Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ

ಇಸ್ಲಾಮಾಬಾದ್, ಮಾರ್ಚ್​ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Hindu Ritual: ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’ ಯಾಕೆ ಹಾಕ್ತಾರೆ? ಅಸಲಿ ಕಾರಣ ಇಲ್ಲಿದೆ! – Kannada News | Why Three Knots? The Spiritual Significance in Hindu Mangalya Dharane Ritual

ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’Image Credit source: Getty Images ಹಿಂದೂ ಧರ್ಮದಲ್ಲಿ ವಿವಾಹಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಮದುವೆ ಎನ್ನುವುದು ಕೇವಲ ಗಂಡು-ಹೆಣ್ಣಿನ ಎರಡು ಹೃದಯಗಳ ಸಂಬಂಧವಲ್ಲ, ಬದಲಿಗೆ ಎರಡು ಭಿನ್ನ ವಂಶಗಳು ಹಾಗೂ ಕುಟುಂಬಗಳು ಒಂದಾಗುವ ಮಹೋತ್ಸವ. ಮದುವೆಯ ಶಾಸ್ತ್ರಗಳಲ್ಲಿ ಅತ್ಯಂತ ಪ್ರಮುಖವಾದದ್ದು ಮಾಂಗಲ್ಯ ಧಾರಣೆ ಅಥವಾ ತಾಳಿ ಕಟ್ಟುವ ಶುಭ ಮುಹೂರ್ತ. ತಾಳಿ ಕಟ್ಟುವಾಗ ಮೂರು ಮುಡಿ ಅಥವಾ ಮೂರು ಗಂಟುಗಳನ್ನು ಹಾಕಲಾಗುತ್ತದೆ. “ಯಾಕೆ ಮೂರು ಗಂಟುಗಳನ್ನೇ ಹಾಕಬೇಕು?” ಎಂಬ ಪ್ರಶ್ನೆಗೆ…

Read More

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ – Kannada News | Saketh Srinivasayya: Missing Karnataka Student Found Dead in California, Indian Student Safety Concerns

ಕ್ಯಾಲಿಫೋರ್ನಿಯಾ, ಫೆಬ್ರವರಿ 15: ಅಮೆರಿಕದಲ್ಲಿ ಓದುವ ಕನಸು ಕಾಣುತ್ತಿರುವ ಭಾರತೀಯ ವಿದ್ಯಾರ್ಥಿ(Student)ಗಳಿಗೆ ಮತ್ತೊಮ್ಮೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ.ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9 ರಂದು ಕ್ಯಾಂಪಸ್‌ನಿಂದ ಸುಮಾರು…

Read More

ಅಪಘಾತದಲ್ಲಿ ಕಾಲು ಹೋದರೂ ಸ್ಟ್ರೇಚರ್‌ನಲ್ಲೇ ಮಲಗಿ SSLC ಪರೀಕ್ಷೆ ಬರೆದು ಪಾಸ್ ಆದ ಕುಸುಮಾಗೆ ಶಾಸಕಿ ರೂಪಕಲಾ ಬಂಪರ್ ಗಿಫ್ಟ್! – Kannada News | Inspiring Kolar Girl Kusuma Overcomes Tragedy, Achieves SSLC Success

ಕುಸುಮಾಕ್ಕೆ ರೋಬೋಟಿಕ್ ಕಾಲುಗಳು ನೀಡಿದ ಶಾಸಕಿ ಕೋಲಾರ, ಮೇ.21: ಸಂಕಲ್ಪ ಬಲವೊಂದಿದ್ದರೆ ಎಂತಹ ಕಠಿಣ ಪರಿಸ್ಥಿತಿಯನ್ನೂ ಗೆದ್ದು ಬರಬಹುದು ಎಂಬುದನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿಯ ಹೆಣ್ಣುಮಗಳು ಕುಸುಮಾ ಇಡೀ ಸಮಾಜಕ್ಕೆ ಸಾಬೀತುಪಡಿಸಿದ್ದಾಳೆ. ರಸ್ತೆ ಅಪಘಾತವೊಂದರಲ್ಲಿ ತನ್ನ ಕಾಲನ್ನೇ ಕಳೆದುಕೊಂಡರೂ ಧೃತಿಗೆಡದ ಈಕೆ, ಇತ್ತೀಚೆಗಷ್ಟೇ ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ (First Class) ತೇರ್ಗಡೆಯಾಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾಳೆ. ಕೆಲವು ತಿಂಗಳ ಮುನ್ನ ನಡೆದ ಭೀಕರ ಅಪಘಾತದಲ್ಲಿ ಕುಸುಮಾ ತನ್ನ ಒಂದು ಕಾಲನ್ನು ಕಳೆದುಕೊಂಡಿದ್ದಳು….

