Headlines

Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ – Kannada News | Mangaluru Accident: Engaged Woman Dies, Fiancé Survives Horrific Crash at Nanthoor

ಭೀಕರ ಅಪಘಾತಕ್ಕೆ ಯುವತಿ ಬಲಿImage Credit source: Tv9 Kannada ಮಂಗಳೂರು, ಫೆಬ್ರವರಿ 05: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್​ಬಾಗ್ ನಿವಾಸಿ ದೀಪ್ತಿ(26) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಈಕೆಗೆ ವಿವಾಹ ನಿಶ್ಚಿಯವಾಗಿದ್ದು, ಬರ್ತ್​ಡೇ ಪಾರ್ಟಿಗೆಂದು ವಾಮಂಜೂರಿಗೆ ಭಾವಿ ಪತಿ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ದೀಪ್ತಿ ಭಾವಿ ಪತಿ ಅಪಾಯದಿಂದ ಪಾರಾಗಿದ್ದಾರೆ. ಕುಡುಪು…

Read More

ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್, ಬೇರೆ ರಾಜ್ಯದ ವ್ಯಕ್ತಿಗೆ ಲಕ್ಕುಂಡಿ ನಿಧಿ ಗೊತ್ತಾಗಿದ್ಹೇಗೆ? – Kannada News | Lakkundi Gold Treasure Fraud: Muslim moulvi Arrested

ಗದಗ, (ಫೆಬ್ರವರಿ 20): ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಅದರಲ್ಲೂ ನಿಧಿಗಳ್ಳರ ಕಣ್ಣು ಲಕ್ಕುಂಡಿ ಮೇಲೆ ಬಿದ್ದಿದ್ದು, ಎಲ್ಲೊಂದರಲ್ಲಿ ಹಗೆದು ನಿಧಿ ಹುಡುಕಾಡಿದ್ದಾರೆ. ಇನ್ನು ಇದನ್ನೇ ಬಂಡವಾಳ ಮಾಡಿಕೊಂಡ ಮೌಲ್ವಿಯೋರ್ವ, ಲಕ್ಕುಂಡಿ ನಿಧಿ (Lakkundi Gold Treasure Fraud) ಹುಡುಕಿ ಕೊಡುವುದಾಗಿ ಮೋಸ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂದ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು…

Read More

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್ – Kannada News | DK Shivakumar FIR Stayed by HC in BJP Poster Morphing Case

ಡಿಸಿಎಂ ಡಿ.ಕೆ.ಶಿವಕುಮಾರ್Image Credit source: economictimes ಬೆಂಗಳೂರು, ಮಾರ್ಚ್​ 05: ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ…

Read More

ಸಾಯಿ ಪಲ್ಲವಿ ನಟಿಸಬೇಕಿದ್ದ ಬಯೋಪಿಕ್ ಸಿನಿಮಾ ರುಕ್ಮಿಣಿ ವಸಂತ್ ಪಾಲು? – Kannada News | Rukmini Vasanth replaced Sai Pallavi in MS Subbulakshmi biopic movie

ರುಕ್ಮಿಣಿ ವಸಂತ್ (Rukmini Vasanth), ಸೌಂದರ್ಯ, ನಟನಾ ಪ್ರತಿಭೆ, ಸುಂದರ ವ್ಯಕ್ತಿತ್ವ, ಗಾಂಭೀರ್ಯ ಎಲ್ಲವೂ ಸಮನಾಗಿ ಉಳ್ಳ ಕೆಲವೇ ನಟಿಯರಲ್ಲಿ ಒಬ್ಬರು. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಭಾರಿ ಯಶಸ್ವಿನ ಬಳಿಕ ರುಕ್ಮಿಣಿ ವಸಂತ್ ಅವರಿಗೆ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಈಗಂತೂ ರುಕ್ಮಿಣಿ ವಸಂತ್ ಬಾಲಿವುಡ್ನ ನಿರ್ಮಾಣ ಸಂಸ್ಥೆಯೊಂದರ ಜೊತೆಗೂ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇವುಗಳ ನಡುವೆ, ಖ್ಯಾತ ನಟಿ ಸಾಯಿ ಪಲ್ಲವಿ ನಟಿಸಬೇಕಿದ್ದ ಪ್ರಮುಖ ಸಿನಿಮಾ ಒಂದು ಈಗ ರುಕ್ಮಿಣಿ ವಸಂತ್ ಪಾಲಾಗಿದೆ ಎನ್ನಲಾಗುತ್ತಿದೆ. ಸಾಯಿ…

Read More

ಕಳ್ಳರ ಕೈ ಹಿಡಿಯಲಿಲ್ಲ ಮಂಜುನಾಥ: ಉದ್ಯಮಿ ಮನೆಯಲ್ಲಿ ಕದ್ದು ಸಿಕ್ಕಿಬಿದ್ದ ಗ್ಯಾಂಗ್​ – Kannada News | Vidyaranyapura Businessman’s House Robbed; Police Arrest Four, Including House Workers

