Headlines

ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್ – Kannada News | Mangaluru POCSO: Girl Raped for 17 Days by Honeybee Trainer

ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರವೆಸಗಿದ ಪಾಪಿ ಅಂದರ್ ಮಂಗಳೂರು,ಡಿಸೆಂಬರ್ 21: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ (Mangaluru) ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ಅಪ್ರಾಪ್ತೆಯನ್ನು ಮನೆಯಲ್ಲಿ ಇರಿಸಿಕೊಂಡಿದ್ದ ಆರೋಪಿ, 17 ದಿನಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅರೆಸ್ಟ್ ಮಾಡಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ…

Read More

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಏಪ್ರಿಲ್ 05ರಿಂದ ಏಪ್ರಿಲ್ 11ರವರೆಗಿನ ಶುಕ್ರನ ಸಂಚಾರ ಮೇಷದಲ್ಲಿ ಆಗಲಿದೆ. ಪ್ರೇಮಕ್ಕೆ ಎಷ್ಟೇ ವಿಘ್ನಗಳು ಬಂದರೂ ಅದನ್ನು ಎದುರಿಸಿ ನಿಲ್ಲುವ ಉತ್ಸಾಹವೂ ಇರಲಿದೆ. ಏನನ್ನೂ ಊಹಿಸಿಕೊಂಡು ಹತಾಶರಾಗುವ ಸಂದರ್ಭವೂ ಬರಬಹುದು. ಎಚ್ಚರದಿಂದ ಇರಿ. ಮೇಷ ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಹಳೆಯ ನೆನಪುಗಳು ಕಾಡಿ ದುಃಖ ತರಬಹುದು. ತಾಳ್ಮೆಯಿಂದ ವರ್ತಿಸಿದರೆ ವಾರಾಂತ್ಯದಲ್ಲಿ ಪ್ರೇಮ ಪ್ರಯಾಣಕ್ಕೆ ಶುಭ ಯೋಗವಿದೆ. ಮಾತಿನ ಮೇಲೆ ನಿಗಾ ಇರಲಿ. ​ವೃಷಭ ​ಹೊಸ ಪ್ರೇಮ ಅಂಕುರಿಸುವ ಸಾಧ್ಯತೆ ದಟ್ಟವಾಗಿದೆ. ಸಂಗಾತಿಯ ಜೊತೆ…

Read More

ಇಂದೋರ್​ನ ಈ ಕೋಟ್ಯಧಿಪತಿ ಭಿಕ್ಷುಕನ ಬಳಿಯಿದೆ 3 ಮನೆ, ಕಾರುಗಳು! – Kannada News | Indore’s crorepati beggar Mangilal owns 3 homes, cars, part time moneylending

ನವದೆಹಲಿ, ಜನವರಿ 19: ಇಂದೋರ್ ನಗರವನ್ನು ಭಿಕ್ಷುಕ (Beggar) ಮುಕ್ತಗೊಳಿಸಲು ನಡೆಯುತ್ತಿರುವ ಅಭಿಯಾನದ ವೇಳೆ ಅನಿರೀಕ್ಷಿತ ವಿಷಯವೊಂದು ಹೊರಬಿದ್ದಿದೆ. ಬೀದಿಗಳಲ್ಲಿ ಭಿಕ್ಷೆ ಬೇಡುವ ಅಂಗವಿಕಲ ವ್ಯಕ್ತಿಯೊಬ್ಬರು ಕೋಟ್ಯಾಧಿಪತಿ ಎಂಬ ವಿಷಯ ಬಯಲಾಗಿದೆ. ಮಧ್ಯಪ್ರದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ತಂಡದಿಂದ ಗುರುತಿಸಲ್ಪಟ್ಟ ನಂತರ ಸಾಕಷ್ಟು ಗಮನ ಸೆಳೆದಿರುವ ಭಿಕ್ಷುಕರೊಬ್ಬರು ಪ್ರತಿದಿನ 500ರಿಂದ 1,000 ರೂ. ವರೆಗೆ ನಡುವೆ ಗಳಿಸುತ್ತಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇತ್ತೀಚೆಗೆ ಪ್ರಾರಂಭಿಸಲಾದ ಇಂದೋರ್ ಭಿಕ್ಷುಕ ನಿರ್ಮೂಲನಾ ಅಭಿಯಾನದಲ್ಲಿ, ಮಧ್ಯಪ್ರದೇಶ ಸರ್ಕಾರವು ಭಿಕ್ಷಾಟನೆಯ…

