Headlines

‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ – Kannada News | Ex contestant Sonali Raut sends legal notice to Bigg Boss Marathi

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ…

Read More

Hinduism: ಶ್ರಾದ್ಧದಲ್ಲಿ ಮೊದಲು ಕಾಗೆಗೆ ಅನ್ನ ಯಾಕೆ ನೀಡುತ್ತಾರೆ? ಇದರ ಹಿಂದಿದೆ ಗರುಡ ಪುರಾಣ ಮತ್ತು ರಾಮಾಯಣದ ಕುತೂಹಲಕಾರಿ ಕಥೆ – Kannada News | Shradh and Pitru Paksha: Why Offering Food to Crows is Sacred in Hinduism

ಶ್ರಾದ್ಧದಲ್ಲಿ ಮೊದಲು ಕಾಗೆಗೆ ಅನ್ನ ಯಾಕೆ?Image Credit source: Getty Images ಹಿಂದೂ ಧರ್ಮದಲ್ಲಿ ಶ್ರಾದ್ಧ ಹಾಗೂ ಪಿತೃಪಕ್ಷದ ಸಂದರ್ಭದಲ್ಲಿ ಕಾಗೆಗೆ ಮೊದಲಿಗೆ ಅನ್ನ ಅರ್ಪಿಸುವ ಸಂಪ್ರದಾಯಕ್ಕೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಕಾಗೆಯನ್ನು ಪಿತೃದೇವತೆಗಳ ಸಂದೇಶವಾಹಕ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಶ್ರಾದ್ಧದ ವೇಳೆ ಕಾಗೆಗೆ ಆಹಾರ ಅರ್ಪಿಸುವುದು ಪೂರ್ವಜರಿಗೆ ಗೌರವ ಸಲ್ಲಿಸುವುದು, ಅವರ ಆಶೀರ್ವಾದ ಪಡೆಯುವುದು ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮಾಡುವ ಪವಿತ್ರ ಆಚರಣೆಯಾಗಿದೆ. ಕಾಗೆಗೆ ಅನ್ನ ನೀಡುವ ಸಂಪ್ರದಾಯದ ಮಹತ್ವವೇನು?…

Read More

ದಂಪತಿಗಳು ಎಂದಿಗೂ ಬೆಳಬೆಳಗ್ಗೆ ಈ ವಿಚಾರಗಳನ್ನು ಮಾತನಾಡಬಾರದು; ಏಕೆ ಗೊತ್ತಾ? – Kannada News

ಬೆಳಗ್ಗಿನ (morning) ಸಮಯ ನಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ. ಹೌದು ಬೆಳಿಗ್ಗೆ ಎದ್ದಾಗ ನಮ್ಮ ಮನಸ್ಸು ಶಾಂತವಾಗಿದ್ದಷ್ಟೂ, ನಮ್ಮ ದಿನವು ಸಂತೋಷದಾಯಕ ಮತ್ತು ಹೆಚ್ಚು ಸಕಾರಾತ್ಮಕವಾಗಿರುತ್ತದೆ. ವಿಶೇಷವಾಗಿ ದಾಂಪತ್ಯ ಜೀವನದ ಬಗ್ಗೆ ಮಾತನಾಡುವುದಾದರೆ  ಬೆಳಗ್ಗಿನ ಹೊತ್ತು ಗಂಡ ಮತ್ತು ಹೆಂಡತಿಯ ನಡುವೆ ವಿನಿಮಯವಾಗುವ ಮಾತುಗಳು ಮತ್ತು ಭಾವನೆಗಳು ಸಂಬಂಧವನ್ನು ಸದೃಢವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ಸಂಗಾತಿಗಳು ಪರಸ್ಪರ ಸಕಾರಾತ್ಮಕ ಮಾತುಗಳನ್ನಾಡಬೇಕು. ಏನಾದ್ರೂ ಬೆಳಬೆಳಗ್ಗೆ ಈ ಕೆಲವು ನಕಾರಾತ್ಮಕ ಸಂಗತಿಗಳ ಬಗ್ಗೆ ಮಾತನಾಡಿದರೆ ಇದು ಸಂಸಾರದ ಶಾಂತಿ,…

Read More

ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಬೆಂಗಳೂರು, ಮಾ.14: ರಾಜ್ಯಾದ್ಯಂತ ತೀವ್ರವಾದ ಶಾಖದ ಅಲೆ (Heat Wave) ಎದುರಾಗಿದ್ದು, ಬಿಸಿಲಿನಿಂದ ಜನ ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಹವಾಮಾನವು ಸಂಪೂರ್ಣ ಶುಷ್ಕವಾಗಿದ್ದು, ಬಿಸಿಲಿನ ಝಳ ತೀವ್ರವಾಗಿದೆ. ಕನಿಷ್ಠ ತೇವಾಂಶದ ಕಾರಣದಿಂದಾಗಿ ಸೆಖೆಯ ಅನುಭವ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. ನಗರದಲ್ಲಿ ‘ತೀವ್ರ ತಾಪಮಾನದ ಎಚ್ಚರಿಕೆ’ ನೀಡಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ…

