ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ – Kannada News | Second Case of Seetharam Review Vijay Raghavendra film gives suspense thriller entertainment package

ಸರಣಿ ಕೊಲೆಗಳ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ. ಅವುಗಳ ನಡುವೆಯೂ ಒಂದು ಭಿನ್ನ ಪ್ರಯತ್ನವಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಗಮನ ಸೆಳೆಯುತ್ತದೆ. ವಿಜಯ್ ರಾಘವೇಂದ್ರ (Vijay Raghavendra), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಮನರಂಜನೆ ಬಯಸುವ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ. ದೇವಿ ಪ್ರಸಾದ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಅವರು ಜೊತೆಯಾಗಿ ಬಂಡವಾಳ…

Read More

Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಷಷ್ಠಿ ಮತ್ತು ಭರಣಿ ನಕ್ಷತ್ರದ ವಿಶೇಷ ದಿನವಾಗಿದೆ. ಇಂದಿನ ಪ್ರಮುಖ ಗ್ರಹಗಳ ಸಂಚಾರವೆಂದರೆ ಕುಜ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿರುವುದು. ಇದು ಏಪ್ರಿಲ್ 2ರ ತನಕ ಕುಂಭ ರಾಶಿಯಲ್ಲಿರುತ್ತದೆ. ಈ ಕುಜ ಗ್ರಹದ…

Read More

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ – Kannada News | Private Video of DGP, Senior IPS Officer Ramachandra Rao Goes Viral

ಕೆ. ರಾಮಚಂದ್ರ ರಾವ್ ಬೆಂಗಳೂರು, ಜನವರಿ 19: ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಸಮವಸ್ತ್ರದಲ್ಲೇ ಸರಸ! ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್​​ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ. ಚೇರ್…

Read More

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ? – Kannada News | Janhavi’s Bigg Boss Kannada Finale Controversy: Social Media Posts Spark Debate

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಜಾನ್ವಿ ಅವರು ಎಲಿಮಿನೇಟ್ ಆಗಿ ಹಲವು ವಾರ ಕಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಅವರು ವಿವಿಧ ಫೋಟೋಶೂಟ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ. ಫಿನಾಲೆ ಸಂದರ್ಭದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್ ಬಗ್ಗೆ ಚರ್ಚೆ ಶುರುವಾಗಿದೆ. ಜಾನ್ವಿ ಹೊಟ್ಟೆ ಉರಿದುಕೊಂಡು ಈ ರೀತಿ ಪೋಸ್ಟ್ ಹಾಕಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಗ್ ಬಾಸ್ ಅಲ್ಲಿ ಇದ್ದಷ್ಟು ದಿನ ಜಾನ್ವಿ ಚರ್ಚೆಯಲ್ಲಿ ಇದ್ದರು. ಕಲರ್ಸ್…

Read More

ಮತ್ತೊಬ್ಬರಿಗೆ ಛತ್ರಿ ಆಗಬೇಡಿ’: ಕಿಚ್ಚ ಖಾರವಾಗಿ ಹೇಳಿದ್ದು ಯಾರಿಗೆ? – Kannada News | Bigg Boss Kannada: Sudeep gave game advice to Kavya and others

ಬಿಗ್​​ಬಾಸ್ (Bigg Boss) ಮನೆಯಲ್ಲಿ ಎಂಟು ಜನ ಸ್ಪರ್ಧಿಗಳಿದ್ದಾರೆ. ಭಾನುವಾರಕ್ಕೆ ಆ ಸಂಖ್ಯೆ 7ಕ್ಕೆ ಇಳಿಯಲಿದೆ. ಮುಂದಿನ ವಾರ ಫಿನಾಲೆ ವಾರವಾಗಿದ್ದು ಫಿನಾಲೆ ವಾರದ ಮಧ್ಯದಲ್ಲೊಬ್ಬರು ಮಿಡ್ ವೀಕ್ ಎಲಿಮಿನೇಷನ್ ಸಹ ಆಗಲಿದ್ದಾರೆ. ಹೀಗಿರುವಾಗ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳಿಗೆ ಪ್ರತಿ ಕ್ಷಣವೂ ಮುಖ್ಯವಾಗಿರುತ್ತದೆ. ತಮ್ಮ ತನ ತೋರಿಸಲು, ತಮ್ಮ ಆಟ ಆಡಲು. ತಮ್ಮ ವ್ಯಕ್ತಿತ್ವದ ಪ್ರದರ್ಶನ ಮಾಡಲು. ಆದರೆ ಸ್ಪರ್ಧಿಗಳು ಬೇರೆಯವರಿಗಾಗಿ ಆಡಲು ಶುರು ಮಾಡಿದರೆ ಅಥವಾ ಬೇರೆಯವರ ನೆರಳಿನಲ್ಲಿ ಇರಲು ಶುರು ಮಾಡಿದರೆ. ಇದನ್ನು ‘ಮತ್ತೊಬ್ಬರಿಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

