Headlines

ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ! – Kannada News | Mysore Heatwave Health Alert: Hospitals Set Up Special Units for Children and Elderly Care

ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ…

Read More

ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Daily Horoscope July 10, 2026: Yogini Ekadashi and Budha Jayanti Predictions for All 12 Zodiac Signs

2026ರ ಜುಲೈ 10ರ, ಶುಕ್ರವಾರದ ದೈನಂದಿನ ರಾಶಿಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಏಕಾದಶಿ ಇಂದಿನ ಪ್ರಮುಖ ಅಂಶಗಳು. ಇದು ಯೋಗಿನಿ ಏಕಾದಶಿಯ ಪವಿತ್ರ ದಿನವಾಗಿದ್ದು, ಏಕಾದಶಿ ಉಪವಾಸವು ಹತ್ತು ಹಬ್ಬಗಳಿಗೆ ಸಮಾನ ಎಂದು ತಿಳಿಸಿದ್ದಾರೆ. ಇಂದು ಬುದ್ಧಿ ಕಾರಕ ಬುಧ ಗ್ರಹದ ಜಯಂತಿಯ ದಿನವೂ ಹೌದು. ಲಕ್ಷ್ಮಿ ದೇವಿಯ…

Read More

Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲೂ ವಿಶೇಷವಾಗಿ ‘ಶನಿವಾರ’ವು ಶನಿ ದೇವನಿಗೆ ಅರ್ಪಿತವಾದ ದಿನ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿವಾರದಂದು ಅನುಸರಿಸುವ ಕೆಲವು ಆಚರಣೆಗಳು ನಮ್ಮ ಜೀವನದ ಅದೃಷ್ಟ ಮತ್ತು ದುರದೃಷ್ಟದ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾದರೆ, ಈ ದಿನ ಯಾವ ಕೆಲಸಗಳನ್ನು ಮಾಡಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶನಿವಾರ ಈ ಕೆಲಸಗಳನ್ನು ತಪ್ಪಿಸಿ: ಜ್ಯೋತಿಷ್ಯದ ಪ್ರಕಾರ ಶನಿ ಮತ್ತು ಮಂಗಳ ಗ್ರಹಗಳ ನಡುವೆ ವೈರತ್ವವಿದೆ. ಹೀಗಾಗಿ,…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ಯುಗಾದಿ ವರ್ಷದ ಧನುಸ್ಸು ರಾಶಿಯ ಫಲಾಫಲಗಳನ್ನು ವಿವರಿಸಿದ್ದಾರೆ. ಈ ರಾಶಿಯವರಿಗೆ ಗುರು ಏಳರಿಂದ ಎಂಟರಲ್ಲಿ, ಶನಿ ನಾಲ್ಕನೇ ಮನೆಯಲ್ಲಿ, ರಾಹು ಮೂರರಿಂದ ಎರಡರಲ್ಲಿ ಹಾಗೂ ಕೇತು ಒಂಬತ್ತರಿಂದ ಎಂಟನೇ ಮನೆಯಲ್ಲಿ ಸಂಚಾರ ಮಾಡಲಿದೆ. ಧನುಸ್ಸು ರಾಶಿಯವರಿಗೆ ಭಯಪಡಬೇಕಾದ ಅಗತ್ಯವಿಲ್ಲ. 2026ರಲ್ಲಿ ಆದಾಯವು ಹೆಚ್ಚಿದ್ದು (14 ಪಟ್ಟು) ಖರ್ಚು ಕಡಿಮೆಯಿರಲಿದೆ. ಆರೋಗ್ಯ ಚೆನ್ನಾಗಿರಲಿದ್ದು, ಸುಖ-ದುಃಖಗಳು 8:3 ಅನುಪಾತದಲ್ಲಿ ಇರಲಿವೆ. ಆರ್ಥಿಕ ಪ್ರಗತಿ ಕಂಡುಬಂದರೂ,…

Read More

150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ – Kannada News | KG Halli–DJ Halli Evictions: Homes of 29 Families Demolished After 150 Years, Residents Still Await Housing

ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಮನೆಗಳನ್ನು ತೆರವು ಮಾಡಿರುವುದು ಬೆಂಗಳೂರು, ಜನವರಿ 1: ಮೂರು ದಿನಗಳ ಹಿಂದೆ ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ (Kogilu Layout) ನೆಲೆಸಿದ್ದ ಅಕ್ರಮ ನಿವಾಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂರಿನ ಬಾಗ್ಯ ನೀಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಬೀದಿಯಲ್ಲಿ ನಿಂತಿರುವ ಕೆಜಿ ಹಳ್ಳಿ, ಡಿಜೆ ಹಳ್ಳಿ‌ (KG Halli–DJ Halli) ಮೂಲ ನಿವಾಸಿಗಳ ಅಳಲು ಕೇಳುವವರೇ ಇಲ್ಲದಂತಾಗಿದೆ. ಒತ್ತುವರಿ ತೆರವು ಹೆಸರಲ್ಲಿ ರೈಲ್ವೆ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡ ಕನ್ನಡಿಗರು ಈಗ…

Read More

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!

