Headlines

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ. ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್​ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್​ನಲ್ಲಿ 11…

Read More

‘ಗರಿ ಬಾಡಿಗೆ ತಂದಿದ್ದು, ಯಾವುದೇ ಪಕ್ಷಿಗಳಿಗೆ ಹಾನಿ ಮಾಡಿಲ್ಲ’; ಕಿಶನ್ ಸ್ಪಷ್ಟನೆ – Kannada News | Kishan Bilagali Apologizes and Deletes Video Over Peacock Feather Controversy

ನವಿಲುಗರಿ ಬಳಸಿ ಕಿಶನ್ ಮಾಡಿದ್ದ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಘಟನೆಗೆ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ‘ಸಾಮಾನ್ಯವಾಗಿ ಕೃಷ್ಣ ಜನ್ಮಾಷ್ಟಮಿ ಹಾಗೂ ಫ್ಯಾನ್ಸಿ ಡ್ರೆಸ್ ಸ್ಪರ್ಧೆಗಳಿಗೆ ಬಳಸುವಂತೆ, ನಾವೂ ಕೂಡ ವಿಡಿಯೋ ಕಾನ್ಸೆಪ್ಟ್‌ಗಾಗಿ ಅಂಗಡಿಯೊಂದರಿಂದ ಈ ನವಿಲುಗರಿಗಳನ್ನು ಬಾಡಿಗೆಗೆ ಪಡೆದುಕೊಂಡು ಬಂದಿದ್ದೆವು. ಯಾವುದೇ ಪಕ್ಷಿಗೆ ವೈಯಕ್ತಿಕವಾಗಿ ಹಾನಿ ಮಾಡಿ ಇದನ್ನು ತಂದಿರಲಿಲ್ಲ’…

Read More

Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು – Kannada News | Bolivia Plane Tragedy: Hercules Carrying Currency Crashes, 15 Killed

ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ಹದಿನೈದಕ್ಕೂ ಹೆಚ್ಚು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಜೀವಗಳು ಬಲಿಯಾಗಿದೆ. 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ಅಶಕ್ತರಿಗೆ ಹೊದಿಕೆ, ಸ್ವೆಟರ್, ಶಾಲು ಇಂಥವುಗಳನ್ನು ನೀಡುವುದರಿಂದ ಆರೋಗ್ಯ ಸಮಸ್ಯೆಗಳು ದೂರ ಆಗುತ್ತವೆ. ಒಂದು ವೇಳೆ ಬಹಳ ಸಮಯದಿಂದ ಸಾಲ ವಸೂಲಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದಿದ್ದಲ್ಲಿ ನಿಮಗೆ ಸಾಧಕ ಆಗುವ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಕಾರ್ಪೊರೇಟ್ ವಲಯದಲ್ಲಿ ಕೆಲಸ ನಿರ್ವಹಿಸುವವರಿಗೆ ತಂಡವನ್ನು ರೆಸಾರ್ಟ್, ರೆಸ್ಟೋರೆಂಟ್ ಅಥವಾ ಇನ್ಯಾವುದೇ ಚಟುವಟಿಕೆಗಾಗಿ ಕರೆದುಕೊಂಡು ಹೋಗುವುದಕ್ಕೆ ಯೋಜನೆ ರೂಪಿಸುವುದಕ್ಕೆ ನಿಮಗೇ ಜವಾಬ್ದಾರಿಯನ್ನು ವಹಿಸಬಹುದು….

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ಅಬ್ಬರ: ಯುಎಇ ತೈಲ ನೌಕೆಗಳ ಮೇಲೆ ದಾಳಿ, ಓರ್ವ ಭಾರತೀಯ ಸಾವು – Kannada News | Iran Missile Attack in Hormuz: UAE Oil Tankers Hit, Indian Sailor Killed Amid US Blockade

ಟೆಹ್ರಾನ್, ಜುಲೈ 14: ಮಧ್ಯಪ್ರಾಚ್ಯದಲ್ಲಿ ಜಾಗತಿಕ ತೈಲ ಮಾರ್ಗವಾದ ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ಇರಾನ್ ತನ್ನ ಉಗ್ರ ಸ್ವರೂಪವನ್ನು ಪ್ರದರ್ಶಿಸುತ್ತಿದೆ. ಸೋಮವಾರ ರಾತ್ರಿ ಓಮನ್ ದೇಶದ ಕಡಲ ಗಡಿಯೊಳಗೆ ಚಲಿಸುತ್ತಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್​​ಗೆ ಸೇರಿದ ಎರಡು ಬೃಹತ್ ತೈಲ ಟ್ಯಾಂಕರ್ ಹಡಗುಗಳ ಮೇಲೆ ಇರಾನ್ ಸೇನೆ ಕ್ರೂಸ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರೆ ಎಂಟು ಸಿಬ್ಬಂದಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ…

Read More

Makar Sankranti 2026: ಜಾತಕದಲ್ಲಿ ಸೂರ್ಯ ದೋಷ ಇದ್ದರೆ ಸಂಕ್ರಾಂತಿಯಂದು ಈ ಪರಿಹಾರ ತಪ್ಪದೇ ಮಾಡಿ – Kannada News | Makar Sankranti 2026: Surya dosha remedies and auspicious rituals for 14 January

