Headlines

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ – Kannada News | Shivamogga SSLC Sanketh Murder Case: Friend Girsh Reveals Incident

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ…

Read More

ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ – Kannada News

ಕಾನ್ಪುರ, ಜೂನ್ 12: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಇದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಮೇಲೆ ಫಿಜೋರಾಬಾದ್ ಬಳಿ ಗುರುವಾರ ಸಂಜೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅತ್ಯಂತ ತೀವ್ರ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರೈಲಿನಲ್ಲಿದ್ದ ಆರ್‌ಎಸ್‌ಎಸ್ ಸರ್ಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸಂಪೂರ್ಣ ಸುರಕ್ಷಿತವಾಗಿದ್ದು, ತನಿಖೆ…

Read More

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! – Kannada News | Soladevanahalli Tragedy: Family’s Despair After Murder of Free Fire Addict Leads to Mass Suicide

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! ಬೆಂಗಳೂರು, ಫೆಬ್ರವರಿ 07: ನಗರದ ಸೋಲದೇವನಹಳ್ಳಿ (Bengaluru rural) ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ…

Read More

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ. – Kannada News | Kangana Ranaut Bharat Bhhagya Viddhaata Box Office Collection Week 1 and budget

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ. ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ….

Read More

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿ, ಮಾರ್ಚ್​ 19: ರಾಜ್ಯದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಬಡವರು ಹಸಿದ ಹೊಟ್ಟೆಯಲ್ಲಿ ಮಲಗಬಾರದು ಅಂತಾ ಸರ್ಕಾರ ಅನ್ನಭಾಗ್ಯ ಯೋಜನೆ (Anna Bhagya Rice) ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾದ ಅಕ್ಕಿಯನ್ನ ರೇಷನ್ ಅಂಗಡಿ ಮಾಲೀಕರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾತ್ರೋರಾತ್ರಿ ಅಕ್ಕಿ ಸಪ್ಲೈ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾಲೀಕರ ಕಳ್ಳಾಟ ಬಯಲಾಗಿದೆ. ಕಲಬುರಗಿ ನಗರದ ಜೆ.ಆರ್ ನಗರದಲ್ಲಿರುವ ರೇಷನ್ ಅಂಗಡಿಯಿಂದ ಮಾರ್ಚ್…

Read More

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು – Kannada News | Anantkumar Hegde Set for Political Comeback? BJP Leader Likely to Begin Second Innings Through Bhatkal Hindu Sangam

ಬೆಂಗಳೂರು, ಫೆಬ್ರವರಿ 27: ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ (Anantkumar Hegde) ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ ಪೂರಕವೆಂಬಂತೆ ಇದೀಗ ಕೆಲವು ಚಟುವಟಿಕೆಗಳು ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯ ಹಾಗೂ ಬಿಜೆಪಿಯ (BJP) ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ, ಇದೀಗ ಎರಡನೇ ಇನಿಂಗ್ಸ್…

Read More

ತೆಲುಗು ಹೀರೋಗಳ ನೋಡಿ ಕಲಿಯಬೇಕಿದೆ ಕನ್ನಡದ ನಟರು

ಕನ್ನಡದಲ್ಲಿ ಕೆಲವು ಅದ್ಭುತವಾದ ನಟರುಗಳಿದ್ದಾರೆ. ಪ್ರತಿಭೆಯ ವಿಷಯವಾಗಿ, ವ್ಯಕ್ತಿತ್ವದ ವಿಷಯವಾಗಿ ಅವರು ಇತರೆ ಚಿತ್ರರಂಗದ ನಟರುಗಳಿಗೆ ಮಾದರಿ ಆಗಬಲ್ಲರು. ಆದರೆ ಕೆಲವು ವಿಷಯಗಳಲ್ಲಿ ವಿಶೇಷವಾಗಿ ಸ್ವತಃ ಚಿತ್ರರಂಗದ ವಿಷಯವಾಗಿ ಅವರಿಂದ ಇನ್ನಷ್ಟು ತೊಡಗಿಕೊಳ್ಳುವಿಕೆಯನ್ನು ಪ್ರೇಕ್ಷಕರು ನಿರೀಕ್ಷಿಸುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ತೆಲುಗು ಚಿತ್ರರಂಗದ ಸ್ಟಾರ್ ನಟರು ಮಾಡುತ್ತಿರುವ ಕಾರ್ಯವನ್ನು ಪ್ರೇಕ್ಷಕರು ಕನ್ನಡದ ಸ್ಟಾರ್ ನಟರು ತಂತ್ರಜ್ಞರಿಂದಲೂ ನಿರೀಕ್ಷಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ನಟರುಗಳಾದ ಮಹೇಶ್ ಬಾಬು, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಇನ್ನೂ ಹಲವರು ತಮ್ಮದೇ ಆದ…

Read More

IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ – Kannada News | India vs Sri Lanka Women 2nd T20 toss and playing 11 updates

ಭಾರತ ಮತ್ತು ಶ್ರೀಲಂಕಾ ಮಹಿಳಾ (India vs Sri Lanka Women) ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ (Visakhapatnam) ನಡೆಯುತ್ತಿದೆ. ಈ ಸರಣಿಯಲ್ಲಿ ಆತಿಥೇಯ ಭಾರತ 1-0 ಅಂತರದ ಮುನ್ನಡೆ ಸಾಧಿಸಿದ್ದು ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಈ ಮುನ್ನಡೆಯನ್ನು 2-0 ಅಂತರಕ್ಕೆ ಕೊಂಡೊಯ್ಯಲು ಹರ್ಮನ್​ಪ್ರೀತ್ ಕೌರ್ ಪಡೆ ನೋಡುತ್ತಿದೆ. ಉಭಯ ತಂಡಗಳ ನಡುವೆ ಇದೇ ವಿಶಾಖಪಟ್ಟಣನಲ್ಲಿ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ಹೇಗಿದೆ ನೋಡಿ ರಶ್ಮಿಕಾ ಹಾಗೂ ವಿಜಯ್ ಕುಟುಂಬ – Kannada News | Vijay Devarakonda And Rashmika Mandanna Family In Newly Married reception

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಕಾರ್ಯ ಫೆಬ್ರವರಿ 26ರಂದು ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ ಅಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಜಯ್ ಹಾಗೂ ರಶ್ಮಿಕಾ ಕುಟುಂಬ ಹಾಜರಿ ಹಾಕಿತ್ತು. ಈ ವಿಡಿಯೋ ಗಮನ ಸೆಳೆದವು. ರಶ್ಮಿಕಾ ಕುಟುಂಬದವರನ್ನು ಕಂಡರೆ ವಿಜಯ್​​ಗೆ ಅಪಾರ ಗೌರವ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More