Headlines

ರಾಜ್ಯದಲ್ಲಿ ಗ್ಯಾಸ್​​ ಸಿಲಿಂಡರ್​​ ಬೆನ್ನಲ್ಲೇ ರಸಗೊಬ್ಬರ ಅಭಾವ ಆತಂಕ: ಸೂಕ್ತ ಕ್ರಮಕ್ಕೆ ಆಗ್ರಹ

ಹುಬ್ಬಳ್ಳಿ, ಮಾರ್ಚ್​ 29: ಇರಾನ್​​ ಇಸ್ರೇಲ್, ಅಮೆರಿಕಾ ನಡುವೆ ನಡೆಯುತ್ತಿರುವ ಯುದ್ದದಿಂದಾಗಿ (War) ನಮ್ಮ ದೇಶದ ಮೇಲೆ ಅನೇಕ ರೀತಿಯ ಪರಿಣಾಮಗಳಾಗುತ್ತಿವೆ. ಈಗಾಗಲೇ ಸಿಲಿಂಡರ್ ಅಭಾವ ಉಂಟಾಗಿದ್ದು, ಆಮದು, ರಫ್ತು ವ್ಯವಹಾರ ಕಡಿಮೆಯಾಗಿರೋದರಿಂದ ಅನೇಕ ವಸ್ತುಗಳ ಬೆಲೆ ಕೂಡ ಹೆಚ್ಚಾಗುತ್ತಿವೆ. ಇದರ ಜೊತೆಗೆ ಇದೀಗ ರಸಗೊಬ್ಬರಕ್ಕೂ ಅಭಾವ (Fertilizer Shortage) ಉಂಟಾಗುವ ಆತಂಕ ಎದುರಾಗಿದೆ. ಈ ಬಾರಿ ಮುಂಗಾರು ಬಿತ್ತನೆಗೆ ರಸಗೊಬ್ಬರ ಸಿಗುತ್ತೋ, ಇಲ್ವೋ ಅನ್ನೋ ಆತಂಕ ರೈತರನ್ನು ಕಾಡುತ್ತಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ…

Read More

ವಿಜಯ್ ಹಾಗೂ ಸಂಗೀತಾ ಭೇಟಿಗೆ ಕಾರಣವಾಗಿತ್ತು ಆ ಒಂದು ಸಿನಿಮಾ – Kannada News | Thalapathy Vijay CM: Political Triumph and Personal Storm The Sangeetha Divorce Saga

ದಳಪತಿ ವಿಜಯ್ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 108 ಸ್ಥಾನಗಳನ್ನು ಗೆದ್ದಿದ್ದಾರೆ. ಈಗ, ತಮಿಳುನಾಡು ಹೊಸ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿದ್ದಾರೆ. ಪಕ್ಷ ಸ್ಥಾಪನೆಯಾದ ಕೇವಲ ಎರಡು ವರ್ಷಗಳ ನಂತರ ವಿಜಯ್ ಮುಖ್ಯಮಂತ್ರಿಯಾಗಲಿದ್ದಾರೆ. ಇದರೊಂದಿಗೆ, ಇಡೀ ದೇಶವು ವಿಜಯ್ ಬಗ್ಗೆ.. ಅವರ ಚಲನಚಿತ್ರಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಿದೆ. ಕಳೆದ ಎರಡು ದಿನಗಳಿಂದ ನೆಟ್ಟಿಗರು ವಿಜಯ್ ಅವರ ವೈಯಕ್ತಿಕ ಜೀವನದ…

Read More

Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ

ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ….

Read More

ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ: 14 ಎಫ್​​ಐಆರ್​​ – Kannada News | Mandya Cracks Down on Child Labor: 40 Rescued, 14 FIRs in One Year

ಮಂಡ್ಯ, ಮೇ 06: ಸರ್ಕಾರದ ಸಾಕಷ್ಟು ಕಠಿಮ ನಿಯಮಗಳ ನಡುವೆಯೂ ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಗುರುತಿಸಿ, ಮಾಲೀಕರ ವಿರುದ್ಧ ಕಠಿಣ…

