Headlines

ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Bengaluru: Boy on Cycle Hit by car in Girinagar, CCTV Captures Horrific Crash

ಬೆಂಗಳೂರು, ಫೆಬ್ರುವರಿ 08: ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ (Car accident) ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್​ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್…

Read More

Mann Ki Baat: AI ಇಂಪ್ಯಾಕ್ಟ್ ಸಮಿಟ್, ಡಿಜಿಟಲ್​​ ವಂಚನೆ ಸೇರಿ ಹಲವು ಅಂಶ ಉಲ್ಲೇಖಿಸಿದ ನಮೋ – Kannada News | 131st Mann Ki Baat: PM Modi Warns of Digital Fraud, Highlights AI Impact Summit

ಪ್ರಧಾನಿ ಮೋದಿ ಮನ್​​ ಕಿ ಬಾತ್​​Image Credit source: Google ನವದೆಹಲಿ, ಫೆಬ್ರವರಿ 22: AI ಇಂಪ್ಯಾಕ್ಟ್ ಸಮಿಟ್ 2026 ವಿಶ್ವ ನಾಯಕರಿಗೆ ಅನೇಕ ವಿಷಯಗಳನ್ನು ತೋರಿಸಿದೆ. AI ಪಶು ಚಿಕಿತ್ಸೆಯಲ್ಲಿ ಹೇಗೆ ಸಹಾಯ ಮಾಡುತ್ತಿದೆ ಹಾಗೂ ರೈತರು 24×7 AI ಸಹಾಯದಿಂದ ತಮ್ಮ ಹಾಲು ಉತ್ಪಾದನೆ ಮತ್ತು ಪಶುಸಂಗೋಪನೆಯನ್ನು ಹೇಗೆ ಮೇಲ್ವಿಚಾರಣೆ ಮಾಡಬಹುದು ಎಂಬುದನ್ನು ಪ್ರದರ್ಶಿಸಿದೆ. ಭಾರತೀಯ ಉತ್ಪಾದಕರು ಹಾಗೂ ಸ್ಟಾರ್ಟ್‌ಅಪ್ ಸಂಸ್ಥೆಗಳು ‘ಶೂನ್ಯ ದೋಷ’ (Zero-Defect) ಮತ್ತು ಉನ್ನತ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವತ್ತ ಗಮನಹರಿಸಬೇಕು…

Read More

ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್  – Kannada News | Kichcha Sudeep Superb Catch In CCL Punjab De Sher vs Karnataka Bulldozers Match

ಸಿಸಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅನ್ನೋದು ಸಿಸಿಎಲ್​​ನ ವಿಸ್ತೃತ ರೂಪ. ಸಿಸಿಎಲ್​​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ದೆ ಶೇರ್ ಪಂದ್ಯ ಜನವರಿ 16ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಮೊದಲ ಪಂದ್ಯವನ್ನು ಕರ್ನಾಟಕ ಬುಲ್ಡೋಜರ್ ಗೆದ್ದಿದೆ. ಪ್ರದೀಪ್ ಅವರ ಬೌಲಿಂಗ್ ವೇಳೆ ಬಬ್ಬಲ್ ಅವರು ಬ್ಯಾಟಿಂಗ್ ನಿಂತಿದ್ದರು. ಅವರು ಬೀಸಲು ಹೋಗಿ ಬಾಲ್ ಬ್ಯಾಟ್​​ಗೆ ಟಚ್ ಆಗಿ ಕೀಪರ್​​ನಿಂದ ಹೊರ ಹೋಗುತ್ತಿತ್ತು. ಈ ವೇಳೆ ಸುದೀಪ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ….

Read More

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಕನ್ನಡ, ಹಿಂದಿ ಸೇರಿದಂತೆ ಭಾರತದ ಬಹುತೇಕ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲೂ ಬಾಲಿವುಡ್​​ನವರು ವಿದೇಶಿ ಲೊಕೇಶನ್​​ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ. ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು….

