Headlines

Navy Submarine Career: ಭಾರತೀಯ ನೌಕಾಪಡೆಯ ಸಬ್‌ಮರೀನ್ ವಿಭಾಗ ಸೇರುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇತ್ತೀಚೆಗೆ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಅರಿದಮಾನ್ (INS Aridhaman) ಸುದ್ದಿಯಲ್ಲಿದೆ. ಇದು ದೇಶದ ಮೂರನೇ ಪರಮಾಣು ಚಾಲಿತ ಜಲಾಂತರ್ಗಾಮಿಯಾಗಿದ್ದು, ಭೂಮಿ, ಆಕಾಶ ಮತ್ತು ಸಮುದ್ರದ ಆಳದಿಂದ ಪರಮಾಣು ಶಸ್ತ್ರಾಸ್ತ್ರಗಳನ್ನು ಉಡಾಯಿಸುವ ‘ನ್ಯೂಕ್ಲಿಯರ್ ಟ್ರಯಾಡ್’ ಸಾಮರ್ಥ್ಯವನ್ನು ಭಾರತಕ್ಕೆ ನೀಡಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಹಸಮಯ ಸಮುದ್ರದ ಆಳದ ಜೀವನ ಮತ್ತು ನೌಕಾಪಡೆಯ ಜಲಾಂತರ್ಗಾಮಿ ವಿಭಾಗದಲ್ಲಿ ಕೆಲಸ ಪಡೆಯುವುದು ಹೇಗೆ ಎಂಬ ಕುತೂಹಲ ಅನೇಕರಲ್ಲಿ ಮೂಡಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜಲಾಂತರ್ಗಾಮಿ (Submarine) ಎಂದರೇನು? ಜಲಾಂತರ್ಗಾಮಿ ಎಂದರೆ…

Read More

‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್ – Kannada News | Samantha Ruth Prabhu Pregnant! Maa Inti Bangaram Director Confirms Big Good News

ಸಮಂತಾ ‘ಮಾ ಇಂಟಿ ಬಂಗಾರಂ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಮೂರೇ ದಿನಕ್ಕೆ 40+ ಕೋಟಿ ರೂಪಾಯಿ ಗಳಿಕೆ ಮಾಡಿ ಬೀಗಿದೆ. ಈ ಸಿನಿಮಾ ಗೆದ್ದ ಖುಷಿಯಲ್ಲಿ ಸಮಂತಾ ಮಾತನಾಡುವಾಗ ಎಲ್ಲರ ಗಮನ ಅವರ ಹೊಟ್ಟೆಯ ಮೇಲೆ ನೆಟ್ಟಿತ್ತು. ಅವರು ತಾಯಿ ಆಗುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಈಗ ಈ ಊಹೆ ಸರಿಯಾಗಿದೆ. ಸಮಂತಾ ತಾಯಿ ಆಗುತ್ತಿರುವ ವಿಷಯವನ್ನು ಅವರ ಆಪ್ತರೇ ಖಚಿತಪಡಿಸಿದ್ದಾರೆ. ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು…

Read More

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್ – Kannada News | ICC T20 Rankings: Kishan, Suryakumar Climb; Varun Chakravarthy Tops Bowlers

ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ. Source link

Read More

ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ – Kannada News | PM Narendra Modi announces Rs 2 lakh ex gratia to families of who killed in Kolkata fire tragedy

ನವದೆಹಲಿ, ಜನವರಿ 30: ಪಶ್ಚಿಮ ಬಂಗಾಳದ ಆನಂದಪುರದ ಗೋದಾಮಿನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಅದರಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಪ್ರಧಾನಿ ಮೋದಿ 50,000 ರೂ. ಪರಿಹಾರ ಘೋಷಿಸಿದ್ದಾರೆ. “ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡವು ತುಂಬಾ ದುರಂತ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ”…

Read More

ಹುಬ್ಬಳ್ಳಿ ಕಿಮ್ಸ್ ಸಾಧನೆಗೆ ಮತ್ತೊಂದು ಗರಿ: ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಿದ ಕರ್ನಾಟಕದ ಮೊದಲ ಸರ್ಕಾರಿ ಮೆಡಿಕಲ್ ಕಾಲೇಜು – Kannada News | Hubballi KIMS Becomes Karnataka First Government Medical College to Perform Successful Robotic Knee Replacement Surgery

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆImage Credit source: tv9 ಹುಬ್ಬಳ್ಳಿ, ಜುಲೈ 2: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಿಕಿತ್ಸೆಗಳು ಅತ್ಯಂತ ದುಬಾರಿಯಾಗುತ್ತಿದ್ದು, ಬಡವರು ಲಕ್ಷಾಂತರ ರೂಪಾಯಿ ವೆಚ್ಚದ ಆಪರೇಷನ್‌ಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಅತ್ಯಾಧುನಿಕ ರೋಬೋಟಿಕ್ ಯಂತ್ರದ ಸಹಾಯದಿಂದ ಮೊಣಕಾಲು ಚಿಪ್ಪು ಬದಲಾವಣೆ…

Read More

ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ – Kannada News | Kantara Actor Jayaram Questioned in Sabarimala Gold Theft Case by SIT

