Headlines

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ – Kannada News | Chicken Price Hits Rs 360 Per Kg, Egg Price Touches Rs 9 in Bengaluru; Prices Reach Record High

ಬೆಂಗಳೂರು, ಜುಲೈ 14: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ (Bengaluru) ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿನ ಮಾಹಿತಿ ಪ್ರಕಾರ, ಚರ್ಮವಿಲ್ಲದ (Without Skin Chicken) ಬ್ರಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ (With…

Read More

ಎಮಿಷನ್ ಸರ್ಟಿಫಿಕೇಟ್‌ ಇಲ್ಲ, ಪರ್ಮಿಟ್ ಇಲ್ಲ! ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ – Kannada News | Karnataka VAHAN 4 Crisis: Emission Certificate Delays Hit Vehicle Owners Hard

ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ ಬೆಂಗಳೂರು, ಡಿಸೆಂಬರ್ 24: ಕೇಂದ್ರ ಸರ್ಕಾರದ ವಾಹನ್–4 (Parivahan Portal) ಪೋರ್ಟಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ರಾಜ್ಯದ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆಯಿಂದ ವೈಟ್ ಬೋರ್ಡ್ (ಖಾಸಗಿ) ಹಾಗೂ ಯೆಲ್ಲೋ ಬೋರ್ಡ್ (ವಾಣಿಜ್ಯ) ವಾಹನ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಎಮಿಷನ್ ಸರ್ಟಿಫಿಕೇಟ್ ಇಲ್ಲದೆ ಬಾಡಿಗೆಗೆ ಹೋಗುವವರ ಪರದಾಟ ವಾಹನ್–4 ನಲ್ಲಿ ಎಮಿಷನ್ ಸರ್ಟಿಫಿಕೇಟ್ ಅಪ್ಡೇಟ್ ಆಗದ ಕಾರಣ ಸಾವಿರಾರು ಟೂರ್ಸ್…

Read More

ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲೇ ಹರಿದ ಡಾಂಬರ್ – Kannada News | Hassans Shiradi Ghat Witness Hazardous Bitumen Spill After Tanker Accident

ಹಾಸನ, ಜು.7: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಿರಂತರ ಮಳೆ ಮತ್ತು ರಸ್ತೆಯಲ್ಲಿ ಆಯಿಲ್​ ತೇವ ಇರುವ ಪರಿಣಾಮದಿಂದ ಡಾಂಬರ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಅದರ ವಾಲ್ವ್ ತೆರೆದುಕೊಂಡಿದ್ದು, ಡಾಂಬರ್ ರಸ್ತೆಯ ಮೇಲೆ ಹರಿಯುತ್ತಿದೆ. ಇದು ರಸ್ತೆಯನ್ನು ಆವರಿಸಿಕೊಳ್ಳುತ್ತಿದ್ದು, ದ್ವಿಚಕ್ರ ವಾಹನ ಸವಾರರಿಗೆ ತೀವ್ರ ಅಪಾಯವನ್ನುಂಟು ಮಾಡಿತ್ತು. ಡಾಂಬರ್ ಮೇಲೆ ವಾಹನಗಳು…

Read More

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿಕೊಟ್ಟಿದ್ದ ಸಂಜು ಸ್ಯಾಮ್ಸನ್, ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಸಂಜು ಸ್ಯಾಮ್ಸನ್ ಆಗಮನದಿಂದ ಸಿಎಸ್​ಕೆಯ ಓಪನಿಂಗ್ ಜೋಡಿಯಲ್ಲಿ ಬದಲಾವಣೆಗಳಾಗಿತ್ತು. ಕಳೆದ ಆವೃತ್ತಿಯಲ್ಲಿ ರುತುರಾಜ್ ಜೊತೆ ಆಯುಷ್ ಮ್ಹಾತ್ರೆ ಆರಂಭಿಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ರುತುರಾಜ್…

Read More

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ! – Kannada News | See what idea RSS chief Mohan Bhagwat has given in Mysuru to eradicate the caste system!

ಮೈಸೂರು, ಮೇ 9: ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಮಾಲಿಕೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ಸಾಮರಸ್ಯವೇ ಪ್ರೇರಕ ಶಕ್ತಿ’ ಎಂಬ ವಿಷಯದ ಕುರಿತು ಅವರು ಗುರುವಾರ ವಿಶೇಷ ಉಪನ್ಯಾಸ ನೀಡಿದರು. ಸಮಾಜವು ಜಾತಿ ಮತ್ತು ಧರ್ಮದ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಅವರು…

Read More

ಕಮಲಾಕರ ಭಟ್​​​ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಮದಾಟ, ಕಳ್ಳಾಟ ಬಯಲಿಗೆ – Kannada News | Siddapura Vasanth Naik Murder Case: reveals Astrologer kamalakara bhat And Lover suchitra illicit relationship With Others

ಕಾರವಾರ, (ಫೆಬ್ರವರಿ 09): ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣದ (Vasanth Naik Murder Case) ರೂವಾರಿಗಳಾದ ಕಮಲಾಕರ ಭಟ್ (Kamalakar Bhat) ಮತ್ತು ಸುಚಿತ್ರ (Sucitra) ಗ್ಯಾಂಗ್ ಅಂದರ್ ಆಗಿ ಬರೋಬ್ಬರಿ ಇವತ್ತು ಏಳು ದಿನ. ಈ ‌ನಡುವೆ ಇಬ್ಬರ ಕಳ್ಳಾಟದ ಆಡಿಯೋ, ಪೊಟೋಗಳು ಒಂದೊಂದೆ ಆಗಿ ರಿವೀಲ್ ಆಗುತ್ತಿವೆ. ಹೌದು.. ರೀಲ್ಸ್ ರಾಣಿ ಸುಚಿತ್ರಳ ನವಟಂಕಿ ಆಟಗಳು ಒಂದೆರಡಲ್ಲ, ಇದರ‌ ಬಲೆಯಲ್ಲಿ ಬಿದ್ದು ಮೋಸ‌ಹೋದ‌ ಅದೆಷ್ಟೋ ಯುವಕರ ಗುಂಪೇ ಇದೆ. ಆದ್ರೆ ಮರ್ಯಾದೆಗೆ ಅಂಜಿ…

