ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ – Kannada News | Kantara Actor Jayaram Questioned in Sabarimala Gold Theft Case by SIT

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಕಳವು ಪ್ರಕರಣದಲ್ಲಿ (Sabarimala Gold Theft Case) ‘ಕಾಂತಾರ: ಚಾಪ್ಟರ್ 1’ ನಟ ಜಯರಾಮ್ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಮೊದಲಾದ ಚಿತ್ರರಂಗದಲ್ಲಿ ಜಯರಾಮ್ ಆ್ಯಕ್ಟೀವ್ ಆಗಿದ್ದಾರೆ. ಶಬರಿಮಲೆಯ ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾನ ಇರುವುದರಿಂದ ವಿಶೇಷ ತನಿಖಾ ತಂಡ (ಎಸ್​​ಐಟಿ) ಈ ವಿಚಾರಣೆಯನ್ನು ಕೈಗೊಂಡಿದೆ. 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5…

Read More

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..! – Kannada News | Jasprit Bumrah acknowledged Shivam Dube’s valuable contribution

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ…

Read More

ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan, 3rd ODI Toss And Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ನಿತೀಶ್ ಕುಮಾರ್…

Read More

ಶೃಂಗೇರಿ ಶಾರದಾಂಬೆಯ ದರ್ಶನ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್: ಮಂಗಳೂರಿಗೆ ಡಬಲ್​ ಧಮಾಕ ನೀಡಿದ ರೈಲ್ವೆ ಇಲಾಖೆ – Kannada News | Karnataka Rail Revolution: Shivamogga Mangaluru and Hassan Line Doubling Projects

ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಮಾರ್ಗImage Credit source: pinterest ಮಂಗಳೂರು, ಮೇ.25: ಮಲೆನಾಡು ಮತ್ತು ಕರಾವಳಿ ಭಾಗದ ಜನತೆಯ ದಶಕಗಳ ರೈಲು ಸಂಪರ್ಕದ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಬಹುನಿರೀಕ್ಷಿತ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೇಳಿಕೆ ನೀಡಿದ್ದಾರೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ…

Read More

ಬೆಂಗಳೂರಿನಲ್ಲಿ ಹೆಚ್ಚಾಯ್ತು ಹಾವುಗಳ ಸಂಖ್ಯೆ! ದಿನಕ್ಕೆ 100 ಕರೆಗಳು ಬರುತ್ತಿವೆ ಎಂದ ಉರಗ ರಕ್ಷಕರು – Kannada News | Bengaluru Snake Hatching Season: 100 rescue calls per day, Shortage of Rescuers Leaves City Vulnerable to Venomous Reptiles

ಬೆಂಗಳೂರು, ಜುಲೈ 01: ಜೂನ್​ನಿಂದ ಆಗಸ್ಟ್​ವರೆಗಿನ ಅವಧಿಯು ಹಾವುಗಳ (Snakes) ಸಂತಾನೋತ್ಪತ್ತಿ ಮತ್ತು ಮೊಟ್ಟೆಯೊಡೆದು ಮರಿ ಹೊರಬರುವ (Hatching Season) ಸಮಯವಾಗಿದೆ. ಈ ಸಮಯದಲ್ಲಿ ಮನೆಗಳ ಒಳಗೆ, ಸುತ್ತಮುತ್ತ ಹಾವು ಕಾಣಿಸಿಕೊಳ್ಳುವುದು ಸಾಮಾನ್ಯ. ಹೀಗೆ ಬೆಂಗಳೂರಿನಲ್ಲೂ ಹಾವುಗಳ ಸಂತತಿ ಹೆಚ್ಚಾಗಿದ್ದು, ಉರಗ ರಕ್ಷಕರು ಪರದಾಡುವಂತಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ವಲಯಗಳಿಗೆ ಕೇವಲ 7 ಮಂದಿ ಉರಗ ರಕ್ಷಕರಿದ್ದು, ಸಾರ್ವಜನಿಕರಿಂದ ದಿನಕ್ಕೆ ಬರುವ 100ಕ್ಕೂ ಹೆಚ್ಚು ಕರೆಗಳಲ್ಲಿ (Rescue calls) ಕೇವಲ 10-15 ಕರೆಗಳಿಗೆ ಮಾತ್ರ ಸ್ಪಂದಿಸಲು…

Read More

‘ಧುರಂಧರ್ 2’ ಸಿನಿಮಾ ಪ್ರದರ್ಶನದ ವೇಳೆ ಹೈಡ್ರಾಮಾ: ಚಿತ್ರಮಂದಿರ ಧ್ವಂಸ, ಪೊಲೀಸರ ಎಂಟ್ರಿ

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಆ್ಯಕ್ಷನ್ ಸಿನಿಮಾ ‘ಧುರಂಧರ್: ದಿ ರಿವೆಂಜ್’ ಭಾರತ ಮಾತ್ರವೇ ಅಲ್ಲದೆ ವಿದೇಶದಲ್ಲಿಯೂ ಸಹ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಳಲ್ಲಿ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಆದರೆ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮಾಡುತ್ತಿದ್ದ ಚಿತ್ರಮಂದಿರ ಒಂದರಲ್ಲಿ ಘಟನೆಯೊಂದು ನಡೆದಿದ್ದು, ಇದರಿಂದಾಗಿ ಸಿನಿಮಾ ಪ್ರದರ್ಶನ ನಿಲ್ಲಿಸಿದ್ದು…