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಕಳವು ಪ್ರಕರಣದಲ್ಲಿ (Sabarimala Gold Theft Case) ‘ಕಾಂತಾರ: ಚಾಪ್ಟರ್ 1’ ನಟ ಜಯರಾಮ್ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಮೊದಲಾದ ಚಿತ್ರರಂಗದಲ್ಲಿ ಜಯರಾಮ್ ಆ್ಯಕ್ಟೀವ್ ಆಗಿದ್ದಾರೆ. ಶಬರಿಮಲೆಯ ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾನ ಇರುವುದರಿಂದ ವಿಶೇಷ ತನಿಖಾ ತಂಡ (ಎಸ್​​ಐಟಿ) ಈ ವಿಚಾರಣೆಯನ್ನು ಕೈಗೊಂಡಿದೆ. 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5…

Read More

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

ಬೆಂಗಳೂರು (ಏ. 05): ಅನೇಕ ಜನರು ತಮ್ಮ ಮನೆಗಳಲ್ಲಿ ಮನಿ ಪ್ಲಾಂಟ್ (Money Plant) ಅನ್ನು ಬೆಳೆಸುತ್ತಾರೆ. ಈ ಸಸ್ಯವು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಆಕರ್ಷಕವಾಗಿ ಕಾಣುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಈ ಇಂಡೋರ್ ಪ್ಲಾಂಟ್ ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಅದೃಷ್ಟ ಮತ್ತು ಸಂಪತ್ತು ಬರುತ್ತದೆ ಎಂದು ಭಾರತೀಯ ಸಂಸ್ಕೃತಿಯಲ್ಲಿ ಬಲವಾಗಿ ನಂಬಲಾಗಿದೆ. ವೈಜ್ಞಾನಿಕವಾಗಿ, ಈ ಸಸ್ಯವು ಅದರ ಸುತ್ತಲೂ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ,…

Read More

ರಾಯರ ಮಠದಲ್ಲಿ ಭಾಷಾ ವಿವಾದ: ಕನ್ನಡ ಶ್ಲೋಕದೊಂದಿಗೆ ಸಾಕ್ಷಿ ಸಮೇತ ಕನ್ನಡಿಗರ ಕೌಂಟರ್ – Kannada News | Mantralaya Raghavendra Swamy Mutt Language Dispute: Kannadigas Counter Telugu Claims with Evidence

ರಾಯಚೂರು, ಡಿಸೆಂಬರ್​ 28: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಕೌಂಟರ್ ಕೊಟ್ಟಿದ್ದಾರೆ. ಸಾಕ್ಷ ಸಮೇತ ಕನ್ನಡಿಗರಿಂದ ಕೌಂಟರ್ ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ…

Read More

ಕುತೂಹಲಕ್ಕೆ ಹೋಗಿ ನೋಡಿದಾಗ ಎದುರಾಗಿದ್ದು ಶಾಕ್​! ಬಾಲ್ಯ ವಿವಾಹ ತಡೆದ ಅಕ್ಕ ಪಡೆ – Kannada News | Belagavi Akka Pade Prevents Two Child Marriages in Two Days, Rescues Girls

ಬಾಲ್ಯ ವಿವಾಹ ತಡೆದ ಅಕ್ಕ ಪಡೆImage Credit source: tv9 kannada ಬೆಳಗಾವಿ, ಮೇ 06: ನಗರದಲ್ಲಿ (Belagavi) ಅಕ್ಕ ಪಡೆ ಕಾರ್ಯಾಚರಣೆ ನಡೆಸಿ ಎರಡು ಬಾಲ್ಯ ವಿವಾಹವನ್ನು (child marriage) ತಡೆದಿರುವಂತಹ ಘಟನೆ ನಡೆದಿದೆ. ಬಾಲ್ಯ ವಿವಾಹ ಅಪರಾಧ ಅಂತಾ ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ ಬಾಲ್ಯ ವಿವಾಹವನ್ನು ನಿಲ್ಲಿಸಿ 13 ಮತ್ತು 17 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಿದ್ದಾರೆ. ಸದ್ಯ ಅಕ್ಕ ಪಡೆಯ…

Read More

‘ಪ್ರಧಾನಿ ಕಚೇರಿಯವರು ಹೀಗೆಲ್ಲ ಬರೆಯಲು ಸಾಧ್ಯವೇ’; ‘ಧುರಂಧರ್ 2’ ನಟನ ನೇರ ಪ್ರಶ್ನೆ – Kannada News | Rakesh Bedi Slams ‘Dhurandhar 2’ Propaganda Claims: PMO Can’t Write Such Dialogues

ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಲಿವುಡ್ ಅಂಗಳದಲ್ಲಿ ಭಾರಿ ಸದ್ದು ಮಾಡಿದೆ. ಆದರೆ, ಈ ಚಿತ್ರದ ವಿರುದ್ಧ ‘ಪ್ರೊಪೊಗಾಂಡ ಸಿನಿಮಾ’ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ತೋರಿಸಿರುವುದು, ಅವರು ಕೈಗೊಂಡ ನೋಟು ಅಮಾನ್ಯೀಕರಣ ಕ್ರಮವನ್ನು ಶ್ಲಾಘಿಸಿರುವುದು ಮತ್ತು ಅದರ ಅಸಲಿ ಕಾರಣವನ್ನು ವಿವರಿಸಿರುವುದೇ ಈ ಆರೋಪಕ್ಕೆ ಮುಖ್ಯ ಕಾರಣವಾಗಿತ್ತು. ಈ ಸಿನಿಮಾದ ಸ್ಕ್ರಿಪ್ಟ್ ಅನ್ನು ಸ್ವತಃ ಮೋದಿಯವರೇ ಫೈನಲ್…

Read More