ಮಕರ ಸಂಕ್ರಾಂತಿ ಸನಾತನ ಧರ್ಮದಲ್ಲಿ ಅತ್ಯಂತ ಪವಿತ್ರ ಮತ್ತು ಮಹತ್ವದ ಹಬ್ಬವಾಗಿ ಪರಿಗಣಿಸಲಾಗುತ್ತದೆ. ಇದು ಕೇವಲ ಋತುಮಾನ ಬದಲಾವಣೆಯ ಸುಗ್ಗಿ ಹಬ್ಬವಷ್ಟೇ ಅಲ್ಲ, ಸೂರ್ಯ ದೇವರನ್ನು ಆರಾಧಿಸಿ ಜೀವನದ ಅಡೆತಡೆಗಳನ್ನು ನಿವಾರಿಸುವ ವಿಶೇಷ ದಿನವೂ ಹೌದು. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಈ ಪವಿತ್ರ ಸಂದರ್ಭದಲ್ಲಿ, ಸೂರ್ಯನ ಶಕ್ತಿ ಭೂಮಿಯ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಜಾತಕದಲ್ಲಿ ಸೂರ್ಯ ದೋಷವಿದ್ದರೆ, ವ್ಯಕ್ತಿಯ ಜೀವನದಲ್ಲಿ ಆರೋಗ್ಯ ಸಮಸ್ಯೆಗಳು, ಸಂಬಂಧಗಳಲ್ಲಿ ಕಲಹ ಮತ್ತು ವೃತ್ತಿಜೀವನದಲ್ಲಿ ಅಡೆತಡೆಗಳು…

Read More

ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್ – Kannada News | Bagalkot Shivaji Jayanti Clash Stone and Slipper pelting: Peace Meeting Fails, Deadline Set for Arrest of All Accused

ಪೊಲೀಸರ ಜತೆ ಯುವಕರ ವಾಗ್ವಾದImage Credit source: tv9 ಬಾಗಲಕೋಟೆ, ಫೆಬ್ರವರಿ 21: ಬಾಗಲಕೋಟೆಯಲ್ಲಿ (Bagalkot) ಫೆಬ್ರವರಿ 19ರ ರಾತ್ರಿ 10ಗಂಟೆ ವೇಳೆ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು…

Read More

ಲ್ಯಾಡಲ್ ಸ್ಫೋಟಕ್ಕೆ 8 ಕಾರ್ಮಿಕರು ಬಲಿ, ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ – Kannada News

ವಿಶಾಖಪಟ್ಟಣಂ, ಜೂನ್ 09: ವಿಶಾಖಪಟ್ಟಣಂನ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಎಂಟು ಕಾರ್ಮಿಕರು ಬಲಿಯಾಗಿದ್ದಾರೆ. ಕರಗಿದ ಕಬ್ಬಿಣವನ್ನು ಸಾಗಿಸುವಾಗ ಕ್ರೇನ್ ಕುಸಿದು, ಬಿಸಿ ಲೋಹ ಚೆಲ್ಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಈ ಪರಿಹಾರ ಕಾಯಂ ನೌಕರರು ಹಾಗೂ ಹೊರಗುತ್ತಿಗೆ…

Read More

ಒಂದೇ ಬಸ್​​ಗೆ ಎರಡು ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು RTO ಅಧಿಕಾರಿಗಳೇ ದಂಗು!

ಕೋಲಾರ, ಜನವರಿ 14: ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಗಡಿಭಾಗದ ಎನ್.ಜಿ. ಹುಲ್ಕೂರು ಗ್ರಾಮದ ಬಳಿ ಸಾರಿಗೆ ಇಲಾಖೆಯ ಅಧಿಕಾರಿಗಳು ಖಾಸಗಿ ಬಸ್​​ ಸಂಸ್ಥೆಯ ತೆರಿಗೆ ವಂಚನೆಯನ್ನು ಬಯಲಿಗೆಳೆದಿದ್ದಾರೆ. ಆಂಧ್ರಪ್ರದೇಶದಿಂದ ಬರುತ್ತಿದ್ದ ಖಾಸಗಿ ಬಸ್ಸನ್ನು ತಪಾಸಣೆ ನಡೆಸಿದಾಗ, ಒಂದೇ ವಾಹನಕ್ಕೆ ಎರಡು ಬೇರೆ ಬೇರೆ ನೋಂದಣಿ ಸಂಖ್ಯೆಗಳಿರುವುದು ಪತ್ತೆಯಾಗಿದೆ. ಬಸ್‌ನ ಹಿಂಭಾಗದಲ್ಲಿ ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಇದ್ದರೆ, ಮುಂಭಾಗದಲ್ಲಿ ಮಂಗಳೂರಿನ ನೋಂದಣಿ ಸಂಖ್ಯೆ ಪ್ರದರ್ಶಿಸಲಾಗಿತ್ತು. ಅಲ್ಲದೆ, ಬಸ್‌ನ ಚಾಸಿ ಸಂಖ್ಯೆ ಪರಿಶೀಲಿಸಿದಾಗ ಅದು ಮೈಸೂರಿನ ನೋಂದಣಿಗೆ ಸಂಬಂಧಿಸಿದೆ ಎಂಬುದು…

Read More

ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಿ ಸಂಧಾನ ನಡೆಯುತ್ತಿರುವಾಗಲೇ ಮತ್ತೆ ಗಲಾಟೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್…

Read More