ಬೆಂಗಳೂರು, ಜನವರಿ 06: ಉದ್ಯಮಿಯೋರ್ವರ ಮನೆಯಲ್ಲಿ ಬಂಗಾರ, ಬೆಳ್ಳಿ ಮತ್ತು ಹಣ ಕಳ್ಳತನ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಗೋಪಾಲ ಸಿಂಧೆ ಎಂಬವರಿಗೆ ಸೇರಿದ ಲಕ್ಷ್ಮೀಪುರ ಕ್ರಾಸ್ ಬಳಿಯ ಡೊನಾಟಾ ಕೌಂಟಿ ಎಂಬ ವಿಲ್ಲಾದಲ್ಲಿ ಕಳೆದ ಡಿಸೆಂಬರ್ 24ರಂದು ಗ್ಯಾಂ ಕೈಚಳಕ ತೋರಿಸಿತ್ತು. ಪ್ರಕರಣದ ತನಿಖೆ ವೇಳೆ ಮನೆಗೆಲಸದವರೇ ಆರೋಪಿಗಳು ಎಂಬುದು ಗೊತ್ತಾಗಿದ್ದು, ಗ್ಯಾಂ ಪ್ಲ್ಯಾನ್​​ ಕಂಡು ಖಾಕಿಯೇ ಗಾಬರಿಯಾಗಿದೆ. ಮಂಜುನಾಥ, ಚಂದನ್, ನರೇಂದ್ರ ಹಾಗೂ ಮಂಜಿತ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಬರೋಬ್ಬರಿ…

Read More

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

Ugadi 2026: ಮಾ.19ಕ್ಕೆ ಹೊಸ ವರ್ಷದ ಆರಂಭ; ಯುಗಾದಿ ಹಬ್ಬದ ಮಹತ್ವ ಮತ್ತು ಆಚರಣೆಯ ಬಗ್ಗೆ ಇಲ್ಲಿದೆ ಮಾಹಿತಿ

ಯುಗಾದಿ ಹಬ್ಬದ ಆಚರಣೆ ಮತ್ತು ಅದರ ಹಿನ್ನೆಲೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ಅಗ್ರಮಾನ್ಯ ಸ್ಥಾನವಿದೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬವನ್ನು ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಭಿನ್ನತೆಯಿಂದ ಆಚರಿಸಲಾಗುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಯುಗಾದಿಯು ಪ್ರಕೃತಿಯಲ್ಲಿ ಹೊಸತನದ…

Read More

Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ – Kannada News | Sunny Deol Varun Dhawan starrer Border 2 movie gets mixed reviews on social media

ಬಿಡುಗಡೆಗೂ ಮುನ್ನವೇ ‘ಬಾರ್ಡರ್ 2’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಟ್ರೇಲರ್ ಮತ್ತು ಹಾಡಿನಲ್ಲಿ ವರುಣ್ ಧವನ್ (Varun Dhawan) ಅವರ ನಟನೆಯನ್ನು ನೋಡಿ ಕೆಲವರು ಟ್ರೋಲ್ ಮಾಡಿದ್ದರು. ಜನವರಿ 23ರಂದು ಈ ಸಿನಿಮಾ ಬಿಡುಗಡೆ ಆಗಿದೆ. ದೇಶಭಕ್ತಿ ಕಥಾಹಂದರ ಇರುವ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರಲ್ಲಿ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿತ್ತು. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಹುತೇಕ ಪ್ರೇಕ್ಷಕರಿಗೆ ‘ಬಾರ್ಡರ್ 2’ (Border…

Read More

ಸದನದಲ್ಲಿ ಚರ್ಚೆ ಬೆನ್ನಲ್ಲೇ ಶಕ್ತಿ ಯೋಜನೆ ಹಣ ಬಾಕಿ ರಿಲೀಸ್: ಯಾವ ನಿಗಮಕ್ಕೆ ಎಷ್ಟು? – Kannada News | Karnataka: Shakti Yojana grant released; 441 crore disbursed to four corporations

ಬೆಂಗಳೂರು, ಡಿಸೆಂಬರ್​ 18: ಸರ್ಕಾರಿ ಬಸ್​​ಗಳಲ್ಲಿ ಲಕ್ಷಾಂತರ ನಾರಿಮಣಿಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಮಹಿಳೆಯರು, ವಿದ್ಯಾರ್ಥಿನಿಯರು ಸೇರಿದಂತೆ ಹಲವರ ಬದುಕಿಗೆ ಶಕ್ತಿಯೋಜನೆಯೇ (shakti yojana) ಆಸರೆ ಆಗಿದೆ. ಆದರೆ ಯೋಜನೆಯೇ ಸಾರಿಗೆ ಇಲಾಖೆಯನ್ನ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಈ ಬಗ್ಗೆ ಸದನದಲ್ಲಿ ಕೂಡ ಚರ್ಚೆಯಾಗಿದ್ದು, ಅದರ ಬೆನ್ನಲ್ಲೇ ಇದೀಗ ಸರ್ಕಾರ ಶಕ್ತಿ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ. 4 ನಿಗಮಗಳಿಗೆ 441 ಕೋಟಿ ರೂ. ಅನುದಾನ (grant) ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಸಾವಿರಾರು ಕೋಟಿ…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ಯಾರ ವಿರುದ್ಧ? ಇಲ್ಲಿದೆ ವೇಳಾಪಟ್ಟಿ – Kannada News | India vs new zealand t20 series 2026 schedule

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಜನವರಿ 21 ರಿಂದ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ರಾಯ್ಪುರದ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಗುವಾಹಟಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ. ಹಾಗೆಯೇ…

Read More