Headlines

8000 ಸಾವಿರ ಸ್ಕ್ರೀನ್​​ಗಳಲ್ಲಿ ಸಲ್ಲು ಕುರಿತ ಸಿನಿಮಾ ಬಿಡುಗಡೆ: ಪಟ್ಟು ಬಿಡದ ನಿರ್ಮಾಪಕ – Kannada News | Kaala Hiran movie to be released in 8000 screens says Producer

ಬಾಲಿವುಡ್​ನ ‘ಭಾಯಿ’ ಮತ್ತು ‘ಬ್ಯಾಡ್ ಬಾಯ್’ ಎರಡೂ ಆಗಿರುವ ಸಲ್ಮಾನ್ ಖಾನ್ (Salman Khan) ಬಗ್ಗೆ ಸಿನಿಮಾ ಒಂದು ಬಿಡುಗಡೆಗೆ ರೆಡಿಯಾಗಿದೆ. ಸಲ್ಮಾನ್ ಖಾನ್ ಅವರೇ ಮಾಡಿದ್ದಾರೆ ಎನ್ನಲಾಗುತ್ತಿರುವ ಕುಕೃತ್ಯವಾಗಿರುವ ಕೃಷ್ಣಮೃಗ ಭೇಟೆ ಪ್ರಕರಣದ ಕುರಿತಾದ ಕತೆಯನ್ನು ಒಳಗೊಂಡಿರುವ ‘ಕಾಲಾ ಹಿರನ್’ ಸಿನಿಮಾ ಈಗಾಗಲೇ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದ ಬಿಡುಗಡೆಯನ್ನು ತಡೆಯಲು ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡ ಅವಿರತ ಪ್ರಯತ್ನ ಮಾಡುತ್ತಿದೆ. ಆದರೆ ‘ಕಾಲಾ ಹಿರನ್’ ಸಿನಿಮಾದ ನಿರ್ಮಾಪಕರು ಪಟ್ಟು ಸಡಿಸಲು…

Read More

Pearl Ring: ಮುತ್ತಿನ ಉಂಗುರ ಧರಿಸುವ ಮುನ್ನ ಈ ವಿಚಾರ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Pearl for Weak Moon: Astrological Remedies for Mental Peace and Zodiac Benefits

ಜ್ಯೋತಿಷ್ಯಶಾಸ್ತ್ರದಲ್ಲಿ ಚಂದ್ರ ನಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ. ನಮ್ಮ ಆಲೋಚನೆಗಳು, ಭಾವನೆಗಳು, ನಿದ್ರೆ ಮತ್ತು ಮನಸ್ಥಿತಿಯ ಮೇಲೆ ಚಂದ್ರನ ಪ್ರಭಾವ ಬಹಳ ಗಟ್ಟಿಯಾಗಿರುತ್ತದೆ. ಜಾತಕದಲ್ಲಿ ಚಂದ್ರನು ದುರ್ಬಲವಾಗಿದ್ದರೆ ಮಾನಸಿಕ ಗೊಂದಲ, ಅತಿಯಾದ ಕೋಪ, ಆತಂಕ, ನಿರ್ಧಾರಗಳಲ್ಲಿ ಅಸ್ಥಿರತೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮುತ್ತು (Pearl) ಧರಿಸುವುದು ಅತ್ಯಂತ ಪರಿಣಾಮಕಾರಿ ಪರಿಹಾರವೆಂದು ಜ್ಯೋತಿಷಿಗಳು ಸೂಚಿಸುತ್ತಾರೆ. ಬೆಳ್ಳಿಯ ಉಂಗುರದಲ್ಲಿ ನೈಸರ್ಗಿಕ ಮುತ್ತು ಧರಿಸುವುದರಿಂದ ಮನಸ್ಸಿಗೆ ಶಾಂತಿ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಶಕ್ತಿ ದೊರೆಯುತ್ತದೆ. ಮೇಷ…

Read More

ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ – Kannada News | Giorgia Meloni Welcomes Narendra Modi During Visit to Rome

ರೋಮ್, ಮೇ 20: ಭಾರತ ಮತ್ತು ಇಟಲಿ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಹೊಸ ಇತಿಹಾಸ ಬರೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜಾಗತಿಕ ಪ್ರವಾಸದ ಕೊನೆಯ ಹಾಗೂ ಅಂತ್ಯಂತ ಮಹತ್ವದ ಹಂತ ಇಟಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಇಟಲಿಯ ರಾಜಧಾನಿ ರೋಮ್‌ಗೆ ಆಗಮಿಸುವ ಮೂಲಕ ತಮ್ಮ ಐದು ರಾಷ್ಟ್ರಗಳ ಸುದೀರ್ಘ ಯುರೋಪಿಯನ್ ಪ್ರವಾಸದ ಕೊನೆಯ ಮತ್ತು ಅತ್ಯಂತ ಪ್ರಮುಖ ಘಟ್ಟವನ್ನು ತಲುಪಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ…

