Headlines

ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಬೀದರ್, ಏಪ್ರಿಲ್​ 01: ಗಲ್ಫ್​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಸದ್ಯ ಕರಬೂಜ ಹಣ್ಣು (muskmelon) ಬೆಳೆಗಾರರಿಗೂ ತಟ್ಟಿದೆ. ಹೀಗಾಗಿ ಏಕಾಏಕಿ ಕರಬೂಜ ಹಣ್ಣಿನ ದರ ಕುಸಿತವಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತಮ ಗುಣಮಟ್ಟದ ಕರಬೂಜ ಹಣ್ಣು ಮಾರಾಟವಾಗದೇ ಹೊಲದಲ್ಲಿಯೇ ಕೊಳೆಯುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕರಬೂಜ ಹಣ್ಣು ಮಾರಾಟದಲ್ಲಿ ಭಾರೀ ಕುಸಿತ ಗಲ್ಫ್​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ಬೀದರ್ ಜಿಲ್ಲೆಯ ಕರಬೂಜ ಹಣ್ಣು ಬೆಳೆಗಾರರಿಗೆ ತಟ್ಟಿದೆ. ಯುದ್ಧದ ಪರಿಣಾಮವಾಗಿ ರಫ್ತು ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಕರಬೂಜ…

Read More

Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! – Kannada News | Bangalore Yellow Line Gets 8th Driverless Metro: Namma Metro Expands Operations

ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! ಬೆಂಗಳೂರು, ಜನವರಿ 19: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದ ಟಿಟಾಘರ್‌ನಿಂದ ಹೊರಟಿದ್ದ ಎಂಟನೇ ಚಾಲಕರಹಿತ ಮೆಟ್ರೋ ರೈಲು ಇಂದು ಬೆಳಗ್ಗೆ ಬೆಂಗಳೂರಿನ ಹೆಬ್ಬಗೊಡಿ ಮೆಟ್ರೋ ಡಿಪೋಗೆ ಸುರಕ್ಷಿತವಾಗಿ ಆಗಮಿಸಿದೆ. ಆರು ಕೋಚ್‌ಗಳನ್ನು ಒಳಗೊಂಡ ಈ ಮೆಟ್ರೋ ರೈಲು ಜನವರಿ 10ರಂದು ಟಿಟಾಘರ್‌ನಿಂದ ಹೊರಟಿದ್ದು, ಇದೀಗ ಯೆಲ್ಲೋ ಲೈನ್ ಕಾರ್ಯಾಚರಣೆಗೆ ಸಿದ್ಧಗೊಳ್ಳುತ್ತಿದೆ. ನಾಳೆಯಿಂದ ಟೆಸ್ಟಿಂಗ್ ಆರಂಭ ಸದ್ಯ ಬೆಂಗಳೂರು…

Read More

ಖಾರವಾಗಿರುವ ಆಹಾರ ಸೇವನೆ ಮಾಡೋದಕ್ಕೆ ತುಂಬಾ ಇಷ್ಟಾನಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಸಾಮಾನ್ಯವಾಗಿ ಕೆಲವರಿಗೆ ಸಿಹಿ ಆಹಾರಕ್ಕಿಂತ ಮಸಾಲೆ ಹೆಚ್ಚಿರುವ, ಖಾರ ಖಾರವಾಗಿರುವ ಆಹಾರವೇ ತುಂಬಾ ಇಷ್ಟವಾಗುತ್ತದೆ. ಅದರಲ್ಲಿಯೂ ಫಾಸ್ಟ್ ಫುಡ್‌ನಲ್ಲಿರುವ ಮಸಾಲೆಗಳ ಸೇವನೆ ಮಾಡುತ್ತಾರೆ. ಕೆಲವರಿಗೆ ಮಸಾಲೆ ಇಲ್ಲದೆ ಊಟವೇ ರುಚಿಯಾಗುವುದಿಲ್ಲ. ಆದರೆ ಹೆಚ್ಚು ಮಸಾಲೆ (Spicy Food) ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಅದರಲ್ಲಿಯೂ ಮಸಾಲೆ ಅಧಿಕವಾಗಿರುವ ಆಹಾರವು ನಮ್ಮ ಇಂಟೆಸ್ಟೈನ್ ಆರೋಗ್ಯಕ್ಕೆ ಹಾನಿ ಮಾಡುತ್ತದೆಯೇ, ಇಲ್ಲವೇ ಎಂಬುದನ್ನು ತಿಳಿದಿರಬೇಕಾಗುತ್ತದೆ. ದೇಹದಲ್ಲಿ ಕೆಲವು ಲಕ್ಷಣ ಕಂಡುಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆಯೇ ವೈದ್ಯರ ಸಲಹೆ…

Read More

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ. ‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ…

Read More

ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ – Kannada News | Man Arrested For Cheating His Girlfriend And Marrying Other Woman In Chikkamagaluru

ಚಿಕ್ಕಮಗಳೂರು, (ಡಿಸೆಂಬರ್ 23): ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ. ಪ್ರಿಯಕರನ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಸಿ ಮದುವೆ ಮಂಟಪಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದಳು. ಆದ್ರೆ,…

