Headlines

ವೃದ್ಧಾಪ್ಯದಲ್ಲಿ ಸ್ನಾಯುಗಳ ಆರೋಗ್ಯ ಕಾಪಾಡಿಕೊಳ್ಳುವುದು ಏಕೆ ಮುಖ್ಯ? ವೈದ್ಯರು ಹೇಳಿರುವ ಮಹತ್ವದ ಸಲಹೆಗಳು – Kannada News | Muscle Loss After 40: Causes, Symptoms and Prevention Tips

ವಯಸ್ಸು ಹೆಚ್ಚಾದಂತೆ ದೇಹದಲ್ಲಿ ಹಲವು ಸಹಜ ಬದಲಾವಣೆಗಳಾಗುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಸ್ನಾಯುಗಳ (Muscles) ಶಕ್ತಿ ಮತ್ತು ಗಾತ್ರ ಕ್ರಮೇಣ ಕಡಿಮೆಯಾಗುವುದು. ಇದನ್ನು ಸಾಮಾನ್ಯ ವಯೋಸಹಜ ಪ್ರಕ್ರಿಯೆ ಎಂದು ಹಲವರು ನಿರ್ಲಕ್ಷಿಸುತ್ತಾರೆ. ಆದರೆ ಸ್ನಾಯುಗಳು ಕೇವಲ ದೇಹಕ್ಕೆ ಶಕ್ತಿ ನೀಡುವುದಲ್ಲ, ನಡೆಯುವುದು, ಮೆಟ್ಟಿಲು ಹತ್ತುವುದು, ವಸ್ತುಗಳನ್ನು ಎತ್ತುವುದು ಹಾಗೂ ದೈನಂದಿನ ಚಟುವಟಿಕೆಗಳನ್ನು ಸುಲಭವಾಗಿ ನಿರ್ವಹಿಸಲು ಅತ್ಯಗತ್ಯ. ಆದ್ದರಿಂದ 30–40 ವರ್ಷ ವಯಸ್ಸಿನ ನಂತರವೇ ಸ್ನಾಯುಗಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ ಎಂದು ಆರೋಗ್ಯ ತಜ್ಞರು ಸಲಹೆ…

Read More

ನ್ಯಾಯಾಂಗದ ಅಧಿಕಾರಿಗಳು ಸರ್ಕಾರಿ ನೌಕರರಲ್ಲ; ನ್ಯಾಯಾಧೀಶರ ನಿವೃತ್ತಿ ವಯಸ್ಸು ಹೆಚ್ಚಳದ ಕುರಿತು ಸುಪ್ರೀಂ ಕೋರ್ಟ್ ಅಭಿಮತ – Kannada News | Judicial Officers are Not Government Servants Supreme Court Weighs On Raising District Judges Retirement Age

ನವದೆಹಲಿ, ಆಗಸ್ಟ್ 6: ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60ರಿಂದ 62 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಪರಿಶೀಲಿಸುತ್ತಿರುವ ಸುಪ್ರೀಂ ಕೋರ್ಟ್ (Suprmee Court) ಈ ಬಗ್ಗೆ ವಿಚಾರಣೆ ವೇಳೆ ಇಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. “ನ್ಯಾಯಾಂಗದ ಅಧಿಕಾರಿಗಳು ಸರ್ಕಾರಿ ನೌಕರರಲ್ಲ, ಅವರು ವಿಶಿಷ್ಟ ಮತ್ತು ಪ್ರತ್ಯೇಕ ವರ್ಗಕ್ಕೆ ಸೇರಿದವರು” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿ ಹೆಚ್ಚಳದ ಪ್ರಸ್ತಾಪಕ್ಕೆ ಕೆಲವು ರಾಜ್ಯ ಸರ್ಕಾರಗಳು ಎತ್ತಿದ್ದ ಆಕ್ಷೇಪಣೆಗಳಲ್ಲಿ ಒಂದನ್ನು ಪರಿಶೀಲಿಸುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್,…