Read More

Yogini Dasha: ಯೋಗಿನಿ ದಶಾ ಎಂದರೇನು? ಯೋಗಿನಿ ಹಂತವನ್ನು ಹೇಗೆ ನಿರ್ಧರಿಸಲಾಗುತ್ತದೆ? – Kannada News | Yogini Dasha: Unlock Life’s Future – Vedic Astrology Predictions and Key Events

ವ್ಯಕ್ತಿಯ ಜೀವನದಲ್ಲಿ ಸಂಭವಿಸುವ ಶುಭ ಬೆಳವಣಿಗೆಗಳು, ಹೊಸ ಅವಕಾಶಗಳು ಮತ್ತು ಎದುರಾಗುವ ಸವಾಲುಗಳನ್ನು ನಿಖರವಾಗಿ ಊಹಿಸಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವಾರು ದಶಾ ವ್ಯವಸ್ಥೆಗಳನ್ನು ಬಳಸಲಾಗುತ್ತದೆ. ಭಾರತದ ಅನೇಕ ಭಾಗಗಳಲ್ಲಿ ‘ಯೋಗಿನಿ ದಶಾ’ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿ ಮತ್ತು ನಿಖರ ಫಲಿತಾಂಶ ನೀಡುವ ದಶಾ ಪದ್ಧತಿ ಎಂದು ಪರಿಗಣಿಸಲಾಗಿದೆ. ವ್ಯಕ್ತಿಯ ಜೀವನದ ಪ್ರಮುಖ ತಿರುವುಗಳು, ಯಶಸ್ಸು ಮತ್ತು ಅಡೆತಡೆಗಳು ಯಾವಾಗ ಸಂಭವಿಸುತ್ತವೆ ಎಂಬುದನ್ನು ತಿಳಿಯಲು ಜ್ಯೋತಿಷಿಗಳು ಈ ವ್ಯವಸ್ಥೆಯನ್ನು ಪ್ರಮುಖವಾಗಿ ಬಳಸುತ್ತಾರೆ. ಯೋಗಿನಿ ದಶಾ ಎಂದರೇನು? ಯೋಗಿನಿ ದಶಾ…

Read More

ನಾಳೆ ‌ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ತಾಕೀತು – Kannada News | Harihara Panchamasali Gurupeeth Conflict: Trustee Warns vachananda swamiji to Vacate Math

ಪಂಚಮಸಾಲಿ ಮಠದಲ್ಲಿ ಧರ್ಮದರ್ಶಿ ಸಮಿತಿ ಸುದ್ದಿಗೋಷ್ಠಿ Image Credit source: tv9 kannada ದಾವಣಗೆರೆ, ಏಪ್ರಿಲ್​ 26: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ (Vachananda Swamiji) ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್​.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ವಚನಾನಂದ ಸ್ವಾಮೀಜಿಗೆ ತಾಕೀತು …

Read More

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ – Kannada News | Kichcha Sudeep express sadness over other language Actors

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ. ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್…

Read More

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ…

Read More

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಕಥೆ ಬಹಿರಂಗ: 2ನೇ ಟ್ರೇಲರ್ ಇಲ್ಲಿದೆ.. – Kannada News | Prabhas starrer The Raja Saab second trailer gives hit about movie story

ಟಾಲಿವುಡ್ ನಟ ಪ್ರಭಾಸ್ ಅವರು ‘ದಿ ರಾಜಾ ಸಾಬ್’ (The Raja Saab) ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದಿಂದ 2ನೇ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಇದು ಹಾರರ್ ಸಿನಿಮಾ ಎಂಬ ಕಾರಣಕ್ಕೆ ಪ್ರಭಾಸ್ (Prabhas) ಅವರ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಮನೆ ಮಾಡಿದೆ. 2026ರ ಜನವರಿ 9ರಂದು ಸಂಕ್ರಾಂತಿ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಲಿದೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ‘ದಿ ರಾಜಾ ಸಾಬ್’ ಸಿನಿಮಾದ ಎರಡನೇ ಟ್ರೇಲರ್ (The Raja Saab Trailer…

Read More

ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೆಂಗಳೂರು, ಏಪ್ರಿಲ್​​ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್​ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್​​ಗೆ ವಿನೋದ್ ಗಾಡಿ ಟಚ್ ಆಗಿತ್ತು. ಇದೇ ವಿಚಾರವಾಗಿ ಗಲಾಟೆ…

Read More