Read More

ಬೆಂಗಳೂರಿನ ನಂತರ ಎರಡನೇ ಐಟಿ ಹಬ್ ಆಗಿ ಮೈಸೂರು? ತಮ್ಮೂರಿಗೆ ಉಡುಗೊರೆ ಕೊಟ್ಟ ಸಿದ್ದು

ಬೆಂಗಳೂರು, ಮಾರ್ಚ್ 6: ಸಿದ್ದರಾಮಯ್ಯ ಅವರ ದಾಖಲೆಯ 2026ರ ಬಜೆಟ್​ನಲ್ಲಿ ಪ್ರಮುಖಾಂಶಗಳಲ್ಲಿ ಮೈಸೂರನ್ನು ಐಟಿ ಹಬ್ ಆಗಿ ರೂಪಿಸಲು ಯೋಜನೆಯೂ ಒಂದು. ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆ ಕಡಿಮೆ ಮಾಡಲು ಮತ್ತು ವಿಕೇಂದ್ರೀಕೃತ ಆರ್ಥಿಕತೆಗೆ ಉತ್ತೇಜನ ನೀಡಲು ಮೈಸೂರನ್ನು ರಾಜ್ಯದ ಎರಡನೇ ಐಟಿ ಹಬ್ ಆಗಿ ರೂಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. ಬೆಂಗಳೂರಿನಿಂದ ದಕ್ಷಿಣಕ್ಕೆ ಮೈಸೂರು 140 ಕಿಮೀ ದೂರದಲ್ಲಿದೆ. ಈಗಾಗಲೇ ಮೈಸೂರಿನಲ್ಲಿ ಸಾಕಷ್ಟು ಕೈಗಾರಿಕೆಗಳು ನೆಲಸಿವೆ. ಐಟಿ ಕಂಪನಿಗಳೂ ಬಹಳಷ್ಟಿವೆ. ಕಾಗ್ನೈಜೆಂಟ್ ಟೆಕ್ನಾಲಜೀಸ್, ಇನ್ಫೋಸಿಸ್ ಇತ್ಯಾದಿ 180-200…

Read More

WITT Summit 2026: ನಾಳೆಯಿಂದ ವಿಟ್ ಶೃಂಗಸಭೆ ಆರಂಭ; ಪ್ರಧಾನಿ ಮೋದಿ ಸೇರಿ ಮಹಾನ್​​ ದಿಗ್ಗಜರು ಭಾಗಿ

ನವದೆಹಲಿ, ಮಾರ್ಚ್ 22: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಆ ಮೂಲಕ ಸತತ ಮೂರನೇ ಬಾರಿ ಮುಖ್ಯ ಅತಿಥಿಯಾಗಿ ಎಲ್ಲರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶೃಂಗಸಭೆಯಲ್ಲಿ ಬೇರೆ ಬೇರೆ ಕ್ಷೇತ್ರಗಳ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ದೇಶದ ಜ್ವಲಂತ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ….

Read More

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

ಗುವಾಹಟಿಯಲ್ಲಿ ನಡೆದ ಐಪಿಎಲ್ 2026 ರ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಸಿಎಸ್​ಕೆ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಗೆದ್ದಿದ್ದ ರಾಜಸ್ಥಾನ್, ಈ ಆವೃತ್ತಿಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳಿಗೆ ಆಲೌಟ್…

Read More

ಹಾರ್ಮುಜ್ ಜಲಸಂಧಿಯಲ್ಲಿ ಆಯಿಲ್ ಟ್ಯಾಂಕರ್ ಮೇಲೆ ಇರಾನ್ ದಾಳಿ; ತೈಲ ಹಡಗಿನಲ್ಲಿದ್ದರು 15 ಮಂದಿ ಭಾರತೀಯರು – Kannada News | Oil tanker with 15 Indian crew members attacked at Strait of Hormuz

ಮಸ್ಕಟ್, ಮಾರ್ಚ್ 1: ಓಮನ್​ನ ಡುಕಮ್ ಬಂದರಿನ (Duqm Port) ಮೇಲೆ ಇರಾನ್​ನ ಡ್ರೋನ್ ದಾಳಿ ನಡೆದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಸಾಗಿ ಹೋಗುತ್ತಿದ್ದ ತೈಲ ಹಡಗೊಂದರ ಮೇಲೆ ದಾಳಿಯಾದ ಘಟನೆ ವರದಿಯಾಗಿದೆ. ಆಗ್ನೇಯ ಏಷ್ಯನ್ ದೇಶವಾದ ಪಲಾವ್​ಗೆ ಸೇರಿದ ಆಯಿಲ್ ಟ್ಯಾಂಕರ್ ಓಮನ್​ ಮುಸಂದಮ್ ಬಳಿ ಕಿರಿದಾದ ಸಮುದ್ರ ಮಾರ್ಗದಲ್ಲಿ ಸಾಗುತ್ತಿದ್ದಾಗ ಈ ದಾಳಿಯಾಗಿದೆ. ಆದರೆ, ಅದರ ಮೇಲೆ ಇರಾನ್ ದಾಳಿ ಮಾಡಿದ್ದಾ ಎಂಬುದು ಖಚಿತವಿಲ್ಲ. ಪಲಾವ್ ಬಾವುಟವಿದ್ದ ಮತ್ತು ಸ್ಕೈಲೈಟ್ ಹೆಸರಿನ…

Read More

ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು? – Kannada News | Ganavi and Suraj Suicide Case Takes Love Angle, FIR Filed Against Womans Family

ಬೆಂಗಳೂರು, ಡಿಸೆಂಬರ್​​ 28: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ…

Read More