Headlines

ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ – Kannada News | Bigg Boss Kannada 12: Double Eviction for Chaithra and Rajath? Secret Room Twist

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಭಿನ್ನ ತಿರುವುಗಳು ಬಂದಿವೆ. ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್​ ಅಲ್ಲಿ ಹೊರಗೆ ತಂದು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಬಿಗ್ ಬಾಸ್ ಆಟವನ್ನು ಅವರು ಸೀಕ್ರೆಟ್ ರೂಂನಿಂದ ನೋಡುತ್ತಿದ್ದಾರೆ. ಈ ವಾರ ರಕ್ಷಿತಾ (Rakshitha Shetty) ಹಾಗೂ ಧ್ರುವಂತ್ ದೊಡ್ಮನೆ ಒಳಗೆ ಬರಲಿದ್ದು, ಮತ್ತಿಬ್ಬರು ಹೊರ ಹೋಗಲಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ವಾರ ಬಿಗ್ ಬಾಸ್ ಮನೆಯಿಂದ…

Read More

ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​ – Kannada News | US confirms its 3 fighter jets shot down says Kuwait did it mistakenly video is here

ಕುವೈತ್, ಮಾರ್ಚ್ 2: ಕುವೈತ್ ತನ್ನ ವ್ಯಾಪ್ತಿಯೊಳಗೆ ಬಂದ ಅಮೆರಿಕದ 3 ಫೈಟರ್​ ಜೆಟ್​​ಗಳನ್ನು ಹೊಡೆದುರುಳಿಸಿದೆ. ಅಮೆರಿಕದ (US Attack) ಬೆಂಬಲಿತ ದೇಶವಾಗಿರುವ ಕುವೈತ್ ಮಿಸ್ ಆಗಿ ಈ ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್​ ಖಚಿತಪಡಿಸಿದೆ. ಪ್ರತಿ ವಿಮಾನದಲ್ಲಿದ್ದ ಎಲ್ಲ ಏರ್‌ಕ್ರೂ ಸದಸ್ಯರು ಸುರಕ್ಷಿತವಾಗಿ ಹೊರಹಾರಲ್ಪಟ್ಟಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುವೈತ್ ಮಿಸ್ಟೇಕ್ ಆಗಿ ನಮ್ಮ ಜೆಟ್​​ಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಜನ್ಮ ದಿನಾಂಕ ಕಡ್ಡಾಯ – Kannada News | Maharashtra’s New Child Marriage Law: Birth Date Mandatory on Invites, Presses Seized

ಮುಂಬೈ, ಜೂನ್ 25: ಬಾಲ್ಯ ವಿವಾಹ(Child Marriage) ಎಂಬ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ತೊಡೆದುಹಾಕಲು ಮಹಾರಾಷ್ಟ್ರ ಸರ್ಕಾರ ಅತ್ಯಂತ ಕಠಿಣವಾದ ಹೊಸ ಕಾನೂನನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ಮದುವೆಯ ಆಮಂತ್ರಣ ಪತ್ರಿಕೆಗಳಲ್ಲಿ ವಧು ಮತ್ತು ವರನ ಜನ್ಮ ದಿನಾಂಕವನ್ನು ಕಡ್ಡಾಯವಾಗಿ ಮುದ್ರಿಸಬೇಕಾಗುತ್ತದೆ. ಈ ನಿಯಮವನ್ನು ಉಲ್ಲಂಘಿಸುವ ಮುದ್ರಣಾಲಯಗಳ ಲೈಸೆನ್ಸ್ ರದ್ದು ಮಾಡುವುದಷ್ಟೇ ಅಲ್ಲದೆ, ಆ ಪ್ರೆಸ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅದಿತಿ ತತ್ಕರೆ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ರಾಜಸ್ಥಾನ…

Read More

ಬೆಂಗಳೂರಲ್ಲಿ ಸಿಸಿಬಿ ಬಿಗ್ ಬೇಟೆ: ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್; ಮೂವರು ನೈಜೀರಿಯನ್ನರ ಬಂಧನ! – Kannada News | Bengaluru CCB Seizes Rs 21 Crore Drugs From Nigerian Peddlers, 3 Arrested

ಬೆಂಗಳೂರು, ಜೂನ್ 29: ನಗರದಲ್ಲಿ ಸಿಸಿಬಿ (CCB) ಅಧಿಕಾರಿಗಳು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಮಾದನಾಯಕನಹಳ್ಳಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ದಾಳಿಯ ವೇಳೆ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು ಸೀಸ್ ಮಾಡಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 21 ಕೋಟಿ ರೂಪಾಯಿ ಎಂದು…

Read More

LSG vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Gujarat Titans IPL 2026 Live Cricket Score LSG vs GT Match on 12th April latest news in Kannada

12 Apr 2026 03:16 PM (IST) LSG vs GT IPL 2026: ಗುಜರಾತ್ ತಂಡ ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ 12 Apr 2026 03:16 PM (IST) LSG vs GT IPL 2026: ಲಕ್ನೋ ತಂಡ ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್…

Read More

ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ – Kannada News | Trichy Incident: Political Leader, Woman Attacked; Husband Suspects Illicit Affair