Read More

RRB Recruitment 2026: ರೈಲ್ವೆಯಲ್ಲಿ ನೇಮಕಾತಿ; 4,098 ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | RRB JE Recruitment 2026: 4098 Junior Engineer & Other Vacancies Announced, Apply Now

ಭಾರತೀಯ ರೈಲ್ವೆಯಲ್ಲಿ ನೇಮಕಾತಿ Image Credit source: Getty Images ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ದೇಶಾದ್ಯಂತ ಇರುವ ಎಲ್ಲಾ ರೈಲ್ವೆ ವಲಯಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ನೇಮಕಾತಿ ಮಂಡಳಿ (RRB) ಇತ್ತೀಚೆಗೆ ಕೇಂದ್ರೀಕೃತ ಉದ್ಯೋಗ ಕಿರು ಅಧಿಸೂಚನೆಯನ್ನು (CGL 04/2026) ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 4,098 ಜೂನಿಯರ್ ಎಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಹಾಗೂ ಕೆಮಿಕಲ್…

Read More

ರಸ್ತೆ, ಚರಂಡಿ, ಪಿಂಚಣಿಯೂ ಇಲ್ಲ: ಬರ ಅಧ್ಯಯನಕ್ಕೆ ಬಂದ ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು – Kannada News | Puttarangashetty Tasked by Ranganathapura Women on Infrastructure Deficiencies

ಚಾಮರಾಜನಗರ, ಆ.6: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಬರ ಅಧ್ಯಯನಕ್ಕೆ ಬಂದಿದ್ದ ಸಚಿವ ಪುಟ್ಟರಂಗಶೆಟ್ಟಿ ಅವರನ್ನು ಸ್ಥಳೀಯ ಮಹಿಳೆಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಗ್ರಾಮದಲ್ಲಿನ ಮೂಲಭೂತ ಸೌಕರ್ಯಗಳ ತೀವ್ರ ಕೊರತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು, ಸಚಿವರನ್ನು ನೇರವಾಗಿ ಪ್ರಶ್ನಿಸಿದರು. ಗ್ರಾಮದಲ್ಲಿ ರಸ್ತೆಗಳು ಸರಿ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ, ಬಸ್ ಸೌಲಭ್ಯದ ಕೊರತೆ ಇದೆ ಎಂದು ಮಹಿಳೆಯರು ದೂರಿದರು. ಕುಡಿಯುವ ನೀರಿನ ಸಮಸ್ಯೆಯೂ ಇರುವುದಾಗಿ ತಿಳಿಸಿದ ಗ್ರಾಮಸ್ಥರು, ಕೇವಲ ಕುಡಿಯುವ ನೀರು…

Read More

ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ – Kannada News | CM D.K. Shivakumar Inaugurates 220th Lalbagh Flower Show Featuring Ganga Empire Theme

ಬೆಂಗಳೂರು, ಆಗಸ್ಟ್​​ 06: ಇಂದಿನಿಂದ ಆಗಸ್ಟ್ 17ರವರೆಗೆ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಾರಿ ಗಂಗರ ವೈಭವ ಸಾರುವ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಾರ್ಕ್ರಮದಲ್ಲಿ ಸಿಎಂಗೆ ಜೆಡಿಎಸ್​ ಎಂಎಲ್​ಸಿ ಶರವಣ ಸಾಥ್​ ನೀಡಿದ್ದಾರೆ. ಫಲಪುಷ್ಪ ಉದ್ಘಾಟನೆ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಾಡಿನ ಎಲ್ಲ ಜನತೆಗೆ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ನೋಡಬೇಕು. ವಿಶೇಷವಾಗಿ ಹೆಣ್ಣುಮಕ್ಕಳು, ಮಕ್ಕಳು ಎಲ್ಲರೂ ಬರಬೇಕು. ಈ ಅವಕಾಶ…

Read More

AIIMS NORCET 2026: 2,218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ – Kannada News | AIIMS NORCET 2026: 2218 Nursing Officer Posts – Apply Now for Rs 85K Salary!

ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS), ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ B.Sc. ನರ್ಸಿಂಗ್ ಮತ್ತು GNM ಅಭ್ಯರ್ಥಿಗಳಿಗೆ ಸುವರ್ಣಾವಕಾಶ ತಂದಿದೆ. ದೇಶಾದ್ಯಂತ ಇರುವ ವಿವಿಧ ರಾಷ್ಟ್ರೀಯ ವೈದ್ಯಕೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳನ್ನು ‘ನರ್ಸಿಂಗ್ ಆಫೀಸರ್ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ’ (NORCET) ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ…

Read More

ಪ್ರದೋಷ್ ಮಾಫಿ ಸಾಕ್ಷಿ; ಕೋರ್ಟ್​​ನಲ್ಲಿ ನಡೆದ ಪ್ರಕರಣದ ವಿಚಾರಣೆ ಇಲ್ಲಿದೆ – Kannada News | Renukaswamy Murder Case: Intense Arguments in Court Over Accused Pradosh Becoming Approver

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಅರ್ಜಿಯ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳು ನಡೆದಿವೆ. ಈ ವಿಚಾರಣೆಯಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಹಾಗೂ ನಟ ದರ್ಶನ್ (Darshan) ಪರ ಹಿರಿಯ ವಕೀಲ ಹಷ್ಮತ್ ಪಾಷಾ ತಮ್ಮ ಸುದೀರ್ಘ ವಾದ ಮಂಡಿಸಿದರು. ಅದರ ವಿವರ ಇಲ್ಲಿದೆ. ಪ್ರಾಸಿಕ್ಯೂಷನ್ ಪರ ಎಸ್​​ಪಿಪಿ ಪ್ರಸನ್ನ ಕುಮಾರ್ ವಾದ ಸಿಆರ್‌ಪಿಸಿ ಸೆಕ್ಷನ್ 306 ಮತ್ತು 307ರ ಅಡಿಯಲ್ಲಿ ಮಾಫಿ ಸಾಕ್ಷಿ ಮಾಡಲು…

Read More

ಬಿಜೆಪಿ-ಕಾಂಗ್ರೆಸ್​​ ನಡುವೆ ‘ಹಿಂದೂ ರಾಷ್ಟ್ರ’ ಸಮರ: ಸಚಿವ ಯಂತೀಂದ್ರ ಹೇಳಿಕೆ ಬೆನ್ನಲ್ಲೇ ಹೊತ್ತಿಕೊಂಡ ಕಿಡಿ – Kannada News | Political Slugfest in Karnataka: BJP Slams Yathindra Siddaramaiah Over ‘Anti Hindu Rashtra’ Remarks

ಬಿಜೆಪಿ-ಕಾಂಗ್ರೆಸ್​​ ನಡುವೆ ಹಿಂದೂ ರಾಷ್ಟ್ರ ಸಮರImage Credit source: Tv9 Kannada ಮೈಸೂರು, ಆಗಸ್ಟ್​​ 06: ಧರ್ಮದ ಆಧಾರದ ಮೇಲೆ ದೇಶ ಕಟ್ಟಲು ಸಾಧ್ಯವಿಲ್ಲ. ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ. ಹೀಗಾಗಿ ಹಿಂದೂ ರಾಷ್ಟ್ರಕ್ಕೆ ನಮ್ಮ ವಿರೋಧವಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಸಂವಿಧಾನನಾತ್ಮಕವಾಗಿ ನನ್ನ ಮಾತು ಹೇಳಿದ್ದೇನೆ. ಹಿಂದೂ ರಾಷ್ಟ್ರ ಆಗಬಾರದು ಎಂಬ ತತ್ನ ನಿಲುವಿಗೆ ಬದ್ಧನಾಗಿದ್ದೇನೆ ಎಂದು ಸಚಿವರು ಹೇಳಿರೋದೀಗ ವಿಪಕ್ಷ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ…

