ಟಿ20 ಇತಿಹಾಸದಲ್ಲೇ ಅತ್ಯಂತ ಹೀನಾಯವಾಗಿ ಸೋತ ಆಸ್ಟ್ರೇಲಿಯಾ – Kannada News | Australia’s biggest loss in T20 international cricket

ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ತಂಡವು 222 ಪಂದ್ಯಗಳನ್ನಾಡಿದೆ. ಈ ಇನ್ನೂರ ಇಪ್ಪೆರಡು ಮ್ಯಾಚ್​ಗಳಲ್ಲಿ ಆಸೀಸ್ ಪಡೆ 122 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 90 ಪಂದ್ಯಗಳಲ್ಲಿ ಮಾತ್ರ. ಈ ತೊಂಬತ್ತು ಪಂದ್ಯಗಳಲ್ಲಿ ಅತ್ಯಂತ ಹೀನಾಯವಾಗಿ ಸೋತಿರುವುದು ಪಾಕಿಸ್ತಾನ್ ವಿರುದ್ಧ. Source link

Read More

ಸಾಲದ ಸುಳಿಯಲ್ಲಿರುವ ರಾಜ್​​ಪಾಲ್​​ಗೆ ಅತ್ಯಮೂಲ್ಯ ಸಲಹೆ ನೀಡಿದ ಅಕ್ಷಯ್ ಕುಮಾರ್

ತಮ್ಮ ಹಾಸ್ಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ನಟ ರಾಜ್‌ಪಾಲ್ ಯಾದವ್, ತಿಹಾರ್ ಜೈಲಿನಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಚಿತ್ರ ನಿರ್ಮಿಸಲು ಅವರು 5 ಕೋಟಿ ರೂ. ಸಾಲ ಪಡೆದಿದ್ದರು, ಆದರೆ ಚಿತ್ರ ವಿಫಲವಾದ ಕಾರಣ, ಅವರು ಸಾಲವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಅವರು ನೀಡಿದ ಎಲ್ಲಾ ಚೆಕ್‌ಗಳು ಬೌನ್ಸ್ ಆದ ನಂತರ, ಅವರು ಅಂತಿಮವಾಗಿ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಯಿತು. ಅದರ ನಂತರ, ಬಾಲಿವುಡ್ ಉದ್ಯಮದ ಅನೇಕ ನಟರು ಅವರಿಗೆ ಸಹಾಯ…

Read More

ಬಿಎಂಟಿಸಿ ಪ್ರಯಾಣಿಕರೇ ಎಚ್ಚರ: ಪ್ರಯಾಣಿಕರ ಸೋಗಿನಲ್ಲಿ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್

ಬೆಂಗಳೂರು, ಜುಲೈ 15: ಬೆಂಗಳೂರು ನಗರದಲ್ಲಿ KA 57F 6331 ಸಂಖ್ಯೆಯ ಬಿಎಂಟಿಸಿ ಬಸ್‌ಗೆ ಪ್ರಯಾಣಿಕಳಂತೆ ಹತ್ತಿದ್ದ ಮಹಿಳೆಯೊಬ್ಬಳು ನಿರ್ವಾಹಕರ ಗಮನ ಬೇರೆಡೆ ಇದ್ದಾಗ ಹಣದ ಬ್ಯಾಗ್ ಅನ್ನು ತನ್ನ ಚೀಲದಲ್ಲಿ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಳ್ಳತನದ ಬಳಿಕ ಬಸ್‌ನಲ್ಲೇ ಅಮಾಯಕಳಂತೆ ವರ್ತಿಸುತ್ತಿದ್ದ ವೇಳೆ ನಿರ್ವಾಹಕರಿಗೆ ಅನುಮಾನ ಬಂದಿದೆ. ಬಳಿಕ ಮಹಿಳೆಯನ್ನು ಪ್ರಶ್ನಿಸಿದಾಗ ಆಕೆ ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ವಿಚಾರಣೆ ನಡೆಸಿದ್ದಾಗ, ‘ನಾನು ಮನೆಗೆ ಹೋಗಬೇಕು, ನನ್ನ ಗಂಡನಿಗೆ…

Read More

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಮುಂದಾದ ಸರ್ಕಾರ – Kannada News | India’s First AI University in Amaravati by Andhra Pradesh and NVIDIA: A Global Leap

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ (GO) ಹೊರಡಿಸಿದ್ದು, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನ ದೈತ್ಯ NVIDIA ಸಹಯೋಗದೊಂದಿಗೆ “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ…

Read More

ಮಂಗಳೂರಿನಲ್ಲಿ ವರುಣನ ಅಬ್ಬರ: ವಿಮಾನಗಳನ್ನ ಇಳಿಯಲು ಬಿಡದೇ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ

ಮಂಗಳೂರು, (ಮೇ 14): ಕರ್ನಾಟಕದ (karnataka) ಹಲವೆಡೆ ಮಳೆಯಾಗುತ್ತಿದ್ದು, ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೂಲ್ ಮಾಡಿದ್ದಾನೆ. ಅದರಲ್ಲೂ ಬೇಸಿಗೆ ಧಗೆಯಿಂದ ಹೆರಾಣಾಗಿರುವ ಮಂಗಳೂರಿಗರಿಗೆ ಇಂದು (ಮೇ 14) ಮಳೆರಾಯ ತಂಪೆರೆದಿದ್ದಾನೆ. ಇನ್ನೊಂದೆಡೆ ಧಾರಾಕಾರ ಮಳೆಯಿಂದಾಗಿ ಮಂಗಳೂರು ಏರ್​​ಪೋರ್ಟ್​​ನಲ್ಲಿ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ಹೌದು…ಹವಾಮಾನ ವೈಪರೀತ್ಯದಿಂದ ವಿಮಾನಗಳು ಲ್ಯಾಂಡಿಗ್ ಸಮಸ್ಯೆಯಾಗಿದ್ದು, ಇಳಿಯಲಾಗದೇ ವಿಟ್ಲ ಬಳಿ ಎರಡು ವಿಮಾನಗಳು ಆಕಾಶದಲ್ಲೇ ಸುತ್ತಾಡುತ್ತಿವೆ. ಇದರಿಂದ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ : ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ…

