UPW vs GG Live Score, WPL 2026: 208 ರನ್ ಟಾರ್ಗೆಟ್ ನೀಡಿದ ಗುಜರಾತ್ – Kannada News | UPW vs GG Live Score today WPL 2026 match scorecard, Women’s Premier League UP Warriorz vs Gujarat Giants Match 02 In Kannada

10 Jan 2026 04:35 PM (IST) UPW vs GG Live Score: 207 ರನ್ ಗುರಿ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 207 ರನ್ ಗಳಿಸಿತು. ಜಾರ್ಜಿಯಾ ವೇರ್‌ಹ್ಯಾಮ್ 27 ರನ್ ಮತ್ತು ಭಾರ್ತಿ ಫುಲ್ಮಾಲಿ 14 ರನ್ ಗಳಿಸಿ ಅಜೇಯರಾಗಿ ಉಳಿದರು. 10 Jan 2026 04:17 PM (IST) UPW vs GG Live Score: 17 ಓವರ್‌ ಪೂರ್ಣ ಗುಜರಾತ್ ಜೈಂಟ್ಸ್ ತಂಡ 17 ಓವರ್‌ಗಳಲ್ಲಿ 3…

Read More

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ – Kannada News | Siddaramaiah Is a Lease Based Chief Minister: HD Kumaraswamy

ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಒಬ್ಬ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ದೇವರಾಜ ಅರಸು ದಾಖಲೆ ಮುರಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಕಾಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ – Kannada News | Shiggavi Dowry Murder: Family Alleges Harassment in Sunita Doddamani’s Suspicious Death

ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ನೀಡಿದರು. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ…

Read More

ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ – Kannada News | Operation Sindoor exposed Pakistan failures forced it to change Constitution says Defence chief General Chauhan

ನವದೆಹಲಿ, ಜನವರಿ 10: ಭಾರತದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪಾಕಿಸ್ತಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಅದರ ವೈಫಲ್ಯವನ್ನು ಪ್ರದರ್ಶಿಸುತ್ತವೆ ಎಂದು ಹೇಳಿಟೀಕಿಸಿದ್ದಾರೆ. ಪಾಕಿಸ್ತಾನ ತನ್ನ ನ್ಯೂನತೆಗಳನ್ನು ಮರೆಮಾಡಲು ಬದಲಾವಣೆಗಳನ್ನು ಆರಂಭಿಸಿತು. ಇವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಬಹಿರಂಗಗೊಂಡವು ಎಂದು ಅವರು ಹೇಳಿದ್ದಾರೆ. ಪುಣೆ ಸಾರ್ವಜನಿಕ ನೀತಿ ಉತ್ಸವದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಚೌಹಾಣ್, ಪಾಕಿಸ್ತಾನದಲ್ಲಿ ಮಾಡಲಾದ ಬದಲಾವಣೆಗಳು ಅನೇಕ ನ್ಯೂನತೆಗಳನ್ನು…

Read More

U19 World Cup 2026: 7 ಸಿಕ್ಸರ್, 96 ರನ್..! ಅಭ್ಯಾಸ ಪಂದ್ಯದಲ್ಲೇ ಅಬ್ಬರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Shines with 96 for India U19 in World Cup Practice vs Scotland

2026 ರ ಅಂಡರ್-19 ವಿಶ್ವಕಪ್ (U19 World Cup 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. 2026 ರ ಅಂಡರ್-19 ವಿಶ್ವಕಪ್ ಜನವರಿ 15 ರಂದು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಆರಂಭವಾಗುತ್ತದೆ. ಅದಕ್ಕೂ ಮೊದಲು, ಎಲ್ಲಾ ತಂಡಗಳು ಇಂದು ಅಂದರೆ ಜನವರಿ 10 ರಿಂದ ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಆ ಪ್ರಕಾರ ಭಾರತ ಯುವ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಿದೆ. ಈ…

Read More

NHAI Recruitment 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | NHAI Deputy Manager Recruitment 2026: Apply Online for Civil Engg Jobs

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ: NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು . ವಯಸ್ಸಿನ…

Read More

SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ. ಪ್ರಶ್ನೆಪತ್ರಿಕೆ ಮೇಲಿರುವ…

Read More

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case

ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ…

Read More

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ)…

Read More

ರೈಲು ಪ್ರಯಾಣಿಕರಿಗೆ ಮಕರ ಸಂಕ್ರಾಂತಿಗೆ ಸಿಹಿಸುದ್ದಿ: ಬೆಂಗಳೂರಿನಿಂದ ಊರಿಗೆ ಹೋಗಲು ವಿಶೇಷ ರೈಲು – Kannada News | SWR Sankranti Special Trains: Bengaluru Bidar, Yeshwantpur Talaguppa Extended

ಬೆಂಗಳೂರು , ಜ.10: ಹೊಸ ವರ್ಷ ಆರಂಭ ಆಗುತ್ತಿದ್ದಂತೆ, ಸಾಲು ಸಾಲು ಹಬ್ಬಗಳು ಬರುತ್ತಿದೆ. ಈ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ, ಈ ಹಬ್ಬ ತುಂಬಾ ವಿಶೇಷವಾಗಿದೆ. ಮಕರ ಸಂಕ್ರಾಂತಿ ದಕ್ಷಿಣ ಭಾರತಕ್ಕೆ ಮಾತ್ರವಲ್ಲದೆ. ಉತ್ತರ ಭಾರತಕ್ಕೂ ತುಂಬಾ ವಿಶೇಷವಾಗಿದೆ. ಶಬರಿಮಲೆ ಹೋಗುವ ಭಕ್ತರಿಗೂ ಈ ಹಬ್ಬ ಇನ್ನೂ ವಿಶೇಷವಾಗಿರುತ್ತದೆ. ಇನ್ನು ಮಕರ ಸಂಕ್ರಾಂತಿಗೆ ಊರಿಗೆ ಹೋಗಲು ಪ್ಲಾನ್​​​ ಹಾಕಿಕೊಂಡವರಿಗೆ ಬಿಗ್​​​ ಗುಡ್​​​​​ನ್ಯೂಸ್​​​ ಇದೆ. ಮಕರ ಸಂಕ್ರಾಂತಿ ಹಬ್ಬದ (Makar Sankranti special trains) ಪ್ರಯುಕ್ತ…

Read More