Read More

Video: ಮುಗಿಲೆತ್ತರದಲ್ಲಿ ಹಾರಾಡುತ್ತಿದ್ದ ಹೆಲಿಕಾಪ್ಟರ್ ಕಂಡು ಪುಟ್ಟ ಮಕ್ಕಳಂತೆ ಕುಣಿದಾಡಿದ ವ್ಯಕ್ತಿ – Kannada News | A man came running as soon as he heard the sound of a helicopter

ವಯಸ್ಸು ಆದ್ರೂ ಮನಸ್ಸು ಮಗುವಿನಂತೆಯೇ ಇರುತ್ತದೆ. ಆದರೆ ಕೆಲವೊಮ್ಮೆ ತಮಗೆ ಅರಿಯದೇನೇ ನಾವು ಮಕ್ಕಳಾಗಿ (children) ಬಿಡುತ್ತೇವೆ. ಸಣ್ಣ ಸಣ್ಣ ವಿಷ್ಯಗಳನ್ನು ಮಕ್ಕಳಂತೆ ಸಂಭ್ರಮಿಸುತ್ತೇವೆ. ಇದೀಗ ವ್ಯಕ್ತಿಯೊಬ್ಬರು ಮುಗಿಲೆತ್ತರದಲ್ಲಿ ಹಾರಾಡುತ್ತಿದ್ದ ಹೆಲಿಕಾಪ್ಟರ್ ಕಂಡು ಪುಟ್ಟ ಮಕ್ಕಳಂತೆ ಕುಣಿದಾಡಿದ್ದಾರೆ. ಬೈ ಬೈ ಎಂದು ಹೇಳುತ್ತಾ ಮನೆ ಮೇಲಿಂದ ಹಾದು ಹೋದ ಹೆಲಿಕಾಪ್ಟರ್ ಕಂಡು ಖುಷಿ ಪಟ್ಟಿದ್ದಾರೆ. ಈ ದೃಶ್ಯ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಮೈಸೂರು ಭಟ್ರೇ (mysuru bhatree) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಸೇನಾ ಮುಖ್ಯಸ್ಥರಿಗೆ ಮುಹಮ್ಮದ್ ಯೂನಸ್ ನೇಮಕ ಇಷ್ಟವಿರಲಿಲ್ಲ: ಬಾಂಗ್ಲಾದೇಶದ ಮಾಜಿ ಕಾನೂನು ಸಲಹೆಗಾರ ಹೇಳಿದ್ದೇನು? – Kannada News | Bangladesh Army Chief Opposed Yunus Appointment: Ex Advisor Reveals Political Turmoil

ಢಾಕಾ, ಆಗಸ್ಟ್​ 06: ಬಾಂಗ್ಲಾದೇಶದಲ್ಲಿ 2024 ರಲ್ಲಿ ಶೇಖ್ ಹಸೀನಾ(Sheikh Hasina) ಸರ್ಕಾರ ಪತನಗೊಂಡ ನಂತರ, ಮುಹಮ್ಮದ್ ಯೂನಸ್ (Muhammad Yunus) ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸುವುದನ್ನು ದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಜಮಾನ್ ಆರಂಭದಲ್ಲಿ ತೀವ್ರವಾಗಿ ವಿರೋಧಿಸಿದ್ದರು ಎಂಬ ಅಪರೂಪದ ರಹಸ್ಯ ತೆರೆಮರೆಯ ರಾಜಕೀಯ ಸತ್ಯ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದ ಮಾಜಿ ಕಾನೂನು ಸಲಹೆಗಾರ ಹಾಗೂ ಢಾಕಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಆಸಿಫ್ ನಜ್ರುಲ್ ಅವರು ಪತ್ರಿಕೆ ‘ಪ್ರೋಥೋಮ್ ಅಲೋ’ಗೆ (Prothom Alo) ನೀಡಿದ ಸಂದರ್ಶನದಲ್ಲಿ…

Read More