Read More

Graha Dosha: ಗ್ರಹ ದೋಷ ಎಂದರೇನು? ಭಯಪಡುವ ಅಗತ್ಯವಿಲ್ಲ, ಇಲ್ಲಿವೆ ಸರಳ ಪರಿಹಾರಗಳು! – Kannada News

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಮ್ಮ ಜೀವನದಲ್ಲಿ ನಾವು ಎದುರಿಸುವ ಕೆಲವು ಅನಿರೀಕ್ಷಿತ ಸವಾಲುಗಳು, ಅಡೆತಡೆಗಳು ಮತ್ತು ಮಾನಸಿಕ ಒತ್ತಡಗಳು ಗ್ರಹಗಳ ಪ್ರತಿಕೂಲ ಸ್ಥಾನಕ್ಕೆ ಸಂಬಂಧಿಸಿವೆ ಎಂದು ನಂಬಲಾಗಿದೆ. ಜಾತಕದಲ್ಲಿ ಯಾವುದಾದರೂ ಒಂದು ಗ್ರಹವು ದುರ್ಬಲವಾಗಿರುವುದರಿಂದ ಅಥವಾ ನಕಾರಾತ್ಮಕ ಸ್ಥಾನದಲ್ಲಿರುವುದರಿಂದ ಉಂಟಾಗುವ ಇಂತಹ ಪರಿಸ್ಥಿತಿಯನ್ನೇ ‘ಗ್ರಹ ದೋಷ’ ಎಂದು ಕರೆಯಲಾಗುತ್ತದೆ. ಆದಾಗ್ಯೂ, ಗ್ರಹ ದೋಷವಿದೆ ಎಂದ ತಕ್ಷಣ ಭಯಪಡುವ ಅಗತ್ಯವಿಲ್ಲ. ಸರಿಯಾದ ಪರಿಹಾರಗಳು, ಮಂತ್ರ ಪಠಣ, ಆಧ್ಯಾತ್ಮಿಕ ಅಭ್ಯಾಸಗಳು ಮತ್ತು ಸಕಾರಾತ್ಮಕ ಜೀವನಶೈಲಿಯಿಂದ ಅವುಗಳ ದುಷ್ಪರಿಣಾಮಗಳನ್ನು ಗಣನೀಯವಾಗಿ ಕಡಿಮೆ…

Read More

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​ – Kannada News | Bengaluru Photographer Arrested for 55 Lakh Gold Theft During Rental House Search

ಬೆಂಗಳೂರು, ಫೆಬ್ರವರಿ 17: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ…

Read More

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ…

Read More

Horoscope Today 10 March : ಇಂದು ಈ ರಾಶಿಯವರಿಗೆ ದೊಡ್ಡ ಕಾರ್ಯ ನಿರ್ವಹಣೆ ಬರಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಸಪ್ತಮೀ ತಿಥಿಯ ಮಂಗಳವಾರ ಗೆಲ್ಲುವುದು ಸುಲಭವಲ್ಲ, ವಾಗ್ವಾದದಲ್ಲಿ ಹಿನ್ನಡೆ, ಅಧಿಕ ವಿಶ್ರಾಂತಿ ಮಾಡುವಿರಿ, ರಹಸ್ಯ ಮಾತು, ಉದಾತ್ತ ಚಿಂತನೆ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳವಾರ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ,…

Read More

ಚುನಾವಣಾ ವ್ಯವಸ್ಥೆಯಲ್ಲಿ ‘SIR’ ಮಾಸ್ಟರ್ ಸ್ಟ್ರೋಕ್: ನಕಲಿ ಮತಗಳಿಗೆ ಬ್ರೇಕ್, ನೈಜ ಜನಾದೇಶಕ್ಕೆ ದಾರಿ – Kannada News | ECI’s SIR: Masterstroke Against Fake Votes, Ensuring India’s True Mandate

ನವದೆಹಲಿ, ಮೇ 04: ಭಾರತೀಯ ಚುನಾವಣಾ ಆಯೋಗವು ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಿದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಕೇವಲ ಆಡಳಿತಾತ್ಮಕ ಬದಲಾವಣೆಯಲ್ಲ, ಅದು ರಾಜಕೀಯ ಸಮೀಕರಣಗಳನ್ನೇ ಬದಲಿಸಬಲ್ಲ ಶಕ್ತಿಯಾಗಿ ಹೊರಹೊಮ್ಮಿದೆ. ಈ ಪ್ರಕ್ರಿಯೆಯು ಕೇವಲ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶ ಹೊಂದಿದ್ದರೂ, ಇದು ರಾಜಕೀಯವಾಗಿ ಭಿನ್ನ ರಾಜ್ಯಗಳಲ್ಲಿ ಭಿನ್ನ ರೀತಿಯ ಪ್ರಭಾವ ಬೀರಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ತಮಿಳುನಾಡು: ಬಿಜೆಪಿ ಅಧಿಕಾರ ಹಿಡಿಯದಿದ್ದರೂ ಪ್ರಭಾವ ಹೆಚ್ಚಿಸಿದ್ದೇಗೆ? ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ…

Read More