಕ್ಷಿಣ ಆಫ್ರಿಕಾ ತಂಡಕ್ಕೆ ಸುಲಭ ಜಯ ಧಕ್ಕಿತ್ತು. ಆದರೆ 20ನೇ ಓವರ್​ನಲ್ಲಿ ಕಗಿಸೋ ರಬಾಡ ಮಾಡಿದ ಎರಡೆರಡು ನೋ…

Read More

ಪಾಡ್‌ಕ್ಯಾಸ್ಟ್‌ನಲ್ಲಿ ಪತ್ನಿಗೆ ವಿಚ್ಛೇದನ ನೀಡಿದ ಕೋಟ್ಯಾಧಿಪತಿ ಯೂಟ್ಯೂಬರ್

ಪಾಕಿಸ್ತಾನದ ಅತ್ಯಂತ ಶ್ರೀಮಂತ ಯೂಟ್ಯೂಬರ್ ಮತ್ತು ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ರಜಬ್ ಬಟ್ ಪ್ರಸ್ತುತ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್‌ನಲ್ಲಿ, ಅವರು ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಘೋಷಿಸುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ಅದರ ನಂತರ, ರಜಬ್ ತಮ್ಮ ಪತ್ನಿಗೆ ಕಾನೂನು ನೋಟಿಸ್ ಅನ್ನು ಸಹ ಕಳುಹಿಸಿದ್ದಾರೆ. ವಿಚ್ಛೇದನದ ನೋಟಿಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಎಮನ್ ಈ ಬಗ್ಗೆ ಎಲ್ಲರಿಗೂ ತಿಳಿಸಿದ್ದಾರೆ. ಮದುವೆ ಆಗಿ ಕೇವಲ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More

ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್ – Kannada News | All England Open: Lakshya Sen stuns top seed Shi Yu Qi

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಓಪನ್ 2026 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಲಕ್ಷ್ಯ ಸೇನ್ ಅಮೋಘ ಪ್ರದರ್ಶನ ನೀಡಿದ್ದಾರೆ. ಮೊದಲ ಸುತ್ತಿನಲ್ಲೇ ವಿಶ್ವದ ನಂ.1 ಆಟಗಾರ ಮತ್ತು ಹಾಲಿ ಚಾಂಪಿಯನ್ ಚೀನಾದ ಶಿ ಯು ಕಿ ಅವರನ್ನು ಸೋಲಿಸಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲ ಸೆಟ್​ ಅನ್ನು 23–21 ಅಂತರದಿಂದ ಗೆದ್ದುಕೊಂಡಿದ್ದರು. ಇದಾಗ್ಯೂ ದ್ವಿತೀಯ ಸೆಟ್​ನಲ್ಲಿ ಕಂಬ್ಯಾಕ್ ಮಾಡಿದ ಶಿ ಯು ಕಿ 19–21 ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾದರು. ಇನ್ನು ನಿರ್ಣಾಯಕವಾಗಿದ್ದ…

Read More

Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ಶ್ರೀಮಂತರಾಗಬೇಕು, ಜೀವನದಲ್ಲಿ ದುಡ್ಡು ಗಳಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಕಠಿಣ ಪರಿಶ್ರಮ ಪಡುತ್ತಾರೆ. ಹಣ ಗಳಿಸಲು ಕಠಿಣ ಪರಿಶ್ರಮ ಒಂದೇ ಸಾಲಲ್ಲ, ಈ ಕೆಲವೊಂದು ಸಲಹೆಗಳನ್ನೂ ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಹಾಗಿದ್ರೆ ಆಚರ್ಯ ಚಾಣಕ್ಯರು ಹೇಳಿರುವಂತೆ  ಜೀವನದಲ್ಲಿ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿ ಲಭಿಸಲು ಯಾವ ವಿಷಯಗಳಿಗೆ ಗಮನ ಕೊಡಬೇಕು ಎಂಬುದನ್ನು ನೋಡೋಣ ಬನ್ನಿ. ಹಣ, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು? ದುಂದುವೆಚ್ಚವನ್ನು ತಪ್ಪಿಸಿ: ಹಣವು…

Read More