Read More

ಪದೇ ಪದೇ ಕರೆಂಟ್​​ ತೆಗೆಯುತ್ತಿದ್ದ ಪವರ್​​ ಅಧಿಕಾರಿಗಳಿಗೆ ಶಾಕ್​​ ಕೊಟ್ಟ ಶಾಸಕ – Kannada News | MLA Virendra Jati Disconnects Officials’ Electricity in Haridwar After Power Cuts

ಹರಿದ್ವಾರ, ಡಿ25: ಅಧಿಕಾರಿಗಳು ಜನರನ್ನು ಗೋಳಾಡಿಸುವುದನ್ನು ನೋಡಿರಬಹುದು, ಆದರೆ ಒಬ್ಬ ಜನಪ್ರತಿನಿಧಿಯನ್ನು ಅಧಿಕಾರಿಗಳು ಆಟ ಆಡಿಸುವುದನ್ನು ನೋಡಿರಲು ಸಾಧ್ಯವಿಲ್ಲ. ಶಾಸಕರೊಬ್ಬರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರ (Haridwar) ಜಿಲ್ಲೆಯ ಝಬ್ರೆಡಾದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ ಅವರು, ಪ್ರತಿದಿನ ತನ್ನ ಏರಿಯಾದಲ್ಲಿ ವಿದ್ಯುತ್ ಕಡಿತದಿಂದ ಬೇಸತ್ತು. ತಾವೇ ವಿದ್ಯುತ್ ಕಂಬ ಹತ್ತಿ ಇಲಾಖೆಯ ಮೂವರು ಅಧಿಕಾರಿಗಳ ಮನೆಯ ವಿದ್ಯುತ್ ಕಡಿತಗೊಳಿಸಿದ್ದಾರೆ. ವಿದ್ಯುತ್ ಕಡಿತದ ಕುರಿತು ವಿದ್ಯುತ್ ಇಲಾಖೆಯು ಶಾಸಕರ…

Read More

ಬೆಥೆಲ್ ಸ್ಪಿನ್​ಗೆ ‘ತಿರುಗಿ’ ಬಿದ್ದ ಶ್ರೀಲಂಕಾ

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಆದರೆ ಈ ಬಾರಿ ಗೆದ್ದಿರುವುದು ಕೇವಲ 12 ರನ್​ಗಳ ಅಂತರದಿಂದ. ಈ ಗೆಲುವಿನ ರೂವಾರಿ ಜೇಕಬ್ ಬೆಥೆಲ್. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ. 129 ರನ್​ಗಳ ಸುಲಭ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 15 ಓವರ್​ಗಳಲ್ಲಿ 97 ರನ್ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಜೇಕಬ್…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ – Kannada News | Chikkaballapur Tragedy: CM Siddaramaiah Announces Rs 5 Lakh Compensation for Victims’ Families

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ…

Read More

ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ – Kannada News | Air India and IndiGo flights wings collide at Mumbai Airport with passengers onboard

ಮುಂಬೈ, ಫೆಬ್ರವರಿ 3: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಯಾಣಿಕ ವಿಮಾನಗಳು ಡಿಕ್ಕಿ ಹೊಡೆದಿವೆ. ಈ ಘಟನೆಯ ಸಮಯದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರು ಕುಳಿತಿದ್ದರು. ಕೊಯಮತ್ತೂರಿಗೆ ಹೊರಡಲು ರೆಡಿಯಾಗಿ ರಿವರ್ಸ್​ ಹೋಗುತ್ತಿದ್ದ ಏರ್ ಇಂಡಿಯಾ (Air India) ವಿಮಾನ AI 2732 ಮತ್ತು ಹೈದರಾಬಾದ್‌ನಿಂದ ಬಂದ ನಂತರ ಟ್ಯಾಕ್ಸಿ ಮಾಡುತ್ತಿದ್ದ ಇಂಡಿಗೋ (Indigo)  ವಿಮಾನ 6E 791ಗಳ ನಡುವೆ ಡಿಕ್ಕಿ ಉಂಟಾಗಿದೆ. ಸದ್ಯಕ್ಕೆ ಎರಡೂ ವಿಮಾನಗಳಿಗೆ ಹಾನಿಯಾದ ಪ್ರಮಾಣ, ವಿಮಾನದಲ್ಲಿದ್ದ ಪ್ರಯಾಣಿಕರ…

