Headlines

ಕಸ್ಟಮ್ಸ್​​ ಅಧಿಕಾರಿಗಳ ಭರ್ಜರಿ ಬೇಟೆ: ಬೆಂಗಳೂರು ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ – Kannada News

ಏರ್​ಪೋರ್ಟ್​​ನಲ್ಲಿ ವಶಪಡಿಸಿಕೊಳ್ಳಲಾದ ಬಂಗಾರImage Credit source: Bengaluru Customs X Account ದೇವನಹಳ್ಳಿ, ಜೂನ್​​ 10: ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ (Bengaluru) ಕಸ್ಟಮ್ಸ್​​ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್​​ನ 899.50 ಗ್ರಾಂ ಬಂಗಾರವನ್ನು…

Read More

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ; ತಿರುವನಂತಪುರದ ಕೇಸರಿ ಪಕ್ಷದ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ – Kannada News | BJP creates History In Kerala VV Rajesh becomes first Ever BJP Mayor of Thiruvananthapuram

ತಿರುವನಂತಪುರಂ, ಡಿಸೆಂಬರ್ 26: ಕೇರಳದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. ಇದೀಗ ತಿರುವನಂತಪುರದ (Thiruvananthapuram) ಬಿಜೆಪಿಯ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆಯಾಗಿದ್ದಾರೆ. ಇವರು ತಿರುವನಂತಪುರದ ಸ್ಥಳೀಯ ನಾಯಕರಾಗಿದ್ದು, ಬಿಜೆಪಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಚಿರಪರಿಚಿತರಾಗಿದ್ದಾರೆ. ಮೇಯರ್ ಆಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, “ನಾವು ಒಟ್ಟಿಗೆ ಮುಂದುವರಿಯುತ್ತೇವೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇವೆ. ಎಲ್ಲಾ 101 ವಾರ್ಡ್‌ಗಳಲ್ಲಿ ಅಭಿವೃದ್ಧಿಯನ್ನು ಜಾರಿಗೆ ತರಲಾಗುವುದು. ತಿರುವನಂತಪುರಂ ಅಭಿವೃದ್ಧಿ ಹೊಂದಿದ ನಗರವಾಗಿ ರೂಪಾಂತರಗೊಳ್ಳುತ್ತದೆ” ಎಂದು ಹೇಳಿದ್ದಾರೆ….

Read More

ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಾವಿನ ನಡುವಿನ ವಿಚಿತ್ರ ಕಾಕತಾಳೀಯ

ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ (Asha Bhosle) ಏಪ್ರಿಲ್ 12ರಂದು ಮುಂಬೈನಲ್ಲಿ ನಿಧನರಾದರು. ಅವರು ತಮ್ಮ 92 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಪುತ್ರ ಆನಂದ್ ಭೋಸ್ಲೆ, ಮಹಾರಾಷ್ಟ್ರ ಸಂಸ್ಕೃತಿ ಸಚಿವ ಆಶಿಶ್ ಶೇಲಾರ್ ಮತ್ತು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತಿ ಸಮದಾನಿ ಅವರ ಸಾವಿನ ಬಗ್ಗೆ ಮಾಹಿತಿ ನೀಡಿದರು. ಈ ಸುದ್ದಿ ಚಲನಚಿತ್ರೋದ್ಯಮ ಹಾಗೂ ಅವರ ಅಭಿಮಾನಿಗಳಲ್ಲಿ ದುಃಖವನ್ನುಂಟು ಮಾಡಿದೆ. ಆಶಾ ಭೋಸ್ಲೆ ಮತ್ತು ಅವರ ಸಹೋದರಿ ಮತ್ತು ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್…

Read More

‘ಮಂಜ್ಞುಮೆಲ್ ಬಾಯ್ಸ್’ ನಿರ್ದೇಶಕನ ಜೊತೆ ಕೈಜೋಡಿಸಲಿರುವ ಮೋಹನ್​ಲಾಲ್ – Kannada News | Mohan lal to act in Manjummel Boys movie director’s next movie

‘ಮಂಜ್ಞುಮೆಲ್ ಬಾಯ್ಸ್’ (manjummel boys) ಮಲಯಾಳಂ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಒಂದು. 2024 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ, ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಹಿಟ್ ಆಗುವ ಜೊತೆಗೆ ವಿಮರ್ಶಕರಿಂದಲೂ ಮೆಚ್ಚುಗೆ ಗಳಿಸಿಕೊಂಡಿತ್ತು. ಆ ಸಿನಿಮಾವನ್ನು ಚಿದಂಬರಂ ನಿರ್ದೇಶನ ಮಾಡಿದ್ದರು. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಳಿಕ ಮತ್ತೊಂದು ಸಿನಿಮಾವನ್ನು ಚಿದಂಬರಂ ನಿರ್ದೇಶಿಸಿದರಾದರೂ ಅದು ಯಶಸ್ವಿ ಆಗಲಿಲ್ಲ. ಇದೀಗ ಈ ನಿರ್ದೇಶನ, ಮಲಯಾಳಂನ ಸ್ಟಾರ್ ನಟ ಮೋಹನ್​​ಲಾಲ್ ಜೊತೆಗೆ ಕೈ ಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಮೋಹನ್​​ಲಾನ್ ನಟಿಸಿರುವ ‘ದೃಶ್ಯಂ…

Read More

ಭಾರತ- ಐರ್ಲೆಂಡ್ ಟಿ20 ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭ – Kannada News | India vs Ireland T20: Shreyas Iyer to Lead, 6 PM Start Time Revealed!