Read More

ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಬದಲಾವಣೆ: ಪೂಜೆ ಬಳಿಕ ಹಿಂದೂಗಳು ಸ್ಫೋಟಕ ಆರೋಪ – Kannada News | Aland Ladley Mashak Dargah Shivalinga Changed: Hindus Allege Alteration After Worship

ಕಲಬುರಗಿ, ಫೆಬ್ರವರಿ 15: ಆಳಂದದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (ladle mashak dargah)  ಶಿವಲಿಂಗಕ್ಕೆ ಪೂಜೆ‌ ಸಲ್ಲಿಸಲಾಗಿದೆ. ಹೈಕೋರ್ಟ್ ಅನುಮತಿ ಪ್ರಕಾರ ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ್ ಟೆಂಗಳಿ ಸೇರಿ 14 ಜನರು ಶಿವಲಿಂಗಕ್ಕೆ ಪೂಜೆ (Shivalinga pooja) ಸಲ್ಲಿಸಿದ್ದಾರೆ. ಆದರೆ ಪೂಜೆ ಬಳಿಕ ಶಿವಲಿಂಗದ ಆಕಾರವೇ ಬದಲಾಗಿದೆ ಎಂದು ಆರೋಪಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. 14 ಜನ ಹಿಂದೂ ಮುಖಂಡರಿಂದ ಪೂಜೆ ಇಂದು ಮಹಾಶಿವರಾತ್ರಿ ಹಬ್ಬದ ನಿಮಿತ್ಯ ಇಡೀ ನಾಡಿನ ಜನ ಶಿವನಾಮ ಪಠಿಸುತ್ತ,…

Read More

ಕೇರಳದ ಹೆಸರು ಬದಲಾಗುತ್ತೆ, ಇನ್ಮುಂದೆ ಯಾವ ಹೆಸರಿನಿಂದ ಕರೀಬೇಕು ಗೊತ್ತಾ? – Kannada News | Kerala May Officially Become Keralam as Key Decision Looms

ತಿರುವನಂತಪುರಂ, ಫೆಬ್ರವರಿ 24: ಕೇರಳ(Kerala)ದಲ್ಲಿ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಕೇರಳ ರಾಜ್ಯದ ಹೆಸರೇ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನುಮುಂದೆ ಕೇರಳವನ್ನು ಕೇರಳಂ ಎಂದು ಕರೆಯಬೇಕಾಗುತ್ತದೆ. ಇಂದು ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು “ಕೇರಳಂ” ಎಂದು ಬದಲಾಯಿಸುವ ಮಸೂದೆಯನ್ನು ಅನುಮೋದಿಸುವ ನಿರೀಕ್ಷೆಯಿದೆ. ಈ ನಿರ್ಧಾರವನ್ನು ರಾಜ್ಯದ ಭಾಷಾ ಗುರುತು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಧಿಕೃತವಾಗಿ ಗುರುತಿಸುವತ್ತ ಮಹತ್ವದ ಹೆಜ್ಜೆಯಾಗಿ ನೋಡಲಾಗುತ್ತಿದೆ.ಅಧಿಕೃತ ದಾಖಲೆಗಳಲ್ಲಿ ಹೆಸರನ್ನು ಬದಲಾಯಿಸಲು ಕೇರಳ ವಿಧಾನಸಭೆಯು ಈಗಾಗಲೇ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ…

Read More

ಆಲಿಕಲ್ಲು ಸಹಿತ ಗಾಳಿ ಮಳೆಗೆ ಬೆಚ್ಚಿದ ಬೆಂಗಳೂರು: ವರುಣನ ಅಬ್ಬರಕ್ಕೆ ಸಾಲು ಸಾಲು ಅನಾಹುತ – Kannada News | Heavy Summer Rain in Bengaluru Causes Widespread Waterlogging and Fallen Trees

