IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ… ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ. ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ…

Read More

ಭಾರತ ಟಿ20 ತಂಡಕ್ಕೆ ಸೂರ್ಯಕುಮಾರ್ ಶೀಘ್ರದಲ್ಲೇ ಕಂಬ್ಯಾಕ್..! – Kannada News | Suryakumar Yadav’s T20 Comeback: Domestic Performance Key for Team India Return

ಮುಂಬರುವ ವಿಜಯ್ ಹಜಾರೆ, ಸೈಯದ್ ಮುಷ್ತಾಕ್ ಮತ್ತು ಇತರ ಟಿ20 ಪಂದ್ಯಾವಳಿಗಳಲ್ಲಿ ಸೂರ್ಯ ಉತ್ತಮ ಪ್ರದರ್ಶನ ನೀಡಿದರೆ, ಆಯ್ಕೆದಾರರು ಅವರಿಗೆ ತಂಡಕ್ಕೆ ಮರಳಲು ಅವಕಾಶ ನೀಡುವ ಸಾಧ್ಯತೆಯಿದೆ ಎಂದು ತಂಡದೊಳಗಿನ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಇದಕ್ಕೆ ಕಾರಣ, ಸೂರ್ಯಕುಮಾರ್ ಯಾದವ್ ನಿರ್ಗಮನದ ನಂತರ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ(PC-PTI). Source link

Read More

Hockey World Cup 2026: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ಫೆಬ್ರವರಿ 15 ರಂದು ನಡೆದ ಟಿ20 ವಿಶ್ವಕಪ್ ಲೀಗ್ ಹಂತದ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಎರಡು ದೇಶಗಳ ತಂಡಗಳು ಪರಸ್ಪರ ಎದುರುಬದುರಾಗುತ್ತಿವೆ. ಆದರೆ ಈ ಬಾರಿ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ಕ್ರಿಕೆಟ್ ಮೈದಾನದಲ್ಲಿ ಅಲ್ಲ. ಬದಲಿಗೆ ಹಾಕಿ ಮೈದಾನದಲ್ಲಿ. 2026 ರ ಎಫ್‌ಐಎಚ್ ಹಾಕಿ ವಿಶ್ವಕಪ್ (Hockey World Cup 2026) ಪಂದ್ಯಾವಳಿ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿದೆ. ಪಂದ್ಯಾವಳಿ…

Read More

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು…

Read More

World Athletics Day 2026: ವಿಶ್ವ ಅಥ್ಲೆಟಿಕ್ಸ್‌ ದಿನವನ್ನು ಯಾವ ಕಾರಣಕ್ಕಾಗಿ ಆಚರಿಸಲಾಗುತ್ತದೆ ಗೊತ್ತಾ? – Kannada News | World Athletics Day 2026: Why is World Athletics Day celebrated on May 7? Know its purpose

ವಿಶ್ವ ಅಥ್ಲೆಟಿಕ್ಸ್ ದಿನImage Credit source: vecteezy ಇಂದಿನ ಈ ಡಿಜಿಟಲ್‌ ಯುಗದಲ್ಲಿ ಜನ ದೈಹಿಕ ಚಟುವಟಿಕೆಯಲ್ಲಿ (Physical activity) ತೊಡಗಿಕೊಳ್ಳುವುದು ಕಡಿಮೆಯಾಗಿದೆ. ಅದರಲ್ಲೂ ಯುವಕರು ಮತ್ತು ಮಕ್ಕಳು ಕ್ರೀಡೆ ಇತ್ಯಾದಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಮೊಬೈಲ್‌ ನೋಡುತ್ತಾ ಕಾಲಹರಣ ಮಾಡುತ್ತಾರೆ. ಇದು ಆರೋಗ್ಯಕ್ಕೂ ಹಾಳು. ಅದೇ ಕ್ರೀಡೆಗಳು ಜನರು ಹೆಚ್ಚು ಸಕ್ರಿಯರಾಗಲು, ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಹೆಚ್ಚು ಚಲನಶೀಲರನ್ನಾಗಿರುವಂತೆ ಪ್ರೋತ್ಸಾಹಿಸಲು ಸಹಾಯ ಮಾಡುತ್ತದೆ. ಇದು ವಿವಿಧ ಕಾಯಿಲೆಗಳನ್ನು ನಿವಾರಿಸಲು ಮತ್ತು ಹೆಚ್ಚು ಸದೃಢ ಮತ್ತು ಆರೋಗ್ಯಕರ…

Read More

ICC T20 Rankings: ಅಭಿಷೇಕ್ ಅಧಿಪತ್ಯ ಅಂತ್ಯ; ಅಗ್ರಸ್ಥಾನಕ್ಕೇರಿದ ಇಶಾನ್ ಕಿಶನ್ – Kannada News | ICC T20 Rankings: Ishan Kishan Claims World No. 1 Spot, Dethrones Abhishek Sharma

ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಟಿ20 ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ದೊಡ್ಡ ಬದಲಾವಣೆಯಾಗಿದೆ. ಇದರಲ್ಲಿ ಟೀಂ ಇಂಡಿಯಾದ ಡ್ಯಾಶಿಂಗ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ವಿಶ್ವದ ನಂಬರ್-1 ಸ್ಥಾನದಲ್ಲಿದ್ದ ತಂಡದ ಸಹ ಆಟಗಾರ ಅಭಿಷೇಕ್ ಶರ್ಮಾಗೆ ಇಶಾನ್ ಕಿಶನ್ ಅನಿರೀಕ್ಷಿತ ಆಘಾತ ನೀಡಿದ್ದಾರೆ (PC-PTI). ವರ್ಷದಿಂದ ಅಗ್ರಸ್ಥಾನದಲ್ಲಿದ್ದ ಅಭಿಷೇಕ್ ಶರ್ಮಾರನ್ನು ಹಿಂದಿಕ್ಕಿರುವ ಇಶಾನ್ ಕಿಶನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಇಬ್ಬರು ಯುವ ಬ್ಯಾಟ್ಸ್‌ಮನ್‌ಗಳ ನಡುವೆ ಪ್ರಸ್ತುತ ಕೇವಲ 7 ರೇಟಿಂಗ್…

Read More

ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ – Kannada News | Bigg Boss Kannada 12: Rashika’s mother talks about her daughter

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ರಾಶಿಕಾ ಅವರ ಸಹೋದರ ಮತ್ತು ಅವರ ತಾಯಿ ಅವರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಾಶಿಕಾ ಅವರ ಸಹೋದರನ ಎಂಟ್ರಿ ಸಖತ್ ಆಗಿದೆ. ರಾಶಿಕಾ ಅವರ ತಾಯಿಯೂ ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಮನೆ ಮಂದಿಯ ಜೊತೆಗೆಲ್ಲ ಬೆರೆತು ಮಾತನಾಡಿರುವ ರಾಶಿಕಾ ಅವರ ತಾಯಿ, ರಾಶಿಕಾ ಬಗ್ಗೆ ಕೆಲವು ಅಪರೂಪದ ವಿಷಯಗಳನ್ನು ಮನೆ ಮಂದಿಯ ಮುಂದೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಅಧಿಕಾರ ಹಂಚಿಕೆ ತಿಕ್ಕಾಟದ ನಡುವೆ ಕೈ ಶಾಸಕರ ವಿದೇಶ ಪ್ರವಾಸ: ಸಿದ್ದರಾಮಯ್ಯ ಆಪ್ತರೇ ಹೆಚ್ಚು, ಡಿಕೆ ಬಣದಲ್ಲಿ ಕಿಚ್ಚು! – Kannada News | Power sharing Rift in Congress: Siddaramaiah Camp MLAs’ Foreign Trip Triggers DK Shivakumar Faction Discontent

ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರುImage Credit source: tv9 ಬೆಂಗಳೂರು, ಫೆಬ್ರವರಿ 18: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಎಂಬ ಚರ್ಚೆಯೇ ಗೊಂದಲದ ಗೂಡಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಆಪ್ತ ಬಣದ ಬಹುಪಾಲು ಶಾಸಕರು (Congress MLAs) ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಮೊದಲು ಸರ್ಕಾರಿ ಪ್ರಾಯೋಜಿತ ಎಂಬ ಅರ್ಥದಲ್ಲಿ ಹೊರಬಿದ್ದಿದ್ದ ಈ ಟೂರ್ ವಿಚಾರ, ಈಗ ಖಾಸಗಿ ಟ್ರಿಪ್ ಎಂಬುದು ಗೊತ್ತಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ವಿದೇಶಕ್ಕೆ…

Read More

ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ಮಗಳು ಬೇರೆ ಜಾತಿ ಮದುವೆಯಾಗಿದ್ದು ತಪ್ಪಾಯ್ತಾ: ಯುವಕ ಪ್ರಶ್ನೆ – Kannada News | Dharwad Pregnant Woman Honour Killing Case, Caste Conflict: Her Father loved Muslim girl says Vivekananda

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಮರ್ಯಾದಾ ಹತ್ಯೆ ಪ್ರಕರಣದಲ್ಲಿ, ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾಳ ಪತಿ ವಿವೇಕಾನಂದ ತೀವ್ರ ದುಃಖದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ತಮ್ಮ ಪತ್ನಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ್ದು, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ಮಾನ್ಯಾ ಮತ್ತು ವಿವೇಕ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮಾನ್ಯಾಳ ತಂದೆ ಹಿಂದೆ ಹಿಂದೆ ಮುಸ್ಲಿಂ ಹುಡುಗಿಯೊಬ್ಬರನ್ನು ಪ್ರೀತಿಸಿದ್ದರು. ಆವಾಗ ಅವರಿಗೆ ಜಾತಿ ಮುಖ್ಯವಾಗಿರಲಿಲ್ಲ. ಆದರೆ, ಈಗ ತಮ್ಮ ಮಗಳು ಬೇರೆ ಜಾತಿಯ ಹುಡುಗನನ್ನು…

Read More

ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಮೈಸೂರು, ಏ.12: ಜಿಲ್ಲೆಯಲ್ಲಿ (Mysuru Crime) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ…

Read More