Headlines

Gemini Horoscope: ಈ ತಿಂಗಳಲ್ಲಿ ಮಿಥುನ ರಾಶಿಗೆ ಹಣ, ವೃತ್ತಿ ಮತ್ತು ಆರೋಗ್ಯದಲ್ಲಿ ಸವಾಲುಗಳು ಎದುರಾಗಲಿವೆ! – Kannada News | Gemini Horoscope July 2026: Navigating Planetary Influences and Solutions

ಜುಲೈನಲ್ಲಿ ಮಿಥುನ ರಾಶಿ ಭವಿಷ್ಯImage Credit source: Getty Images ​ಮಿಥುನ ರಾಶಿಯ ಅಧಿಪತಿಯಾದ ಬುಧ ಗ್ರಹವು ಮಿಥುನ ರಾಶಿಯಲ್ಲೇ ಪುನರ್ವಸು ನಕ್ಷತ್ರದಲ್ಲಿ ಸ್ಥಿತನಾಗಿದ್ದಾನೆ. ಇದು ಸಾಮಾನ್ಯವಾಗಿ ಬುದ್ಧಿಮತ್ತೆ ಮತ್ತು ಸಂವಹನಕ್ಕೆ ಒಳ್ಳೆಯದೇ ಆದರೂ, ಇತರ ಗ್ರಹಗಳ ಸ್ಥಾನಗಳು ಮತ್ತು ದೃಷ್ಟಿಗಳು ಜೀವನದ ಕೆಲವು ಕ್ಷೇತ್ರಗಳಲ್ಲಿ ಏರುಪೇರುಗಳನ್ನು ಉಂಟುಮಾಡಬಹುದು. ​ಸೂರ್ಯ ಮತ್ತು ಗುರು ಕರ್ಕಾಟಕ ರಾಶಿಯಲ್ಲಿದ್ದಾರೆ. ಮಿಥುನಕ್ಕೆ 2ನೇ ಮನೆ – ಧನ ಹಾಗೂ ಕುಟುಂಬ ಸ್ಥಾನ. ಇಲ್ಲಿ ಗುರುವು ಅಸ್ತಂಗತನಾಗಿದ್ದಾನೆ. ​ಶುಕ್ರ ಮತ್ತು ಕೇತು ಸಿಂಹ…

Read More

‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಬೆಂಗಳೂರು, ಮೇ,31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯರು ಹಾಗೂ ಪರಭಾಷಿಕರ ನಡುವಿನ ಭಾಷಾ ಸಂಘರ್ಷ ಮತ್ತು ದರ್ಪದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಆಟೋ ಪ್ರಯಾಣದ ವೇಳೆ ಹೆಚ್ಚಿನ ಲಗೇಜ್ ತಂದಿದ್ದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಒಬ್ಬನ ಮೇಲೆ ಮಹಿಳೆ ಸೇರಿದಂತೆ ನಾಲ್ವರು ಹಿಂದಿ ಭಾಷೆಯಲ್ಲಿ ನಿಂದಿಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಒಟ್ಟಾಗಿ ಪ್ರಯಾಣಿಸಲು ಆಟೋ ಬುಕ್ ಮಾಡಿದ್ದರು. ಆದರೆ, ಅವರು ನಿಯಮಕ್ಕಿಂತ ಅತಿ…

Read More

ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas apologies Puneeth Rajkumar Dhruva Sarja and Jogi Prem

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಜೋಗಿ ಪ್ರೇಮ್, ಎ.ಪಿ. ಅರ್ಜುನ್, ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ (Dhruva Sarja) ಮುಂತಾದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈಗ ಮಾಧ್ಯಮದ ಎದುರು ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕಾಟನ್​ಪೇಟೆ ಗೇಟ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾವುಕವಾಗಿ ಕೆಲವು ವಿಚಾರಗಳನ್ನು ಮಾತನಾಡಿದ್ದೆ. ಕಾರಣ ಇಷ್ಟೇ, ಆ ಸಿನಿಮಾ ರಿಲೀಸ್ ಆಗಬೇಕಿತ್ತು. ಸ್ವಲ್ಪ ಹಣದ ಅವಶ್ಯಕತೆ ಇತ್ತು. ತುಂಬಾ ದುಃಖದಿಂದ ಮಾತನಾಡಿದೆ. ರಾಜ್​​ಕುಮಾರ್ ಎಂದರೆ ನನಗೆ ಬಹಳ ಅಭಿಮಾನ. ಪುನೀತ್…

Read More

ಕ್ರಿಕೆಟ್​ ಗ್ರೌಂಡ್​​ನಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್ – Kannada News | Kiccha Sudeep’s CCL Controversy: Jogi Prem Blamed for Bad Words Usage Clarification

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆಯನ್ನು ಸುದೀಪ್ (Sudeep) ಅವರು ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಈಗ ಅವರ ಸಂಪೂರ್ಣ ಗಮನ ಕ್ರಿಕೆಟ್ ಮೇಲಿದೆ. ಸಿಸಿಎಲ್​​ನಲ್ಲಿ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಂದ್ಯ ಆಡುವಾಗ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪೂರದೊಳ್’ ಸಿನಿಮಾ ಟ್ರೈಲರ್ ಲಾಂಚ್ ಈವೆಂಟ್…

