Headlines

ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ – Kannada News | Clash Erupts Between MLA Kottur Manjunath and Minister K.H. Muniyappa Factions at Kolar Congress Office

ಕೋಲಾರ, ಜೂನ್​​ 14: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಖಂಡರ ಮಹತ್ವದ ಸಭೆಯು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಬಿ.ಕೆ.ಹರಿಪ್ರಸಾದ್​​ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಹೆಚ್.ಮುನಿಯಪ್ಪ ಬಣಗಳ ನಡುವೆ ಗಲಾಟೆ ನಡೆದಿದೆ. ಶಾಸಕರು ಹಾಗೂ ಇತರ ಹಿರಿಯ ಮುಖಂಡರ ಸಮ್ಮುಖದಲ್ಲೇ ಬಣ ರಾಜಕೀಯದ ಜಗಳ ಬಹಿರಂಗಗೊಂಡಿದೆ. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್…

Read More

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚನೆ: ಕಿಂಗ್‌ಪಿನ್ ರಾಹುಲ್ ಅರೆಸ್ಟ್! – Kannada News | Shimogga Fake Gold Loan Scam: Two Brothers Arrested for Defrauding Banks

ಶಿವಮೊಗ್ಗ, ಜುಲೈ 13: ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ವಿವಿಧ ಸಹಕಾರಿ ಸಂಘಗಳಿಗೆ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಭಾರಿ ವಂಚನೆ ಜಾಲವನ್ನು ದೊಡ್ಡಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಭಾನುವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಲೋಕೇಶ್‌ ಎಂಬ ಆರೋಪಿಯನ್ನು ಬಂಧಿಸಿದ್ದರು. ಆದರೆ ವಂಚನೆಯ ಕಿಂಗ್‌ಪಿನ್‌ ಎನ್ನಲಾದ ರಾಹುಲ್ ಸೇರಿದಂತೆ ಸುಧಾ, ರವಿಶಂಕರ್ ಮತ್ತು ಶರತ್ ನಾಪತ್ತೆಯಾಗಿದ್ದರು. ಇದೀಗ ರಾಹುಲ್ ಸಹ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಕಲಿ ಹಾಲ್ ಮಾರ್ಕ್​ ಹಾಕಿ ವಂಚನೆ! ತೀರ್ಥಹಳ್ಳಿಯ…

Read More

Live: ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ – Kannada News | Karnataka Cheif Electoral officer anbukumar Press Conference Live

ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್​​ಐಆರ್​​ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ…

Read More

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ; ಅವಿವಾಹಿತರು ಅರ್ಹರು – Kannada News | Indian Navy IT Officer Recruitment 2027: SSC Posts, Apply Now!

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶImage Credit source: Ai generated ಕೇರಳದಲ್ಲಿರುವ ಪ್ರತಿಷ್ಠಿತ ಭಾರತೀಯ ನೌಕಾ ಅಕಾಡೆಮಿ (INA), 2027ರ ಜನವರಿ ಬ್ಯಾಚ್‌ಗಾಗಿ ಮಾಹಿತಿ ತಂತ್ರಜ್ಞಾನ (IT) ವಿಭಾಗದಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 15 ಹುದ್ದೆಗಳು ಲಭ್ಯವಿದ್ದು, ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶ ಸೇವೆ ಮಾಡುವ ಜೊತೆಗೆ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:…

Read More

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ…

Read More

ನೋಯ್ಡಾ: ದಕ್ಷಿಣ ಕೊರಿಯಾದ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಮಣಿಪುರದ ಗೆಳತಿ – Kannada News | Foreign National Killed in Greater Noida Flat; Police Detain Woman Partner

ನೋಯ್ಡಾ, ಜನವರಿ 05: ಕ್ಷುಲ್ಲಕ ಕಾರಣಕ್ಕೆ ಮಣಿಪುರ(Manipur)ದ ಯುವತಿಯೊಬ್ಬಳು ತನ್ನ ಗೆಳೆಯನನ್ನು ಚಾಕುವಿನಿಂದ ಇರಿದು ಹತ್ಯೆ(Murder) ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಆಕೆಯ ಗೆಳೆಯ ದಕ್ಷಿಣ ಕೊರಿಯಾದವರಾಗಿದ್ದಾರೆ. ಇಬ್ಬರ ನಡುವೆ ಯಾವುದೋ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ. ಅದು ಅತಿರೇಕಕ್ಕೇರಿ ಆಕೆ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾಳೆ. ನೋಯ್ಡಾದಲ್ಲಿ ತನ್ನ ಫ್ಲಾಟ್​ನಲ್ಲಿ ಗೆಳೆಯನನ್ನು ಹತ್ಯೆ ಮಾಡಿದ್ದಾಳೆ. ಮೃತ ವ್ಯಕ್ತಿಯನ್ನು ಡಕ್ ಹೀ ಯುಹ್ ಎಂದು ಗುರುತಿಸಲಾಗಿದೆ. ಆತನಿಗೆ ಇರಿದ ಸ್ವಲ್ಪ ಹೊತ್ತಲ್ಲೇ ಆಕೆಯೇ ಡಕ್​ನನ್ನು ಜಿಮ್ಸ್​ ಆಸ್ಪತ್ರೆಗೆ…