ಪ್ರಸ್ತುತ ಅಫ್ಘಾನಿಸ್ತಾನದ ವಿರುದ್ಧ ಏಕದಿನ ಸರಣಿಯನ್ನಾಡುತ್ತಿರುವ ಟೀಂ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಐರ್ಲೆಂಡ್ ಪ್ರವಾಸ (Team India Ireland T20 Tour) ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಉಭಯ ದೇಶಗಳ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಪ್ರವಾಸಕ್ಕಾಗಿ ಬಿಸಿಸಿಐ (BCCI) ಈಗಾಗಲೇ ಭಾರತೀಯ ತಂಡವನ್ನು ಘೋಷಿಸಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ, ಯುವ ಆಟಗಾರರನ್ನು ಒಳಗೊಂಡ ಈ ತಂಡವು ಐರ್ಲೆಂಡ್‌ನ ಸವಾಲನ್ನು ಎದುರಿಸಲಿದೆ. ಏತನ್ಮಧ್ಯೆ, ಸರಣಿಯ ಪಂದ್ಯಗಳ…

Read More

T20 World Cup 2026: ಭಾರತ ಎ ತಂಡ ಪ್ರಕಟ – Kannada News | India a squad for t20 world cup 2026 warm up match

ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯಗಳಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ತಿಲಕ್ ವರ್ಮಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ತಿಲಕ್ ವರ್ಮಾ ಇತ್ತೀಚೆಗೆ ಮುಗಿದ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.ವಿಜಯ ಹಝಾರೆ ಪಂದ್ಯದ ವೇಳೆ ವೃಷಣ ತಿರುಚುವಿಕೆಯಿಂದಾಗಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದ ತಿಲಕ್ ಕೆಲ ದಿನಗಳ ಹಿಂದೆಯಷ್ಟೇ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು….

Read More

ಬದಲಾಯ್ತು ಗಿಲ್ಲಿ ಮನಸ್ಸು; ಅಶ್ವಿನಿಗೆ ಮುದುಕಿ, ನೀನು, ತಾನು ಎಂದಿದ್ದಕ್ಕೆ ಕ್ಷಮೆ – Kannada News | Gilli Nata apologizes to Ashwini Gowda in Bigg Boss Kannada Season 12 ahead of Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ (Ashwini Gowda), ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಧನುಷ್ ಅವರು ಫಿನಾಲೆಗೆ ಬಂದಿದ್ದಾರೆ. ಈ ಶೋನಲ್ಲಿ ಸ್ಪರ್ಧಿಗಳ ನಡುವೆ ನಡೆದ ಜಗಳ ಒಂದೆರಡಲ್ಲ. ಈಗ ಅದೆಲ್ಲವನ್ನೂ ಮರೆತು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವ ಸಮಯ ಎದುರಾಗಿದೆ. ಕೊನೇ ವಾರದಲ್ಲಿ ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ. ಗಿಲ್ಲಿ ನಟ ಅವರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅಶ್ವಿನಿ…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆ: ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ; ಅಷ್ಟಕ್ಕೂ ಆಗಿದ್ದೇನು? – Kannada News

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆImage Credit source: Bengaluru Civic X Account ಬೆಂಗಳೂರು, ಜೂನ್​​ 10: ಶಕ್ತಿ ಯೋಜನೆ ಮತ್ತು ಯುಪಿಐ ಆಧಾರಿತ ಟಿಕೆಟ್ ದುರ್ಬಳಕೆ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿರ್ವಾಹಕರೊಬ್ಬರು ಟಿಕೆಟ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಶಂಕೆ ಮೂಡಿಸುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೊದಲ್ಲಿ ಬಿಎಂಟಿಸಿ ನಿರ್ವಾಹಕರು ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರದಿಂದ ಮೇಲಿಂದ ಮೇಲೆ  ಟಿಕೆಟ್​​ಗಳನ್ನು ಮುದ್ರಿಸುತ್ತಿರುವುದು ಕಂಡುಬಂದಿದೆ. ಆದರೆ…

Read More

ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು? – Kannada News | A Young Woman Suspected death Who Love Affair with Cousin Brother In Chikkaballapur

ಚಿಕ್ಕಬಳ್ಳಾಪುರ, (ಜನವರಿ 07): ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್​​ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್ಡಪ್ಪನ ಮಗಳು ಅಂದರೆ ತಂಗಿಯನ್ನೇ ಲವ್ ಮಾಡಿದ್ದಾನೆ. ಬಳಿಕ ಇಬ್ಬರ ಪ್ರೀತಿ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಬಳಿಕ ಬೇರೆ ಮನೆ ಮಾಡಿಕೊಂಡು ಸಂಸಾರ ನಡೆಸಿದ್ದಾರೆ. ಆದ್ರೆ, ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಿಕ್ಕಬಳ್ಳಾಪುರ (Chikkaballapur)…

Read More