Read More

ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​ – Kannada News | Vijayapura Robbery Case Takes New Turn: Accused Targeted Another Shop but Robbed Bhumika Jewellers

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ…

Read More

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ! – Kannada News | India playing xi for 3rd t20 against England

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟಿ20 ಪಂದ್ಯ ನಾಳೆ (ಜು.7) ನಡೆಯಲಿದೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ,. ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ದುಬಾರಿಯಾಗಿದ್ದರು. ಮ್ಯಾಚೆಂಸ್ಟರ್​ನಲ್ಲಿ ನಡೆದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಬಿಷ್ಣೋಯ್ ಬರೋಬ್ಬರಿ 60 ರನ್ ನೀಡಿದ್ದರು. ಅದರಲ್ಲೂ ನಿರ್ಣಾಯಕ ಹಂತದಲ್ಲಿ ನೀಡಿದ 29 ರನ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು. ಪರಿಣಾಮ ಟೀಮ್…

Read More

ಐಪಿಎಲ್ ತಂಡಗಳಿಗೆ ಬಿಸಿಸಿಐ ಕಡೆಯಿಂದ ಖಡಕ್ ಎಚ್ಚರಿಕೆ! – Kannada News | Did Punjab Police Approach BCCI After Riyan Parag Vaping Incident?

ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ (ವೇಪಿಂಗ್) ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಠಿಣ ಎಚ್ಚರಿಕೆ ನೀಡಿದ್ದಾರೆ. ಆಟಗಾರರು ಮತ್ತು ಅಧಿಕಾರಿಗಳು ಮೈದಾನದ ಒಳಗೆ ಮತ್ತು ಹೊರಗೆ ಕ್ರೀಡೆಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರತದಲ್ಲಿ ಇ-ಸಿಗರೇಟ್…

Read More

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ. ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ…

Read More

ಸಮಂತಾ ಮೇಲೆ ವೈಯಕ್ತಿಕ ದಾಳಿ ಮಾಡಿದವರಿಗೆ ಕಾಲವೇ ಕೊಟ್ಟಿತು ತಕ್ಕ ಉತ್ತರ – Kannada News | Samantha’s Pregnancy: Time Answers Rumors on Personal Life, Divorce and Kids

ನಟಿ ಸಮಂತಾ ರುತ್ ಪ್ರಭು ಅವರ (Samantha) ವೈಯಕ್ತಿಕ ಜೀವನದ ಬಗ್ಗೆ ಹರಡಿದ್ದ ವದಂತಿಗಳಿಗೆ ಕೊನೆಗೂ ಕಾಲವೇ ಉತ್ತರ ನೀಡಿದೆ. ಎರಡನೇ ಮದುವೆಯಾದ ಕೇವಲ ಒಂದೇ ವರ್ಷದಲ್ಲಿ ಸಮಂತಾ ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ, ಹಿಂದೆ ಅವರ ಮೇಲೆ ನಡೆದಿದ್ದ ವೈಯಕ್ತಿಕ ದಾಳಿಗಳು ಮತ್ತು ಹರಡಿದ್ದ ಅಪಪ್ರಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ. ನಟ ನಾಗ ಚೈತನ್ಯ ಅವರಿಂದ ಸಮಂತಾ ವಿಚ್ಛೇದನ ಪಡೆದ ಸಂದರ್ಭದಲ್ಲಿ ಅವರ ವಿರುದ್ಧ…

Read More

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ – Kannada News | Children Opposes father Second Marriage In 68 age at Hassan, complaint Lodge

ಹಾಸನ, (ಡಿಸೆಂಬರ್ 21): ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನುವರು ಪತಿಯಿಂದ ದೂರವಾಗಿರುವ 58 ವರ್ಷದ ಗೀತಾ ಎನ್ನುವರನ್ನು ಎರಡನೇ ಮದುವೆಯಾಗಿದ್ದಾರೆ. ಆದ್ರೆ, ಇದೀಗ ಈ ವಯಸ್ಸಿಯನಲ್ಲೇ ತಂದೆ ಮದುವೆಯಾಗಿದ್ದಕ್ಕೆ ಮಕ್ಕಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಂದೆ ರಾಜಣ್ಣ ಅವರು ಮಕ್ಕಳ ವಿರುದ್ಧವೇ ದೂರು ನೀಡಿದ್ದಾರೆ. ಆಸ್ತಿಗಾಗಿ ಮಕ್ಕಳಿಂದಲೇ ಜೀವ ಬೆದರಿಕೆ…

Read More