Read More

ಸುಧಾರಾಣಿ-ಶಿವಣ್ಣನ ಸಂಬಂಧದ ಬಗ್ಗೆ ಅಪಪ್ರಚಾರ; ಶ್ವಾನಗಳ ಮೂಲಕ ಉತ್ತರ ಕೊಟ್ಟ ನಟಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದ ಬಳಕೆ ಮಿತಿಮೀರಿ ಹೆಚ್ಚಿದೆ. ಯಾವುದು ಸುಳ್ಳು-ಯಾವುದು ನಿಜ? ಯಾವುದು ಎಐ-ಯಾವುದು ನಿಜವಾಗಲೂ ನಡೆದ ಘಟನೆ ಎಂಬುದನ್ನು ಪತ್ತೆ ಹಚ್ಚಲು ಅಸಾಧ್ಯ ಎಂಬ ರೀತಿಯ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಮಧ್ಯೆ ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಅನೇಕರು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಇಲ್ಲ, ಸಲ್ಲದ್ದನ್ನು ಹೇಳಲಾಗುತ್ತದೆ. ಈಗ ನಟಿ ಸುಧಾರಾಣಿ (Sudharani) ಕೂಡ ಈ ರೀತಿಯ ಫೇಕ್​ ನ್ಯೂಸ್​​ನ ಸಂತ್ರಸ್ತೆ ಆಗಿದ್ದಾರೆ. ಅವರು ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯೆ…

Read More

Budget 2026: ಡಿಫೆನ್ಸ್​ನಿಂದ ಹಿಡಿದು ಚಿಪ್​ವರೆಗೆ ಭಾರತವನ್ನು ತಂತ್ರಜ್ಞಾನ ದೈತ್ಯವಾಗಿಸಬಲ್ಲ ಬಜೆಟ್ – Kannada News | Union Budget focusing on making India tech super power

ನವದೆಹಲಿ, ಫೆಬ್ರುವರಿ 1: ಜಾಗತಿಕ ಅನಿಶ್ಚಿತ ವಾತಾವರಣದ ನಡುವೆ ಬೆಳ್ಳಿ ಚುಕ್ಕಿಯಂತೆ ಮಿನುಗುತ್ತಿರುವ ಭಾರತದ ಆರ್ಥಿಕ ಶಕ್ತಿಗೆ ಇನ್ನಷ್ಟು ಮೆರಗು ಕೊಡಲು ನಿರ್ಮಲಾ ಸೀತಾರಾಮನ್ ಬಜೆಟ್ (Union budget) ಮಂಡಿಸಿದ್ದಾರೆ. ಭಾರತವನ್ನು ಟೆಕ್ ಸೂಪರ್ ಪವರ್ ಆಗಿಸುವತ್ತ ಪೂರಕವಾದ ಬಜೆಟ್ ಅನ್ನು ಮಂಡಿಸುವ ಪ್ರಯತ್ನ ಮಾಡಿದ್ದಾರೆ ಹಣಕಾಸು ಸಚಿವೆ. ಸೆಮಿಕಂಡಕ್ಟರ್, ರೇರ್ ಅರ್ಥ್, ಡಿಫೆನ್ಸ್ ಇತ್ಯಾದಿ ಆಯಕಟ್ಟಿನ ಕ್ಷೇತ್ರಗಳಲ್ಲಿ ವಿದೇಶೀ ಅವಲಂಬನೆ ತಪ್ಪಿಸಿ ಪೂರ್ಣ ಸ್ವಾವಂಬನೆಯ ಭಾರತವನ್ನು ನಿರ್ಮಿಸುವ ಗುರಿ ಇಡಲಾಗಿದೆ. ಡಿಫೆನ್ಸ್ ಸೆಕ್ಟರ್​ಗೆ ಪುಷ್ಟಿ ನ್ಯಾಷನಲ್…

Read More

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ – Kannada News | Gold Price Today on 23rd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿವೆ. 10 ಗ್ರಾಮ್ ಚಿನ್ನದ ಬೆಲೆ 4,950 ರೂನಿಂದ 5,400 ರೂಗಳಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rate) ಗ್ರಾಮ್​ಗೆ 16,000 ರೂ ಗಡಿ ಸಮೀಪ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ಇದೆ. ತಿಂಗಳ ಹಿಂದೆ 22 ಕ್ಯಾರಟ್ ಚಿನ್ನಕ್ಕೆ ಇದ್ದ ಬೆಲೆ ಈಗ 18 ಕ್ಯಾರಟ್ ಗೋಲ್ಡ್​ಗೆ ಬಂದಿದೆ. ಬೆಳ್ಳಿ ಬೆಲೆಯಂತೂ ಇನ್ನೂ ಭರ್ಜರಿಯಾಗಿ ಏರಿದೆ….

Read More