ಬೆಂಗಳೂರು, ಏಪ್ರಿಲ್ 29: ಭಾರಿ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ನಗರದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಂತಿನಗರ ಸುತ್ತಮುತ್ತಲ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ನಿಂತಿದ್ದ ವಾಹನಗಳು, ಕಾರುಗಳು ಸಂಪೂರ್ಣವಾಗಿ ಮುಳುಗಿವೆ. ಮಳೆಯ ತೀವ್ರತೆಗೆ ಗಾಳಿಯ ಆರ್ಭಟವೂ ಸೇರಿಕೊಂಡಿದ್ದು, ಒಣಗಿದ ಮರದ ರೆಂಬೆಗಳು ಮತ್ತು ಕೊಂಬೆಗಳು ಗಾಳಿಯಲ್ಲೇ ಹಾರಿ ಬಂದಿವೆ. ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಕಮಿಷನರ್ ಕಚೇರಿ ಬಳಿ ಸೇರಿದಂತೆ ನಗರದ ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವ ಸಾಧ್ಯತೆ ಇದೆ. ಕಳೆದ ಎರಡು…

Read More

ಪಿಣರಾಯಿ ವಿಜಯನ್ ಕೇರಳ ಸಿಎಂ ಹುದ್ದೆಯಿಂದ ನಿರ್ಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಹೆಸರಿಗೆ ಮತ್ತೊಂದು ದಾಖಲೆ! – Kannada News | CM Siddaramaiah Now India’s Oldest Chief Minister After Pinarayi Vijayan Resigns; Breaks Karnataka Records

ಬೆಂಗಳೂರು, ಮೇ 7: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ (LDF) ಪರಾಜಯಗೊಂಡ ಕಾರಣ 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿಣರಾಯಿ ವಿಜಯನ್ ನಿರ್ಗಮನದೊಂದಿಗೆ, ಕರ್ನಾಟಕದ ಮುಖ್ಯಮಂತ್ರಿ, 78 ವರ್ಷ ವಯಸ್ಸಿನ ಸಿದ್ದರಾಮಯ್ಯ (Siddaramaiah) ಈಗ ದೇಶದ ಅತ್ಯಂತ ಹಿರಿಯ (Oldest CM) ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು ಎನ್ನಬಹುದು. ಮುಖ್ಯಾಂಶಗಳು 78 ವರ್ಷ 9 ತಿಂಗಳ ಪ್ರಾಯದ ಸಿದ್ದರಾಮಯ್ಯ…

Read More

ಒಡಿಶಾ ಶಾಸಕರ ಖರೀದಿಗೆ ಬಂದ್ರು ಈ ಅಪರಿಚಿತ ವ್ಯಕ್ತಿಗಳು! ಇಬ್ಬರು ಪೊಲೀಸ್ ವಶಕ್ಕೆ

ರಾಮನಗರ, ಮಾರ್ಚ್​ 15: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆ ಅಡ್ಡಮತದಾನ ಭೀತಿ ನಡುವೆ ರಾಮನಗರ (Ramnagar) ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಡಿಶಾ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಪಕ್ಷದ ನಾಯಕರು ಬೆಂಗಳೂರಿಗೆ ಕರೆತರಿದ್ದು, ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಇದೇ ವೇಳೆ ಶಾಸಕರನ್ನು ಖರೀದಿಸಲು ಅಪರಿಚಿತ ವ್ಯಕ್ತಿಗಳು ರೆಸಾರ್ಟ್‌ಗೆ ಬಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಿಡಿದಿಟ್ಟಿರುವ ವ್ಯಕ್ತಿಗಳ ಬಳಿ ಕೆಲವು ಬ್ಲಾಂಕ್ ಚೆಕ್‌ಗಳು ಪತ್ತೆ ಬೆಳಗ್ಗೆ…

Read More

RR vs GT: ಗುಜರಾತ್ ವಿರುದ್ಧ ಮೊದಲ ಓವರ್​ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್ – Kannada News | Jofra Archer’s IPL 2026 unwanted Record: 11 Ball First Over Shocks RR vs GT

ಐಪಿಎಲ್ 2026 (IPL 2026) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಗಿಲ್ ಹಾಗೂ ಸುದರ್ಶನ್ ಇನ್ನಿಂಗ್ಸ್ ಆರಂಭಿಸಿದರೆ, ಇತ್ತ ರಾಜಸ್ಥಾನ್ ಪರ ವೇಗಿ ಜೋಫ್ರಾ ಆರ್ಚರ್ (Jofra Archer) ಮೊದಲ ಓವರ್…

Read More