ನಿಮ್ಮ ಮನೆಯಲ್ಲಿ ಇರುವಂಥ ಈಶ್ವರ ವಿಗ್ರಹ ಅಥವಾ ಚಿತ್ರಪಟಕ್ಕೆ ಸಕ್ಕರೆ ಅಥವಾ ಹಣ್ಣನ್ನು ನೈವೇದ್ಯ ಮಾಡಿ ಪ್ರಸಾದವಾಗಿ ಸ್ವೀಕರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮುಂದೆ ನಡೆಯುವ ಸಂಗತಿಗಳ ಬಗ್ಗೆ ಸುಳಿವು ದೊರೆಯಲಿದೆ. ನಿಮ್ಮ ಮಾತು ಬಹಳ ಪ್ರಭಾವಿ ಆಗಿರುತ್ತದೆ. ಹಲವರು ಅದರಿಂದ ಸಹಾಯ ಪಡೆಯುವ ಅವಕಾಶಗಳಿವೆ. ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಾದರೆ ನಿಮ್ಮ ಬೆಂಬಲಿಗರು, ಅನುಯಾಯಿಗಳು ಹಲವು ರೀತಿಯಲ್ಲಿ ಅನುಕೂಲ ಮಾಡಿಕೊಡಲಿದ್ದೀರಿ. ಅದು ಉತ್ತಮ ಹುದ್ದೆಗಳನ್ನು…

Read More

ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು – Kannada News | Chikkaballapur: POCSO case over child marriage; Young man dies after attempting suicide

ಚಿಕ್ಕಬಳ್ಳಾಪುರ, ಫೆಬ್ರವರಿ 02: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ (POCSO Case) ದಾಖಲು ಹಿನ್ನೆಲೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(19) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಚೇಳೂರು ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್​ ಇನ್ಸ್ಟಾಗ್ರಾಮ್​ನಲ್ಲಿ​ ಸಾತನೂರು ಮೂಲದ ಹುಡುಗಿಯನ್ನು ಪರಿಚಯ ಮಾಡಿಕೊಂಡು…

Read More

Vastu Tips: ಮನೆಯಲ್ಲಿ ಗಂಗಾಜಲವಿದ್ದರೆ ಈ ತಪ್ಪು ಮಾಡಲೇಬೇಡಿ; ಅಶಾಂತಿ, ಬಡತನಕ್ಕೆ ಕಾರಣವಾಗಬಹುದು – Kannada News | Ganga Jal at Home: Rules, Benefits and Vastu Tips for Positive Energy

ಹಿಂದೂ ಧರ್ಮದಲ್ಲಿ, ಗಂಗಾ ಜಲ ವಿಶೇಷ ಮಹತ್ವವಿದೆ. ಅದರಂತೆ ಯಾವ ಮನೆಯಲ್ಲಿ ಗಂಗಾ ಜಲ ಇದೆಯೋ ಆ ಮನೆಗೆ ನಕಾರಾತ್ಮಕ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಗಂಗಾ ಜಲ ಸಂಗ್ರಹಿಸುವಾಗ ಕೆಲವು ನಿಯಮಗಳನ್ನು ಪಾಲಿಸದಿದ್ದರೆ, ಅದು ಪ್ರತಿಕೂಲ ಪರಿಣಾಮಗಳನ್ನು ಬೀರಬಹುದು. ಆದ್ದರಿಂದ ಮನೆಯಲ್ಲಿ ಗಂಗಾ ಜಲ ಇಡಲು ಕೆಲವು ಪ್ರಮುಖ ನಿಯಮಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಇಲ್ಲಿ ಪ್ಲಾಸ್ಟಿಕ್ ಪಾತ್ರೆ ತಪ್ಪಿಸಿ: ಜನರು ಸಾಮಾನ್ಯವಾಗಿ ಹರಿದ್ವಾರ ಅಥವಾ ಋಷಿಕೇಶದಿಂದ ಗಂಗಾ ಜಲವನ್ನು…

Read More

ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್​​ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು, ಏಪ್ರಿಲ್​​ 06: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (Byrathi Basavaraj) ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ…

Read More

ಚಾರ್ಮ್ ಕಳೆದುಕೊಳ್ಳುತ್ತಿದೆ ಕಪಿಲ್ ಶೋ; ಸುನೀಲ್ ಗ್ರೋವರ್ ಇಲ್ಲವಾದರೆ ಝೀರೋ? – Kannada News | Kapil Sharma Show Losing Charm: Is Sunil Grover Key to Revival? Netflix Viewership Drops

ಕಪಿಲ್ ಶರ್ಮಾ (Kapil Sharma) ಅವರ ಹಾಸ್ಯದ ಶೋಗಳಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ಸೋನಿ ಟಿವಿಯಲ್ಲಿ ಅವರು ಸಾಕಷ್ಟು ಶೋಗಳನ್ನು ಮಾಡುತ್ತಿದ್ದರು. ಆ ಬಳಿಕ ಅವರು ನೆಟ್​​​ಫ್ಲಿಕ್ಸ್​​ಗೆ ಬಂದರು. ಈ ವೇಳೆ ಸುನೀಲ್ ಗ್ರೋವರ್ ಜೊತೆ ಒಂದಾದರು. ಹಾಳಾಗಿದ್ದ ಗೆಳೆತನ ಸರಿ ಆಯಿತು. ಈಗ ಕಪಿಲ್ ಶರ್ಮಾ ಶೋ ತನ್ನ ಚಾರ್ಮ್ ಕಳೆದುಕೊಳ್ಳುತ್ತಿದೆ. ಸುನೀಲ್ ಗ್ರೋವರ್ ಇಲ್ಲವಾದಲ್ಲಿ ಶೋ ಝೀರೋ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಕಪಿಲ್ ಶರ್ಮಾ ಹಾಗೂ ಸುನೀಲ್ ಗ್ರೋವರ್ 2017ರಲ್ಲಿ…

Read More