Read More

LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

ಬೆಂಗಳೂರು, ಮಾರ್ಚ್​​ 19: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಹೋಟೆಲ್​​ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರೆಸ್ಟೋರೆಂಟ್​​ಗಳು ಈಗಾಗಲೇ ಬಂದ್​​ ಆಗಿವೆ. ಪರಿಣಾಮ ಅದನ್ನೇ ನಂಬಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಮತ್ತು ಕುಟುಂಬ ಬೀದಿಗೆ ಬಿದ್ದಿದೆ. ಹೀಗಾಗಿ ಸಿಲಿಂಡರ್​​ಗಳ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅದಾಗಲೇ ಹೈಕೋರ್ಟ್​​ಗೆ ರಿಟ್​​ ಅರ್ಜಿ ಸಲ್ಲಿಸಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಅಸೋಸಿಯೇಷನ್ ಪತ್ರ ಬರೆದಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಉದ್ಭವಿಸಿರುವ ಸಮಸ್ಯೆ ಬಗ್ಗೆ…

Read More

U19 World Cup 2026: ಬಾಂಗ್ಲಾವನ್ನು ಬಗ್ಗುಬಡಿದು ಸತತ 2ನೇ ಗೆಲುವು ದಾಖಲಿಸಿದ ಭಾರತ – Kannada News | U 19 World Cup 2026: India Dominates Bangladesh with DLS Win, Second Victory Secured!

ಅಂಡರ್-19 ವಿಶ್ವಕಪ್ 2026 (U19 World Cup 2026) ಅನ್ನು ಗೆಲುವಿನೊಂದಿಗೆ ಆರಂಭಿಸಿದ್ದ ಭಾರತ ಯುವ ಪಡೆ ಇದೀಗ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿದ್ದ ಆಯುಷ್ ಪಡೆ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದೆ. ಮೊದಲ ಪಂದ್ಯದಂತೆ ಈ ಪಂದ್ಯಕ್ಕೂ ಮಳೆ ಸಾಕಷ್ಟು ಬಾರಿ ಅಡ್ಡಿಪಡಿಸಿತು. ಅಂತಿಮವಾಗಿ ಈ ಮಳೆ ಪೀಡಿತ ಪಂದ್ಯವನ್ನು ಡಕ್ವರ್ತ್-ಲೂಯಿಸ್ ವಿಧಾನದಡಿಯಲ್ಲಿ 10 ರನ್‌ಗಳಿಂದ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಭಾರತದ ಗೆಲುವಿನಲ್ಲಿ ವೈಭವ್…

Read More

10ನೇ ಕ್ಲಾಸ್ ಓದಿದ್ರೆ ಸಾಕು, ಹೆಣ್ಮಕ್ಕಳಿಗೆ ಎಲ್​ಐಸಿ ಬಿಮಾ ಸಖಿ ಯೋಜನೆಯಿಂದ ಮಾಸಿಕ ಆದಾಯ ಮತ್ತು ವೃತ್ತಿಜೀವನ

ಭಾರತದ ಅತಿದೊಡ್ಡ ಜನರಲ್ ಇನ್ಷೂರೆನ್ಸ್ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಕೋಟ್ಯಂತರ ಜನರಿಗೆ ಜೀವ ವಿಮೆ ರಕ್ಷಣೆ ಕೊಟ್ಟಿದೆ. ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ಮತ್ತು ರೆಗ್ಯುಲರ್ ಇನ್ಕಮ್ ಕೊಟ್ಟಿದೆ. ಸಾಕಷ್ಟು ಸಂಖ್ಯೆಯ ಏಜೆಂಟ್​ಗಳ ಬಲ ಎಲ್​ಐಸಿಗೆ ಇದೆ. ಇದೇ ವೇಳೆ, ಎಲ್​ಐಸಿಯಲ್ಲಿ ಬಿಮಾ ಸಖಿ ಯೋಜನೆ (LIC Bima Sakhi Yojana) ಮೂಲಕ ಆರ್ಥಿಕ ಅನನುಕೂಲದ ಮಹಿಳೆಯರಿಗೆ ನಿಯಮಿತ ಆದಾಯ ಕೊಡುತ್ತಿದೆ ಮತ್ತು ವೃತ್ತಿ ಆಯ್ಕೆ ಒದಗಿಸಿದೆ. ಏನಿದು ಎಲ್​ಐಸಿ ಬಿಮಾ ಸಖಿ ಯೋಜನೆ?…

Read More

Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News

ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್​ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…

Read More