ಇಂಡಿಯನ್ ಪ್ರೀಮಿಯರ್ ಲೀಗ್​ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ಸಂಘಟಿಸಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನಲ್ ಹೊಂದಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದ ಶಮಿ ನೀಡಿದ್ದು ಕೇವಲ 9 ರನ್​ಗಳು ಮಾತ್ರ. ಇದರ ನಡುವೆ 2 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ವಿಶೇಷ ಎಂದರೆ ಮೊಹಮ್ಮದ್ ಶಮಿ ತಮ್ಮ 24 ಎಸೆತಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿಲ್ಲ. ಅಂದರೆ ಶಮಿ ಓವರ್​ನಲ್ಲಿ ಫೋರ್ ಅಥವಾ ಸಿಕ್ಸ್…

Read More

ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | After Politicians, Now Muslim Religious Leaders Slam Congress Over Davanagere South Ticket and of Dynasty Politics

ಬೆಂಗಳೂರು, ಏಪ್ರಿಲ್ 16: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ…

Read More

ತಲೆನೋವು ಕಡಿಮೆ ಮಾಡಲು ಕಾಫಿ ಸಹಾಯ ಮಾಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? – Kannada News | Best Ways to Relieve a Headache Naturally

ತಲೆನೋವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಒತ್ತಡ, ನಿದ್ರೆಯ ಕೊರತೆ, ದೇಹದಲ್ಲಿ ನೀರಿನ ಕೊರತೆ, ದೀರ್ಘಕಾಲ ಮೊಬೈಲ್ ಅಥವಾ ಕಂಪ್ಯೂಟರ್ ಪರದೆ ನೋಡುವುದು, ಅಸಮಯದ ಆಹಾರ ಸೇವನೆ ಸೇರಿದಂತೆ ಹಲವು ಕಾರಣಗಳಿಂದ ತಲೆನೋವು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭಗಳಲ್ಲಿ ಅನೇಕರು ತಕ್ಷಣ ಒಂದು ಕಪ್ ಟೀ ಅಥವಾ ಕಾಫಿ ಕುಡಿಯುತ್ತಾರೆ. ಆದರೆ ಇದು ಎಲ್ಲರಿಗೂ ಪ್ರಯೋಜನಕಾರಿಯೇ? ಅಥವಾ ಕೆಲವರಲ್ಲಿ ತಲೆನೋವನ್ನು ಇನ್ನಷ್ಟು ಹೆಚ್ಚಿಸಬಹುದೇ? ಈ ಕುರಿತು ಆರೋಗ್ಯ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ. ತಲೆನೋವಿನ ಸಮಯದಲ್ಲಿ…

Read More

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​ – Kannada News | Davangere Police Arrest Notorious Gang in Elderly Couple Robbery Case After Four Months

ದಾವಣಗೆರೆ, ಫೆಬ್ರವರಿ 24: ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದದ ಒಂಟಿ ಮನೆಯಲ್ಲಿದ್ದ ವೃದ್ಧ ದಂಪತಿಯ ಕೈ ಕಾಲು ಕಟ್ಟಿ, ಹಿಂಸೆ ನೀಡಿ ಮನೆಯಲ್ಲಿದ್ದ ಸುಮಾರು 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮಿಳುನಾಡಿನ ಹೊಸೂರು ಬತ್ತಪಲ್ಲಿಯ ಶಿವಕುಮಾರ್, ಸೇಲಂ ಜಿಲ್ಲೆಯ ಕೇಶವನ್, ದಿಂಡಿಗಲ್ ಜಿಲ್ಲೆಯ ಅರುಣ್ ಪ್ರಶಾಂತ್, ತಿರುವಣ್ಣಾಮಲೈನ ಅರಸು ಹಾಗೂ ನಾಮಕ್ಕಲ್ ಕಲಾದೇವಿ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ…

Read More

ನನ್ನ ಯಶಸ್ಸಿಗೆ ದಾವುದ್ ಇಬ್ರಾಹಿಂ ಕಾರಣ: ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಹೇಳಿಕೆ

ವಿವಾದಾತ್ಮಕ ಮತ್ತು ಪ್ರತಿಭಾವಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮತ್ತೆ ಸುದ್ದಿಯಲ್ಲಿದ್ದಾರೆ. ಭೂಗತ ಜಗತ್ತಿನ ಕಥೆಗಳನ್ನು ತೆರೆಯ ಮೇಲೆ ಅಚ್ಚುಕಟ್ಟಾಗಿ ಚಿತ್ರಿಸುವ ವರ್ಮಾ, ಈಗ ಭೂಗತ ಪಾತಕಿ ದಾವುದ್ ಇಬ್ರಾಹಿಂ (Dawood Ibrahim) ಬಗ್ಗೆ ನೀಡಿರುವ ಹೇಳಿಕೆ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ಫಿಲ್ಮ್‌ಫೇರ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆರ್‌ಜಿವಿ, ತಮ್ಮ ಆತ್ಮಚರಿತ್ರೆಯಾದ ‘ಗನ್ಸ್ ಆ್ಯಂಡ್ ಥೈಸ್’ ಪುಸ್ತಕವನ್ನು ಭೂಗತ ಪಾತಕಿ ದಾವುದ್ ಇಬ್ರಾಹಿಂಗೆ ಅರ್ಪಿಸಲು ಬಯಸಿದ್ದಾಗಿ ಬಹಿರಂಗಪಡಿಸಿದ್ದಾರೆ. ‘ನಾನು ನನ್ನ ಪುಸ್ತಕವನ್ನು ದಾವುದ್ ಇಬ್ರಾಹಿಂಗೆ…

Read More