Read More

ತಮಿಳುನಾಡಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಚೆನ್ನೈ, ಏಪ್ರಿಲ್ 9: ಜಾತ್ಯತೀತ ರಚನೆಯನ್ನು ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ನೀಡಿದ್ದ ಹೇಳಿಕೆ ತಮಿಳುನಾಡಿನಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಡಿಎಂಕೆಯೊಂದಿಗೆ ದೃಢವಾಗಿ ನಿಂತಿದೆ. ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಟಿವಿಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ವಿಜಯ್ ಹೇಳಿಕೆ ಸಂಪೂರ್ಣ ಸುಳ್ಳು ಎಂದಿದ್ದಾರೆ. “ವಿಜಯ್ ಒಬ್ಬ ಅಪ್ರಬುದ್ಧ…

Read More

ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ – Kannada News | Girls can go out fearlessly in Mid night after May 5 Amit Shah slams Mamata Banerjee

ಕೊಲ್ಕತ್ತಾ, ಏಪ್ರಿಲ್ 25: ಪಶ್ಚಿಮ ಬಂಗಾಳದಲ್ಲಿ ನಡೆಯುವ 2ನೇ ಹಂತದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜಮಾಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು, “ಕಳೆದ 15 ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯಲ್ಲಿ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆರ್‌ಜಿ ಕರ್, ಸಂದೇಶಖಾಲಿ, ಕೊಲ್ಕತ್ತಾ ಕಾನೂನು ಕಾಲೇಜು ಮತ್ತು ದುರ್ಗಾಪುರ ಕಾಲೇಜಿನಂತಹ ಘಟನೆಗಳು ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಎಲ್ಲೆಡೆ ನಡೆದಿವೆ ಎಂದು ಸಾಬೀತುಪಡಿಸುತ್ತಿವೆ. ಈಗ…

Read More

Vivo T5 Pro: ಭಾರತಕ್ಕೆ ಬರುತ್ತಿದೆ 9020mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್: ಫಸ್ಟ್ ಲುಕ್ ಫುಲ್ ವೈರಲ್

ಬೆಂಗಳೂರು (ಏ. 05): ಇಂದು ಅಧಿಕ ಬ್ಯಾಟರಿ ಹೊಂದಿರುವ ಸ್ಮಾರ್ಟ್​ಫೋನ್​ಗಳ ಬೇಡಿಕೆ ಹೆಚ್ಚುತ್ತಿದೆ. ಇದನ್ನ ಗಮನದಲ್ಲಿಟ್ಟುಕೊಂಡು ಅನೇಕ ಮೊಬೈಲ್ ಬ್ರ್ಯಾಂಡ್ ಬಿಗ್ ಬ್ಯಾಟರಿ ಬ್ಯಾಕಪ್​ನ ಫೋನನ್ನು ಅನಾವರಣ ಮಾಡುತ್ತಿದೆ. ಈ ಸಾಲಿನಲ್ಲಿ ಪ್ರಸಿದ್ಧ ವಿವೋ (Vivo) ಕಂಪನಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಶೀಘ್ರದಲ್ಲೇ ಭಾರತದಲ್ಲಿ 9020mAh ಬ್ಯಾಟರಿ ಹೊಂದಿರುವ ಫೋನ್ ಅನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದೆ. ಚೀನಾದ ಬ್ರ್ಯಾಂಡ್ ಈ ಫೋನ್ ಅನ್ನು ಅಧಿಕೃತವಾಗಿ ಟೀಸರ್ ಮಾಡಿದೆ. ಫೋನ್‌ನ ಕೆಲವು ವೈಶಿಷ್ಟ್ಯಗಳು ಸಹ ಸೋರಿಕೆಯಾಗಿವೆ….

Read More

ಕೈಯಲ್ಲಿ ಹಗ್ಗ, ಬಾಯಲ್ಲಿ ಬಟ್ಟೆ, ಅಪಹರಣವಾದಂತೆ ನಾಟಕವಾಡಿ ಮನೆಯಲ್ಲಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ವ್ಯಕ್ತಿ – Kannada News | Surat Auditor Fakes Kidnapping for Rs 50 Lakh After Stock Market Loss