Read More

CSIR-NAL Recruitment: ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ! – Kannada News | CSIR NAL Bangalore Recruitment: Project Staff Walk in Interview for Research Jobs 2026

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಬೆಂಗಳೂರಿನಲ್ಲಿ ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕೇಂದ್ರ ಸರ್ಕಾರದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರೀಯಲ್ ರಿಸರ್ಚ್ (CSIR) ಅಧೀನಕ್ಕೆ ಒಳಪಡುವ ಪ್ರತಿಷ್ಠಿತ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳು (NAL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಈ ಪ್ರಕಟಣೆಯ ಪ್ರಕಾರ, ಬೆಂಗಳೂರಿನ ಹೆಚ್.ಎ.ಎಲ್ ಏರ್‌ಪೋರ್ಟ್ ರಸ್ತೆಯ ಕೊಡಿಹಳ್ಳಿಯಲ್ಲಿರುವ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನೇರ ಸಂದರ್ಶನವನ್ನು (Walk-in-interview) ಆಯೋಜಿಸಲಾಗಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 31ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 31ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಬಗ್ಗೆ ಗಾಸಿಪ್ ಹರಿದಾಡಲಿದೆ. ಅದರ ಮೂಲ ಯಾವುದು, ಯಾರು ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದಕ್ಕೆ ಹರಸಾಹಸ ಪಡುವಂತೆ ಆಗಲಿದೆ. ಮನೆಯ…

Read More

52 ವರ್ಷಗಳಿಂದ ಸಲ್ಮಾನ್ ಖಾನ್ ಕೇವಲ 1 ಬಿಎಚ್​​ಕೆ ಮನೆಯಲ್ಲಿ ವಾಸಿಸುತ್ತಿರುವುದೇಕೆ ಗೊತ್ತಾ? – Kannada News | Galaxy Apartment: Salim Khan’s Struggle to Salman Khan’s Iconic Mumbai Home

ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಕೇವಲ ಒಂದು ಕಟ್ಟಡವಲ್ಲ. ಇದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸ್ಟಾರ್‌ಡಮ್‌ಗೆ ಸಾಕ್ಷಿಯಾದ ಐತಿಹಾಸಿಕ ಸ್ಥಳ. ಸಲ್ಮಾನ್ ಖಾನ್ ಇಲ್ಲಿ ಕಳೆದ 52 ವರ್ಷಗಳಿಂದ ವಾಸವಾಗಿದ್ದಾರೆ. ಈಗ ಅವರು ಈ ಮನೆಯನ್ನು ಬಿಟ್ಟು ಬೇರೆಡೆ ಹೋಗಲಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ. ಈ ಅಪಾರ್ಟ್‌ಮೆಂಟ್ ಸಲ್ಮಾನ್ ತಂದೆ ಹಾಗೂ ಖ್ಯಾತ ಲೇಖಕ ಸಲೀಂ ಖಾನ್ ಅವರ ಸುದೀರ್ಘ ಹೋರಾಟದ ಸಂಕೇತವಾಗಿದೆ. ಸಲೀಂ ಖಾನ್ ಅವರು ಇಂದೋರ್‌ನಿಂದ ಮುಂಬೈಗೆ ದೊಡ್ಡ ಕನಸು ಹೊತ್ತು ಬಂದಿದ್ದರು….

Read More

ಐತಿಹಾಸಿಕ ಸಿನಿಮಾಕ್ಕಾಗಿ 13 ವರ್ಷಗಳ ಬಳಿಕ ಒಂದಾದ ಪ್ರೇಮ್-ಮೇಘನಾ – Kannada News | Movie about Kempe Gowda’s life, Nenpirali Prem is hero

ಕನ್ನಡ ಚಿತ್ರರಂಗದಲ್ಲಿ (Kempe Gowda) ಐತಿಹಾಸಿಕ ಕತೆಯುಳ್ಳ ಸಿನಿಮಾಗಳು ನಿರ್ಮಾಣ ಆಗುವುದು ಬಹಳ ಅಪರೂಪ. ನಮ್ಮಲ್ಲಿ ರೌಡಿಸಂ, ಅಂಡರ್ವಲ್ಡ್ ಸಿನಿಮಾಗಳೇ ಹೆಚ್ಚು. ಇದೀಗ ಚಿತ್ರತಂಡವೊಂದು ಐತಿಹಾಸಿಕ ಕತೆಯುಳ್ಳ ಸಿನಿಮಾ ನಿರ್ಮಾಣ ಮಾಡುವ ಸಾಹಸಕ್ಕೆ ಕೈ ಹಾಕಿದ್ದು, ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜೀವನವನ್ನು ತೆರೆಗೆ ತರಲಾಗುತ್ತಿದ್ದು, ಕೆಂಪೇಗೌಡರ ಜೀವನ, ಸಾಧನೆ ಆಧರಿಸಿದ ‘ಕೆಂಪಾಂಬುಧಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಲಾಗಿದೆ. ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಕೆಂಪೇಗೌಡರ ಜಯಂತಿಯಂದು ಬಿಡುಗಡೆ…

Read More