ತಮಿಳುನಾಡಿನ ತಿರುಚ್ಚಿಯಲ್ಲಿ (Trichy) ನಡೆದ ಘಟನೆ ರಾಜ್ಯ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಕ್ಷವೊಂದರ ಪ್ರಮುಖ ನಾಯಕನೊಬ್ಬ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ತನ್ನ ಸಹಚರರೊಂದಿಗೆ ಕಾರನ್ನು ಅಡ್ಡಗಟ್ಟಿದ್ದಾನೆ. ಮಹಿಳೆಯ ಪತಿ ಮತ್ತು ಅವನ ತಂಡವು ಕಾರ್ ನಲ್ಲಿದ್ದ ಪಕ್ಷದ ನಾಯಕ ಮತ್ತು ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ಆವೇಶದಲ್ಲಿ ಕಾರನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಈ ದಾಳಿ ಮಾಡಿದ್ದಾನೆ. ನ್ನ ಪತ್ನಿ…

Read More

ಶವಪೆಟ್ಟಿಗೆಯಲ್ಲಿ ಅಮೆರಿಕ ಅಧ್ಯಕ್ಷ, ನಾವು ಟ್ರಂಪ್ ಕೊಲ್ಲುತ್ತೇವೆ ಎಂದು ಬರೆದ ಬೃಹತ್ ಫಲಕ​ ಹಾಕಿದ ಇರಾನ್ – Kannada News | Iran’s Trump Billboard Escalates US Iran Diplomatic Crisis in Tehran

ಟೆಹ್ರಾನ್, ಜುಲೈ 16: ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ಭೀಕರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ, ಇರಾನ್ ರಾಜಧಾನಿ ಟೆಹ್ರಾನ್‌ನ ಅತ್ಯಂತ ಜನನಿಬಿಡ ಪ್ರದರ್ಶಿಸಲಾದ ದೈತ್ಯ ಜಾಹೀರಾತು ಫಲಕವೊಂದು ಜಾಗತಿಕವಾಗಿ ತೀವ್ರ ರಾಜತಾಂತ್ರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಟೆಹ್ರಾನ್‌ನ ಪ್ರಸಿದ್ಧ ‘ಎಂಘೆಲಾಬ್ ಚೌಕ’ದಲ್ಲಿ ಈ ದೈತ್ಯ ಹೋರ್ಡಿಂಗ್ ಅನ್ನು ಅಳವಡಿಸಲಾಗಿದ್ದು, ಅದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಪ್ಪು ಶವಪೆಟ್ಟಿಗೆಯೊಳಗೆ ಮಲಗಿಸಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲದೆ, ಆ ಫಲಕದ ಮೇಲೆ ಅತ್ಯಂತ ಸ್ಪಷ್ಟವಾಗಿ ನಾವು ಟ್ರಂಪ್…

Read More

ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ – Kannada News | Kerala Is Next: Modi Invokes Gujarat Parallel in BJP Growth Pitch

ತಿರುವನಂತಪುರಂ, ಜನವರಿ 23: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳವು ಕೆಲವು ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅದು ಕೇವಲ ತಿಂಗಳುಗಳ ದೂರದಲ್ಲಿದೆ. ಸ್ಥಳೀಯ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಎಡ ಆಡಳಿತವನ್ನು ಕೊನೆಗೊಳಿಸಿದ ತಿರುವನಂತಪುರಂ ನಗರಸಭೆಯಲ್ಲಿ ಬಿಜೆಪಿ ಜಯಗಳಿಸಿದ ಕೇವಲ ಒಂದು ತಿಂಗಳ ನಂತರ ಪ್ರಧಾನಿಯವರ ರಾಜ್ಯ ರಾಜಧಾನಿಗೆ ಭೇಟಿ ನೀಡಿದ್ದಾರೆ. ವಿವಿಧ ಅಭಿವೃದ್ಧಿಗಳಿಗೆ ಚಾಲನೆ ನೀಡಿದ್ದಾರೆ. ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದದ್ದು ಸುಮಾರು ನಾಲ್ಕು ದಶಕಗಳ ಹಿಂದೆ ಒಂದೇ ನಗರವನ್ನು ಗೆಲ್ಲುವುದರೊಂದಿಗೆ…

Read More

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ಮರುಪಾವತಿಗೆ ಆದೇಶ, ಪ್ರಕ್ರಿಯೆ ಹೇಗೆ? – Kannada News | Karnataka Governmnet Orders Students Bus Pass Money refund, here Is Details How to Apply And Where

ಬೆಂಗಳೂರು, (ಜೂನ್ 24): ಕರ್ನಾಟಕದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ (Students) ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿಯೊಂದನ್ನು ನೀಡಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ವಿತರಣಗೆ ಕೆಎಸ್​​ಆರ್​​​ಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳ ಹಣವನ್ನು ಮರುಪಾವತಿಗೆ ಮಹತ್ವದ ಆದೇಶ ಹೊರಡಿಸಿದೆ. KSRTC, BMTC, NWKRTC, KKRTC ನಿಗಮಗಳು ಹಣ ವಾಪಸ್ ಪಡೆಯುವ ಬಗ್ಗೆ ವಿದ್ಯಾರ್ಥಿಗಳಿ ಅವಕಾಶ…

Read More