ಅಪಹರಣದ ನಾಟಕವಾಡಿದ ವ್ಯಕ್ತಿ Image Credit source: Free Press Journal ಸೂರತ್, ಜೂನ್ 21: ಷೇರು ಮಾರುಕಟ್ಟೆ(Share Market)ಯ ‘ಆಪ್ಷನ್ಸ್ ಟ್ರೇಡಿಂಗ್’ನಲ್ಲಿ ಉಂಟಾದ ಭಾರಿ ನಷ್ಟದಿಂದ ಪಾರಾಗಲು ಗುಜರಾತ್‌ನ ಸೂರತ್ ನಗರದ ಆಡಿಟರ್ ಒಬ್ಬ ಅಪಹರಣ(Kidnap)ದ ನಾಟಕವಾಡಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ತನ್ನ ಕುಟುಂಬದವರ ಬಳಿಯೇ 50 ಲಕ್ಷ ರೂ. ಬೇಡಿಕೆಯಿಟ್ಟಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಸೂರತ್‌ನ ಮೋಟಾ ವರಾಚಾ ನಿವಾಸಿ ಜಿಗ್ನೇಶ್ ತಲವಿಯಾ ಎಂದು ಗುರುತಿಸಲಾಗಿದೆ. ಜೂನ್ 12 ರಂದು…

Read More

ತಿರುಪತಿ ತಿಮ್ಮಪ್ಪನಿಗೆ ಪ್ರತಿದಿನ ಮೊದಲ ಆರತಿ ಬೆಳಗುವ ಹಕ್ಕು ಕರ್ನಾಟಕಕ್ಕೆ ಸಿಕ್ಕಿದ್ದು ಹೇಗೆ? ಇಲ್ಲಿದೆ ರೋಚಕ ಇತಿಹಾಸ! – Kannada News | Why is Tirupati Temple First Aarti Performed on Behalf of Karnataka? Know the History

ಬೆಂಗಳೂರು, ಜುಲೈ 13: ಆಂಧ್ರಪ್ರದೇಶದ ತಿರುಮಲದಲ್ಲಿರುವ ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ನೆರವೇರಿಸಲಾಗುವ ಅತ್ಯಂತ ಪವಿತ್ರವಾದ ‘ಮೊದಲ ಆರತಿ’ ಸಾಂಪ್ರದಾಯಿಕವಾಗಿ ನಮ್ಮ ಕರ್ನಾಟಕ ರಾಜ್ಯದ ಹೆಸರಿನಲ್ಲೇ ಸಲ್ಲಿಕೆಯಾಗುತ್ತದೆ. ತಿರುಪತಿ ಕ್ಷೇತ್ರಕ್ಕೂ ಕರ್ನಾಟಕಕ್ಕೂ 400 ವರ್ಷಗಳ ಅವಿನಾಭಾವ ಧಾರ್ಮಿಕ ಮತ್ತು ಐತಿಹಾಸಿಕ ನಂಟಿದೆ. ಈ ನಂಟಿನ ಪ್ರತೀಕವಾಗಿ ಸ್ವಾಮಿಯ ಮೊದಲ ಆರತಿ ಕರ್ನಾಟಕದ ಪರವಾಗಿಯೇ ಸಲ್ಲಿಸಲಾಗುತ್ತದೆ. ಮೈಸೂರು ಮಹಾರಾಜರ ಕೊಡುಗೆ ಮತ್ತು ಐತಿಹಾಸಿಕ ಒಪ್ಪಂದ ಈ ವಿಶಿಷ್ಟ ಧಾರ್ಮಿಕ ಹಕ್ಕಿನ ಹಿಂದೆ ಮೈಸೂರು ಸಂಸ್ಥಾನದ ಒಡೆಯರ್…

Read More

ಬೆಂಗಳೂರು, ಮುಂಬೈನಲ್ಲಿ ರಾಜೇಶ್ ಎಕ್ಸ್ಪೋರ್ಟ್ಸ್ ಕಚೇರಿಗಳ ಮೇಲೆ ಇಡಿ ದಾಳಿ; ಮಹತ್ವದ ಸಾಕ್ಷ್ಯಗಳು ವಶಕ್ಕೆ – Kannada News | Rajesh Exports Ltd, ED raids Bangalore and Mumbai offices of REL, seize important documents

ರಾಜೇಶ್ ಎಕ್ಸ್​ಪೋರ್ಟ್ಸ್ ಕಂಪನಿಯ ಒಡೆಯ ರಾಜೇಶ್ ಮೆಹ್ತಾImage Credit source: Hemant Mishra/Mint via Getty Images ಬೆಂಗಳೂರು, ಜೂನ್ 24: ಜಾರಿ ನಿರ್ದೇಶನಾಲಯವು (ED) ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮುಂಬೈನಲ್ಲಿರುವ ರಾಜೇಶ್ ಎಕ್ಸ್‌ಪೋರ್ಟ್ಸ್‌ನ (REL- Rajesh Exports Ltd) ಒಟ್ಟು 9 ಕಚೇರಿಗಳ ಮೇಲೆ ದಾಳಿ ನಡೆಸಿದೆ. ಆಭರಣಗಳನ್ನು ರಫ್ತು ಮಾಡುವ ಸಂಸ್ಥೆಯಾದ ರಾಜೇಶ್ ಎಕ್ಸ್​ಪೋರ್ಟ್ಸ್ ಕೆಲ ಅಕ್ರಮಗಳನ್ನು ಎಸಗಿರುವುದು ತನಿಖೆಗಳಿಂದ ಬೆಳಕಿಗೆ ಬಂದಿದೆ. ವಿದೇಶದ ವಹಿವಾಟುಗಳಿಗೆ…

Read More