Read More

ಗೌತಮ್ ನಿರ್ಧಾರಕ್ಕೆ ನಲುಗಿಹೋದ ಜಯದೇವ್; ಶುರುವಾಗಿದೆ ಚಿಂತೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ದೀವಾನ್ ಈಗ ಎಲ್ಲರಲ್ಲೂ ನಡುಕ ಹುಟ್ಟಿಸಲು ಆರಂಭಿಸಿದ್ದಾನೆ. ಇಷ್ಟು ದಿನ ಸಾಮಾನ್ಯ ಕ್ಯಾಬ್ ಡ್ರೈವರ್ ಆಗಿದ್ದ ಆತ ಈಗ ಉದ್ಯಮ ಮಾಡೋಕೆ ಆರಂಭಿಸಿದ್ದಾನೆ. ಈ ವಿಷಯ ವೀಕ್ಷಕರಿಗೆ ಖುಷಿ ಕೊಟ್ಟಿದೆ. ಆದರೆ, ಕುಟುಂಬದವರೇ ಆದ ಜಯದೇವ್ಗೆ ಭಯ ಶುರುವಾಗಿದೆ. ದೀವಾನ್ ಕುಟುಂಬದ ಮತ್ತೊಂದು ಬ್ರ್ಯಾಂಚ್ ರೀತಿಯಲ್ಲಿ ಈ ಕಂಪನಿ ಮೂಡಿ ಬರುತ್ತಿದೆ. ‘ಅಮೃತಧಾರೆ’ ಧಾರಾವಾಹಿ ಮತ್ತಷ್ಟು ರೋಚಕತೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮೋಸ ಮಾಡಿ ಗೌತಮ್ ದೀವಾನ್ನ ಹೊರಕ್ಕೆ ಹಾಕಲಾಯಿತು. ಹೊರಕ್ಕೆ ಕಳಿಸುವಾಗ…

Read More

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ. ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ…

Read More

Video: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ – Kannada News | The little girl who threw the book into the drain and danced away

ಈಗಿನ ಮಕ್ಕಳಿಗೂ (children) ಕೂಡ ಶಾಲೆಗೆ ಹೋಗೋದು, ಓದೋದು, ಹೋಮ್ ವರ್ಕ್ (home work) ಮಾಡುವುದೆಂದರೆ ದೊಡ್ಡ ತಲೆ ನೋವು. ಅದರಲ್ಲೂ ಈಗಿನ ಕಾಲದ ಮಕ್ಕಳಿಗೆ ಮುದ್ದು ಜಾಸ್ತಿ. ಮಕ್ಕಳು ಹೋಮ್ ವರ್ಕ್ ಮಾಡಲ್ಲ ಎಂದು ಹಠ ಹಿಡಿದರೆ ಅಮ್ಮನೇ ಹೋಮ್ ವರ್ಕ್ ಮಾಡಿಸಿಕೊಡುವಷ್ಟು ಮುದ್ದು ಹೆಚ್ಚಾಗಿದೆ. ಆದರೆ ಈ ವಿಡಿಯೋ ನೋಡಿದ ಮೇಲೆ ಈ ಪುಟಾಣಿಗೆ ಎಷ್ಟು ಟೆನ್ಶನ್ ಇದೆ ಎಂದು ತಿಳಿಯುತ್ತೆ. ಹೌದು, ಶಾಲೆಯಿಂದ ಮನೆಗೆ ಹೊರಟ ಪುಟಾಣಿಯೂ ಬ್ಯಾಗ್‌ನಲ್ಲಿದ್ದ ಪುಸ್ತಕ ತೆಗೆದು ಚರಂಡಿಗೆ…

Read More

ಬೆಂಗಳೂರಿನಲ್ಲಿ ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​​ – Kannada News | Bengaluru: Rain Arrives Ahead of New Year Celebrations, Heavy Showers Lash Yelahanka

ಬೆಂಗಳೂರು, ಡಿಸೆಂಬರ್​ 31: 2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ. ನಗರದ ಯಲಹಂಕ ಸುತ್ತಮುತ್ತ ಅರ್ಧ ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಪಾರ್ಟಿ ಮೂಡಲ್ಲಿದ್ದವರು ವರುಣರಾಯನಿಗೆ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Nehru, Indira Gandhi saw Indians as problems PM Modi attacks Congress in Rajya Sabha

ನವದೆಹಲಿ, ಫೆಬ್ರವರಿ 5: ಇಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿಯ ಹೆಸರನ್ನು ಕೂಡ ಪ್ರಸ್ತಾಪಿಸಿದ ಮೋದಿ, “ಅವರಿಬ್ಬರಿಗೂ ಭಾರತೀಯರು ಸಮಸ್ಯೆಯಾಗಿದ್ದರು. ಕಾಂಗ್ರೆಸ್ ಅವಧಿಯಲ್ಲಿ ಒಪ್ಪಂದ ಎಂದರೆ ಬೋಫೋರ್ಸ್ ಎಂಬಂತಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿಷನ್, ಐಡಿಯಾ, ಪ್ಲಾನ್ ಇರಲಿಲ್ಲ” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ 2014ರಲ್ಲಿ ಒಂದು ಅವ್ಯವಸ್ಥೆಯನ್ನು ಬಿಟ್ಟು…

Read More

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating

ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್​ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…

Read More