Read More

1917ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕೊಟ್ಟಿದ್ದ 35,000 ರೂ ಸಾಲ ವಾಪಸ್ ಕೇಳಲಿರುವ ಭಾರತೀಯ ಕುಟುಂಬ; ಈಗದರ ಮೌಲ್ಯ ಎಷ್ಟಿರಬಹುದು? – Kannada News | British borrowed Rs 35,000 from Indian businessman in 1917, now that family wants money back

ಭೋಪಾಲ್, ಫೆಬ್ರುವರಿ 26: ಮೊದಲ ವಿಶ್ವ ಮಹಾಯುದ್ಧದ (World War I) ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಬ್ರಿಟಿಷ್ ಸರ್ಕಾರಕ್ಕೆ ಭಾರತೀಯ ಉದ್ಯಮಿಯೊಬ್ಬರು ಕೊಟ್ಟಿದ್ದ 35,000 ರೂ ಸಾಲದ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಲು ಅವರ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಸೀಹೋರ್​ನ (Sehore, Madhya Pradesh) ಈ ಕುಟುಂಬವು 35,000 ರೂ ಸಾಲವನ್ನು ವಾಪಸ್ ಕೇಳಲು ಕಾನೂನು ಮಾರ್ಗಗಳನ್ನು ಅವಲೋಕಿಸುತ್ತಿದ್ದಾರೆ. 1917ರಲ್ಲಿ ಸೇಠ್ ಜುಮ್ಮಾ ಲಾಲ್ ರುದಿಯಾ (Seth Jumma Lal Ruthia) ಅವರು ಸ್ಥಳೀಯ ಬ್ರಿಟಿಷ್…

Read More

ತಣ್ಣಗಾಯ್ತು ಮುನಿಯಪ್ಪ ಮುನಿಸು, ನಿಲ್ಲದ ಜಮೀರ್‌ ಬೆಂಬಲಿಗರ ಆಕ್ರೋಶ: ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ – Kannada News

ತುಮಕೂರಿನಲ್ಲಿ ಜಮೀರ್ ಬೆಂಬಲಿಗರಿಂದ ಪ್ರತಿಭಟನೆImage Credit source: tv9 ಬೆಂಗಳೂರು, ಜೂನ್ 6: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರದಲ್ಲಿ ಸೃಷ್ಟಿಯಾಗಿದ್ದ ಖಾತೆ ಹಂಚಿಕೆ ಬಿಕ್ಕಟ್ಟು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಆರಂಭವಾದ ಭಿನ್ನಮತದ ಜ್ವಾಲೆಯನ್ನು ತಣಿಸಲು ತೀವ್ರ ಕಸರತ್ತು ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ, ಆಹಾರ ಖಾತೆ ಸಿಕ್ಕಿದ್ದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಹಿರಿಯ ಸಚಿವ ಕೆಎಚ್ ಮುನಿಯಪ್ಪ ಅವರ ಮುನಿಸು ಸದ್ಯ ಶಮನಗೊಂಡಿದೆ. ಆದರೆ,…

Read More

ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್​: ಉರುಳು ಹಾಕಿದ್ದ ಆರೋಪಿ ಅರೆಸ್ಟ್ – Kannada News | Chamarajanagar Tiger Death: Poacher Arrested for Snaring BRT Reserve Tiger

ಆರೋಪಿಯನ್ನ ಬಂಧಿಸಿದ ಅರಣ್ಯಾಧಿಕಾರಿಗಳುImage Credit source: tv9 kannada ಚಾಮರಾಜನಗರ, ಫೆಬ್ರವರಿ 20: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ್ಲಿ ಇತ್ತೀಚೆಗೆ ನಡೆದಿದ್ದ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣಕ್ಕೆ (Tiger death case) ಸಂಬಂಧಿಸಿದಂತೆ ಇದೀಗ ಉರುಳು ಹಾಕಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ (arrest). ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ ಬೇಟೆಗಾರ. ಆರೋಪಿ ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಕೊಳ್ಳೇಗಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಲಿಯ ಶ್ವಾಸಕೋಶದಲ್ಲಿ ನೀರು ಸಂಗ್ರಹ ಫೆಬ್ರವರಿ…

Read More

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ. ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ…

Read More