Read More

ಮಕ್ಕಳ ಜೊತೆ ಕ್ರಿಸ್​​​ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್

ರಾಧಿಕಾ ಪಂಡಿತ್ ಅವರು ಈಗ ನಟನೆಯಿಂದ ದೂರ ಇದ್ದಾರೆ. ಅವರು ಈಗ ಮಕ್ಕಳನ್ನು ಪೋಷಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಅವರು ಕ್ರಿಸ್​ಮಸ್ ಹಾಗೂ ಹೊಸ ವರ್ಷದ ವಿಶ್ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್​​ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು…

Read More

ವೈದ್ಯೋ ನಾರಾಯಣೋ ಹರಿಃ: ನವಜಾತ ಶಿಶುವಿಗೆ ಮರುಜೀವ ನೀಡಿದ ವೈದ್ಯೆ – Kannada News | Life Returns in Saharanpur: How a Doctor’s Instinct and Bravery Saved a Dying Baby

ಸಹಾರನ್‌ಪುರ, ಮೇ,15 : ಉತ್ತರ ಪ್ರದೇಶದ ಸಹಾರನ್‌ಪುರದ ನಾನೋಟಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪವಾಡವೊಂದು ನಡೆದಿದೆ. ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಉಸಿರಾಟ ನಿಲ್ಲಿಸಿ ಸಾವಿನ ಅಂಚಿನಲ್ಲಿದ್ದ ನವಜಾತ ಶಿಶುವಿಗೆ ವೈದ್ಯೆಯೊಬ್ಬರು ತಮ್ಮ ಉಸಿರನ್ನೇ ನೀಡಿ ಮರುಜೀವ ಕೊಟ್ಟಿದ್ದಾರೆ. ನಾನೋಟಾ ಕೇಂದ್ರದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಹುಟ್ಟಿದ ತಕ್ಷಣ ಮಗು ಉಸಿರಾಡುತ್ತಿರಲಿಲ್ಲ. ಆಸ್ಪತ್ರೆಯಲ್ಲಿದ್ದ ಆಮ್ಲಜನಕದ ಯಂತ್ರ (Oxygen Machine) ಕೆಲಸ ಮಾಡದಿದ್ದಾಗ ಅಲ್ಲಿನ ವಾತಾವರಣದಲ್ಲಿ ಗಾಬರಿ ಮತ್ತು ನಿಶ್ಯಬ್ದ ಆವರಿಸಿತು. ಇಂತಹ ಕ್ಲಿಷ್ಟ ಸಮಯದಲ್ಲಿ ಡಾ….

Read More

Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ – Kannada News | Youth Spotted on Train Roof at Sompeta Station, Safety Concern Raised

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಮಹೇಶ್ ಬಾಬು ಕಾಲೇಜು ಐಡಿ ಕಾರ್ಡ್​ ಹಿಂದಿನ ಅಸಲಿಯತ್ತೇನು?

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಕ್ರೇಜ್ ಬಗ್ಗೆ ಎಲ್ಲರಿಗೂ ಗೊತ್ತು. ವಯಸ್ಸಾಗುತ್ತಿದ್ದರೂ ಮತ್ತಷ್ಟು ಹ್ಯಾಂಡ್‌ಸಮ್ ಆಗಿ ಕಾಣುವ ಮಹೇಶ್, ಪ್ರಸ್ತುತ ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಬಹುನಿರೀಕ್ಷಿತ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ಹಾಗೂ ಮಲಯಾಳಂ ಸೂಪರ್‌ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಭರದಿಂದ ಚಿತ್ರೀಕರಣ ನಡೆಯುತ್ತಿರುವ ಈ ಸಿನಿಮಾ ಮುಂದಿನ ವರ್ಷದ ಬೇಸಿಗೆಯಲ್ಲಿ ತೆರೆಗೆ ಬರಲಿದೆ. ಈ ನಡುವೆ ಮಹೇಶ್ ಬಾಬು ಅವರ ಕಾಲೇಜು ದಿನಗಳ ಅಪರೂಪದ ಐಡಿ ಕಾರ್ಡ್…

Read More

ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ – Kannada News | Bigg Boss Kannada 12: Spandana evicted from the house

ಬಿಗ್​​ಬಾಸ್ (Bigg Boss) ಮನೆಯಿಂದ ಮತ್ತೊಬ್ಬರು ಸ್ಪರ್ಧಿ ಹೊರಗೆ ಹೋಗಿದ್ದಾರೆ. ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನಿಸಲಿಲ್ಲ, ಬದಲಿಗೆ ನಿರೀಕ್ಷಿತ ಎಂದೇ ಎನಿಸಿತು. ಮನೆಯ ಇತರೆ ಸ್ಪರ್ಧಿಗಳಿಂದ ಅದೃಷ್ಟದ ಸ್ಪರ್ಧಿ ಎಂದೇ ಕರೆಸಿಕೊಳ್ಳುತ್ತಿದ್ದ ಸ್ಪಂದನಾ ಅವರು ಈ ವಾರ ಎವಿಕ್ಟ್ ಆಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಸ್ಪಂದನಾ…

Read More

Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026: ಐಪಿಎಲ್ 2026ರ ಕಣದಲ್ಲಿ ರನ್ ಬರ ಎದುರಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಈ ಅಮೋಘ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಮಾಜಿ ಕೋಚ್ ರವಿಶಾಸ್ತ್ರಿ ಅವರಲ್ಲಿ ವಿಶೇಷ ಮನವಿಯನ್ನು ಸಹ ಮಾಡಿದ್ದಾರೆ. ಏಪ್ರಿಲ್ 11ರಂದು ಚೆಪಾಕ್​ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಕೇವಲ 56 ಎಸೆತಗಳಲ್ಲಿ ಅಜೇಯ 115 ರನ್ ಸಿಡಿಸಿದ್ದರು.  ಈ…

Read More